• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಟಿ.ತುಂಬಿಗೇರಿ ವಾಂತಿಭೇದಿ ಪ್ರಕರಣ: ಪಿಡಿಒ ಸಸ್ಪೆಂಡ್

Oct 23 2024, 01:54 AM IST
ವಾಂತಿ-ಭೇದಿ ಪ್ರಕರಣದಿಂದಲೇ ಇಬ್ಬರು ಸಾವನ್ನಪ್ಪಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದ ಹಿನ್ನೆಲೆಯಲ್ಲಿ ವಿಜಯನಗರ ಜಿಲ್ಲಾ ಪಂಚಾಯ್ತಿ ಸಿಇಒ ತುಂಬಿಗೇರಿ ಗ್ರಾಮ ಒಳಪಡುವ ರಾಗಿಮಸಲವಾಡ ಅಭಿವೃದ್ಧಿ ಅಧಿಕಾರಿ ಎಸ್‌.ಶ್ರೀನಿವಾಸ ಅವರನ್ನು ಸಸ್ಪೆಂಡ್ ಮಾಡಿ ಆದೇಶ ಹೊರಡಿಸಿದ್ದಾರೆ.

ಮುರುಕುಂಬಿ ಅಸ್ಪೃಶ್ಯತೆ ಪ್ರಕರಣ: 101 ಜನರ ವಿರುದ್ಧದ ಆರೋಪ ಸಾಬೀತು

Oct 22 2024, 12:01 AM IST
ಅಸ್ಪೃಶ್ಯತೆ ಮತ್ತು ನಂತರ ದಲಿತ ಕೇರಿಗೆ ನುಗ್ಗಿ ಗುಡಿಸಲುಗಳಿಗೆ ಬೆಂಕಿ, ಹಚ್ಚಿ ಹಲ್ಲೆ ಮಾಡಿದ ಪ್ರಕರಣಗಳಿಗೆ ಸಂಬಂಧಿಸಿದಂತೆ ಕೊಪ್ಪಳ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ 101 ಆರೋಪಿಗಳ ವಿರುದ್ಧ ಆರೋಪ ಸಾಬೀತಾಗಿದ್ದು, ತೀರ್ಪು ಕಾಯ್ದಿರಿಸಲಾಗಿದೆ.

ಸುಳ್ಳು ಪ್ರಕರಣ ದಾಖಲಿಸಿದ್ದನ್ನು ಪ್ರಶ್ನಿಸಿದ್ದಕ್ಕೆ ಹಲ್ಲೆ ನಡೆಸಿದ್ದ ಪೊಲೀಸರ ಪ್ರಕರಣ ಮರು ವಿಚಾರಣೆಗೆ ಕೋರ್ಟ್‌ ಅಸ್ತು

Oct 21 2024, 01:31 AM IST
ಸುಳ್ಳು ಪ್ರಕರಣ ದಾಖಲಿಸಿದ್ದನ್ನು ಪ್ರಶ್ನಿಸಿದ್ದಕ್ಕೆ ಹಲ್ಲೆ ನಡೆಸಿದ್ದ ಪೊಲೀಸರ ಪ್ರಕರಣ ಮರು ವಿಚಾರಣೆಗೆ ಕೋರ್ಟ್‌ ಅಸ್ತು ಎಂದಿದೆ.

ಸಂಚಾರ ನಿಯಮಗಳ ಪಾಲನೆ ಸಂಪೂರ್ಣ ಗೌಣ - ಹೆಚ್ಚುತ್ತಿವೆ ಅಪಘಾತ ಪ್ರಕರಣ; ವಾರ್ಷಿಕ 400 ಜನ ಮರಣ!

Oct 21 2024, 12:50 AM IST
ರಸ್ತೆ ಸುರಕ್ಷತೆ ಹಾಗೂ ಸಂಚಾರ ನಿಯಮಗಳ ಕುರಿತು ಚಾಲಕರಿಗೆ, ಪ್ರಯಾಣಿಕರಿಗೆ ಹಾಗೂ ಜನಸಾಮಾನ್ಯರಿಗೆ ನಿರಂತರವಾಗಿ ಜಾಗೃತಿ ಮೂಡಿಸುತ್ತಾ ಬರುತ್ತಿದ್ದರೂ ಸಹ ಅದರ ಫಲ ಸಿಗದಂತಾಗಿದೆ.

ಬಾಲಿವುಡ್‌ನ ಖ್ಯಾತ ನಿರ್ಮಾಪಕಿ ಏಕ್ತಾ ಕಪೂರ್‌, ತಾಯಿ ಶೋಭಾ ಕಪೂರ್‌ ವಿರುದ್ಧ ಪೋಕ್ಸೋ ಪ್ರಕರಣ

Oct 21 2024, 12:42 AM IST
ಬಾಲಿವುಡ್‌ನ ಖ್ಯಾತ ನಿರ್ಮಾಪಕಿ, ಆಲ್ಟ್‌ ಬಾಲಾಜಿ ಟೆಲಿಫಿಲ್ಮ್ಸ್‌ ಒಡತಿ ಏಕ್ತಾ ಕಪೂರ್‌ ಮತ್ತು ಅವರ ತಾಯಿ ಶೋಭಾ ಕಪೂರ್‌ ವಿರುದ್ಧ ಪೊಲೀಸರು ಪೋಕ್ಸೋ ಕಾನೂನಿನಡಿ ಪ್ರಕರಣ ದಾಖಲಿಸಿದ್ದಾರೆ.

ಉದ್ಯಮ ಹತ್ಯೆ ಪ್ರಕರಣ: ಪತ್ನಿ ಸೇರಿ ಮೂವರ ಸೆರೆ

Oct 18 2024, 01:15 AM IST
ಬೆಳಗಾವಿಬೆಳಗಾವಿ ರಿಯಲ್ ಎಸ್ಟೇಟ್ ಉದ್ಯಮಿ ಸಂತೋಷ ಪದ್ಮಣ್ಣವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತೋಷ ಪತ್ನಿ ಉಮಾ ಸೇರಿದಂತೆ ಮೂವರ ಬಂಧಿಸಿ ಹಿಂಡಲಗಾ ‌ಕೇಂದ್ರ ಕಾರಾಗೃಹಕ್ಕೆ ಹಾಕಲಾಗಿದೆ.

ರೇಣುಕಾಸ್ವಾಮಿಯ ಕೊಲೆ ಪ್ರಕರಣ : ಜಾಮೀನುಗಾಗಿ ದರ್ಶನ್ ಹೈಕೋರ್ಟ್ಗೆ ಕ್ರಿಮಿನಲ್ ಅರ್ಜಿ

Oct 16 2024, 11:14 AM IST

ರೇಣುಕಾಸ್ವಾಮಿಯ ಕೊಲೆ ಪ್ರಕರಣದಲ್ಲಿ ನಗರದ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಜಾಮೀನು ತಿರಸ್ಕರಿಸಿದ ಬೆನ್ನಲ್ಲೇ ಜಾಮೀನುಗಾಗಿ ದರ್ಶನ್ ಹೈಕೋರ್ಟ್ ಮೊರೆಹೋಗಿದ್ದಾರೆ

ಹಳೇಹುಬ್ಬಳ್ಳಿ ಗಲಭೆ ಪ್ರಕರಣ ರದ್ದು ತುಷ್ಟೀಕರಣದ ರಾಜಕಾರಣ : ಜೆಡಿಎಸ್‌, ಬಿಜೆಪಿ ಆಕ್ರೋಶ

Oct 14 2024, 07:32 AM IST

ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದ ವೇಳೆ ನಡೆದಿದ್ದ ಹಳೇಹುಬ್ಬಳ್ಳಿ ಗಲಭೆ ಪ್ರಕರಣದ ಸಂಬಂಧ ದಾಖಲಿಸಿದ್ದ 40ಕ್ಕೂ ಹೆಚ್ಚು ಕೇಸುಗಳನ್ನು ಹಿಂಪಡೆಯುವ ರಾಜ್ಯ ಸಚಿವ ಸಂಪುಟದ ನಿರ್ಧಾರ ಇದೀಗ ಪ್ರತಿಪಕ್ಷ ಬಿಜೆಪಿ, ಜೆಡಿಎಸ್‌ ಮತ್ತು ಬಿಜೆಪಿ ನಡುವೆ ರಾಜಕೀಯ ಜಟಾಪಟಿಗೆ ಕಾರಣವಾಗಿದೆ.

ಹುಬ್ಬಳ್ಳಿಯ ಗಲಭೆ ಪ್ರಕರಣ ಹಿಂಪಡೆದ ಸರ್ಕಾರದ ಕ್ರಮ ಖಂಡಿಸಿ ಘೇರಾವ್‌ : ಬಿಜೆಪಿಗರ ಬಂಧನ-ಬಿಡುಗಡೆ

Oct 14 2024, 01:23 AM IST
ಹುಬ್ಬಳ್ಳಿಯ ಗಲಭೆ ಪ್ರಕರಣ ಹಿಂಪಡೆದ ಸರ್ಕಾರದ ಕ್ರಮ ಖಂಡಿಸಿ, ಮುಖ್ಯಮಂತ್ರಿ ವಾಹನಕ್ಕೆ ಘೇರಾವ್‌ಗೆ ಯತ್ನಿಸಿದ ಬಿಜೆಪಿ ಮುಖಂಡರನ್ನು ಬಂಧಿಸಿ, ಬಿಡುಗಡೆಗೊಳಿಸಿದ ಘಟನೆ ಭಾನುವಾರ ನಡೆಯಿತು.

ಕೋರ್ಟ್ ಅನುಮತಿಸಿದರಷ್ಟೇ ಹಳೇಹುಬ್ಬಳ್ಳಿ ಗಲಭೆ ಪ್ರಕರಣ ವಾಪಸ್: ಸಿದ್ದರಾಮಯ್ಯ

Oct 14 2024, 01:18 AM IST
ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದ ವೇಳೆ ನಡೆದ ಹಳೇ ಹುಬ್ಬಳ್ಳಿ ಗಲಭೆಯ ವಿಷಯದಲ್ಲಿ ಸುಳ್ಳು ಪ್ರಕರಣ ದಾಖಲಿಸಲಾಗಿದೆ ಎಂಬ ಕಾರಣಕ್ಕೆ ಈ ಪ್ರಕರಣ ಹಿಂಪಡೆಯಲು ಸಚಿವ ಸಂಪುಟ ನಿರ್ಧರಿಸಿದೆ. ಕೋರ್ಟ್‌ ಅನುಮತಿ ನೀಡಿದರೆ ಮಾತ್ರ ಪ್ರಕರಣ ಹಿಂಪಡೆಯಲು ಸಾಧ್ಯವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
  • < previous
  • 1
  • ...
  • 46
  • 47
  • 48
  • 49
  • 50
  • 51
  • 52
  • 53
  • 54
  • ...
  • 116
  • next >

More Trending News

Top Stories
ನಮ್ಮ ದಾಂಪತ್ಯವನ್ನು ಪುನರ್‌ ನಿರ್ಮಿಸುತ್ತೇವೆ : ಅಜಯ್‌ ರಾವ್ ಪತ್ನಿ
ಧರ್ಮಸ್ಥಳ ಗ್ರಾಮ ಕೇಸ್‌ ರೀತಿ ಶ್ವಾನ ಮೂಳೆ ಪತ್ತೆಗೆ ಎಸ್‌ಐಟಿ?
ಐಪಿಎಲ್‌ಗೆ ಸಜ್ಜಾಗುತ್ತಿರುವ ಕರ್ನಾಟಕದ ಕ್ರಿಕೆಟಿಗರು
ಸಿನಿಮಾ ಗೆಲ್ಲಲು ಸ್ಟಾರ್ ಬೇಕಿಲ್ಲ : ರಮ್ಯಾ
ದೇವಾಲಯಗಳ ಮೇಲೆ ಮೂಲಭೂತವಾದಿಗಳ ದಾಳಿ !
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved