ಮೈಷುಗರ್ ಕಾರ್ಖಾನೆಯಲ್ಲಿ 60 ವರ್ಷ ಮೀರಿರುವ ವ್ಯವಸ್ಥಾಪಕ (ತಾಂತ್ರಿಕ)ರಾಗಿ ಸೇವೆ ಸಲ್ಲಿಸುತ್ತಿರುವ ಅಪ್ಪಾಸಾಹೇಬ್ ಪಾಟೀಲ್ ಅವರನ್ನು ತಕ್ಷಣ ಹುದ್ದೆಯಿಂದ ವಜಾಗೊಳಿಸಿ ಕ್ರಿಮಿನಲ್ ಪ್ರಕರಣ ದಾಖಲಿಸಲು ಸೂಚನೆ.
ಅನನ್ಯ ಭಟ್ ನಾಪತ್ತೆ ಪ್ರಕರಣದಲ್ಲಿ ಎಸ್.ಐ.ಟಿ ಅಧಿಕಾರಿಗಳು ನಾಲ್ಕನೇ ದಿನ ಶುಕ್ರವಾರ ಸುಜಾತ ಭಟ್ ಅವರನ್ನು ವಿಚಾರಣೆ ನಡೆಸಿದ್ದಾರೆ.
ಧರ್ಮಸ್ಥಳ ಪ್ರಕರಣದಲ್ಲಿ ಎಸ್ಐಟಿ ತನಿಖೆ ಪೂರ್ಣಗೊಂಡಿದೆ. ಅಂತಿಮ ವರದಿಯನ್ನು ನ್ಯಾಯಾಲಯಕ್ಕೆ ಇನ್ನೂ ಸಲ್ಲಿಸಿಲ್ಲ. ಅಂತಿಮ ವರದಿ ಸಲ್ಲಿಕೆಯಾದ ನಂತರ ವರದಿಯಲ್ಲಿ ಏನಿದೆ ಎಂಬುದು ಗೊತ್ತಾಗಲಿದೆ.