• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಕ್ಕಳ ಕೈಗೆ ಪೆನ್‌ ಬದಲು ತಲ್ವಾರ್‌ ಕೊಡಿ: ಸ್ವಾಮೀಜಿ! ಅಫಜಲ್ಪುರ ಪೋಲಿಸ್ ಠಾಣೆಯಲ್ಲಿ ಪ್ರಕರಣ

Nov 12 2024, 01:31 AM IST
‘ಮಕ್ಕಳ ಕೈಯಲ್ಲಿ ಪೆನ್ನು ಕೊಡುವ ಬದಲು, ತಲ್ವಾರ್ ಕೊಡಿ’ ಎಂಬುದಾಗಿ ಮಾಶಾಳ ಗ್ರಾಮದ ಶ್ರೀ ಸಿದ್ದಲಿಂಗೇಶ್ವರ ವಿರಕ್ತಮಠದ ಮಠಾಧಿಪತಿ ಶ್ರೀ ಮರುಳಾರಾಧ್ಯ ಶಿವಾಚಾರ್ಯರು ಹೇಳಿಕೆ ನೀಡಿದ್ದು, ಇವರ ವಿರುದ್ಧ ಅಫಜಲ್ಪುರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಹಿಳೆ ಕೊಲೆ ಪ್ರಕರಣ: ಇಬ್ಬರ ಬಂಧನ

Nov 11 2024, 01:02 AM IST
ಮುದ್ದೇಬಿಹಾಳ: ತಾಲ್ಲೂಕಿನ ಮುದ್ನಾಳ ಗ್ರಾಮದ ಮಹಿಳೆಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಥಳೀಯ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿ ನ್ಯಾಯಾಲಕ್ಕೆ ಹಾಜರುಪಡಿಸಿದ್ದಾರೆ. ಮುದ್ನಾಳ ಗ್ರಾಮದ ಮುತ್ತಪ್ಪ ಶಿವಪ್ಪ ಅಮರಪ್ಪಗೋಳ ಹಾಗೂ ಸುರೇಶ ನಿಂಗಪ್ಪ ದೊಡಮನಿ ಬಂಧಿತ ಆರೋಪಿಗಳು. ಇದರಲ್ಲಿ ಮುತ್ತಪ್ಪ ಅಮರಪ್ಪಗೋಳ ಎಂಬಾತನೇ ಮುಖ್ಯ ಆರೋಪಿಯಾಗಿದ್ದು, ಆತನನ್ನು ದಸ್ತಗಿರಿ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮುಡಾ ನಿವೇಶನ ಹಂಚಿಕೆ ಪ್ರಕರಣ : ಜಮೀರ್‌ ವಿರುದ್ಧ ಕ್ರಮಕ್ಕೆ ಸರ್ಕಾರಕ್ಕೆ ಗೌರ್ನರ್‌ ಸೂಚನೆ

Nov 11 2024, 12:50 AM IST
ಮುಡಾ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದ ಹೈಕೋರ್ಟ್‌ ತೀರ್ಪಿನ ಕುರಿತು ವಸತಿ ಮತ್ತು ವಕ್ಫ್ ಖಾತೆ ಸಚಿವ ಜಮೀರ್ ಅಹಮದ್ ಖಾನ್ ನೀಡಿದ್ದ ಹೇಳಿಕೆಯು ಅವರಿಗೆ ಕಂಟಕ ತಂದೊಡ್ಡಿದೆ.

ಸಿದ್ದಾಪುರದಲ್ಲಿ ಬಾಣಂತಿ ಸಾವು ಪ್ರಕರಣ ತನಿಖೆ ಬಳಿಕ ಕ್ರಮ: ಶಾಸಕ ಭೀಮಣ್ಣ ನಾಯ್ಕ

Nov 10 2024, 01:43 AM IST
ಪ್ರಜಾಪ್ರಭುತ್ವದಲ್ಲಿ ಪ್ರತಿಭಟಿಸಲು ಎಲ್ಲರಿಗೂ ಹಕ್ಕಿದೆ. ಆದರೆ ಇಂಥ ಘಟನೆ ಸಂಭವಿಸಿದಾಗ ತಾಳ್ಮೆಯಿಂದ ಸಮರ್ಪಕ ಪರಿಹಾರ ಕಂಡುಕೊಳ್ಳಬೇಕೇ ಹೊರತು ದರ್ಪ, ರಾಜಕೀಯ ಚಟ ತೀರಿಸಿಕೊಳ್ಳಲು ಆಸ್ಪತ್ರೆ ಎದುರು ಮೃತಶರೀರ ಇಟ್ಟುಕೊಂಡು ಪ್ರತಿಭಟನೆ ನಡೆಸುವುದಲ್ಲ ಎಂದು ಶಾಸಕ ಭೀಮಣ್ಣ ನಾಯ್ಕ ತಿಳಿಸಿದರು.

ದಲಿತರ ಮೇಲೆ ಸುಳ್ಳು ಪ್ರಕರಣ ದಾಖಲಿಸಿ, ಹಲ್ಲೆ ನಡೆಸಿದ ಅರಣ್ಯಾಧಿಕಾರಿ ವಿರುದ್ಧ ಕ್ರಮಕ್ಕೆ ಆಗ್ರಹ

Nov 10 2024, 01:37 AM IST
ನರಸಿಂಹರಾಜಪುರ, ತಾಲೂಕಿನ ಬೈರಾಪುರ-ಆಲ್ದರ ಗ್ರಾಮದ ದಲಿತ ಮುಖಂಡ, ಸಾಮಾಜಿಕ ಹೋರಾಟಗಾರ ಚಿತ್ರಪ್ಪ ಯರಬಾಳ ಅವರ ಮೇಲೆ ಸುಳ್ಳು ಕೇಸು ದಾಖಲಿಸಿ, ಅವರ ವೃದ್ಧ ತಂದೆ ಮೇಲೆ ಹಲ್ಲೆ ಮಾಡಿದ ಉಂಬಳೈಬೈಲು ವಲಯ ಅರಣ್ಯಾಧಿಕಾರಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ದಲಿತ ಮುಖಂಡ ಎಚ್‌.ಎಂ.ಶಿವಣ್ಣ ಆಗ್ರಹಿಸಿದರು.

ದನ ಕಳವು ಪ್ರಕರಣ: ಶಿವಮೊಗ್ಗದ ಇಬ್ಬರ ಬಂಧನ

Nov 09 2024, 01:20 AM IST
ಪಟ್ಟಣ ವ್ಯಾಪ್ತಿಯ ಶಿವಪ್ಪನಾಯಕ ನಗರದ ಆಶ್ರಮ ಶಾಲೆ ಹಿಂಭಾಗದಲ್ಲಿ ಮೇ 27ರಂದು ದನ ಕಳ್ಳತನ ಮಾಡಿದ ಬಗ್ಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗ ನಗರದ ಇಬ್ಬರು ಆರೋಪಿಗಳನ್ನು ಬಂಧಿಸಿ, 10 ಲಕ್ಷ ಮೌಲ್ಯದ ಫಾರ್ಚೂನರ್ ಕಾರನ್ನು ಪೇಟೆ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಜತೆಗೆ ಇವರ ಸಹಚರ ಮಂಗಳೂರು ಮೂಲದ ವ್ಯಕ್ತಿ ತಲೆ ಮರೆಸಿಕೊಂಡಿದ್ದು, ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

ಉಪ ಚುನಾವಣೆಯಲ್ಲಿ ಮತಗಳಿಕೆಗಾಗಿ ವಕ್ಫ್ ಆಸ್ತಿ ಪ್ರಕರಣ ಸೃಷ್ಟಿ

Nov 07 2024, 11:54 PM IST
ರೈತರ ಭೂಮಿ ಅಷ್ಟೇ ಅಲ್ಲ ಮಠಮಾನ್ಯಗಳು ದೇವಾಲಯಗಳು ಆಸ್ತಿ ಎಂದು ಪಹಣಿಯಲ್ಲಿ ವಕ್ಫ್‌ ಹೆಸರು ಕಂಡುಬರುತ್ತಿರುವುದು ನಿಜಕ್ಕೂ ಆತಂಕದ ಸಂಗತಿ. ಉಪ ಚುನಾವಣೆಯ ಹಿನ್ನೆಲೆಯಲ್ಲಿ ಬೇರೊಂದು ಸಮುದಾಯದ ಮತಗಳಿಕೆಗಾಗಿ ವಕ್ಫ್ ಆಸ್ತಿ ಪ್ರಕರಣ ಸೃಷ್ಟಿಸಿದ್ದಾರೆ ಎಂದು ಆರೋಪಿಸಿದರು. ಸರ್ಕಾರ ತಕ್ಷಣವೇ ಎಚ್ಚೆತ್ತು ಸರಿಪಡಿಸದಿದ್ದಲ್ಲಿ ಅಶಾಂತ ವಾತಾವರಣ ಸೃಷ್ಟಿಯಾಗುವುದರಲ್ಲಿ ಸಂದೇಹವಿಲ್ಲ ಎಂದು ಡಾ. ಶ್ರೀ ಪ್ರಸನ್ನರೇಣುಕ ವೀರ ಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯ ಸ್ವಾಮಿಗಳು ಎಚ್ಚರಿಸಿದರು.

ಕಾಲುವೇಹಳ್ಳಿ ದೌರ್ಜನ್ಯ ಪ್ರಕರಣ: ಆರೋಪಿ ಮನೆ ಬಾಗಿಲಿಗೆ ನೋಟಿಸ್

Nov 07 2024, 12:41 AM IST
Kaluvehalli rape case: notice at accused's door

ಪ್ರತ್ಯೇಕ ಚಿನ್ನಾಭರಣ ಕಳವು ಪ್ರಕರಣ ಬೇಧಿಸಿದ ಪೊಲೀಸರು

Nov 07 2024, 12:35 AM IST
ಶಿವಮೊಗ್ಗ : ನ.1ರಂದು ಮಧ್ಯಾಹ್ನ ಭದ್ರಾವತಿಯ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಸುಮಾರು 20 ಲಕ್ಷ ರು. ಮೌಲ್ಯದ 276.75 ಗ್ರಾಂ ತೂಕದ ಚಿನ್ನಾಭರಣಗಳಿದ್ದ ಚೀಲ ಕಳ್ಳತನವಾಗಿದ್ದು, ಭದ್ರಾವತಿ ನ್ಯೂಟೌನ್ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿ ಮಹಿಳೆಯನ್ನು ಬಂಧಿಸಿ ಆಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ತಿಳಿಸಿದರು.

3 ಮಕ್ಕಳನ್ನು ನದಿಗೆ ಎಸೆದು ಆತ್ಮಹತ್ಯೆ ಪ್ರಕರಣ, ಮಗುವಿನ ಶವ ಪತ್ತೆ

Nov 07 2024, 12:32 AM IST
ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ಗೋವಿಂದರಡ್ಡಿ, ಎಸ್‌ಪಿ, ಬಿ.ಎಸ್.ನೇಮಗೌಡ, ಎಸಿ ಗಂಗಪ್ಪ, ತಹಸೀಲ್ದಾರ್ ಎರ್ರಿಸ್ವಾಮಿ, ಸಿಪಿಐ ಮಂಜುನಾಥ ಕುಸುಗಲ್, ಅಗ್ನಿಶಾಮಕ ಇಲಾಖೆಯ ಹಿರಿಯ ಅಧಿಕಾರಿಗಳು, ಕಂದಾಯ ಇಲಾಖೆಯ ಸಿಬ್ಬಂದಿ ಭೇಟಿ ನೀಡಿ ಪರಿಶೀಲಿಸಿ ಶೋಧನಾ ಕಾರ್ಯಕ್ಕೆ ಮಾರ್ಗದರ್ಶನ
  • < previous
  • 1
  • ...
  • 43
  • 44
  • 45
  • 46
  • 47
  • 48
  • 49
  • 50
  • 51
  • ...
  • 116
  • next >

More Trending News

Top Stories
ನಮ್ಮ ದಾಂಪತ್ಯವನ್ನು ಪುನರ್‌ ನಿರ್ಮಿಸುತ್ತೇವೆ : ಅಜಯ್‌ ರಾವ್ ಪತ್ನಿ
ಧರ್ಮಸ್ಥಳ ಗ್ರಾಮ ಕೇಸ್‌ ರೀತಿ ಶ್ವಾನ ಮೂಳೆ ಪತ್ತೆಗೆ ಎಸ್‌ಐಟಿ?
ಐಪಿಎಲ್‌ಗೆ ಸಜ್ಜಾಗುತ್ತಿರುವ ಕರ್ನಾಟಕದ ಕ್ರಿಕೆಟಿಗರು
ಸಿನಿಮಾ ಗೆಲ್ಲಲು ಸ್ಟಾರ್ ಬೇಕಿಲ್ಲ : ರಮ್ಯಾ
ದೇವಾಲಯಗಳ ಮೇಲೆ ಮೂಲಭೂತವಾದಿಗಳ ದಾಳಿ !
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved