• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮೀಟರ್‌ ಬಡ್ಡಿ ವ್ಯವಹಾರದಿಂದ ಶಾಲಾ ವಿದ್ಯಾರ್ಥಿಗೆ ಚೂರಿ ಇರಿತದ ಪ್ರಕರಣ : 12 ಜನರ ಬಂಧನ

Aug 23 2024, 01:14 AM IST

ಮೀಟರ್‌ ಬಡ್ಡಿ ವ್ಯವಹಾರದಿಂದ ಶಾಲಾ ವಿದ್ಯಾರ್ಥಿಗೆ ಚೂರಿ ಇರಿತದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮತ್ತೆ 12 ಜನರನ್ನು ಹುಬ್ಬಳ್ಳಿ-ಧಾರವಾಡ ಕಮಿಷನರೇಟ್‌ ಬಂಧಿಸಿದೆ.

ಶಿವಮೊಗ್ಗ ಜಿಲ್ಲೆಯಲ್ಲಿ ಮೂರು ತಿಂಗಳಲ್ಲಿ 43 ಬಾಲ್ಯವಿವಾಹ ಪ್ರಕರಣ

Aug 23 2024, 01:04 AM IST
ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಿದ್ದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವಿವಿಧ ಯೋಜನೆಗಳು, ಕಾರ್ಯಕ್ರಮಗಳು ಮತ್ತು ಜಿಲ್ಲಾ ಮಟ್ಟದ ಸಮಿತಿಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಮಾತನಾಡಿದರು.

ಐವನ್ ಡಿಸೋಜ ನಿವಾಸಕ್ಕೆ ದುಷ್ಕರ್ಮಿಗಳಿಂದ ಕಲ್ಲು ತೂರಾಟ : ಮಂಗಳೂರು ನಗರ ದಕ್ಷಿಣ ಪೊಲೀಸ್‌ ಠಾಣೆಯಲ್ಲಿ ಪ್ರಕರಣ

Aug 23 2024, 01:03 AM IST
ಮಂಗಳೂರು ನಗರ ದಕ್ಷಿಣ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಳ ಪತ್ತೆಗಾಗಿ ಎಸಿಪಿ ಸೆಂಟ್ರಲ್ ಮತ್ತು ದಕ್ಷಿಣ ಠಾಣೆ ಇನ್ಸ್‌ಪೆಕ್ಟರ್‌ ನೇತೃತ್ವದಲ್ಲಿ ವಿಶೇಷ ತಂಡ ರಚಿಸಲಾಗಿದೆ.

ಅಕ್ರಮ ಆಸ್ತಿ ಗಳಿಕೆ ಆರೋಪ ಪ್ರಕರಣ : ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಎರಡು ತಾಸು ವಿಚಾರಣೆ

Aug 23 2024, 01:01 AM IST
ಅಕ್ರಮ ಆಸ್ತಿ ಗಳಿಕೆ ಆರೋಪ ಪ್ರಕರಣವು ಸಿಬಿಐನಿಂದ ಲೋಕಾಯುಕ್ತ ಪೊಲೀಸರಿಗೆ ಹಸ್ತಾಂತರಗೊಂಡ ಬಳಿಕ ಇದೇ ಮೊದಲ ಬಾರಿಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ವಿಚಾರಣೆ ಎದುರಿಸಿದರು.

ಅತ್ಯಾಚಾರ ಮತ್ತು ದೌರ್ಜನ್ಯ ಪ್ರಕರಣ ಅಕ್ಷಮ್ಯ : ಮಹಿಳೆಯರ ಸುರಕ್ಷತೆಗೆ ಸರ್ಕಾರ ಕಠಿಣ ಕ್ರಮ ಕೈಗೊಳ್ಳಬೇಕು

Aug 22 2024, 01:03 AM IST

ಕಳೆದ ಕೆಲವು ದಿನಗಳಿಂದ ಕಲ್ಕತ್ತಾ ಮತ್ತು ಬೇರೆ ಕಡೆಗಳಲ್ಲಿ ಮಹಿಳೆಯರ ಮೇಲೆ ನಡೆಯುತ್ತಿರುವ ಅತ್ಯಾಚಾರ ಮತ್ತು ದೌರ್ಜನ್ಯ ಪ್ರಕರಣ ಅಕ್ಷಮ್ಯ. ಇದರ ವಿರುದ್ಧ ಸರ್ಕಾರಗಳು ಸುರಕ್ಷತಾ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಬಿಜೆಪಿ ವಕ್ತಾರ ಎಂ.ಜಿ. ಮಹೇಶ್ ಆಗ್ರಹಿಸಿದರು.

ಪುತ್ತೂರು ಚೂರಿ ಇರಿತ ಪ್ರಕರಣ: ವಿದ್ಯಾರ್ಥಿನಿ ಹೇಳಿಕೆಯಲ್ಲೇ ಗೊಂದಲ

Aug 22 2024, 12:57 AM IST
ಸಿಸಿ ಕ್ಯಾಮೆರಾ ಪರಿಶೀಲನೆ ನಡೆಸಿರುವ ಪೊಲೀಸರಿಗೆ ವಿದ್ಯಾರ್ಥಿನಿಯು ನೀಡಿರುವ ಹೇಳಿಕೆ ಗೊಂದಲ ಮೂಡಿಸಿದೆ. ಈ ಹಿನ್ನೆಲೆಯಲ್ಲಿ ಆರೋಪಿ ಎನ್ನಲಾದ ವಿದ್ಯಾರ್ಥಿಯನ್ನು ಕರೆದಾಗ ಬರುವಂತೆ ಸೂಚನೆ ನೀಡಿ ಮನೆಗೆ ಕಳುಹಿಸಿದ್ದಾರೆ.

ತಾಂಡಾಗಳಲ್ಲಿ ಹೆಚ್ಚಿನ ವಾಂತಿ ಭೇದಿ ಪ್ರಕರಣ

Aug 22 2024, 12:52 AM IST
ಪಾವಗಡ ತಾಂಡಾಗಳಲ್ಲಿ ಹೆಚ್ಚಿನ ವಾಂತಿ ಭೇದಿ ಪ್ರಕರಣ

ವೈದ್ಯೆ ಅತ್ಯಾಚಾರ ಪ್ರಕರಣ ಖಂಡಿಸಿ ಪಂಜಿನ ಮೆರವಣಿಗೆ

Aug 21 2024, 12:30 AM IST
ಕೋಲ್ಕತ್ತಾದ ವೈದ್ಯಕೀಯ ಕಾಲೇಜಿನ ವೈದ್ಯೆ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ಖಂಡಿಸಿ ತಾಲೂಕಿನ ವೈದ್ಯರು ಮತ್ತು ವಿವಿಧ ಸಂಘ-ಸಂಸ್ಥೆಗಳು ಪಟ್ಟಣದಲ್ಲಿ ಸೋಮವಾರ ರಾತ್ರಿ ಪಂಜಿನ ಮೆರವಣಿಗೆ, ಪ್ರತಿಭಟನೆ ನಡೆಸಿದರು.

ಮುಡಾ ಪ್ರಕರಣ : ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಹೈಕೋರ್ಟ್‌ನಿಂದ ತಾತ್ಕಾಲಿಕ ರಿಲೀಫ್

Aug 20 2024, 05:19 AM IST

ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ನೀಡಿರುವ ಅನುಮತಿಯನ್ನು ಪ್ರಶ್ನಿಸಿ, ಸಿಎಂ ಸಿದ್ದರಾಮಯ್ಯ ಅವರು ಸಲ್ಲಿಸಿದ್ದ ಅರ್ಜಿಗೆ ಹೈಕೋರ್ಟ್ ತಾತ್ಕಾಲಿಕ ರಿಲೀಫ್ ನೀಡಿದೆ.  

ಖಾಸಗಿ ವ್ಯಕ್ತಿಗಳಿಗೆ ಸರ್ಕಾರಿ ಜಾಗ ಅಕ್ರಮ ಖಾತೆ ಪ್ರಕರಣ: ದಾಖಲೆ ಪರಿಶೀಲನೆ

Aug 20 2024, 12:51 AM IST
ಬಲ್ಲ ಮೂಲಗಳ ಪ್ರಕಾರ ತಾಲೂಕಿನಾದ್ಯಂತ ಇಂತಹ ದಂಧೆ ನಡೆದಿದೆ. ಅದರಲ್ಲಿಯೂ ಕಸಬಾ ಹಾಗೂ ಹಲಗೂರು ಭಾಗದಲ್ಲಿ ಹತ್ತರಿಂದ ನೂರಾರೂ ಎಕರೆ ಜಾಗವನ್ನು ಒಬ್ಬೊಬ್ಬ ವ್ಯಕ್ತಿ ಹೆಸರಿಗೆ ಖಾತೆ ಮಾಡಿಕೊಡಲಾಗಿದೆ ಎಂದು ಸಾಕಷ್ಟು ದೂರುಗಳು ಸಾರ್ವಜನಿರಿಂದ ಕೇಳಿಬರುತ್ತಿದ್ದವು.
  • < previous
  • 1
  • ...
  • 61
  • 62
  • 63
  • 64
  • 65
  • 66
  • 67
  • 68
  • 69
  • ...
  • 116
  • next >

More Trending News

Top Stories
ನಮ್ಮ ದಾಂಪತ್ಯವನ್ನು ಪುನರ್‌ ನಿರ್ಮಿಸುತ್ತೇವೆ : ಅಜಯ್‌ ರಾವ್ ಪತ್ನಿ
ಧರ್ಮಸ್ಥಳ ಗ್ರಾಮ ಕೇಸ್‌ ರೀತಿ ಶ್ವಾನ ಮೂಳೆ ಪತ್ತೆಗೆ ಎಸ್‌ಐಟಿ?
ಐಪಿಎಲ್‌ಗೆ ಸಜ್ಜಾಗುತ್ತಿರುವ ಕರ್ನಾಟಕದ ಕ್ರಿಕೆಟಿಗರು
ಸಿನಿಮಾ ಗೆಲ್ಲಲು ಸ್ಟಾರ್ ಬೇಕಿಲ್ಲ : ರಮ್ಯಾ
ದೇವಾಲಯಗಳ ಮೇಲೆ ಮೂಲಭೂತವಾದಿಗಳ ದಾಳಿ !
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved