• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಭಾರತದಲ್ಲಿ ಮೊದಲ ಮಂಕಿಪಾಕ್ಸ್‌ ಪ್ರಕರಣ ದೃಢ

Sep 10 2024, 01:38 AM IST
ಆಫ್ರಿಕಾದ ದೇಶಗಳಲ್ಲಿ ಸಾಕಷ್ಟು ಸಾವು-ನೋವಿಗೆ ಕಾರಣವಾದ ಮಂಕಿಪಾಕ್ಸ್‌ ವೈರಸ್‌ನ ಮೊದಲ ಪ್ರಕರಣವೊಂದು ಭಾರತದಲ್ಲಿ ದೃಢಪಟ್ಟಿದೆ.

ರೇಣುಕಾಸ್ವಾಮಿ ಕೊಲೆ ಪ್ರಕರಣ: ದರ್ಶನ್‌ ಹೇಳಿಕೆ

Sep 10 2024, 01:31 AM IST
ಕಳೆದ 10 ವರ್ಷಗಳಿಂದ ಪವಿತ್ರಾಗೌಡಳ ಜತೆ ಲಿವ್ ಇನ್‌ ರಿಲೇಷನ್‌ನಲ್ಲಿದ್ದು, ಆರ್‌.ಆರ್‌.ನಗರದ ನನ್ನ ಮನೆಯಿಂದ ಒಂದೂವರೆ ಕಿ.ಮೀ. ದೂರದಲ್ಲಿ ಆಕೆ ನೆಲೆಸಿದ್ದಾಳೆ. ನನ್ನ ಹಾಗೂ ಪವಿತ್ರಾ ಮನೆಯಲ್ಲಿ ಪವನ್ ಕೆಲಸ ಮಾಡುತ್ತಿದ್ದ.

ಹನಿಟ್ರ್ಯಾಪ್‌ ಪ್ರಕರಣ: ಇಬ್ಬರು ಆರೋಪಿಗಳ ಸೆರೆ

Sep 09 2024, 01:39 AM IST
ಮುಂಬೈ ಮೂಲದ ಯುವತಿ ದೂರನ್ನಾಧರಿಸಿ ಪ್ರಕರಣ ದಾಖಲು । ರಾಜು ಲೇಂಗಟಿ, ಪ್ರಭು ಹಿರೇಮಠ ಬಂಧನ

ವಂಚನೆ ಪ್ರಕರಣ: ನಕಲಿ ಸ್ವಾಮಿ ಸೇರಿ ಮೂವರ ಬಂಧನ

Sep 09 2024, 01:32 AM IST
ಪೊಲೀಸರು ಕಾರ್ಯಾಚರಣೆ ಕೈಗೊಂಡು ಹೊಸಪೇಟೆ, ಚಿತ್ರದುರ್ಗದಲ್ಲಿ ಇಟ್ಟಿದ್ದ ಹಣ ವಶಪಡಿಸಿಕೊಂಡಿದ್ದಾರೆ.

ಕೋಲೆ ಪ್ರಕರಣ ಉಳಿದ ಅರೋಪಿತರು ಸಿಗುವರೆಗೂ ಸೂಕ್ತ ಭದ್ರತೆ ನೀಡಿ

Sep 07 2024, 01:41 AM IST
ಸಂಜಯ ಅವರನ್ನು ಗಂಡನ ಸಹೋದರರು ಸೇರಿ 8 ಜನರು ಮಾರಕಸ್ತ್ರಗಳಿಂದ ಹತ್ಯೆ

ಲೈಂಗಿಕ ದೌರ್ಜನ್ಯ ಪ್ರಕರಣ: ಅಪರಾಧಿಗೆ ಜೀವಾವಧಿ ಕಠಿಣ ಶಿಕ್ಷೆ

Sep 07 2024, 01:35 AM IST
ದಂಡ ವಿಧಿಸಿ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ಪೋಕ್ಸೋ ವಿಶೇಷ ನ್ಯಾಯಾಲಯವು ಗುರುವಾರ ತೀರ್ಪು ನೀಡಿದೆ.

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್‌ ವಿರುದ್ಧ ಪಟ್ಟಣಗೆರೆ ಶೆಡ್‌ನ ಮಣ್ಣೂ ಪ್ರಬಲ ಸಾಕ್ಷ್ಯ!

Sep 07 2024, 01:30 AM IST
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ ವಿರುದ್ಧ ಮೃತನ ರಕ್ತ ಹಾಗೂ ಫೋಟೋಗಳು ಮಾತ್ರವಲ್ಲದೆ ಹತ್ಯೆ ಕೃತ್ಯ ನಡೆದ ಪಟ್ಟಣಗೆರೆ ಶೆಡ್‌ನ ಮಣ್ಣು ಸಹ ಮಹತ್ವದ ವೈಜ್ಞಾನಿಕ ಪುರಾವೆಯಾಗಿದೆ.

ತುಂಗಭದ್ರಾ ಡ್ಯಾಂ ಗೇಟ್‌ ಕಳಚಿ ಬಿದ್ದ ಪ್ರಕರಣ: ತಾಂತ್ರಿಕ ಪರಿಶೀಲನಾ ಸಮಿತಿ ರಚನೆ

Sep 06 2024, 01:08 AM IST
ಪರಿಣತ ತಜ್ಞ ಎ.ಕೆ. ಬಜಾಜ್ ಮುಖ್ಯಸ್ಥರಾಗಿದ್ದು, ಈ ಸಮಿತಿ ಇನ್ನೂ ಐವರು ಸದಸ್ಯರನ್ನು ಒಳಗೊಂಡಿದೆ.

ಜ್ಯುವಲರ್ಸ್ ಕಳ್ಳತನ ಪ್ರಕರಣ: ಐವರು ಅಂತಾರಾಜ್ಯ ಆಭರಣ ಕಳ್ಳರ ಬಂಧನ

Sep 06 2024, 01:04 AM IST
ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಅಂತಾರಾಜ್ಯ ಕಳ್ಳರನ್ನು ಬಂಧಿಸಿರುವ ಮಹಾನಗರ ಪೊಲೀಸರು, ಆರೋಪಿಗಳಿಂದ ₹77 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ಕೃತ್ಯಕ್ಕೆ ಬಳಸಿದ ಕಾರು, ಗ್ಯಾಸ್ ಕಟರ್ ಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ರೇಣುಕಾಸ್ವಾಮಿ ಹತ್ಯೆ ಪ್ರಕರಣ : ದರ್ಶನ್‌ ಮತ್ತು ಸಹಚರರಿಗೆಗೆ ಡಿಎನ್‌ಎ ಪರೀಕ್ಷೆ ಕಂಟಕ

Sep 05 2024, 02:21 AM IST
ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಮತ್ತು ಅವರ ಸಹಚರರಿಗೆ ಡಿಎನ್‌ಎ ಪರೀಕ್ಷೆಯು ಪ್ರಮುಖ ವೈಜ್ಞಾನಿಕ ಸಾಕ್ಷಿಯಾಗಿದೆ. ಪೊಲೀಸರು ಲೂಮಿನಾರ್ ಪರೀಕ್ಷೆ, ಮೊಬೈಲ್ ದತ್ತಾಂಶ ಮರುಪಡೆಯುವಿಕೆ ಮತ್ತು ಆನ್‌ಲೈನ್ ಖರೀದಿ ದಾಖಲೆಗಳನ್ನು ಒಳಗೊಂಡಂತೆ ಸಾಕ್ಷ್ಯಗಳನ್ನು ಸಂಗ್ರಹಿಸಿದ್ದಾರೆ.
  • < previous
  • 1
  • ...
  • 63
  • 64
  • 65
  • 66
  • 67
  • 68
  • 69
  • 70
  • 71
  • ...
  • 123
  • next >

More Trending News

Top Stories
ಕೌನ್‌ ಬನೇಗ ಕರೋಡ್‌ಪತಿಯಲ್ಲಿ ಗೆದ್ದ ಹಣ ದೈವ ನರ್ತಕರಿಗೆ ಮತ್ತು ಸರ್ಕಾರಿ ಶಾಲೆಗೆ : ರಿಷಬ್ ಶೆಟ್ಟಿ
ತಲೆ ಬಾಚ್ಕಳಿ, ರಾಯರಡ್ಡಿ ಕಟ್ಟುವ ಧರ್ಮ ಸೇರಿಕೊಳ್ಳಿ: ಅತ್ತೆ ಬೈದರೆ ಬೇಜಾರ್‌ ಮಾಡ್ಕೋಬೇಡಿ ಅಂತಾರೆ ಜಡ್ಜ್‌
ಸಿಎಂ, ಡಿಸಿಎಂ, ಸಚಿವರು ಅಹಂಕಾರದ ಮಾತು ಕೈಬಿಡಲಿ : ಕೇಂದ್ರ ಸಚಿವ ಜೋಶಿ
ನನ್ನ ಆದೇಶವನ್ನು ಕಾಂಗ್ರೆಸ್ಸಿಗರು ಸರಿಯಾಗಿ ಓದಿಕೊಳ್ಳಲಿ : ಶೆಟ್ಟರ್‌
ಪಥಸಂಚಲನ ತಡೆಯಲೆತ್ನಿಸಿದ ವ್ಯಕ್ತಿಗಳಿಗೆ ಮುಖಭಂಗ : ಬಿವೈವಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved