• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಿಎಂ ಮೇಲೆ ಮುಡಾ ಪ್ರಕರಣ ಆರೋಪ ಸರಿಯಲ್ಲ

Nov 24 2024, 01:48 AM IST
ಹೊನ್ನಾಳಿ: ರಾಜ್ಯದ ಚನ್ನಪಟ್ಟಣ, ಶಿಗ್ಗಾಂವಿ ಹಾಗೂ ಸಂಡೂರು ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪ ಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಭರ್ಜರಿ ಗೆಲುವು ಸಿಕ್ಕಿದ್ದು, ಕ್ಷೇತ್ರಗಳ ಮತದಾರರಿಗೆ ಅಭಿನಂದನೆ ಸಲ್ಲಿಸುವುದಾಗಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್.ಬಿ.ಮಂಜಪ್ಪ ಹೇಳಿದರು.

ಕೋಮು ಗಲಭೆ ಪ್ರಕರಣ ಮುಂದೆಂದೂ ಮರುಕಳಿಸದಿರಲಿ: ಚಲುವರಾಯಸ್ವಾಮಿ

Nov 23 2024, 12:36 AM IST
ಘಟನೆಯಲ್ಲಿ ಬೆಂಕಿಗಾಹುತಿಯಾಗಿದ್ದ 22 ಕಟ್ಟಡಗಳ ಮಾಲೀಕರಿಗೆ 48.45 ಲಕ್ಷ ರು. ಹಾಗೂ 22 ಮಂದಿ ವ್ಯಾಪಾರಸ್ಥರಿಗೆ 28 ಲಕ್ಷ ಸೇರಿದಂತೆ ಒಟ್ಟು 44 ಫಲಾನುಭವಿಗಳಿಗೆ ತಾಂತ್ರಿಕ ವಿಭಾಗದ ಅಧಿಕಾರಿಗಳು ಸಿದ್ದಪಡಿಸಿದ್ದ ವರದಿಯಂತೆ ಒಟ್ಟು 76.45 ಲಕ್ಷ ರು. ಪರಿಹಾರ ಮಂಜೂರಾತಿ ಪತ್ರವನ್ನು ವಿತರಿಸಿದರು.

ವಕೀಲ ನಾಪತ್ತೆ ಪ್ರಕರಣ: ತನಿಖೆಗೆ ವಕೀಲರ ಒತ್ತಾಯ

Nov 23 2024, 12:32 AM IST
ಕನ್ನಡಪ್ರಭ ವಾರ್ತೆ ಬಸವನಬಾಗೇವಾಡಿ ಪಟ್ಟಣದ ತಾಲೂಕು ವಕೀಲರ ಸಂಘದ ಸದಸ್ಯ ಬಸವರಾಜ ಮಹಾದೇವಪ್ಪ ಮಿಣಜಗಿ ನಾಪತ್ತೆಯಾಗಿರುವ ಹಿನ್ನಲೆಯಲ್ಲಿ ತನಿಖೆ ನಡೆಸಿ ಆತನನ್ನು ಪತ್ತೆ ಮಾಡುವಂತೆ ಒತ್ತಾಯಿಸಿ ತಾಲೂಕು ವಕೀಲರ ಸಂಘದ ಅಧ್ಯಕ್ಷ ಎಚ್.ಎಸ್.ಗುರಡ್ಡಿ ನೇತೃತ್ವದಲ್ಲಿ ಸದಸ್ಯರು ಶುಕ್ರವಾರ ಕಲಾಪಗಳಿಂದ ದೂರ ಉಳಿದು ಡಿವೈಎಸ್ಪಿ ಬಲಪ್ಪ ನಂದಗಾವಿ ಅವರಿಗೆ ಮನವಿ ಸಲ್ಲಿಸಿದರು.

ಉಪಲೋಕಾಯುಕ್ತರಿಂದ 30 ಪ್ರಕರಣ ಇತ್ಯರ್ಥ

Nov 23 2024, 12:31 AM IST
ವಿಚಾರಣೆಯಲ್ಲಿ ಇತ್ಯರ್ಥಕ್ಕೆ ಗುರುತಿಸಿದ್ದ 57 ಪ್ರಕರಣಗಳಲ್ಲಿ 30 ಪ್ರಕರಣ ವಿಚಾರಣೆ ಮಾಡಿ, ಸೂಕ್ತ ನ್ಯಾಯ ತೀರ್ಮಾನದೊಂದಿಗೆ ಮುಕ್ತಾಯಗೊಳಿಸಲಾಯಿತು. ಉಳಿದಂತೆ ದೂರುದಾರರು ಗೈರುಹಾಜರು ಉಳಿದಿದ್ದ ಎಂಟು ಮತ್ತು ಹೆಚ್ಚಿನ ವಿಚಾರಣೆ, ಪೂರಕ ದಾಖಲೆಗಳ ಅಗತ್ಯತೆ ಹಿನ್ನಲೆಯ 19 ಪ್ರಕರಣ ಸೇರಿ ಒಟ್ಟು 27 ಪ್ರಕರಣಗಳನ್ನು ವಿಚಾರಣೆಗಾಗಿ ಮುಂದೂಡಲಾಯಿತು.

ಅವಹೇಳನಕಾರಿ ಪೋಸ್ಟ್‌: ಸುಂಟಿಕೊಪ್ಪ ಠಾಣೆಯಲ್ಲಿ ಪ್ರಕರಣ ದಾಖಲು ಆರೋಪಿ ಪತ್ತೆಗೆ ತಂಡ ರಚನೆ

Nov 23 2024, 12:30 AM IST
ಸೇನಾನಿಗಳ ಅವಹೇಳನ ಮಾಡಿದ ವ್ಯಕ್ತಿ ಪತ್ತೆಗಾಗಿ ಆರ್.ವಿ.ಗಂಗಾಧರಪ್ಪ, ಡಿಎಸ್‌ಪಿ, ಸೋಮವಾರಪೇಟೆ ಉಪವಿಭಾಗ, ರಾಜೇಶ್.ಕೆ, ಸಿಪಿಐ, ಕುಶಾಲನಗರ ವೃತ್ತ, ಚಂದ್ರಶೇಖರ್ ಎಚ್.ವಿ, ಪಿಎಸ್‌ಐ, ಸುಂಟಿಕೊಪ್ಪ ಪೊಲೀಸ್ ಠಾಣೆ ಹಾಗೂ ಅಪರಾಧ ಪತ್ತೆ ಸಿಬ್ಬಂದಿ ಮತ್ತು ತಾಂತ್ರಿಕ ಸಿಬ್ಬಂದಿ ಒಳಗೊಂಡಂತೆ ವಿಶೇಷ ತನಿಖಾ ತಂಡ ರಚಿಸಿ ತನಿಖೆ ಕೈಗೊಳ್ಳಲಾಗುತ್ತಿದೆ.

ನೇಜಾರು ನಾಲ್ವರ ಕೊಲೆ ಪ್ರಕರಣ: ವಿಚಾರಣೆ ಡಿ.11ಕ್ಕೆ ಮುಂದೂಡಿಕೆ

Nov 22 2024, 01:19 AM IST
ಹತ್ಯೆ ಪ್ರಕರಣ ಆರೋಪಿ ಪ್ರವೀಣ್‌ ಚೌಗಲೆ ತನ್ನ ಪರ ವಕಾಲತ್ತು ನಡೆಸಲು ಹೊಸ ವಕೀಲರನ್ನು ನೇಮಿಸಿದ್ದು ವಿಚಾರಣೆ ಡಿ 11ಕ್ಕೆ ಮುಂದೂಡಲಾಗಿದೆ.

ವೈದ್ಯರಿಲ್ಲದೇ ಮನೇಲೇ ಹೆರಿಗೆಗೆ ತಮಿಳ್ನಾಡಲ್ಲಿ ವಾಟ್ಸಾಪ್‌ ಗ್ರೂಪ್‌! ಪ್ರಕರಣ ತನಿಖೆ

Nov 22 2024, 01:18 AM IST
ಪತ್ನಿಗೆ ಹೆರಿಗೆ ನೋವು ಕಾಣಿಸಿಕೊಂಡರೂ ಆಸ್ಪತ್ರೆಗೆ ಹೋಗದೆ, ಕೇವಲ ವಾಟ್ಸಾಪ್‌ ಗ್ರೂಪ್‌ನ ಸಲಹೆಯಂತೆ ಪತಿ ಪತ್ನಿಗೆ ಹೆರಿಗೆ ಮಾಡಿಸಿದ ಘಟನೆ ತಮಿಳುನಾಡಿನ ಕುಂಡ್ರತೂರ್‌ನಲ್ಲಿ ನಡೆದಿದೆ.

ಮಂಡ್ಯ ತಾಲೂಕಿನ ಶಿವಳ್ಳಿ, ಪಣಕನಹಳ್ಳಿ ಹಾಗೂ ನಗರದ ಸಂತೆಮಾಳದಲ್ಲಿ ಪ್ರತ್ಯೇಕ ಪ್ರಕರಣ - ಮೂವರು ಅಪರಿಚಿತ ವ್ಯಕ್ತಿಗಳ ಶವ ಪತ್ತೆ

Nov 21 2024, 01:04 AM IST
ಮಂಡ್ಯ ತಾಲೂಕು ಶಿವಳ್ಳಿ ಕರಿಕಲ್ಲು ಹತ್ತಿರದ ಭೈರವೇಶ್ವರ ದೇವಸ್ಥಾನದ ಮುಂದಿನ ಅರಳಿಕಟ್ಟೆ ಬಳಿ ಅಪರಿಚಿತ ಗಂಡಸಿನ ಶವ ಪತ್ತೆ, ಪಣಕನಹಳ್ಳಿ ರಸ್ತೆಯಲ್ಲಿ ಹಾಗೂ ಸಂತೆಮಾಳದ ಯೋಗನರಸಿಂಹ ಸಾಮಿಲ್ ನಲ್ಲಿ ಅಪರಿಚಿತ ವ್ಯಕ್ತಿ ಶವ ಪತ್ತೆಯಾಗಿದೆ.

ವೃದ್ಧ ದಂಪತಿ ಮನೆ ಧ್ವಂಸ ಪ್ರಕರಣ: ಕಡಬ ತಾಲೂಕು ಕಚೇರಿ ಎದುರು ಪ್ರತಿಭಟನೆ

Nov 21 2024, 01:00 AM IST
ಮನೆ ಧ್ವಂಸಗೊಳಿಸಿದ ತಹಸೀಲ್ದಾರ್‌ ಅಮಾನತು ಮಾಡಬೇಕು, ಅಲ್ಲಿಯವರೆಗೆ ನಮ್ಮ ಪ್ರತಿಭಟನೆ ಮುಂದುವರಿಯುತ್ತದೆ ಎಂದು ಹೇಳಿದರು.

ಎಸ್‌ಬಿಐ ಪ್ರಕರಣ ಸಿಬಿಐಗೆ ವಹಿಸಲು ಸರ್ಕಾರಕ್ಕೆ ಪತ್ರ

Nov 20 2024, 12:32 AM IST
ನ್ಯಾಮತಿ ಪಟ್ಟಣದ ಎಸ್‌ಬಿಐ ಬ್ಯಾಂಕ್‌ನಲ್ಲಿ ಕಳೆದ ತಿಂಗಳು ನಡೆದ ಬಹುಕೋಟಿ ಚಿನ್ನಾಭರಣ ದರೋಡೆ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸುವಂತೆ ರಾಜ್ಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳಿಗೆ ಪತ್ರ ಬರೆಯುವುದಾಗಿ ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರ ಸ್ವಾಮಿ ದಾವಣಗೆರೆಯಲ್ಲಿ ಹೇಳಿದ್ದಾರೆ.
  • < previous
  • 1
  • ...
  • 41
  • 42
  • 43
  • 44
  • 45
  • 46
  • 47
  • 48
  • 49
  • ...
  • 116
  • next >

More Trending News

Top Stories
ನಮ್ಮ ದಾಂಪತ್ಯವನ್ನು ಪುನರ್‌ ನಿರ್ಮಿಸುತ್ತೇವೆ : ಅಜಯ್‌ ರಾವ್ ಪತ್ನಿ
ಧರ್ಮಸ್ಥಳ ಗ್ರಾಮ ಕೇಸ್‌ ರೀತಿ ಶ್ವಾನ ಮೂಳೆ ಪತ್ತೆಗೆ ಎಸ್‌ಐಟಿ?
ಐಪಿಎಲ್‌ಗೆ ಸಜ್ಜಾಗುತ್ತಿರುವ ಕರ್ನಾಟಕದ ಕ್ರಿಕೆಟಿಗರು
ಸಿನಿಮಾ ಗೆಲ್ಲಲು ಸ್ಟಾರ್ ಬೇಕಿಲ್ಲ : ರಮ್ಯಾ
ದೇವಾಲಯಗಳ ಮೇಲೆ ಮೂಲಭೂತವಾದಿಗಳ ದಾಳಿ !
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved