• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೋಲ್ಕತಾ ವೈದ್ಯೆ ಮೇಲೆ ಅತ್ಯಾಚಾರ-ಕೊಲೆ ಪ್ರಕರಣ, ಪ್ರತಿಭಟನೆ

Aug 20 2024, 12:48 AM IST
ಕೋಲ್ಕತಾದ ಆರ್‌ಜಿ ಕರ್ ಆಸ್ಪತ್ರೆಯಲ್ಲಿ ನಡೆದ ವೈದ್ಯೆಯ ಮೇಲಿನ ಭೀಕರ ಅತ್ಯಾಚಾರ ಹಾಗೂ ಕೊಲೆ ಪ್ರಕರಣವನ್ನು ಖಂಡಿಸಿ ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆಯ ನೇತೃತ್ವದಲ್ಲಿ ನೂರಾರು ನರ್ಸಿಂಗ್ ವಿದ್ಯಾರ್ಥಿಗಳು ಬಳ್ಳಾರಿಯಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.

ಮುಡಾ ಸೈಟ್ ಹಂಚಿಕೆ ಪ್ರಕರಣ : ಗೌರ್ನರ್ ವಿರುದ್ಧ ಜಿಲ್ಲೆಗಳಲ್ಲಿ ಇಂದು ಕಾಂಗ್ರೆಸ್ ಪ್ರತಿಭಟನೆ: ಡಿ.ಕೆ.ಶಿವಕುಮಾರ್

Aug 19 2024, 07:52 AM IST

ಮುಡಾ ಸೈಟ್ ಹಂಚಿಕೆ ಪ್ರಕರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಅಕ್ರಮವಾಗಿ ತನಿಖೆ, ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದಾರೆ ಎಂದು ಆರೋಪಿಸಿ ಆಡಳಿತಾರೂಢ ಕಾಂಗ್ರೆಸ್ ಪಕ್ಷ ಸೋಮವಾರ ರಾಜ್ಯಾದ್ಯಂತ ಪ್ರತಿಭಟನೆ ಹಮ್ಮಿಕೊಂಡಿದೆ.

ಕೊಲ್ಕತ್ತಾ ವೈದ್ಯೆ ಮೇಲಿನ ಅತ್ಯಾಚಾರ, ಕೊಲೆ ಪ್ರಕರಣ ಖಂಡಿಸಿ ಆಸ್ಪತ್ರೆ ಬಂದ್‌ : ಚಿಕಿತ್ಸೆ ಸಿಗದೆ ಪರದಾಟ

Aug 18 2024, 01:58 AM IST
ಕೊಲ್ಕತ್ತಾ ವೈದ್ಯೆ ಮೇಲಿನ ಅತ್ಯಾಚಾರ, ಕೊಲೆ ಪ್ರಕರಣ ಖಂಡಿಸಿ ಬೆಂಗಳೂರು ನಗರಾದದ್ಯಂತ ಪ್ರತಿಭಟನೆ ನಡೆಸಲಾಯಿತು.

.6 ಕಳವು ಪ್ರಕರಣ: ಮೂವರ ಬಂಧನ

Aug 18 2024, 01:50 AM IST
ಬಂಗಾರಪೇಟೆ ತಾಲೂಕಿನ ಕಾಮಸಮುದ್ರಂ ಸರಹದ್ದು ರಾಮಸಂದ್ರ (ತೂಲಂಪಲ್ಲಿ)ದ ವಿಜಯಲಕ್ಷೀ ರವರ ಮನೆಯಲ್ಲಿ ಮತ್ತು ಕನುಮನಹಳ್ಳಿ ಗ್ರಾಮದ ಬಸಪ್ಪ ರವರ ಮನೆಯಲ್ಲಿ ಚಿನ್ನದ ಆಭರಣಗಳು ಕಳುವಾಗಿದ್ದು, ಆರೋಪಿಗಳ ಪತ್ತೆಗೆ ಡಿವೈಎಸ್ಪಿ ಪಾಂಡುರಂಗ ನೇತೃತ್ವದಲ್ಲಿ ತಂಡ ರಚಿಸಲಾಗಿತ್ತು.

ವೈದ್ಯೆ ರೇಪ್‌ ಪ್ರಕರಣ : ಕಾಫಿಯ ನಾಡಿನಲ್ಲಿ ಆಸ್ಪತ್ರೆಗಳು ಬಂದ್‌

Aug 18 2024, 01:47 AM IST
ಚಿಕ್ಕಮಗಳೂರು, ಕೋಲ್ಕತಾ ಸರ್ಕಾರಿ ಮೆಡಿಕಲ್‌ ಕಾಲೇಜಿನಲ್ಲಿ ಕಿರಿಯ ವೈದ್ಯೆ ಮೇಲಿನ ಆತ್ಯಾಚಾರ ಹಾಗೂ ಹತ್ಯೆ ಖಂಡಿಸಿ ಕಾಫಿನಾಡಿನಲ್ಲಿ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳು ಶನಿವಾರ ಬಂದ್‌ ಆಗಿದ್ದವು.

‘ಅತ್ಯಾಚಾರ ಪ್ರಕರಣ ನಿಯಂತ್ರಿಸುವಲ್ಲಿ ಸರ್ಕಾರ ವಿಫಲ’

Aug 18 2024, 01:46 AM IST
ಈ ದೇಶದ ವಿದ್ಯಾವಂತರಿಂದ ಹಿಡಿದು ಅವಿದ್ಯಾವಂತರವರೆಗೂ ಮೃಗಗಳಂತೆ ವರ್ತನೆ ಮಾಡುತ್ತಿದ್ದರೂ ಸಮಸ್ಯೆಯನ್ನು ಗಂಭೀರವಾಗಿ ತೆಗೆದುಕೊಳ್ಳಲು ಸರ್ಕಾರಗಳು ವಿಫಲವಾಗಿವೆ. ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಲು ಸೂಕ್ತ ಕಾನೂನು ರೂಪಿಸಬೇಕು

ಅನಧಿಕೃತವಾಗಿ ಮಣ್ಣು ತೆಗೆದ ಹಿನ್ನೆಲೆ ಕೆತ್ತಿಕಲ್‌ ಗುಡ್ಡ ಕುಸಿತ ಭೀತಿ ಪ್ರಕರಣ : ಕಂಪನಿ ವಿರುದ್ಧ ಕ್ರಿಮಿನಲ್‌ ಕೇಸ್‌

Aug 17 2024, 01:03 AM IST

ಅನಧಿಕೃತವಾಗಿ ಮಣ್ಣು ತೆಗೆದಿರುವ ಭೂಮಾಲೀಕರು ಮತ್ತು ಎನ್‌ಎಚ್‌ಎಐ ಅನುಮತಿಸಿದ ಡಿಬಿಎಲ್ ಕಂಪನಿಯವರ ವಿರುದ್ಧ ಗಣಿ ಮತ್ತು ಭೂವಿಜ್ಞಾನ ಇಲಾಖೆಯಿಂದ ಭಾರತಿಯ ನಾಗರಿಕ ಸುರಕ್ಷಾ ಸಂಹಿತೆ ಹಾಗೂ ಎಂಎಂಡಿಎಲ್ ಕಾಯ್ದೆ-1957  ರಡಿ ಎಫ್‌ಐಆರ್ ದಾಖಲಿಸಲಾಗಿದೆ. 

ನಗರಸಭೆ ಆಸ್ತಿ ಲೀಸ್‌ ಪ್ರಕರಣ- ತಪ್ಪಿತಸ್ಥರ ಮೇಲೆ ಶಿಸ್ತುಕ್ರಮಕ್ಕೆ ಆಗ್ರಹ

Aug 17 2024, 12:57 AM IST
ಈ ಅಪರಾಧ 2024 ಜು. 22ರಂದೇ ನಡೆದಿದ್ದರೂ ಅಂದಿನಿಂದ ಇಂದಿನವರೆಗೂ ಯಾವುದೇ ಕಡತಗಳು ಯಾರಿಗೂ ಸಿಗದಂತೆ ನೋಡಿಕೊಂಡಿದ್ದಾರೆ. ನಮ್ಮ ಕೈಗೆ ಸಿಕ್ಕ ತಕ್ಷಣವೇ ಪೌರಾಯುಕ್ತರು, ಜಿಲ್ಲಾಧಿಕಾರಿಗಳಿಗೆ ದೂರು ಸಲ್ಲಿಸಿದ ನಂತರ ಪ್ರಕರಣ ಸಂಪೂರ್ಣ ಹೊರಗಡೆ ಬಂದಿದೆ

ಅಡುಗೆಯಲ್ಲಿ ವಿಷ ಬೆರಿಸಿದ ಪ್ರಕರಣ: ತಪ್ಪಿತಸ್ತರ ಮೇಲೆ ಕ್ರಮಕ್ಕೆ ಸೂಚನೆ

Aug 17 2024, 12:47 AM IST
ದೇವದುರ್ಗ ತಾಲೂಕಿನ ಆಲ್ಕೋಡ ಗ್ರಾಮದ ಕಸ್ತೂರಿ ಬಾ ವಸತಿ ಶಾಲೆಯಲ್ಲಿ ಸಾಂಬರ್‌ನಲ್ಲಿ ವಿಷಯ ಬೆರಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕಿ ಕರೆಮ್ಮ ಜಿ.ನಾಯಕ ಭೇಟಿ ನೀಡಿ ಪರಿಶೀಲಿಸಿದರು.

ಕೆತ್ತಿಕಲ್‌ ಗುಡ್ಡ ಮಣ್ಣು ಕುಸಿತ ಭೀತಿ ಪ್ರಕರಣ ತಿಂಗಳಾಂತ್ಯಕ್ಕೆ ತನಿಖಾ ವರದಿ: ದಿನೇಶ್‌ ಗುಂಡೂರಾವ್‌

Aug 16 2024, 12:52 AM IST
ಕೆತ್ತಿಕಲ್‌ ಗುಡ್ಡದಲ್ಲಿ ಅವ್ಯಾಹತವಾಗಿ ಮಣ್ಣು ತೆಗೆದ ಕಾರಣ ಉಂಟಾಗಿರುವ ಕುಸಿತ ಭೀತಿ ಕುರಿತಂತೆ ಪೊಲೀಸ್‌ ಇಲಾಖೆಯ ಸೆಂಟ್ರಲ್‌ ಎಸಿಪಿ ನೇತೃತ್ವದಲ್ಲಿ ತನಿಖೆ ನಡೆಯುತ್ತಿದೆ. ಈ ತಿಂಗಳಾಂತ್ಯಕ್ಕೆ ವರದಿ ಸಿಗಲಿದ್ದು, ವರದಿ ಆಧಾರದಲ್ಲಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ದ.ಕ.ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ.
  • < previous
  • 1
  • ...
  • 62
  • 63
  • 64
  • 65
  • 66
  • 67
  • 68
  • 69
  • 70
  • ...
  • 116
  • next >

More Trending News

Top Stories
ನಮ್ಮ ದಾಂಪತ್ಯವನ್ನು ಪುನರ್‌ ನಿರ್ಮಿಸುತ್ತೇವೆ : ಅಜಯ್‌ ರಾವ್ ಪತ್ನಿ
ಧರ್ಮಸ್ಥಳ ಗ್ರಾಮ ಕೇಸ್‌ ರೀತಿ ಶ್ವಾನ ಮೂಳೆ ಪತ್ತೆಗೆ ಎಸ್‌ಐಟಿ?
ಐಪಿಎಲ್‌ಗೆ ಸಜ್ಜಾಗುತ್ತಿರುವ ಕರ್ನಾಟಕದ ಕ್ರಿಕೆಟಿಗರು
ಸಿನಿಮಾ ಗೆಲ್ಲಲು ಸ್ಟಾರ್ ಬೇಕಿಲ್ಲ : ರಮ್ಯಾ
ದೇವಾಲಯಗಳ ಮೇಲೆ ಮೂಲಭೂತವಾದಿಗಳ ದಾಳಿ !
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved