• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಂಗಳೂರು ಇತಿಹಾಸದಲ್ಲೇ ಅತಿ ದೊಡ್ಡ ಡ್ರಗ್ಸ್‌ ದಂಧೆ ಪ್ರಕರಣ: ಬರೋಬ್ಬರಿ 6 ಕೋಟಿ ರು. ಮೌಲ್ಯದ ಎಂಡಿಎಂಎ ವಶ, ಒಬ್ಬನ ಬಂಧನ

Oct 08 2024, 01:08 AM IST
ಮಂಗಳೂರು ನಗರದ ಇತಿಹಾಸದಲ್ಲೇ ಅತಿ ದೊಡ್ಡ ಡ್ರಗ್ಸ್‌ ದಂಧೆಯನ್ನು ಮಂಗಳೂರು ಸಿಸಿಬಿ ಪೊಲೀಸರು ಭೇದಿಸಿದ್ದಾರೆ. ಬರೋಬ್ಬರಿ 6 ಕೋಟಿ ರು. ಮೌಲ್ಯದ 6.310 ಕೆಜಿ ತೂಕದ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ನೈಜೀರಿಯಾ ಪ್ರಜೆಯನ್ನು ಸೊತ್ತು ಸಹಿತ ಬೆಂಗಳೂರಿನಲ್ಲಿ ಬಂಧಿಸಿದ್ದಾರೆ.

ಸಹನೆಯಿಂದಲೇ ಪ್ರಕರಣ ಎದುರಿಸುತ್ತಿರುವೆ: ಮುರುಘಾ ಶರಣರು

Oct 08 2024, 01:03 AM IST
ಶರಣರು, ಸ್ವಾಮೀಜಿಗಳು ಮತ್ತು ಸಂತರ ಪ್ರಬಲವಾದ ಅಸ್ತ್ರವೇ ಸಹನೆ. ಆದ್ದರಿಂದ ಆರೋಪವನ್ನು ಸಹ ಅಖಂಡ ಸಹನೆಯಿಂದಲೇ ಎದುರಿಸುತ್ತಿದ್ದೇನೆ. ಸತ್ಯಕ್ಕೆ ಜಯ ಸಿಗುವ ನಿರೀಕ್ಷೆಯಿದೆ ಎಂದು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ಎದುರಿಸುತ್ತಿರುವ ಚಿತ್ರದುರ್ಗ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರು ದಾವಣಗೆರೆಯಲ್ಲಿ ನುಡಿದಿದ್ದಾರೆ.

ಮಂಗಳೂರು: ನಾಪತ್ತೆಯಾಗಿದ್ದ ಉದ್ಯಮಿಯ ಮೃತದೇಹ ಪತ್ತೆ; ಆರು ಮಂದಿ ವಿರುದ್ಧ ಪ್ರಕರಣ

Oct 08 2024, 01:02 AM IST
ಮಾಜಿ ಶಾಸಕ ಮೊಹಿಯುದ್ದೀನ್‌ ಬಾವ ಅವರ ಸಹೋದರ, ಉದ್ಯಮಿ ಬಿ.ಎಂ. ಮುಮ್ತಾಜ್‌ ಅಲಿಯವರ ಮೃತದೇಹ ಕೂಳೂರಿನ ಫಲ್ಗುಣಿ ನದಿಯಲ್ಲಿ ಪತ್ತೆಯಾಗಿದೆ. ಹಣಕ್ಕಾಗಿ ಬೇಡಿಕೆ ಇಟ್ಟು ಬೆದರಿಕೆಯೊಡ್ಡಿದ್ದ ಆರೋಪದಲ್ಲಿ ಆರು ಮಂದಿ ವಿರುದ್ಧ ಪ್ರಕರಣ ದಾಖಲಾಗಿದೆ.

ಮಾದಕ ವಸ್ತು ಸಾಗಾಟ, ಮಾರಾಟ ಪ್ರಕರಣ: ಅಂತರ್ ರಾಜ್ಯ ಆರೋಪಿಗಳ ಸೆರೆ

Oct 06 2024, 01:23 AM IST
ಆರೋಪಿಗಳು ಕೇರಳ ರಾಜ್ಯದವರಾಗಿದ್ದು, ಪ್ರಸ್ತುತ ಮಂಗಳೂರು ನಗರದ ಹೊರವಲಯದ ಕಾಲೇಜೊಂದರಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಲಯವು ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

ಸರ್ಫಲ್ಲಿ ಒಗೆದ ಬಟ್ಟೆಯಲ್ಲಿ ಸಾಕ್ಷ್ಯ ಸಿಕ್ಕಿದ್ದು ಹೇಗೆ: ಇದು ಸಾಕ್ಷ್ಯಾಧಾರ ತಿರುಚಿದ ಪ್ರಕರಣ: ನಾಗೇಶ್‌ ವಾದ

Oct 05 2024, 11:01 AM IST

ಸರ್ಫ್ ಹಾಕಿ ತೊಳೆದು, ಕುಕ್ಕಿ, ಹಿಂಡಿ ಮಹಡಿ ಮೇಲೆ ಬಿಸಿಲಿಗೆ ಹಾಕಿ ಒಣಗಿಸಿದ ಬಟ್ಟೆಯಲ್ಲಿ ಪೊಲೀಸರಿಗೆ ಸಾಕ್ಷಿ ಸಿಕ್ಕಿದೆಯೇ? ಸ್ವಇಚ್ಛಾ ಹೇಳಿಕೆ, ಸಾಕ್ಷಿ ಹೇಳಿಕೆ ಮತ್ತು ಪಂಚನಾಮೆ ನಡುವೆ ವ್ಯತ್ಯಾಸಗಳು ಕಂಡು ಬಂದಿವೆ.

ರಸ್ತೆ ದುರಸ್ತಿಗೆ ಆಗ್ರಹಿಸಿ ಪ್ರತಿಭಟನೆ ನಡೆಸಿದ್ದ 14 ಜನರ ಮೇಲೆ ಪ್ರಕರಣ

Oct 05 2024, 01:41 AM IST
ಕೊಪ್ಪಳ ತಾಲೂಕಿನ ಕವಲೂರು ಗ್ರಾಮದ ಬಳಿ ರಸ್ತೆ ದುರಸ್ತಿಗೆ ಆಗ್ರಹಿಸಿದ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ ಸುಮಾರು 14 ಜನರ ಮೇಲೆ ಪ್ರಕರಣ ದಾಖಲಾಗಿದೆ. ಹದಗೆಟ್ಟಿರುವ ರಸ್ತೆ ದುರಸ್ತಿಗಾಗಿ ಗ್ರಾಮಸ್ಥರು ಹಾಗೂ ಶ್ರೀ ಕಲ್ಪವೃಕ್ಷ ಸಂಜೀವಿನಿ ಗ್ರಾಪಂ ಮಟ್ಟದ ಮಹಿಳಾ ಒಕ್ಕೂಟದ ಸದಸ್ಯರು ರಸ್ತೆ ಬಂದ್ ಮಾಡಿ ಪ್ರತಿಭಟನೆ ನಡೆಸಿದ್ದರು.

ತೀವ್ರತೆ ಪಡೆದ ಮುಖ್ಯಾಧಿಕಾರಿ ಮೇಲೆ ಹಲ್ಲೆ ಪ್ರಕರಣ

Oct 05 2024, 01:36 AM IST
ಅಥಣಿ ಪುರಸಭೆ ಮುಖ್ಯಾಧಿಕಾರಿ ಮೇಲಿನ ಹಲ್ಲೆ ಪ್ರಕರಣ ಗಂಭೀರ ಸ್ವರೂಪ ಪಡೆದುಕೊಂಡಿದ್ದು, ಅಥಣಿ ಠಾಣೆಯಲ್ಲಿ ದೂರು, ಪ್ರತಿದೂರು ದಾಖಲಾಗಿವೆ.

ಉಗ್ರಾಣದಲ್ಲಿ ಕಳ್ಳತನ ಪ್ರಕರಣ: ಇಬ್ಬರ ಬಂಧನ

Oct 05 2024, 01:32 AM IST
ಉಗ್ರಾಣದ ಪ್ರಭಾರ ವ್ಯವಸ್ಥಾಪಕ ಆಕಾಶ ಮತ್ತು ಶಶಿಕುಮಾರ ಇಬ್ಬರೂ ಸೇರಿಕೊಂಡು ಗದಗ ಹಾಗೂ ಧಾರವಾಡದ ವಿವಿಧ ಖಾಸಗಿ ಟ್ರೇಡರ್ಸ್‌ಗಳಿಗೆ ಕಡಲೆ ಮತ್ತು ಹೆಸರು ಮಾರಾಟ ಮಾಡಿದ್ದಾರೆ.

ರೇಣುಕಾಸ್ವಾಮಿ ಕೊಲೆ ಪ್ರಕರಣ: ದರ್ಶನ್ ವಿರುದ್ಧ ಇನ್ನೊಂದು ಚಾರ್ಜ್‌ಶೀಟ್‌ಗೆ ಸಿದ್ಧತೆ

Oct 03 2024, 12:32 PM IST

ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ಚಾರ್ಜ್‌ಶೀಟ್‌ಗೆ ಒಳಗಾಗಿರುವ ನಟ ದರ್ಶನ್‌ ವಿರುದ್ಧ ಶೀಘ್ರ ಇನ್ನೊಂದು ಆರೋಪಪಟ್ಟಿ ಸಲ್ಲಿಕೆ ಆಗಲಿದೆ. 

ಮುಡಾ ಪ್ರಕರಣ - ಷಡ್ಯಂತ್ರ ಮಾಡುವ ಬಿಜೆಪಿಗೆ ಜನರಿಂದ ತಕ್ಕಪಾಠ : ಸಚಿವ ಆರ್.ಬಿ.ತಿಮ್ಮಾಪೂರ

Oct 03 2024, 01:34 AM IST

ಮುಡಾ ಪ್ರಕರಣದಲ್ಲಿ ವಿಪಕ್ಷಗಳ ಕುತಂತ್ರದಿಂದ ಸಿಎಂ ಹೆಸರಿಗೆ ಮಸಿ ಬಳಿಯುವ ಕೆಲಸ ನಡೆಯುತ್ತಿದೆ. ಆ ಕುತಂತ್ರ ಕೆಲಸ ಕೇಂದ್ರ ಸರ್ಕಾರ ಮಾಡುತ್ತಿದೆ. ಇವರ ಕುತಂತ್ರ ನಡೆಯುವುದಿಲ್ಲ. 

  • < previous
  • 1
  • ...
  • 48
  • 49
  • 50
  • 51
  • 52
  • 53
  • 54
  • 55
  • 56
  • ...
  • 116
  • next >

More Trending News

Top Stories
ನಮ್ಮ ದಾಂಪತ್ಯವನ್ನು ಪುನರ್‌ ನಿರ್ಮಿಸುತ್ತೇವೆ : ಅಜಯ್‌ ರಾವ್ ಪತ್ನಿ
ಧರ್ಮಸ್ಥಳ ಗ್ರಾಮ ಕೇಸ್‌ ರೀತಿ ಶ್ವಾನ ಮೂಳೆ ಪತ್ತೆಗೆ ಎಸ್‌ಐಟಿ?
ಐಪಿಎಲ್‌ಗೆ ಸಜ್ಜಾಗುತ್ತಿರುವ ಕರ್ನಾಟಕದ ಕ್ರಿಕೆಟಿಗರು
ಸಿನಿಮಾ ಗೆಲ್ಲಲು ಸ್ಟಾರ್ ಬೇಕಿಲ್ಲ : ರಮ್ಯಾ
ದೇವಾಲಯಗಳ ಮೇಲೆ ಮೂಲಭೂತವಾದಿಗಳ ದಾಳಿ !
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved