• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವೈದ್ಯೆ ಮೇಲೆ ನಡೆದ ಅತ್ಯಾಚಾರ ಮತ್ತು ಹತ್ಯೆ ಪ್ರಕರಣ : ಬಂಗಾಳ ವೈದ್ಯರ 41 ದಿನಗಳಿಂದ ಸತತ ಮುಷ್ಕರ ಭಾಗಶಃ ಅಂತ್ಯ

Sep 20 2024, 01:38 AM IST
ಇಲ್ಲಿನ ಆರ್‌ಜೆ ಕರ್‌ ಆಸ್ಪತ್ರೆಯಲ್ಲಿ ತರಬೇತಿ ನಿರತ ವೈದ್ಯೆ ಮೇಲೆ ನಡೆದ ಅತ್ಯಾಚಾರ ಮತ್ತು ಹತ್ಯೆ ಪ್ರಕರಣ ಖಂಡಿಸಿ ಕಳೆದ 41 ದಿನಗಳಿಂದ ಸತತವಾಗಿ ಮುಷ್ಕರ ನಡೆಸುತ್ತಿದ್ದ ಕಿರಿಯ ವೈದ್ಯರು, ತಮ್ಮ ಪ್ರತಿಭಟನೆಯನ್ನು ಭಾಗಶಃ ಕೈಬಿಡಲು ನಿರ್ಧರಿಸಿದ್ದಾರೆ.

ಹಣಗೆರೆಕಟ್ಟೆಯಲ್ಲಿ ಪ್ಯಾಲೆಸ್ತೈನ್ ಪರ ಪ್ಲೆಕ್ಸ್‌ ಅಳವಡಿಕೆ: ಸುಮೋಟ ಪ್ರಕರಣ ದಾಖಲು

Sep 19 2024, 01:55 AM IST
ತೀರ್ಥಹಳ್ಳಿ ತಾಲೂಕಿನ ಹಣಹೆರೆಕಟ್ಟೆಯ ದರ್ಗಾದ ಎದುರು ಪ್ಯಾಲೇಸ್ತೈನ್ ಪರವಾದ ಪ್ಲೆಕ್ಸ್‌ ಅಳವಡಿಸಲಾಗಿದ್ದು, ಈದ್ ಮಿಲಾದ್ ಹಬ್ಬದಂದೇ ಘಟನೆ ನಡೆದಿದೆ ಎನ್ನಲಾಗಿದೆ. ಇನ್ನು ಪ್ರಕರಣದ ಹಿಂದಿನ ಕೈವಾಡ ಪತ್ತೆಗೆ ಶಾಸಕ ಆರಗ ಆಗ್ರಹಿಸಿದ್ದಾರೆ.

ಬ್ಯಾಡಗಿ: ಲೋಕ ಅದಾಲತ್‌ನಲ್ಲಿ 2425 ಪ್ರಕರಣ ಇತ್ಯರ್ಥ

Sep 19 2024, 01:46 AM IST
ಬ್ಯಾಡಗಿ ತಾಲೂಕು ಕಾನೂನು ಸೇವೆಗಳ ಸಮಿತಿ ನೇತೃತ್ವದಲ್ಲಿ ನಡೆದ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ಹಿರಿಯ ಹಾಗೂ ಕಿರಿಯ ದಿವಾಣಿ ನ್ಯಾಯಾಲಯದಲ್ಲಿ ಬಾಕಿಯಿದ್ದ ಒಟ್ಟು ₹1.78 ಕೋಟಿ ಮೊತ್ತದ 2425 ಪ್ರಕರಣ ಇತ್ಯರ್ಥಗೊಳಿಸಲಾಯಿತು.

ದಲಿತರಿಗೆ ಬಹಿಷ್ಕಾರ ಪ್ರಕರಣ : ಮಾದಿಗ ದಂಡೋರ ಪಾದಯಾತ್ರೆ

Sep 18 2024, 01:55 AM IST
Boycott case for Dalits: Madiga Dandora march

ನಾಗಮಂಗಲ ಗಲಭೆ ಪ್ರಕರಣ: 4.5 ಕೋಟಿ ರು. ಹಾನಿ; ಎಸ್ಪಿ ಬಾಲದಂಡಿ

Sep 18 2024, 01:45 AM IST
ಗಲಭೆಗೆ ಸಂಬಂಧಿಸಿದಂತೆ ದಾಖಲಾಗಿರುವ 24 ಪ್ರಕರಣದಲ್ಲಿ ಮೊದಲು ಸುಮೋಟೊ ಕೇಸ್, ಪೊಲೀಸ್ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿ, ಅಕ್ರಮ ಗುಂಪುಗಾರಿಕೆ, ಅಂಗಡಿ-ಮುಂಗಟ್ಟಿಗೆ ಬೆಂಕಿ, ಬೈಕ್ ಗೆ ಬೆಂಕಿ, ಕಾನೂನು ಸುವ್ಯವಸ್ಥೆಗೆ ತೊಂದರೆ ಮಾಡಿರುವುದರ ಬಗ್ಗೆ ಪ್ರಕರಣ ದಾಖಲಿಸಿ 55 ಆರೋಪಿಗಳನ್ನು ಬಂಧಿಸಲಾಗಿದೆ.

ದೇಶದ ಇತಿಹಾಸದಲ್ಲೇ ಇಂತಹ ಪ್ರಕರಣ ನಡೆದಿರಲಿಲ್ಲ: ಡಾ.ಸಿ.ಎನ್.ಅಶ್ವತ್ಥನಾರಾಯಣ ಆಕ್ರೋಶ

Sep 17 2024, 12:52 AM IST
ಅದೇ ಜೈಶ್ರೀರಾಮ್ ಕೂಗಿದರೆ, ಹನುಮ ಮಾಲೆ ಹಾಕುವವರು, ನರೇಂದ್ರ ಮೋದಿಗೆ ಜೈಕಾರ ಹಾಕುವವರಿಗೆ ಲಾಠಿ ಏಟು. ಹಿಂದೂ ಕಾರ್‍ಯಕರ್ತರನ್ನು ಎಲ್ಲಿಬೇಕು ಅಲ್ಲಿ ಕೊಲೆ ಮಾಡುತ್ತಿದ್ದಾರೆ. ನಾಗಮಂಗಲದಲ್ಲಿ ವಿನಾಯಕನ ಉತ್ಸವ ನಡೆಸಿದರೆ ಪೆಟ್ರೋಲ್ ಬಾಂಬ್ ಹಾಕಿ, ಕಲ್ಲು ತೂರಾಟ ಮಾಡುತ್ತಾರೆ. ಕುಕ್ಕರ್‌ನಲ್ಲಿ ಬಾಂಬ್ ತೆಗೆದುಕೊಂಡು ಹೋಗುವವರು ಕಾಂಗ್ರೆಸ್ ನವರ ಸಹೋದರರೇ?

ಮುನಿರತ್ನ ಆಡಿಯೋ ಪ್ರಕರಣ: ಟೂಲ್ ಕಿಟ್ ಬಳಕೆ ಶಂಕೆ, ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ಆರೋಪ

Sep 17 2024, 12:47 AM IST
ಶಾಸಕ ಮುನಿರತ್ನ ಆಡಿಯೋ ಪ್ರಕರಣದ ಹಿಂದೆ ಟೂಲ್ ಕಿಟ್ ಶಂಕೆ ವ್ಯಕ್ತವಾಗಿದ್ದು, ಹನುಮಂತಪ್ಪ ಆಡಿಯೋದಿಂದ ಇದು ಸಾಬೀತಾಗಿದೆ ಎಂದು ಸಿ.ಟಿ.ರವಿ ಆರೋಪಿಸಿದ್ದಾರೆ. ಕಾಂಗ್ರೆಸ್ ಪಕ್ಷವು ತಮ್ಮ ಪಕ್ಷದವರಿಗೆ ಒಂದು ನ್ಯಾಯ, ಬಿಜೆಪಿಗೆ ಒಂದು ನ್ಯಾಯ ಅನುಸರಿಸುತ್ತಿದೆ ಎಂದು ಅವರು குற்றம் ಚಾರ್ಜ್ ಮಾಡಿದ್ದಾರೆ.

ಹಾವೇರಿ ಲೋಕ ಅದಾಲತ್‌ನಲ್ಲಿ ೪೬,೭೫೨ ಪ್ರಕರಣ ಇತ್ಯರ್ಥ

Sep 16 2024, 01:54 AM IST
ಜಿಲ್ಲೆಯ ನ್ಯಾಯಾಲಯಗಳಲ್ಲಿ ಶನಿವಾರ ಜರುಗಿದ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ನ್ಯಾಯಾಲಯದಲ್ಲಿ ಇತ್ಯರ್ಥಕ್ಕೆ ಬಾಕಿ ಇರುವ ಹಾಗೂ ವ್ಯಾಜ್ಯ ಪೂರ್ವ ಪ್ರಕರಣಗಳು ಸೇರಿ ಗುರುತಿಸಲ್ಪಟ್ಟ ೫೭,೧೪೯ ಪ್ರಕರಣಗಳಲ್ಲಿ ೪೬,೭೫೨ ಪ್ರಕರಣಗಳು ಇತ್ಯರ್ಥಗೊಂಡಿದ್ದು, ರು.೩೧,೪೪,೯೪,೬೧೯ ಮೊತ್ತದ ರಾಜೀಯಾಗಿದೆ.

ಲೋಕ ಅದಾಲತ್‍ನಲ್ಲಿ ₹9.98 ಕೋಟಿ ಮೊತ್ತದ ಪ್ರಕರಣ ಇತ್ಯರ್ಥ

Sep 16 2024, 01:53 AM IST
ನ್ಯಾಯಾಲಯಗಳ ಸಂಕೀರ್ಣದಲ್ಲಿ ಶನಿವಾರ ನಡೆದ ರಾಷ್ಟ್ರೀಯ ಲೋಕ ಅದಾಲತ್‍ನಲ್ಲಿ ವಿಚಾರಣೆಗೆ

ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ಪ್ರಕರಣ ಮುಚ್ಚಿ ಹಾಕುವ ಹುನ್ನಾರ

Sep 16 2024, 01:51 AM IST
ತಾಲೂಕಿನ ಉಳೇನೂರು ಗ್ರಾಮದ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣವನ್ನು ಶಿಕ್ಷಣ ಇಲಾಖೆಯಿಂದಲೇ ವ್ಯವಸ್ಥಿತವಾಗಿ ಮುಚ್ಚಿಹಾಕಲು ಹುನ್ನಾರ ನಡೆಸಿರುವ ಬಗ್ಗೆ ಅನುಮಾನಗಳು ವ್ಯಕ್ತವಾಗಿವೆ.
  • < previous
  • 1
  • ...
  • 53
  • 54
  • 55
  • 56
  • 57
  • 58
  • 59
  • 60
  • 61
  • ...
  • 116
  • next >

More Trending News

Top Stories
ನಮ್ಮ ದಾಂಪತ್ಯವನ್ನು ಪುನರ್‌ ನಿರ್ಮಿಸುತ್ತೇವೆ : ಅಜಯ್‌ ರಾವ್ ಪತ್ನಿ
ಧರ್ಮಸ್ಥಳ ಗ್ರಾಮ ಕೇಸ್‌ ರೀತಿ ಶ್ವಾನ ಮೂಳೆ ಪತ್ತೆಗೆ ಎಸ್‌ಐಟಿ?
ಐಪಿಎಲ್‌ಗೆ ಸಜ್ಜಾಗುತ್ತಿರುವ ಕರ್ನಾಟಕದ ಕ್ರಿಕೆಟಿಗರು
ಸಿನಿಮಾ ಗೆಲ್ಲಲು ಸ್ಟಾರ್ ಬೇಕಿಲ್ಲ : ರಮ್ಯಾ
ದೇವಾಲಯಗಳ ಮೇಲೆ ಮೂಲಭೂತವಾದಿಗಳ ದಾಳಿ !
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved