• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಕ್ಕಳ ದೌರ್ಜನ್ಯ ಪ್ರಕರಣ ಕಂಡುಬಂದರೆ ಎಫ್‌ಐಆರ್ ದಾಖಲಿಸಿ: ನ್ಯಾ. ರಾಜೇಶ್ ಎನ್.ಹೊಸಮನಿ

Aug 26 2025, 01:04 AM IST
ಮಕ್ಕಳ ಮೇಲಿನ ದೌರ್ಜನ್ಯ ತಡೆಗಟ್ಟಲು ವಿವಿಧ ಇಲಾಖೆಗಳ ಪರಸ್ಪರ ಸಹಕಾರ ಮತ್ತು ಸಹಯೋಗದೊಂದಿಗೆ ಕಾರ್ಯನಿರ್ವಹಿಸಬೇಕಿದೆ.

ಧರ್ಮಸ್ಥಳ ಪ್ರಕರಣ ಎನ್‌ಐಎಗೆ ವಹಿಸಲು ಬಿಜೆಪಿ ಆಗ್ರಹ

Aug 26 2025, 01:03 AM IST
ಪುಣ್ಯಭೂಮಿ ಧರ್ಮಸ್ಥಳದ ಪಾವಿತ್ರ‍್ಯಕ್ಕೆ ಕಳಂಕ ತರಲು ಷಡ್ಯಂತ್ರ ನಡೆಯುತ್ತಿದೆ ಎಂದು ಆರೋಪಿಸಿ, ಷಡ್ಯಂತ್ರವನ್ನು ವಿರೋಧಿಸಿ ಬಿಜೆಪಿ ಮಂಡಲ ಘಟಕದ ವತಿಯಿಂದ ಔರಾದ್ (ಬಿ) ಪಟ್ಟಣದಲ್ಲಿ ಆ. 25ರಂದು ಸೋಮವಾರ ಬೃಹತ್ ಪ್ರತಿಭಟನೆ ನೆಡೆಸಲಾಯಿತು.ಮಾಜಿ ಸಚಿವರು ಹಾಗೂ ಶಾಸಕರಾದ ಪ್ರಭು ಚವ್ಹಾಣ್ ಪಟ್ಟಣದ ಎಪಿಎಂಸಿ ವೃತ್ತದ ಬಳಿ ಪ್ರತಿಭಟನೆಗೆ ಚಾಲನೆ ನೀಡಿದರು. ಪ್ರಮುಖ ಮಾರ್ಗಗಳ ಮೂಲಕ ಪ್ರತಿಭಟನೆ ಬಸವೇಶ್ವರ ವೃತ್ತಕ್ಕೆ ಬಂದು ಕೊನೆಗೊಂಡಿತು.

ಧರ್ಮಸ್ಥಳ ಪ್ರಕರಣ ಎನ್‌ಐಎ ತನಿಖೆಗೆ ವಹಿಸಿ

Aug 26 2025, 01:02 AM IST
ಧರ್ಮಸ್ಥಳ ಪ್ರಕರಣವನ್ನು ಯಾವುದೇ ಕಾರಣಕ್ಕೂ ಮುಚ್ಚಿ ಹಾಕಬಾರದು. ರಾಜ್ಯ ಸರ್ಕಾರ ಕೂಡಲೇ ಧರ್ಮಸ್ಥಳ ಪ್ರಕರಣವನ್ನು ರಾಷ್ಟ್ರೀಯ ತನಿಖಾದಳ(ಎನ್‌ಐಎ)ಕ್ಕೆ ವಹಿಸಬೇಕು ಎಂದು ರಾಷ್ಟ್ರಭಕ್ತರ ಬಳಗದ ಸಂಚಾಲಕ ಕೆ.ಎಸ್.ಈಶ್ವರಪ್ಪ ಒತ್ತಾಯಿಸಿದರು.

ಪ್ರಕರಣ ಇತ್ಯರ್ಥಕ್ಕೆ ಶಾಶ್ವತ ಲೋಕ್ ಅದಾಲತ್ ಆರಂಭ

Aug 25 2025, 01:00 AM IST
ಮುದ್ದೇಬಿಹಾಳ: ನ್ಯಾಯಾಲಯದಲ್ಲಿನ ಪ್ರಕರಣಗಳನ್ನು ರಾಜೀ ಸಂಧಾನದ ಮೂಲಕ ಇತ್ಯರ್ಥಪಡಿಸಲು ಶಾಶ್ವತ ಲೋಕ್ ಅದಾಲತ್ ಆರಂಭಿಸಲಾಗಿದ್ದು, ಪಕ್ಷಗಾರರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ತಾಲೂಕು ಕಾನೂನು ಸೇವಾ ಸಮಿತಿ ಅಧ್ಯಕ್ಷರು ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ನ್ಯಾ.ರವೀಂದ್ರಕುಮಾರ ಕಟ್ಟಿಮನಿ ಹೇಳಿದರು.

ಹೋರಾಟದ ಹಕ್ಕು ಕಸಿಯಲು ಪ್ರಕರಣ ದಾಖಲು: ರವಿಕಾಂತ್ ಅಂಗಡಿ

Aug 25 2025, 01:00 AM IST
ನಮ್ಮ ಹೋರಾಟದ ಹಕ್ಕನ್ನು ಕಸಿಯಲು, ನಮ್ಮ ಹೋರಾಟ ಹತ್ತಿಕ್ಕುವ ಸಲುವಾಗಿ ಈ ಸರ್ಕಾರ ನಮ್ಮ ವಿರುದ್ಧ ಪ್ರಕರಣ ದಾಖಲಿಸಿದೆ.

ಲೀಡ್‌.. ಗ್ರಾಮಾಂತರಕ್ಕೆಪ್ರತ್ಯೇಕ ಪ್ರಕರಣ ಇಬ್ಬರ ಹತ್ಯೆ

Aug 25 2025, 01:00 AM IST
ಹುಣಸೂರು ತಾಲೂಕು ಗೆರೆಸನಹಳ್ಳಿ ಗ್ರಾಮದ ದರ್ಶಿತ (20) ಎಂಬಾಕೆಯು ತನ್ನ ಸಂಬಂಧಿಯೂ ಆದ ಸಿದ್ದರಾಜುವಿನ ಜೊತೆ ಅನೈತಿಕ ಸಂಬಂಧ ಹೊಂದಿದ್ದಳು ಎನ್ನಲಾಗಿದೆ.

ಧರ್ಮಸ್ಥಳ ಬುರುಡೆ ತಾಂಡವ ಬಂದ್‌ : ಪ್ರಕರಣ ಭಾರೀ ತಿರುವು - ಮುಸುಕುಧಾರಿ ಅರೆಸ್ಟ್‌

Aug 24 2025, 02:00 AM IST

‘ಧರ್ಮಸ್ಥಳ ಗ್ರಾಮದಲ್ಲಿ ಅತ್ಯಾ*ರಕ್ಕೆ ಒಳಗಾಗಿ ಕೊಲೆಯಾದ ನೂರಾರು ಅನಾಮಧೇಯ ಮಹಿಳೆಯರ ಶವಗಳನ್ನು ನಾನು ಹೂತಿದ್ದೆ. ಈ ಕೃತ್ಯದ ಹಿಂದೆ ಪ್ರಭಾವಿಗಳಿದ್ದರು’ ಎಂದು ಅನಾಮಿಕ ಮುಸುಕುಧಾರಿ ವ್ಯಕ್ತಿ ಆರೋಪಿಸಿದ್ದ ಪ್ರಕರಣ ಭಾರೀ ತಿರುವು ಪಡೆದುಕೊಂಡಿದೆ.

ಪ್ರತ್ಯೇಕ ಪ್ರಕರಣ: ಮಂಡ್ಯ ಜಿಲ್ಲೆಯಲ್ಲಿ ಐವರು ಸಾವು

Aug 24 2025, 02:00 AM IST
ಕೆ.ಆರ್.ಪೇಟೆ ಪಟ್ಟಣದ ಬಂಡಿಹೊಳೆ ರಸ್ತೆಯ ಶ್ರೀಚೌಡೇಶ್ವರಿ ದೇವಸ್ಥಾನದ ಜಲಸೂರು ಹೆದ್ದಾರಿ ರಸ್ತೆಯಲ್ಲಿ ವಾಯುವಿಹಾರಕ್ಕೆ ತೆರಳಿದ್ದ ವ್ಯಕ್ತಿಯೊಬ್ಬರಿಗೆ ಬೈಕ್ ಡಿಕ್ಕಿ ಹೊಡೆದು ಸಾವನ್ನಪ್ಪಿರುವ ಘಟನೆ ನಡೆದಿದೆ.

ಮಾಂಗಲ್ಯ ಸರ ಕಳವು ಪ್ರಕರಣ ಭೇದಿಸಿದ ನಾಗಮಂಗಲ ಪೊಲೀಸರು

Aug 22 2025, 12:00 AM IST
ತಾಲೂಕಿನ ಕೊಣನೂರು ಗ್ರಾಮದ ಮಹಾಬಲೇಶ್ವರ ಎಂಬುವರ ಪತ್ನಿ ಸುಶೀಲಮ್ಮ ಆ.8ರಂದು ತನ್ನ ಮೈದುನ ದೇವೇಗೌಡರೊಂದಿಗೆ ಟಿವಿಎಸ್ ಮೊಪೆಡ್‌ನಲ್ಲಿ ಚಿಣ್ಯ ಗಂಗವಾಡಿ ರಸ್ತೆಯಲ್ಲಿ ತೆರಳುತ್ತಿದ್ದ ವೇಳೆ ಕಾರಿನಲ್ಲಿ ಬಂದ ಮೂವರು ಸ್ಕೂಟರ್ ಅಡ್ಡಗಟ್ಟಿ ಕುತ್ತಿಗೆಯಲ್ಲಿದ್ದ 40 ಗ್ರಾಂ ತೂಕದ ಚಿನ್ನದ ಮಾಂಗಲ್ಯ ಸರ ಕಿತ್ತೊಯ್ದಿದ್ದರು.

ಲೋಕಾಯುಕ್ತರಿಗೆ ಸುಳ್ಳು ಕೇಸ್‌ ಕೊಟ್ಟವರ ಮೇಲೂ ಪ್ರಕರಣ: ಕುಮಾರ್‌ಚಂದ್ರ ಎಚ್ಚರಿಕೆ

Aug 21 2025, 02:00 AM IST
ಮಂಗಳವಾರ ಉಳ್ಳಾಲ ನಗರಸಭೆಯಲ್ಲಿ ಉಳ್ಳಾಲ ತಾಲೂಕು ವ್ಯಾಪ್ತಿಯಲ್ಲಿ ಲೋಕಾಯುಕ್ತ ಸಂಸ್ಥೆ ಸಾರ್ವಜನಿಕ ಅಹವಾಲು ಹಾಗೂ ಕುಂದು ಕೊರತೆ ಸ್ಪೀಕಾರ ಸಭೆ ನಡೆಸಿತು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 123
  • next >

More Trending News

Top Stories
717.50 ಕೋಟಿ ಗಳಿಕೆ ಮಾಡಿದ ಕಾಂತಾರ ಚಾಪ್ಟರ್‌ 1 ಎರಡೇ ವಾರದಲ್ಲಿ ದಾಖಲೆಯ ಕಲೆಕ್ಷನ್‌
ನಿತಿನ್‌ ಶಿವಾಂಶ್‌ ಜೊತೆ ಗಾಯಕಿ ಸುಹಾನಾ ಸಯ್ಯದ್‌ ಮಂತ್ರ ಮಾಂಗಲ್ಯ
ತರಬೇತಿ ನೀಡಿದಾಕ್ಷಣ ಯುವನಿಧಿ ನಿಲ್ಲಲ್ಲ : ಸಿಎಂ
ಅನ್ನಭಾಗ್ಯ ಅಕ್ಕಿ ಫಾರಿನ್‌ಗೆ : ಡೈರಿಯಲ್ಲಿ ಲಂಚ ರಹಸ್ಯ
ಛತ್ತೀಸ್‌ಗಢದಲ್ಲಿ ಒಂದೇ ದಿನ 210 ನಕ್ಸಲರು ಶರಣು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved