• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಭ್ರೂಣ ಪತ್ತೆ ಮತ್ತು ಹತ್ಯೆ ಪ್ರಕರಣ ತಡೆಯಲು ಅಗತ್ಯ ಕ್ರಮ ವಹಿಸಿ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ

Aug 27 2024, 01:36 AM IST
ಭ್ರೂಣ ಪತ್ತೆ, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಎಚ್‌ಒ ಮತ್ತು ನಾವು ಸಭೆ ನಡೆಸಿದ್ದೇವೆ. ಬೆಂಗಳೂರಿನ ಬೈಯ್ಯಪ್ಪನಹಳ್ಳಿ ಠಾಣೆಯಲ್ಲಿ ಪ್ರಕರಣ ನಡೆದ ನಂತರ ಮಂಡ್ಯಕ್ಕೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಿದ್ದೇವೆ. ಪ್ರಕರಣದ ಪ್ರಮುಖ ಆರೋಪಿ ಬಂಧನಕ್ಕೆ ಕ್ರಮ ವಹಿಸಲಾಗಿದೆ.

ಹಣಕಾಸು ವಿಚಾರಕ್ಕೆ ವ್ಯಕ್ತಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದ ಪ್ರಕರಣ: 6 ಮಂದಿ ಬಂಧನ

Aug 27 2024, 01:34 AM IST
ಇತ್ತೀಚೆಗೆ ಹಣಕಾಸು ವಿಚಾರಕ್ಕೆ ವ್ಯಕ್ತಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದ ಪ್ರಕರಣ ಸಂಬಂಧ 6 ಮಂದಿ ಆರೋಪಿಗಳನ್ನು ಬಾಣಸವಾಡಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಕಾರ್ಕಳ ಅತ್ಯಾಚಾರ ಪ್ರಕರಣ ಸಿಬಿಐಗೆ ಒಪ್ಪಿಸಿ: ಆನಂದ ಸಾಯ್ಬ್ರಕಟ್ಟೆ ಆಗ್ರಹ

Aug 27 2024, 01:31 AM IST
ದಲಿತ ಸಮಾಜದ ಹಿಂದೂ ಹೆಣ್ಣನ್ನು ಅಪಹರಿಸಿ ದೌರ್ಜನ್ಯ ಮಾಡಿರುವ ಅನ್ಯಕೋಮಿನ ಯುವಕರನ್ನು ಬಂಧಿಸಿ ಕಠಿಣ ಶಿಕ್ಷೆ ವಿಧಿಸಬೇಕು. ಆರೋಪಿ ಆಲ್ತಾಫ್ ಬಿಯರ್‌ನಲ್ಲಿ ಮಾದಕ ವಸ್ತು ಬೆರೆಸಿ ಬಲವಂತವಾಗಿ ಕುಡಿಸಿ ಅತ್ಯಾಚಾರ ಮಾಡಿದ್ದಲ್ಲದೆ, ತನ್ನ ಸ್ನೇಹಿತರನ್ನು ಕರೆಸಿ ಗ್ಯಾಂಗ್​ ರೇಪ್​ ಮಾಡಿಸಿದ್ದಾನೆ. ಆದರೆ ಪೊಲೀಸರು ಇಬ್ಬರನ್ನು ಮಾತ್ರ ಬಂಧಿಸಿದ್ದಾರೆ ಎಂದು ಕರ್ನಾಟಕ ಬೋವಿ ವಡ್ಡರ ಕ್ಷೇಮಾವೃದ್ಧಿ ಸಂಘ ಜಿಲ್ಲಾಧ್ಯಕ್ಷ ಆನಂದ್​ ಸಾಯ್ಬ್ರಕಟ್ಟೆ ಆರೋಪಿಸಿದ್ದಾರೆ.

ಹುಣಸ ಘಟ್ಟದಲ್ಲಿ ವಾಂತಿ - ಭೇದಿ ಪ್ರಕರಣ: ಕುಡಿ ನೀರು ವ್ಯವಸ್ಥೆ ಪರಿಶೀಲಿಸಿದ ಶಾಸಕ

Aug 26 2024, 01:44 AM IST

  ಕಲುಷಿತ ನೀರು ಕುಡಿದು ಏಳು ಜನರಲ್ಲಿ ವಾಂತಿ-ಭೇದಿ ಜ್ವರದ ಲಕ್ಷಣ ಕಾಣಿಸಿಕೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಈ ಸುದ್ದಿ ಹಿನ್ನೆಲೆ ಗ್ರಾಮಕ್ಕೆ ಶಾಸಕ ಡಿ.ಜಿ.ಶಾಂತನಗೌಡ, ಹೊನ್ನಾಳಿ-ಚನ್ನಗಿರಿ ಉಪ-ವಿಭಾಗದ ಉಪವಿಭಾಗಾಧಿಕಾರಿ ವಿ.ಅಭಿಷೇಕ್   ತಂಡ ಭೇಟಿ ನೀಡಿತು.

ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ರಾಜೀ ಸಂಧಾನದ ಮೂಲಕ ಪ್ರಕರಣ ಇತ್ಯರ್ಥ ಪಡಿಸಿದರೆ ಯಾರಿಗೂ ಸೋಲಿಲ್ಲ

Aug 26 2024, 01:44 AM IST
ಅತಿ ಹೆಚ್ಚು ಪ್ರಕರಣಗಳನ್ನು ರಾಜೀ ಸಂಧಾನದ ಮೂಲಕ ಇತ್ಯರ್ಥ ಪಡಿಸುವ ಮೂಲಕ ರಾಷ್ಟ್ರೀಯ ಲೋಕ ಅದಾಲತ್ ಯಶಸ್ವಿಗೊಳಿಸುವ ಉದ್ದೇಶದಿಂದ ತಾಲೂಕು ಆಡಳಿತ, ಪೊಲೀಸ್ ಇಲಾಖೆ, ವಕೀಲರ ಸಂಘ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳ ಪೂರ್ವಭಾವಿ ಸಭೆ ನಡೆಸಿ ಅಗತ್ಯ ಮಾಹಿತಿ ನೀಡಲಾಗುತ್ತಿದೆ.

ಕಾರ್ಕಳ ಅತ್ಯಾಚಾರ ಪ್ರಕರಣ: ಆರೋಪಿಗಳು ಪೊಲೀಸ್‌ ಕಸ್ಟಡಿಗೆ

Aug 26 2024, 01:31 AM IST
ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿಗಳಾದ ಅಲ್ತಾಫ್ ಹಾಗೂ ಕ್ಸೇವಿಯರ್ ರಿಚರ್ಡ್ ಎಂಬವರನ್ನು ಪೊಲೀಸರು ಕೋರ್ಟ್‌ಗೆ ಹಾಜರು ಪಡಿಸಿದ್ದು, ನ್ಯಾಯಾಲಯವು ನಾಲ್ಕು ದಿನ ಪೊಲೀಸ್ ಕಸ್ಟಡಿಗೆ ನೀಡಿದೆ.

ಅಂಜಲಿ ಅಂಬಿಗೇರ ಹತ್ಯೆ ಪ್ರಕರಣ : ತನ್ನಿಂದ ದೂರವಾಗಿದ್ದಕ್ಕೆ ಕೋಪಗೊಂಡು ಹತ್ಯೆ ಮಾಡಿದ ಗಿರೀಶ!

Aug 25 2024, 01:55 AM IST
ರಾಜ್ಯದಲ್ಲಿ ಸಂಚಲನ ಮೂಡಿಸಿದ್ದ ಇಲ್ಲಿನ ಅಂಜಲಿ ಅಂಬಿಗೇರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಗಿರೀಶ ಮೈಸೂರಿನಿಂದಲೇ ಚಾಕು ತಂದಿದ್ದು ಸೇರಿದಂತೆ ವಿವಿಧ ವಿಷಯಗಳ ಕುರಿತು ದೋಷಾರೋಪಣ ಪಟ್ಟಿಯಲ್ಲಿ ಉಲ್ಲೇಖಿಸಲಾಗಿದೆ.

ಕಾರ್ಕಳ ಅತ್ಯಾಚಾರ ಪ್ರಕರಣ ರಾಜ್ಯ ಸರ್ಕಾರದ ವೈಫಲ್ಯಕ್ಕೆ ಹಿಡಿದ ಕೈಗನ್ನಡಿ : ಸಂಸದ ಕ್ಯಾ.ಬ್ರಿಜೇಶ್‌ ಚೌಟ

Aug 25 2024, 01:49 AM IST
ರಾಜ್ಯದಲ್ಲಿ ಇಂತಹ ಹೇಯ ಕೃತ್ಯಗಳು ಪದೇ ಪದೇ ಮರುಕಳಿಸುತ್ತಿರುವುದು ಕಾಂಗ್ರೆಸ್ ನೇತೃತ್ವದ ಸಿದ್ದರಾಮಯ್ಯ ಸರ್ಕಾರದ ವೈಫಲ್ಯವನ್ನು ಎತ್ತಿ ತೋರಿಸುತ್ತದೆ ಎಂದು ಸಂಸದ ಬ್ರಿಜೇಶ್‌ ಚೌಟ ಆರೋಪಿಸಿದರು.

ಮಧ್ಯಸ್ಥಿಕೆದಾರರಿಂದ ಪ್ರಕರಣ ಇತ್ಯರ್ಥ ಅತ್ಯುತ್ತಮ ಕಾರ್ಯ: ನ್ಯಾ. ರಾಜೇಶ್ವರಿ ಹೆಗಡೆ

Aug 24 2024, 01:24 AM IST
ಇಂದಿನ ದಿನಗಳಲ್ಲಿ ಮಧ್ಯಸ್ಥಿಕೆದಾರರ ಭಾಗವಹಿಸಿಕೆ ಮೂಲಕ ಪ್ರಕರಣಗಳನ್ನು ಇತ್ಯರ್ಥಪಡಿಸುವುದು ಅತ್ಯುತ್ತಮ ಕಾರ್ಯವಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶೆ ರಾಜೇಶ್ವರಿ ಎನ್. ಹೆಗಡೆ ದಾವಣಗೆರೆಯಲ್ಲಿ ಹೇಳಿದ್ದಾರೆ.

ದೇಶಾದ್ಯಂತ ಪ್ರತಿದಿನ ಸುಮಾರು 90 ಅತ್ಯಾಚಾರ ಪ್ರಕರಣ : ಮೋದಿಗೆ ಪತ್ರ ಬರೆದು ದೀದಿ ಆತಂಕ

Aug 23 2024, 01:18 AM IST
‘ದೇಶಾದ್ಯಂತ ಪ್ರತಿದಿನ ಸುಮಾರು 90 ಅತ್ಯಾಚಾರ ಪ್ರಕರಣಗಳು ನಡೆಯುತ್ತಿರುವುದು ಭಯಾನಕವಾಗಿದೆ’ ಎಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬರೆದ ಪತ್ರದಲ್ಲಿ ಪ.ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆಘಾತ ವ್ಯಕ್ತಪಡಿಸಿದ್ದಾರೆ
  • < previous
  • 1
  • ...
  • 60
  • 61
  • 62
  • 63
  • 64
  • 65
  • 66
  • 67
  • 68
  • ...
  • 116
  • next >

More Trending News

Top Stories
ನಮ್ಮ ದಾಂಪತ್ಯವನ್ನು ಪುನರ್‌ ನಿರ್ಮಿಸುತ್ತೇವೆ : ಅಜಯ್‌ ರಾವ್ ಪತ್ನಿ
ಧರ್ಮಸ್ಥಳ ಗ್ರಾಮ ಕೇಸ್‌ ರೀತಿ ಶ್ವಾನ ಮೂಳೆ ಪತ್ತೆಗೆ ಎಸ್‌ಐಟಿ?
ಐಪಿಎಲ್‌ಗೆ ಸಜ್ಜಾಗುತ್ತಿರುವ ಕರ್ನಾಟಕದ ಕ್ರಿಕೆಟಿಗರು
ಸಿನಿಮಾ ಗೆಲ್ಲಲು ಸ್ಟಾರ್ ಬೇಕಿಲ್ಲ : ರಮ್ಯಾ
ದೇವಾಲಯಗಳ ಮೇಲೆ ಮೂಲಭೂತವಾದಿಗಳ ದಾಳಿ !
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved