• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಲೋಕ ಅದಾಲತ್‍ನಲ್ಲಿ ₹9.98 ಕೋಟಿ ಮೊತ್ತದ ಪ್ರಕರಣ ಇತ್ಯರ್ಥ

Sep 16 2024, 01:53 AM IST
ನ್ಯಾಯಾಲಯಗಳ ಸಂಕೀರ್ಣದಲ್ಲಿ ಶನಿವಾರ ನಡೆದ ರಾಷ್ಟ್ರೀಯ ಲೋಕ ಅದಾಲತ್‍ನಲ್ಲಿ ವಿಚಾರಣೆಗೆ

ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ಪ್ರಕರಣ ಮುಚ್ಚಿ ಹಾಕುವ ಹುನ್ನಾರ

Sep 16 2024, 01:51 AM IST
ತಾಲೂಕಿನ ಉಳೇನೂರು ಗ್ರಾಮದ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣವನ್ನು ಶಿಕ್ಷಣ ಇಲಾಖೆಯಿಂದಲೇ ವ್ಯವಸ್ಥಿತವಾಗಿ ಮುಚ್ಚಿಹಾಕಲು ಹುನ್ನಾರ ನಡೆಸಿರುವ ಬಗ್ಗೆ ಅನುಮಾನಗಳು ವ್ಯಕ್ತವಾಗಿವೆ.

ಹೊನ್ನಾಳಿ ಕೋರ್ಟಲ್ಲಿ 447 ಪ್ರಕರಣ ರಾಜಿ ಸಂಧಾನ

Sep 15 2024, 02:00 AM IST
ಹೊನ್ನಾಳಿ ಪ್ರಧಾನ ಸಿವಿಲ್ ಮತ್ತು ಜೆಎಂಎಫ್‌ಸಿ ಹಾಗೂ ಹೆಚ್ಚುವರಿ ನ್ಯಾಯಾಲಯದಲ್ಲಿ ಶನಿವಾರ ರಾಷ್ಟ್ರೀಯ ಲೋಕ್‌ ಆದಾಲತ್ ನಡೆಯಿತು. ಪ್ರಧಾನ ಸಿವಿಲ್ ನ್ಯಾಯಾಧೀಶ ದೇವದಾಸ್ ಹಾಗೂ ಹೆಚ್ಚುವರಿ ನ್ಯಾಯಾಲಯ ನ್ಯಾಯಾಧೀಶ ಪುಣ್ಯಕೋಟಿ ಸಮ್ಮುಖ ಸುಮಾರು 447 ಪ್ರಕರಣಗಳನ್ನು ರಾಜಿ ಸಂಧಾನ ಮೂಲಕ ಇತ್ಯರ್ಥಪಡಿಸಲಾಯಿತು.

ರಾಜೀ ಸಂಧಾನದ ಮೂಲಕ 2990 ಪ್ರಕರಣ ಇತ್ಯರ್ಥ

Sep 15 2024, 01:59 AM IST
ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ ಪಟ್ಟಣದ ನ್ಯಾಯಾಲಯಗಳ ಸಂಕೀರ್ಣದಲ್ಲಿ ತಾಲೂಕು ಕಾನೂನು ಸೇವಾ ಸಮಿತಿಯಿಂದ ಶನಿವಾರ ರಾಷ್ಟ್ರೀಯ ಲೋಕ ಅದಾಲತ್‌ ನಡೆಯಿತು. ಲೋಕ ಅದಾಲತ್‌ನಲ್ಲಿ ಎರಡು ನ್ಯಾಯಾಲಯಗಳಿಗೆ ಸಂಬಂಧಿಸಿದಂತೆ ನ್ಯಾಯಾಲಯದಲ್ಲಿ ಒಟ್ಟು 6291 ಬಾಕಿ ಇರುವ ಪ್ರಕರಣಗಳಲ್ಲಿ 1866 ಪ್ರಕರಣಗಳನ್ನು ಕೈಗೆತ್ತಿಕೊಳ್ಳಲಾಗಿತ್ತು. ಆ ಪೈಕಿ ಒಟ್ಟು 1265 ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸಲಾಗಿದೆ.

ರಾಷ್ಟ್ರೀಯ ಲೋಕ್ ಅದಾಲತ್: ಒಂದೇ ದಿನದಲ್ಲಿ 44093 ಪ್ರಕರಣ ಇತ್ಯರ್ಥ

Sep 15 2024, 01:53 AM IST
ರಾಜಿಯಾಗಬಲ್ಲ ಅಪರಾಧಿಕ ಪ್ರಕರಣ 32, ಚೆಕ್ಕು ಅಮಾನ್ಯ ಪ್ರಕರಣ 273, ಬ್ಯಾಂಕ್ / ಹಣ ವಸೂಲಾತಿ ಪ್ರಕರಣ 11, ಎಂ.ವಿ.ಸಿ. ಪ್ರಕರಣ 86, ವೈವಾಹಿಕ ಪ್ರಕರಣ 3, ಸಿವಿಲ್ ಪ್ರಕರಣ 151, ಇತರೇ ಕ್ರಿಮಿನಲ್ ಪ್ರಕರಣ 2459 ಹಾಗೂ ವ್ಯಾಜ್ಯ ಪೂರ್ವ ದಾವೆ 41078 ಸೇರಿದ್ದವು.

ಪೋಕ್ಸೋ ಪ್ರಕರಣ : ಯಾದಗಿರಿ ಗ್ರಾಮದಲ್ಲಿ ಸವರ್ಣೀಯ ಮುಖಂಡರು ದಲಿತರ ಮೇಲೆ ಹೇರಿದ್ದ ಬಹಿಷ್ಕಾರ ರದ್ದು

Sep 14 2024, 01:56 AM IST

  ಯಾದಗಿರಿಯ ಬಪ್ಪರಗಾ ಗ್ರಾಮದ ಸವರ್ಣೀಯ ಮುಖಂಡರು ದಲಿತರಿಗೆ ಸಾಮಾಜಿಕ ಬಹಿಷ್ಕಾರ ಹಾಕಿದ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಎಚ್ಚೆತ್ತುಕೊಂಡ ಅಧಿಕಾರಿಗಳು ಶುಕ್ರವಾರ ಗ್ರಾಮಕ್ಕೆ ತೆರಳಿ ಶಾಂತಿ ಸಭೆ ನಡೆಸಿದರು.

ನಾಗಮಂಗಲ ಪ್ರಕರಣ ಕಾಂಗ್ರೆಸ್‌ನ ಓಲೈಕೆ ರಾಜಕಾರಣಕ್ಕೆ ಕೈಗನ್ನಡಿ: ಸಂಸದ ಕೋಟ ಶ್ರೀನಿವಾಸ್ ಪೂಜಾರಿ

Sep 14 2024, 01:55 AM IST
ಹಿಂದುಗಳ ಹಬ್ಬವನ್ನು ಕಾಂಗ್ರೆಸ್ ನಿಯಂತ್ರಣ ಮಾಡಲು ಹೊರಟಿದ್ದು, ಅಗೋಚರವಾದ ಕಾರ್ಯತಂತ್ರ ರೂಪಿಸಲಾಗಿದೆ. ಗಣೇಶೋತ್ಸವಕ್ಕೆ ಹಲವು ನಿರ್ಬಂಧಗಳನ್ನು ಹಾಕಿ, ಮೆರವಣಿಗೆ ಮತ್ತು ಧ್ವನಿವರ್ಧಕಗಳಿಗೆ ಸರ್ಕಾರ ನಿಯಂತ್ರಣ ಹಾಕಿದ್ದೆ ಇದಕ್ಕೆ ಸಾಕ್ಷಿ ಎಂದು ಕೋಟ ಆರೋಪಿಸಿದ್ದಾರೆ.

ಅಸಭ್ಯವಾಗಿ ಬೆರಳು ತೋರಿಸಿದ ಪ್ರಕರಣ : ಉದ್ಧಟತನ ಸಮರ್ಥಿಸಿಕೊಂಡ ಕೇಂದ್ರ ಕಾರಾಗೃಹದಲ್ಲಿರುವ ನಟ ದರ್ಶನ್

Sep 14 2024, 01:52 AM IST

ಕೊಲೆ ಪ್ರಕರಣದಲ್ಲಿ ಇಲ್ಲಿನ ಕೇಂದ್ರ ಕಾರಾಗೃಹದಲ್ಲಿರುವ ನಟ ದರ್ಶನ್ ಅಸಭ್ಯವಾಗಿ ಬೆರಳು ತೋರಿಸಿ ಉದ್ಧಟತನ ತೋರಿಸಿದ ಪ್ರಕರಣ ತೀವ್ರ ಟೀಕೆಗೆ ಗುರಿಯಾಗಿರುವ ಬೆನ್ನಲ್ಲೇ ತನ್ನ ವರ್ತನೆಯನ್ನು ಈತ ಸಮರ್ಥಿಸಿಕೊಂಡಿದ್ದಾನೆ ಎಂದು ಗೊತ್ತಾಗಿದೆ.

ಅನಕ್ಷರತೆ ಕಾರಣಕ್ಕೆ ಬಾಲ್ಯ ವಿವಾಹ ಪ್ರಕರಣ ಹೆಚ್ಚಳ

Sep 14 2024, 01:51 AM IST
ಅರಿವು ಕೊರತೆ, ಅನಕ್ಷರತೆ ಕಾರಣದಿಂದ ಹೆಚ್ಚಾಗಿ ಬಾಲ್ಯ ವಿವಾಹಗಳು ಕಂಡುಬರುತ್ತಿವೆ. ಬಾಲ್ಯ ವಿವಾಹ ತಡೆಗಟ್ಟುವ ನಿಟ್ಟಿನಲ್ಲಿ ಸರ್ಕಾರ ಅನೇಕ ಯೋಜನೆಗಳನ್ನು ಜಾರಿಗೊಳಿಸಿದೆ. ಅಧಿಕಾರಿಗಳು ಅಂತಹ ಯೋಜನೆಗಳನ್ನು ಗ್ರಾಮೀಣ ಭಾಗದ ಜನರಿಗೆ ಮುಟ್ಟಿಸಿ ಅರಿವು ಮೂಡಿಸುವ ಕಾರ್ಯ ಅಗತ್ಯವಾಗಿ ಮಾಡಬೇಕಿದೆ ಎಂದು ಪಟ್ಟಣ ಪಂಚಾಯಿತಿಯ ಅಧ್ಯಕ್ಷೆ ಮಂಜುಳಾ ಶ್ರೀಕಾಂತ ಹೇಳಿದರು.

ರಾಜಕೀಯ ತಿರುವು ಪಡೆಯುತ್ತಿರುವ ಕೋಮುಗಲಭೆ ಪ್ರಕರಣ

Sep 14 2024, 01:50 AM IST
ಗಲಭೆಯಲ್ಲಿ ನಷ್ಟವಾಗಿರುವ ಹಿಂದು-ಮುಸ್ಲಿಂ ಎರಡೂ ಸಮುದಾಯದ 30ಕ್ಕೂ ಹೆಚ್ಚು ವ್ಯಾಪಾರಿಗಳಿಗೆ ವೈಯುಕ್ತಿಕವಾಗಿ ನನ್ನ ಕೈಲಾದಷ್ಟು ಆರ್ಥಿಕ ಸಹಾಯ ಮಾಡುತ್ತೇನೆಂದು ಘೋಷಿಸಿದ ಕೇಂದ್ರ ಸಚಿವ ಎಚ್ಡಿಕೆ ತಪ್ಪಿತಸ್ಥರು ಯಾರೇ ಆಗಲಿ ಅವರಿಗೆ ಶಿಕ್ಷೆಯಾಗಬೇಕು. ಅಮಾಯಕರಿಗೆ ಅನ್ಯಾಯವಾಗಲು ನಾನು ಬಿಡುವುದಿಲ್ಲ. ನೀವು ಧೈರ್ಯದಿಂದಿರಿ ಎಂದು ಮಹಿಳೆಯರಿಗೆ ಭರವಸೆ ನೀಡಿದರು.
  • < previous
  • 1
  • ...
  • 61
  • 62
  • 63
  • 64
  • 65
  • 66
  • 67
  • 68
  • 69
  • ...
  • 123
  • next >

More Trending News

Top Stories
ನೇತ್ರಾವತಿ ಬಿಟ್ಟು ರಾಜ್ಯದ 12 ನದಿ ನೀರು ಕುಡಿಯಲು ಅಯೋಗ್ಯ
ಚಿತ್ತಾಪುರದಲ್ಲಿ ನ.2ರಂದು ಪಥ ಸಂಚಲನ: ಅನುಮತಿ ಕೋರಿ ಹೊಸದಾಗಿ ಅರ್ಜಿ
ಇದೀಗ ಚಿತ್ತಾಪುರದ ಮೇಲೆ ಎಲ್ಲರ ಚಿತ್ತ!
ಆರ್‌ಎಸ್‌ಎಸ್‌ : ಶೆಟ್ಟರ್‌ ಪತ್ರದ ಬಗ್ಗೆ ಏಟು - ಎದಿರೇಟು
* ಅಮೆಜಾನ್‌ ಕ್ಲೌಡ್ ಸಮಸ್ಯೆ: ವಿಶ್ವದಹಲವು ವೆಬ್‌ಸೈಟ್‌, ಆ್ಯಪ್‌ ಡೌನ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved