• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಣಿಪಾಲ ಮತಾಂತರ ಯತ್ನ ಪ್ರಕರಣ: ಎನ್‌ಐಎಗೆ ಒಪ್ಪಿಸಲು ಆಗ್ರಹ

Sep 05 2024, 12:35 AM IST
ವೈದ್ಯ ವಿದ್ಯಾರ್ಥಿನಿಗೆ ಇಸ್ಲಾಂಗೆ ಮತಾಂತರವಾಗುವಂತೆ ಸಹಪಾಠಿ ವೈದ್ಯ ಕಿರುಕುಳ ನೀಡಿರುವ ಪ್ರಕರಣವನ್ನು ಎನ್‌ಐಎಗೆ ವಹಿಸುವಂತೆ ವಿಎಚ್‌ಪಿ ಪೊಲೀಸ್‌ ವರಿಷ್ಠಾಧಿಕಾರಿಗಳಿಗೆ ಮನವಿ ಸಲ್ಲಿಸಿದೆ.

ಹೆಣ್ಣು ಭ್ರೂಣ ಹತ್ಯೆ ಪ್ರಕರಣ: 12 ಆರೋಪಿಗಳ ಬಂಧನ

Sep 05 2024, 12:34 AM IST
ಬಡ ಹಾಗೂ ಮಧ್ಯಮ ವರ್ಗದವರಿಂದ 25 ರಿಂದ 30 ಸಾವಿರ ರು. ಹಾಗೂ ಸಿರಿವಂತರೆಂದು ತಿಳಿದುಬಂದರೆ 1 ಲಕ್ಷ ರು.ವರೆಗೂ ವಸೂಲಿ ಮಾಡುತ್ತಿದ್ದರು. ಕೇವಲ ಆರೇಳು ಸಾವಿರ ರು. ಗಳಿಗೆ ಸ್ಕ್ಯಾನಿಂಗ್ ಮಾಡಿಸುತ್ತಿದ್ದರು.

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್‌ ಗ್ಯಾಂಗ್‌ ವಿರುದ್ಧ ಕೊಲೆ, ಕಿಡ್ನಾಪ್‌ ದೋಷಾರೋಪ

Sep 04 2024, 01:47 AM IST

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಸೇರಿದಂತೆ 14 ಮಂದಿ ವಿರುದ್ಧ ಕೊಲೆ ಮತ್ತು ಅಪಹರಣ ಹಾಗೂ ಇನ್ನು ಮೂವರ ಮೇಲೆ ಸಾಕ್ಷ್ಯ ನಾಶ ಆರೋಪ ದಾಖಲಿಸಲು ಪೊಲೀಸರು ಮುಂದಾಗಿದ್ದಾರೆ. 

ನೇಜಾರುನಲ್ಲಿ ತಾಯಿ ಮತ್ತು ಮೂವರು ಮಕ್ಕಳ ಕೊಲೆ ಪ್ರಕರಣ: ವಿಚಾರಣೆ ಉಡುಪಿಯಲ್ಲೇ ಮುಂದುವರಿಸಲು ಹೈಕೋರ್ಟ್ ಆದೇಶ

Sep 03 2024, 01:46 AM IST
ನೇಜಾರುನಲ್ಲಿ ತಾಯಿ ಮತ್ತು ಮೂವರು ಮಕ್ಕಳ ಹತ್ಯೆ ಪ್ರಕರಣದ ವಿಚಾರಣೆಯನ್ನು ಉಡುಪಿಯಲ್ಲಿಯೇ ಮುಂದುವರಿಸಲು ಹೈಕೋರ್ಟ್ ಆದೇಶ ನೀಡಿದೆ. ಆರೋಪಿ ಪ್ರವೀಣ್ ಚೌಗುಲೆ ಸಲ್ಲಿಸಿದ್ದ ತಡೆಯಾಜ್ಞೆ ಅರ್ಜಿಯನ್ನು ಹೈಕೋರ್ಟ್ ರದ್ದುಗೊಳಿಸಿದೆ.

ಅತ್ತೆ ಮೇಲೆ ಸೊಸೆಯಿಂದ ಹಲ್ಲೆ: ಪ್ರಕರಣ ದಾಖಲು

Sep 03 2024, 01:36 AM IST
ಅತ್ತೆ ಮೇಲೆ ಸೊಸೆಯಿಂದ ಹಲ್ಲೆ: ಪ್ರಕರಣ ದಾಖಲು

ಲಾಡ್ಜ್‌ನಲ್ಲಿ ವೇಶ್ಯಾವಾಟಿಕೆ: ಮೂವರ ಮೇಲೆ ಪ್ರಕರಣ ದಾಖಲು

Sep 03 2024, 01:35 AM IST
ಮುರ್ಡೇಶ್ವರ ಸಬ್ ಇನ್ಸಪೆಕ್ಟರ್ ಶಿವಕುಮಾರ ಎಸ್.ಆರ್. ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ಮಂಕಿಪಾಕ್ಸ್ ಪ್ರಕರಣ ಬಗ್ಗೆ ಮುಂಜಾಗೃತಿ ವಹಿಸಿ

Sep 02 2024, 02:13 AM IST
ರಾಜ್ಯ ಮಟ್ಟದಲ್ಲಿ ವಿಭಿನ್ನ ಕಾರ್ಯಕ್ರಮವಾಗಿ ಗುರುತಿಸಲು ಶ್ರಮ ವಹಿಸಬೇಕು.

ನಕಲಿ ನೋಟು ಕಳ್ಳಸಾಗಣೆ ಪ್ರಕರಣ : ಬೆಂಗಳೂರಿನ ಎನ್‌ಐಎ ವಿಶೇಷ ನ್ಯಾಯಾಲಯದಿಂದ ಆರೋಪಿಗೆ 6 ವರ್ಷ ಜೈಲು ಶಿಕ್ಷೆ

Sep 02 2024, 02:09 AM IST

ಪಶ್ಚಿಮ ಬಂಗಾಳ ಮೂಲದ ಶರೀಫ್‌ ಉಲ್‌ ಇಸ್ಲಾಂ ಎಂಬಾತನಿಗೆ ಬೆಂಗಳೂರಿನ ಎನ್‌ಐಎ ವಿಶೇಷ ನ್ಯಾಯಾಲಯವು ನಕಲಿ ನೋಟು ಕಳ್ಳಸಾಗಣೆ ಪ್ರಕರಣದಲ್ಲಿ ಆರು ವರ್ಷಗಳ ಸರಳ ಕಾರಾಗೃಹ ಶಿಕ್ಷೆ ಮತ್ತು ₹5 ಸಾವಿರ ದಂಡ ವಿಧಿಸಿದೆ. 

ವಾಂತಿ-ಭೇದಿ ಪ್ರಕರಣ: ಜೋಳದಾಳಿನಲ್ಲಿ ಅಸ್ವಸ್ಥರ ಆರೋಗ್ಯ ವಿಚಾರಿಸಿದ ಸಂಸದೆ

Sep 02 2024, 02:04 AM IST
ಚನ್ನಗಿರಿ ತಾಲೂಕಿನ ಜೋಳದಾಳ್ ಗ್ರಾಮದಲ್ಲಿ ಕಲುಷಿತ ನೀರು ಸೇವನೆಯಿಂದ ವಾಂತಿ-ಭೇದಿಯಿಂದ ಬಳಲುತ್ತಿರುವವರ ಸಂಖ್ಯೆ ನಾಲ್ಕು ದಿನಗಳಿಂದ ಹೆಚ್ಚಳವಾಗುತ್ತಿದೆ. ಈ ಬಗ್ಗೆ ವಾಸ್ತವಾಂಶ ತಿಳಿಯಲು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಭಾನುವಾರ ಸಂಜೆ ಜೋಳದಾಳು ಗ್ರಾಮಕ್ಕೆ ಭೇಟಿ ನೀಡಿ ಅಸ್ವಸ್ಥರ ಮನೆಗಳಿಗೆ ತೆರಳಿ ಆರೋಗ್ಯ ವಿಚಾರಿಸಿದರು.

ಬೆಂಗಳೂರಿನಲ್ಲಿ ಒಂದೇ ತಿಂಗಳಲ್ಲಿ ಡ್ರಂಕ್‌ ಆ್ಯಂಡ್ ಡ್ರೈವ್‌ ವಿರುದ್ಧ 2030 ಪ್ರಕರಣ

Sep 02 2024, 02:03 AM IST

ರಾಜಧಾನಿಯಲ್ಲಿ ಡ್ರಂಕ್‌ ಆ್ಯಂಡ್ ಡ್ರೈವ್‌ ವಿರುದ್ಧ ವಿಶೇಷ ಕಾರ್ಯಾಚರಣೆ ಕೈಗೊಂಡಿದ್ದ ನಗರ ಸಂಚಾರ ಪೊಲೀಸರು ಆಗಸ್ಟ್‌ ತಿಂಗಳಲ್ಲಿ 2,030 ಪಾನಮತ್ತ ಚಾಲಕರು/ಸವಾರರ ವಿರುದ್ಧ ಮೋಟಾರು ವಾಹನ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ.

  • < previous
  • 1
  • ...
  • 64
  • 65
  • 66
  • 67
  • 68
  • 69
  • 70
  • 71
  • 72
  • ...
  • 123
  • next >

More Trending News

Top Stories
ಕೌನ್‌ ಬನೇಗ ಕರೋಡ್‌ಪತಿಯಲ್ಲಿ ಗೆದ್ದ ಹಣ ದೈವ ನರ್ತಕರಿಗೆ ಮತ್ತು ಸರ್ಕಾರಿ ಶಾಲೆಗೆ : ರಿಷಬ್ ಶೆಟ್ಟಿ
ತಲೆ ಬಾಚ್ಕಳಿ, ರಾಯರಡ್ಡಿ ಕಟ್ಟುವ ಧರ್ಮ ಸೇರಿಕೊಳ್ಳಿ: ಅತ್ತೆ ಬೈದರೆ ಬೇಜಾರ್‌ ಮಾಡ್ಕೋಬೇಡಿ ಅಂತಾರೆ ಜಡ್ಜ್‌
ಸಿಎಂ, ಡಿಸಿಎಂ, ಸಚಿವರು ಅಹಂಕಾರದ ಮಾತು ಕೈಬಿಡಲಿ : ಕೇಂದ್ರ ಸಚಿವ ಜೋಶಿ
ನನ್ನ ಆದೇಶವನ್ನು ಕಾಂಗ್ರೆಸ್ಸಿಗರು ಸರಿಯಾಗಿ ಓದಿಕೊಳ್ಳಲಿ : ಶೆಟ್ಟರ್‌
ಪಥಸಂಚಲನ ತಡೆಯಲೆತ್ನಿಸಿದ ವ್ಯಕ್ತಿಗಳಿಗೆ ಮುಖಭಂಗ : ಬಿವೈವಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved