• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪ್ರಕರಣ ಮುಚ್ಚಿ ಹಾಕಲು ಶಾಸಕರ ಮೇಲೆ ಆರೋಪ

Nov 29 2024, 01:00 AM IST
ಹರಿಹರ: ತನ್ನ ಪ್ರಕರಣವನ್ನ ಮುಚ್ಚಿ ಹಾಕಲು ಡಿ.ಹನುಮಂತಪ್ಪ ಸಮಾಜದ ಮುಖಂಡರನ್ನು ದಿಕ್ಕು ತಪ್ಪಿಸಿ ವಿನಾಕಾರಣ ಶಾಸಕ ಬಿ.ಪಿ.ಹರೀಶ್ ಮೇಲೆ ಆರೋಪ ಮಾಡುತ್ತಿದ್ದಾರೆ ಎಂದು ನಗರಸಭಾ ಬಿಜೆಪಿ ಸದಸ್ಯ ಆಟೋ ಹನುಮಂತಪ್ಪ ತಿಳಿಸಿದರು.

ಪ್ರಸಕ್ತ ವರ್ಷದ ಮೊದಲ 9 ತಿಂಗಳ ಅವಧಿಯಲ್ಲಿ ಸೈಬರ್‌ ವಂಚನೆ ಪ್ರಕರಣ: ₹11333 ಕೋಟಿ ನಷ್ಟ

Nov 28 2024, 12:34 AM IST
ಪ್ರಸಕ್ತ ವರ್ಷದ ಮೊದಲ 9 ತಿಂಗಳ ಅವಧಿಯಲ್ಲಿ ದೇಶದಲ್ಲಿ ಸೈಬರ್‌ ವಂಚನೆ ಪ್ರಕರಣಗಳ ಮೂಲಕ ಜನರು 11,333 ಕೋಟಿ ರು. ಕಳೆದುಕೊಂಡಿದ್ದಾರೆ ಎಂಬ ಆಘಾತಕಾರಿ ವಿಷಯ ಬೆಳಕಿಗೆ ಬಂದಿದೆ.

ಅಸ್ಸಾಂ ಮೂಲದ ಮಾಯಾ ಗೊಗೋಯಿ ಕೊಲೆ ಪ್ರಕರಣ : ಕೊಂದು ಪರಾರಿ ಆದ ಆರೋಪಿ ಪತ್ತೆಗೆ ಶೋಧ

Nov 28 2024, 12:32 AM IST
ಅಸ್ಸಾಂ ಮೂಲದ ಮಾಯಾ ಗೊಗೋಯಿ ಕೊಲೆ ಪ್ರಕರಣ ಸಂಬಂಧ ತಲೆಮರೆಸಿಕೊಂಡಿರುವ ಮೃತಳ ಪ್ರಿಯಕರನ ಪತ್ತೆಗೆ ಪೂರ್ವ ವಿಭಾಗದ ಪೊಲೀಸರು ಹೊರ ರಾಜ್ಯಗಳಲ್ಲಿ ತೀವ್ರ ಹುಡುಕಾಟ ನಡೆಸಿದ್ದಾರೆ.

ರೈಲಿನಲ್ಲಿ ಹತ್ಯೆ ಪ್ರಕರಣ: ಅಂತಾರಾಜ್ಯ ಕೊಲೆ ಆರೋಪಿ ಗುಜರಾತ್‌ನಲ್ಲಿ ಬಂಧನ

Nov 27 2024, 01:01 AM IST
ಗುಜರಾತ್‌ ರಾಜ್ಯದಲ್ಲಿ ನಡೆದ 19 ವರ್ಷದ ಯುವತಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಪೊಲೀಸರು ಕಾರ್ಯಾಚರಣೆ ಆರಂಭಿಸಿದಾಗ ಆರೋಪಿ ಹರ್ಯಾಣದ ರೋಹ್ಟಕ್‌ ನಿವಾಸಿ ರಾಹುಲ್ ಜಾಟ್‌ನನ್ನು ವಶಕ್ಕೆ ಪಡೆದಿದ್ದಾರೆ.

ರಸ್ತೆಯಲ್ಲಿ ಮೃತದೇಹ ಇರಿಸಿದ ಪ್ರಕರಣ: ಮೂವರ ಬಂಧನ

Nov 26 2024, 12:50 AM IST
ಕೂಲಿ ಕಾರ್ಮಿಕ ಶಿವಪ್ಪ ಅವರ ಮೃತದೇಹವನ್ನು ಪಿಕಪ್ ವಾಹನದಲ್ಲಿ ತಂದು ಅವರ ಮನೆಯ ಮುಂದಿನ ರಸ್ತೆ ಸಮೀಪ ಇರಿಸಿ ಹೋದ ಘಟನೆ ನ.೧೬ರಂದು ನಡೆದಿತ್ತು. ಈ ಘಟನೆಗೆ ಸಂಬಂಧಿಸಿ ಶಿವಪ್ಪ ಅವರು ಕೆಲಸ ಮಾಡುತ್ತಿದ್ದ ಸಂಸ್ಥೆಯ ಮಾಲಕ ಹೆನ್ರಿ ತಾವ್ರೋ ಸಹಿತ ಮೂವರು ಆರೋಪಿಗಳ ವಿರುದ್ಧ ದಲಿತ ದೌರ್ಜನ್ಯ ಪ್ರಕರಣ ದಾಖಲಾಗಿತ್ತು.

ರುದ್ರಣ್ಣ ಪ್ರಕರಣ ಸಿಬಿಐ ತನಿಖೆಗೆ ರಾಷ್ಟ್ರಪತಿ, ಪಿಎಂ ಕಚೇರಿಗೆ ಪತ್ರ

Nov 26 2024, 12:47 AM IST
ಬೆಳಗಾವಿಯ ತಹಸೀಲ್ದಾರ್‌ ಕಚೇರಿಯಲ್ಲಿ ದ್ವಿತೀಯ ದರ್ಜೆ ಗುಮಾಸ್ತ) ಎಸ್‌ಡಿಎ ರುದ್ರಣ್ಣ ಯಡವನ್ನವರ ಆತ್ಮಹತ್ಯೆ ಪ್ರಕರಣದ ತನಿಖೆ ದಿಕ್ಕು ತಪ್ಪುತ್ತಿದೆ. ಹೀಗಾಗಿ ಇದೀಗ ಈ ಪ್ರಕರಣವನ್ನು ಸಿಬಿಐ ತನಿಖೆಗೆ ಒಳಪಡಿಸುವಂತೆ ಕೋರಿ ತಹಸೀಲ್ದಾರ್‌ ಕಚೇರಿಯ ಅನಾಮಿಕರೊಬ್ಬರು ರಾಷ್ಟ್ರಪತಿ, ಪ್ರಧಾನಮಂತ್ರಿ ಕಚೇರಿಗೆ ಪತ್ರ ಬರೆದಿದ್ದಾರೆ. ಹಾಗಾಗಿ, ಈ ಪ್ರಕರಣ ಈಗ ರಾಷ್ಟ್ರಪತಿ, ಪ್ರಧಾನಿ ಅಂಗಳಕ್ಕೂ ಹೋದಂತಾಗಿದೆ.

ಗುಂಡ್ಲುಪೇಟೆಯ ಕ್ರಷರ್‌ ವಿವಾದದ ಬಗ್ಗೆ ಪರಿಶೀಲನೆಗೆ ಬಂದ ತಹಸೀಲ್ದಾರ್‌ ಕರ್ತವ್ಯಕ್ಕೆ ಅಡ್ಡಿ: ಪ್ರಕರಣ ದಾಖಲು

Nov 26 2024, 12:46 AM IST
ಗುಂಡ್ಲುಪೇಟೆಯ ಕ್ರಷರ್‌ ಸ್ಥಳ ಪರಿಶೀಲನೆಗೆ ಬಂದ ತಹಸೀಲ್ದಾರ್‌ ಹಾಗೂ ಸಿಬ್ಬಂದಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ನಾಲ್ವರ ಮೇಲೆ ಬೇಗೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಿಂಚಿನಪದವು ಎಂಡೋ ಪ್ರಕರಣ: ಮಾಲಿನ್ಯ ನಿಯಂತ್ರಣ ಮಂಡಳಿ ಬಗ್ಗೆ ಶ್ಯಾನುಭಾಗ್‌ ಆಕ್ಷೇಪ

Nov 26 2024, 12:45 AM IST
ಭಾರೀ ಪ್ರಮಾಣದಲ್ಲಿ ಎಂಡೋಸಲ್ಪಾನನ್ನು ಮಿಂಚಿನಪದವು ಪಾಳು ಬಾವಿಯಲ್ಲಿ ಹೂತಿಡಲಾಗಿದೆ. ಅದನ್ನು ಖಚಿತಪಡಿಸುವ ಬದಲು ಘಟನೆ ನಡೆದು 12 ವರ್ಷಗಳ ನಂತರ ಮೇಲ್ಪದರದಲ್ಲಿರುವ ಮಣ್ಣಿನ ಹಾಗೂ ನೀರಿನ ಸ್ಯಾಂಪಲ್​ಗಳನ್ನು ಪರಿಶೀಲಿಸಿ ಅವುಗಳಲ್ಲಿ ಎಂಡೋಸಲ್ಫಾನ್​ ಅಂಶವಿಲ್ಲ ಎಂಬ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗುವುದು ಎಂದು ಮಂಡಳಿ ಪತ್ರಿಕಾ ಪ್ರಕಟಣೆ ನೀಡಿದೆ.

ವಿಜಯಪುರ ಜಿಲ್ಲಾಸ್ಪತ್ರೆಯಲ್ಲಿ ಆಟವಾಡುತ್ತಿದ್ದ ಮಗು ಅಪಹರಣ ಪ್ರಕರಣ ಸುಖಾಂತ್ಯ : ರವಿ ಹರಿಜನ ವಶಕ್ಕೆ

Nov 25 2024, 01:04 AM IST

 ವಿಜಯಪುರ ಜಿಲ್ಲಾಸ್ಪತ್ರೆಯಲ್ಲಿ ಆಟವಾಡುತ್ತಿದ್ದ ಮಗುವೊಂದನ್ನು ಅಪಹರಿಸಿದ್ದ ಪ್ರಕರಣ ಶನಿವಾರ ನಡೆದಿದ್ದು, ಭಾನುವಾರ ಈ ಪ್ರಕರಣ ಸುಖಾಂತ್ಯಗೊಂಡಿದೆ. 

ವೀರಸೇನಾನಿಗಳ ಅಪಮಾನಿಸಿದವರ ವಿರುದ್ಧ ದೇಶದ್ರೋಹ ಪ್ರಕರಣ: ಬೋಪಯ್ಯ ಆಗ್ರಹ

Nov 24 2024, 01:48 AM IST
ಅವಮಾನ ಪ್ರಕರಣವನ್ನು ಮಾಜಿ ಶಾಸಕ ಕೆ.ಜಿ. ಬೋಪಯ್ಯ ಖಂಡಿಸಿದ್ದಾರೆ. ಆರೋಪಿ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸುವಂತೆ ಆಗ್ರಹಿಸಿದ್ದಾರೆ.
  • < previous
  • 1
  • ...
  • 40
  • 41
  • 42
  • 43
  • 44
  • 45
  • 46
  • 47
  • 48
  • ...
  • 116
  • next >

More Trending News

Top Stories
ನಮ್ಮ ದಾಂಪತ್ಯವನ್ನು ಪುನರ್‌ ನಿರ್ಮಿಸುತ್ತೇವೆ : ಅಜಯ್‌ ರಾವ್ ಪತ್ನಿ
ಧರ್ಮಸ್ಥಳ ಗ್ರಾಮ ಕೇಸ್‌ ರೀತಿ ಶ್ವಾನ ಮೂಳೆ ಪತ್ತೆಗೆ ಎಸ್‌ಐಟಿ?
ಐಪಿಎಲ್‌ಗೆ ಸಜ್ಜಾಗುತ್ತಿರುವ ಕರ್ನಾಟಕದ ಕ್ರಿಕೆಟಿಗರು
ಸಿನಿಮಾ ಗೆಲ್ಲಲು ಸ್ಟಾರ್ ಬೇಕಿಲ್ಲ : ರಮ್ಯಾ
ದೇವಾಲಯಗಳ ಮೇಲೆ ಮೂಲಭೂತವಾದಿಗಳ ದಾಳಿ !
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved