• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಎರಡು ವರ್ಷದ ಹಿಂದಿನ ಹುಬ್ಬಳ್ಳಿ ಗಲಭೆ ಪ್ರಕರಣ ಹಿಂಪಡೆವ ನಿರ್ಧಾರ ವಿರುದ್ಧ ಬಿಜೆಪಿಗರ ಆಕ್ರೋಶ

Oct 13 2024, 01:13 AM IST
ಹುಬ್ಬಳ್ಳಿಯಲ್ಲಿ ನಡೆದ ಗಲಭೆ ಪ್ರಕರಣ ಹಿಂಪಡೆಯಲು ಕಾಂಗ್ರೆಸ್‌ ಸರ್ಕಾರ ನಿರ್ಧರಿಸಿರುವ ಕ್ರಮ ಕಾನೂನುಬಾಹಿರ ಹಾಗೂ ಸಂವಿಧಾನ ವಿರೋಧಿಯಾಗಿದೆ ಎಂದು ಸಂಸದ, ಮಾಜಿ ಸಿಎಂ ಜಗದೀಶ ಶೆಟ್ಟರ್ ಆರೋಪಿಸಿದರು.

ಹಳೇಹುಬ್ಬಳ್ಳಿ ಗಲಭೆ ಪ್ರಕರಣ ವಾಪಸ್‌ ನಿರ್ಧಾರ ಸರ್ಕಾರ ಕೈಬಿಡಲಿ

Oct 13 2024, 01:01 AM IST
ಬಂಧಿತರಲ್ಲಿ ಕೆಲವರು ಅಮಾಯಕರು ಹೀಗಾಗಿ ಬಿಡುಗಡೆಗೆ ಕ್ರಮಕೈಗೊಳ್ಳುತ್ತೇವೆ ಎಂದು ಸರ್ಕಾರ ಹೇಳುತ್ತದೆ. ಇನ್ನೊಂದೆಡೆ ಕಾಂಗ್ರೆಸ್‌ನ ನಾಯಕರು ಈ ಪ್ರಕರಣದಲ್ಲಿ ಕೆಲವರು ಮಾತ್ರ ಅಪರಾಧಿಗಳಿದ್ದಾರೆ ಎಂದು ಹೇಳಿದ್ದಾರೆ. ಪರೋಕ್ಷವಾಗಿ ಆರೋಪಿತರಲ್ಲಿ ಅಪರಾಧಿಗಳೂ ಇದ್ದಾರೆ ಎಂದು ಒಪ್ಪಿಕೊಂಡಿದ್ದಾರೆ.

ಗುತ್ತಿಗೆದಾರ, ಅಧಿಕಾರಿಗಳ ಮೇಲೆ ಕ್ರಿಮಿನಲ್ ಪ್ರಕರಣ: ಡಿಸಿ

Oct 11 2024, 11:53 PM IST
ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಇಂದ್ರಾಳಿ ಮೇಲ್ಸೇತುವೆ ಕಾಮಗಾರಿ ಪ್ರಗತಿ ಪರಿಶೀಲನೆ ಸಭೆ ನಡೆಯಿತು. ಜಿಲ್ಲಾಧಿಕಾರಿ ಡಾ. ಕೆ.ವಿದ್ಯಾಕುಮಾರಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

ಆರ್.ಬಿ ಶುಗರ್ಸ್ ಭೂ ಪ್ರಕರಣ: ಜಂಟಿ ಸರ್ವೆಗೆ ಸಹಾಯಕ ಆಯುಕ್ತರ ಸಮ್ಮತಿ

Oct 11 2024, 11:52 PM IST
RB Sugars land case: Assistant Commissioner's consent to joint survey

ಮಹಿಳಾ ದೌರ್ಜನ್ಯ ಪ್ರಕರಣ ಹೆಚ್ಚಳ: ಕಳವಳಕಾರಿ ಸಂಗತಿ

Oct 10 2024, 02:25 AM IST
Increase in cases of rape against women: An alarming fact

ಕಾಂಗ್ರೆಸ್ ಸಭೆಯಲ್ಲಿ ಗಲಾಟೆ ಪ್ರಕರಣ: ನಾಲ್ವರ ಅಮಾನತು

Oct 09 2024, 01:43 AM IST
ಜಿಲ್ಲೆಯಲ್ಲಿ ಕಾಂಗ್ರೆಸ್‌ನ ಎರಡು ಬಣಗಳು ಒಂದಾಗುವುದಿಲ್ಲ ಎಂಬ ಶಾಸಕ ಕೊತ್ತೂರು ಮಂಜುನಾಥ್ ಹೇಳಿಕೆ ಸರಿಯಲ್ಲ, ಪಕ್ಷದ ಕಾರ್ಯಕರ್ತರಿಗೆ ಶಾಸಕರು ದಾರಿ ತಪ್ಪಿಸುವ ಕೆಲಸ ಮಾಡಬಾರದು, ಇವರ ಕಾಟಕ್ಕೆ ಬೇಸತ್ತು ಪಕ್ಷದ ಚಟುವಟಿಕೆಗಳಿಂದ ದೂರವಿರುವ ಪಕ್ಷದ ಕಾರ್ಯಕರ್ತರನ್ನು ಮತ್ತೆ ಸಕ್ರಿಯವಾಗಿ ಪಕ್ಷದ ಚಟುವಟಿಕೆಗಳಲ್ಲಿ ಭಾಗಿಯಾಗುವಂತೆ ಮಾಡಲಾಗುವುದು

ಮುಮ್ತಾಜ್‌ ಆಲಿ ಆತ್ಮಹತ್ಯೆ ಪ್ರಕರಣ: ಪ್ರಮುಖ ಆರೋಪಿ ಮಹಿಳೆ, ಪತಿಯ ಬಂಧನ

Oct 09 2024, 01:41 AM IST
ಮಂಗಳೂರಿನ ಉದ್ಯಮಿ, ಮಾಜಿ ಶಾಸಕ ಮೊಯಿದ್ದೀನ್ ಬಾವ ಸಹೋದರ ಮುಮ್ತಾಝ್‌ ಆಲಿ (52) ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಪ್ರಮುಖ ಆರೋಪಿ ಸಹಿತ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಉಳಿದ ನಾಲ್ವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ಹೇಳಲಾಗಿದೆ.

ಪ್ರಕರಣ ಹಿಂಪಡೆಯದಿದ್ದರೇ ಉಗ್ರ ಹೋರಾಟ: ಕವಲೂರು ಮಹಿಳೆಯರ ಎಚ್ಚರಿಕೆ

Oct 09 2024, 01:32 AM IST
ತಮ್ಮೂರ (ಕವಲೂರು ಗ್ರಾಮದ) ರಸ್ತೆ ಅಭಿವೃದ್ಧಿ ಮಾಡಿಕೊಡಿ ಎಂದು ಹೋರಾಟ ಮಾಡಿದರೆ ಪ್ರತಿಭಟನೆ ಮಾಡಿದವರ ಮೇಲೆ ಕೇಸ್ ಹಾಕಿದ್ದು ಯಾವ ನ್ಯಾಯ? ಕೂಡಲೇ ಪ್ರಕರಣವನ್ನು ವಾಪಸ್‌ ಪಡೆಯಬೇಕು.

ಕೊಲೆ ಪ್ರಕರಣ: ಹೂತಿಟ್ಟ ಶವ ಹೊರತೆಗೆದು ಪರೀಕ್ಷೆ

Oct 08 2024, 01:09 AM IST
ಕಳ್ಳತನ ಮಾಡಿದಾಗ ಬೇರೆಯವರಿಗೆ ಮಾಹಿತಿ ನೀಡುತ್ತಿದ್ದ ಎನ್ನುವ ಕಾರಣಕ್ಕೆ ಸ್ನೇಹಿತನ ಜತೆ ಸೇರಿ ಸ್ವಂತ ಅಣ್ಣನನ್ನೇ ಕೊಲೆ ಮಾಡಿ ಶವ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರದ ಹೊರವಲಯದ ಹುಣಸಿಕಟ್ಟೆ ರಸ್ತೆಯ ಅರಣ್ಯ ಪ್ರದೇಶದಲ್ಲಿ ಸೋಮವಾರ ಉಪ ವಿಭಾಗಾಧಿಕಾರಿ ನೇತೃತ್ವದಲ್ಲಿ ಪೊಲೀಸರು ಮೃತನ ಶವ ಹೊರ ತೆಗೆದು ಮರಣೋತ್ತರ ಪರೀಕ್ಷೆ ನಡೆಸಿದರು.

ಕತ್ತೆ ಹಾಲು ವಂಚನೆ ಪ್ರಕರಣ: ಮೂವರ ಬಂಧನ

Oct 08 2024, 01:08 AM IST
ಮೂವರು ಆರೋಪಿಗಳನ್ನು ವಿಜಯನಗರ ಜಿಲ್ಲಾ ಪೊಲೀಸರು ಸೋಮವಾರ ಬಂಧಿಸಿದ್ದಾರೆ.
  • < previous
  • 1
  • ...
  • 47
  • 48
  • 49
  • 50
  • 51
  • 52
  • 53
  • 54
  • 55
  • ...
  • 116
  • next >

More Trending News

Top Stories
ನಮ್ಮ ದಾಂಪತ್ಯವನ್ನು ಪುನರ್‌ ನಿರ್ಮಿಸುತ್ತೇವೆ : ಅಜಯ್‌ ರಾವ್ ಪತ್ನಿ
ಧರ್ಮಸ್ಥಳ ಗ್ರಾಮ ಕೇಸ್‌ ರೀತಿ ಶ್ವಾನ ಮೂಳೆ ಪತ್ತೆಗೆ ಎಸ್‌ಐಟಿ?
ಐಪಿಎಲ್‌ಗೆ ಸಜ್ಜಾಗುತ್ತಿರುವ ಕರ್ನಾಟಕದ ಕ್ರಿಕೆಟಿಗರು
ಸಿನಿಮಾ ಗೆಲ್ಲಲು ಸ್ಟಾರ್ ಬೇಕಿಲ್ಲ : ರಮ್ಯಾ
ದೇವಾಲಯಗಳ ಮೇಲೆ ಮೂಲಭೂತವಾದಿಗಳ ದಾಳಿ !
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved