• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮನೆಕೆಲಸದ ಮಹಿಳೆ ಮೇಲಿನ ಅತ್ಯಾಚಾರ ಪ್ರಕರಣ: ಪ್ರಜ್ವಲ್‌ ರೇವಣ್ಣ ಜಾಮೀನು ಅರ್ಜಿ ವಿಚಾರಣೆ ಪೂರ್ಣ

Sep 27 2024, 10:43 AM IST

ಮನೆಕೆಲಸದ ಮಹಿಳೆ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಸಲ್ಲಿಸಿದ್ದ ಅರ್ಜಿ ಕುರಿತ ತೀರ್ಪನ್ನು ಹೈಕೋರ್ಟ್‌ ಕಾಯ್ದಿರಿಸಿದೆ.

ಭ್ರೂಣ ಹತ್ಯೆ ಪ್ರಕರಣ ಕಂಡು ಬಂದಲ್ಲಿ ಕ್ರಮ

Sep 27 2024, 01:34 AM IST
ತುಮಕೂರು: ಜಿಲ್ಲೆಯ ಯಾವುದೇ ಆಸ್ಪತ್ರೆಯಲ್ಲಿ ಭ್ರೂಣ ಹತ್ಯೆ, ಲಿಂಗಪತ್ತೆ ಪ್ರಕರಣಗಳು ಕಂಡು ಬಂದಲ್ಲಿ ಅಂತಹ ವೈದ್ಯರ ಮೇಲೆ ಕ್ರಿಮಿನಲ್ ಮೊಕದ್ದಮೆ ದಾಖಲು ಮಾಡಲಾಗುತ್ತದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಚಂದ್ರಶೇಖರ್ ತಿಳಿಸಿದರು.

ತಿರುಪತಿ ಲಡ್ಡು ಪ್ರಕರಣ ಸಿಬಿಐಗೆ ಒಪ್ಪಿಸಲು 30ರಂದು ಧರ್ಮಾಗ್ರಹ ಸಭೆ

Sep 27 2024, 01:25 AM IST
ಸುದ್ದಿಗೋಷ್ಠಿಯಲ್ಲಿ ಗುರುವಾರ ಮಾತನಾಡಿದ ವಿಹಿಂಪ ಮಂಗಳೂರು ವಿಭಾಗ ಸಹಕಾರ್ಯದರ್ಶಿ ಶಿವಾನಂದ ಮೆಂಡನ್‌, ಮಂಗಳೂರಿನಲ್ಲಿ ಸೆ.30ರಂದು ಬೆಳಗ್ಗೆ 8ರಿಂದ 12.30ರವರೆಗೆ ಡೊಂಗರಕೇರಿ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಧರ್ಮಾಗ್ರಹ ಸಭೆ ನಡೆಯಲಿದೆ ಎಂದು ತಿಳಿದರು.

ಚುನಾವಣೆ ಮತ ಏಣಿಕೆ ಗೋಲ್‌ಮಾಲ್‌ ಪ್ರಕರಣ : ಇನ್ನೆರಡು ತಿಂಗಳಲ್ಲಿ ಮಾಜಿ ಶಾಸಕ ಹಾಲಿಯಾಗುವ ಸಂಭವ!

Sep 27 2024, 01:22 AM IST
ಮಾಲೂರು ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತ ಎಣಿಕೆ ಅಕ್ರಮ ಪ್ರಕರಣದ ತೀರ್ಪು ಇನ್ನೆರಡು ತಿಂಗಳಲ್ಲಿ ಬರಲಿದೆ ಎಂದು ಮಾಜಿ ಶಾಸಕ ಮಂಜುನಾಥ್ ಗೌಡ ತಿಳಿಸಿದ್ದಾರೆ. ಅವರು ಬಿಜೆಪಿ ಸದಸ್ಯತ್ವ ಅಭಿಯಾನದಲ್ಲಿ ಮಾತನಾಡುತ್ತಾ, ತಾಲೂಕಿನ ಜನರಿಗೆ ಶೀಘ್ರದಲ್ಲೇ 'ಶುಭ ಸುದ್ದಿ' ಸಿಗಲಿದೆ ಎಂದು ಹೇಳಿದರು.

ಇಲಿಯಾಸ್‌ ಕೊಲೆ ಪ್ರಕರಣ: ಪತಿ ಬಲಿ ಪಡೆದ ಪತ್ನಿ, ಪ್ರಿಯಕರ ಸೆರೆ

Sep 27 2024, 01:20 AM IST
ಅನೈತಿಕ ಸಂಬಂಧ ಹಿನ್ನೆಲೆ ಬಸವಾಪಟ್ಟಣದಲ್ಲಿ ಪ್ರಿಯಕರನೊಂದಿಗೆ ಸೇರಿ ಕೊಲೆ ಮಾಡಿದ್ದ ಪ್ರಕರಣವನ್ನು ಬಸವಾಪಟ್ಟಣ ಪೊಲೀಸರು ಮಂಗಳವಾರ ಬೇಧಿಸಿದ್ದಾರೆ. ಮೃತ ಚನ್ನಗಿರಿ ಪಟ್ಟಣದ ಇಲಿಯಾಸ್ ಅಹಮ್ಮದ್‌ನ ಪತ್ನಿ ಆಯೇಷಾ ಬೀಬಿ ಹಾಗೂ ಆಕೆಯ ಪ್ರಿಯಕರ ಮಂಜುನಾಥನನ್ನು ಬಂಧಿಸಿದ್ದಾರೆ.

ಮುಡಾ ಪ್ರಕರಣ : ತೀರ್ಪು ರಾಜಕೀಯ ಪ್ರೇರಿತ ಎಂದ ಸಚಿವ ಜಮೀರ್‌ ಅಹ್ಮದ್‌ - ತೀವ್ರ ವಿವಾದ

Sep 27 2024, 01:17 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಮುಡಾ ಪ್ರಕರಣದಲ್ಲಿ ಹೈಕೋರ್ಟ್ ತೀರ್ಪು ರಾಜಕೀಯ ಪ್ರೇರಿತ ಎಂಬ ಸಚಿವ ಜಮೀರ್ ಅಹ್ಮದ್ ಹೇಳಿಕೆ ವಿವಾದಕ್ಕೆ ಕಾರಣವಾಗಿದೆ. ಸಚಿವ ಸಂಪುಟ ಸಭೆಯಲ್ಲಿ ಆಕ್ಷೇಪ ವ್ಯಕ್ತವಾದ ನಂತರ ಜಮೀರ್ ಕ್ಷಮೆಯಾಚಿಸಲು ಸಿದ್ಧ ಎಂದು ಹೇಳಿದ್ದಾರೆ.

ಮುಡಾ ಪ್ರಕರಣ: ಬಿಜೆಪಿ-ಜೆಡಿಎಸ್‌ ವ್ಯವಸ್ಥಿತ ಕುತಂತ್ರ

Sep 27 2024, 01:16 AM IST
ದೊಡ್ಡಬಳ್ಳಾಪುರ: ಮುಡಾ ಪ್ರಕರಣವು ಎನ್‌ಡಿಎ ವ್ಯವಸ್ಥಿತ ಕುತಂತ್ರವಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಬಾರದು ಎಂದು ಒತ್ತಾಯಿಸಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಶೋಷಿತ ಸಮುದಾಯಗಳ ಒಕ್ಕೂಟದ ನೇತೃತ್ವದಲ್ಲಿ ಇಲ್ಲಿನ ಡಾ.ಬಿ.ಆರ್. ಅಂಬೇಡ್ಕರ್‌ ಪ್ರತಿಮೆ ಮುಂದೆ ಪ್ರತಿಭಟನೆ ನಡೆಸಲಾಯಿತು.

ಹಣಕೋಣ ಹತ್ಯೆ ಪ್ರಕರಣ: ಮೂವರು ಪೊಲೀಸ್ ಬಲೆಗೆ, ಸುಪಾರಿ ನೀಡಿದ ವ್ಯಕ್ತಿ ಆತ್ಮಹತ್ಯೆ

Sep 26 2024, 11:28 AM IST
ಭಾನುವಾರ ಕಾರಿನಲ್ಲಿ ಬಂದ ಅಪರಿಚಿತರು ಹಣಕೋಣದ ವಿನಾಯಕ ನಾಯ್ಕ ಅವರ ಮನೆಗೆ ನುಗ್ಗಿ ತಲ್ವಾರ್, ಚಾಕು ಹಾಗೂ ರಾಡ್ ಬಳಸಿ ಬರ್ಬರವಾಗಿ ಹತ್ಯೆ ಮಾಡಿ ಪರಾರಿಯಾಗಿದ್ದರು.

ಸೂಟ್ ಕೇಸ್ ಪ್ರಕರಣ: ಜನರ ಆತಂಕ ದೂರ

Sep 26 2024, 10:10 AM IST
ಕೋಲಾರ: ನಗರದ ಹೊರವಲಯ ಟಮಕದಲ್ಲಿ ಬುಧವಾರ ಬೆಳಗ್ಗೆ ೮ ಗಂಟೆ ಸುಮಾರಿಗೆ ಟಮಕಾ ಕೈಗಾರಿಕಾ ಪ್ರದೇಶ ರಾಷ್ಟ್ರೀಯ ಹೆದ್ದಾರಿ-೭೫ರ ಸರ್ವೀಸ್ ರಸ್ತೆಯ ಪಕ್ಕದಲ್ಲಿ ಸೂಟ್ ಕೇಸ್‌ವೊಂದು ಜನರ ಆತಂಕಕ್ಕೆ ಕಾರಣವಾಗಿತ್ತು.

ರೇಣುಕಾಸ್ವಾಮಿ ಕೊಲೆ ಪ್ರಕರಣ : ನಟ ದರ್ಶನ್‌ ನ ಮೂವರು ಸಹಚರರಿಗೆ ಜಾಮೀನು- ಬಿಡುಗಡೆ ಇಂದು

Sep 26 2024, 09:50 AM IST

ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ತುಮಕೂರು ಜೈಲಿನಲ್ಲಿರುವ ನಟ ದರ್ಶನ್‌ನ ಮೂವರು ಸಹಚರರಿಗೆ ಜಾಮೀನು ಮಂಜೂರಾದರೂ ಬುಧವಾರ ಬಿಡುಗಡೆ ಭಾಗ್ಯ ಸಿಗಲಿಲ್ಲ.

  • < previous
  • 1
  • ...
  • 50
  • 51
  • 52
  • 53
  • 54
  • 55
  • 56
  • 57
  • 58
  • ...
  • 116
  • next >

More Trending News

Top Stories
ನಮ್ಮ ದಾಂಪತ್ಯವನ್ನು ಪುನರ್‌ ನಿರ್ಮಿಸುತ್ತೇವೆ : ಅಜಯ್‌ ರಾವ್ ಪತ್ನಿ
ಧರ್ಮಸ್ಥಳ ಗ್ರಾಮ ಕೇಸ್‌ ರೀತಿ ಶ್ವಾನ ಮೂಳೆ ಪತ್ತೆಗೆ ಎಸ್‌ಐಟಿ?
ಐಪಿಎಲ್‌ಗೆ ಸಜ್ಜಾಗುತ್ತಿರುವ ಕರ್ನಾಟಕದ ಕ್ರಿಕೆಟಿಗರು
ಸಿನಿಮಾ ಗೆಲ್ಲಲು ಸ್ಟಾರ್ ಬೇಕಿಲ್ಲ : ರಮ್ಯಾ
ದೇವಾಲಯಗಳ ಮೇಲೆ ಮೂಲಭೂತವಾದಿಗಳ ದಾಳಿ !
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved