• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ತೆಂಗಿನ ಸಸಿ ಕಿತ್ತ ಪ್ರಕರಣ: ಮುಂದುವೆರೆದ ಪ್ರತಿಭಟನೆ

Aug 03 2024, 12:42 AM IST
ತಾಲೂಕಿನ ಕೋಳಘಟ್ಟ ಗ್ರಾಮದ ಸರ್ವೇ ನಂಬರ್ ೫೫ ರಲ್ಲಿ ನೆಡಲಾಗಿದ್ದ ತೆಂಗಿನ ಸಸಿಗಳನ್ನು ತಾಲೂಕು ಆಡಳಿತ ಕಿತ್ತು ಹಾಕಿರುವ ಪ್ರಕರಣ

ಪೋಕ್ಸೋ ಪ್ರಕರಣ ನಿಯಂತ್ರಣಕ್ಕೆ ಕ್ರಮ ಅಗತ್ಯ: ನಲಿನ್ ಅತುಲ್

Aug 03 2024, 12:33 AM IST
ಪೋಕ್ಸೋ ಪ್ರಕರಣಗಳಲ್ಲಿ ಕೇವಲ ಅಪ್ರಾಪ್ತೆಯ ಮೇಲಿನ ಲೈಂಗಿಕ ದೌರ್ಜನ್ಯ ಮಾತ್ರವಲ್ಲ, ಬಾಲ್ಯವಿವಾಹದ ಪ್ರಕರಣಗಳಲ್ಲಿಯೂ ಪೋಕ್ಸೋ ಪ್ರಕರಣ ದಾಖಲಿಸಬಹುದು ಎಂದು ಜಿಲ್ಲಾಧಿಕಾರಿ ನಲಿನ್ ಅತುಲ್ ಹೇಳಿದರು.

ಕೆಂಚನಹಳ್ಳಿಯಲ್ಲಿ ಜಾತಿ ನಿಂದನೆ, ಹಲ್ಲೆ ಪ್ರಕರಣ ಆರೋಪಿಗಳನ್ನು ಬಂಧಿಸಿ: ಎನ್.ಮಹೇಶ್

Aug 03 2024, 12:33 AM IST
ಜಮೀನು ವಿಚಾರವಾಗಿ ಸವರ್ಣಿಯರಾದ ಚೆಲುವೇಗೌಡ, ಯೇಗೇಶ್, ಲೋಕೇಶ್, ಬೆಟ್ಟೇಗೌಡ, ಪ್ರಸನ್ನಕುಮಾರ್, ಚಂದ್ರು ಅದೇ ಗ್ರಾಮದ ಪರಿಶಿಷ್ಟ ಜನಾಂಗದ ಶಂಕರ, ಸಾವಿತ್ರಿ, ತ್ರಿವೇಣಿ, ಧನಲಕ್ಷ್ಮೀ, ಸಣ್ಣಮ್ಮ, ಐಶ್ವರ್ಯ ಎಂಬುವವರ ಮೇಲೆ ಜುಲೈ 27ರಂದು ಮಾರಣಾಂತಿಕ ಹಲ್ಲೆ ನಡೆಸಿ ಜಾತಿ ನಿಂದನೆ ಮಾಡಿದ್ದಾರೆ.

ಬಾಲಕಿ ಮೇಲೆ ಅತ್ಯಾಚಾರ: ಫೋಕ್ಸೋ ಪ್ರಕರಣ ದಾಖಲು

Aug 02 2024, 12:51 AM IST
Rape of girl: Foxo case registered

ದರ್ವೇಶ ಗ್ರೂಪ್‌ ವಂಚನೆ ಪ್ರಕರಣ: ಸಿಐಡಿ ತನಿಖೆ ಚುರುಕು

Jul 30 2024, 12:34 AM IST
ರಾಯಚೂರಿನ ದರ್ವೇಶ ಗ್ರೂಪ್‌ ಕಂಪನಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಶಕ್ಕೆ ಪಡೆದಿರುವ ಮೂರು ಜನ ಆರೋಪಿತರನ್ನು 2ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶರ ಮುಂದೆ ಹಾಜರು ಪಡಿಸಿ, ವಾಪಸ್ಸು ಕರೆದುಕೊಂಡು ಹೋಗುತ್ತಿರುವ ಪೊಲೀಸ್‌ ಹಾಗೂ ಸಿಐಡಿ ಅಧಿಕಾರಿಗಳು.

ಶಾಸಕ ಎಸ್.ಎನ್.ನಾರಾಯಣಸ್ವಾಮಿ ವಿರುದ್ಧ 47 ಎಕರೆ ಒತ್ತುವರಿ ಪ್ರಕರಣ : ಆರೋಪ ಸಾಬೀತಾದರೆ ಎಲ್ಲಾ ಅಸ್ತಿ ದಾನ

Jul 30 2024, 12:31 AM IST

ಈ ಹಿಂದಿನ ಜಿಲ್ಲಾಧಿಕಾರಿಗಳಾಗಿದ್ದ ಡಿ.ಕೆ.ರವಿ ಮತ್ತು ಮನೋಜ್ ಕುಮಾರ್ ಮೀನಾ, ಶಾಸಕರಿಂದ ಸುಮಾರು 47 ಎಕರೆ ಒತ್ತುವರಿಯಾದ ಬಗ್ಗೆ ತನಿಖೆ ನಡೆಸಿ ನೋಟಿಸ್ ಜಾರಿ ಮಾಡಿದ್ದರು. ಈ ಸಂಬಂಧವಾಗಿ ನ್ಯಾಯಾಲಯದ ಮೆಟ್ಟಿಲು ಏರಿದ್ದು ವಿಚಾರಣೆ ಹಂತದಲ್ಲಿದೆ.

ನಾಲ್ಕು ಜಿಲ್ಲೆಗಳಲ್ಲಿ ೪೧೭೦೦ ಪೋಡಿ ದುರಸ್ತಿ ಪ್ರಕರಣ ಬಾಕಿ: ಸಚಿವ ಕೃಷ್ಣ ಭೈರೇಗೌಡ

Jul 29 2024, 12:46 AM IST
ಮಂಡ್ಯ ಜಿಲ್ಲೆಯ ೩೯೮೭೭ ರೈತರಿಗೆ ೮೩೦೩೪ ಎಕರೆ, ಮೈಸೂರು ಜಿಲ್ಲೆಯ ೩೦೧೬೩ ರೈತರಿಗೆ ೧೧೩೫೯೫ ಎಕರೆ, ಚಾಮರಾಜನಗರ ಜಿಲ್ಲೆಯ ೩೪೨೬೦ ರೈತರಿಗೆ ೭೯೮೦೪ ಹಾಗೂ ಹಾಸನ ಜಿಲ್ಲೆಯ ೬೧೫೮೨ ರೈತರಿಗೆ ೧೩೬೫೬೨ ಎಕರೆ ಜಮೀನನ್ನು ಮಂಜೂರು ಮಾಡಲಾಗಿದ್ದು, ಇದರಲ್ಲಿ ಮಂಡ್ಯ ಜಿಲ್ಲೆಯಲ್ಲಿ ೧೫೯೬೬ ಪ್ರಕರಣಗಳಲ್ಲಿ ಪೋಡಿ ದುರಸ್ತಿ ಆಗಿದ್ದರೆ ೮೩೩ ಪ್ರಕರಣಗಳು ಬಾಕಿ ಉಳಿದಿವೆ.

ಮುಡಾ ಅಕ್ರಮ ನಿವೇಶನ ಹಂಚಿಕೆ ಪ್ರಕರಣ - ಸಿಎಂ ವಿರುದ್ಧ ಪ್ರಾಸಿಕ್ಯೂಷನ್‌ ಕೋರಿ ರಾಜ್ಯಪಾಲರಿಗೆ ಅರ್ಜಿ

Jul 27 2024, 01:50 AM IST

 ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧ ಖಾಸಗಿ ದೂರು ದಾಖಲಿಸಲು ಪ್ರಾಸಿಕ್ಯೂಷನ್‌ ಅನುಮತಿಗಾಗಿ ಸಾಮಾಜಿಕ ಕಾರ್ಯಕರ್ತ ಟಿ.ಜೆ.ಅಬ್ರಾಹಂ ಅವರು ರಾಜ್ಯಪಾಲರಿಗೆ ಮನವಿ ಮಾಡಿದ್ದಾರೆ.

ದರ್ವೇಶ ಗ್ರೂಪ್ ಕಂಪನಿ ವಂಚನೆ ಪ್ರಕರಣ: ಸಿಐಡಿ ತನಿಖೆ ಶುರು

Jul 27 2024, 12:48 AM IST
ರಾಯಚೂರಿನ ದರ್ವೇಶ ಗ್ರೂಪ್‌ ಕಂಪನಿ ಹಣ ಹೂಡಿಕೆಯ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಅಧಿಕಾರಿಗಳ ತಂಡವು ತನಿಖೆಯನ್ನು ಆರಂಭಿಸಿದೆ.

ಮಹರ್ಷಿ ವಾಲ್ಮೀಕಿ ನಿಗಮದ ಅಕ್ರಮ ಹಣ ವರ್ಗಾವಣೆ ಪ್ರಕರಣ: ವರ್ಮಾ ಖರೀದಿಸಿದ್ದ 10 ಕೆಜಿ ಚಿನ್ನ ಜಪ್ತಿ

Jul 27 2024, 12:46 AM IST

  ವಿಶೇಷ ತನಿಖಾ ತಂಡವು (ಎಸ್‌ಐಟಿ), ನಿಗಮದ ಹಣದಲ್ಲಿ ‘ಹೈದರಾಬಾದ್ ಗ್ಯಾಂಗ್‌’ನ ಮಾಸ್ಟರ್‌ ಮೈಂಡ್ ಎನ್ನಲಾದ ಸತ್ಯನಾರಾಯಣ್ ವರ್ಮಾ ಖರೀದಿಸಿದ್ದ 10 ಕೆ.ಜಿ.ಚಿನ್ನವನ್ನು ವಶಪಡಿಸಿಕೊಂಡಿದೆ.

  • < previous
  • 1
  • ...
  • 66
  • 67
  • 68
  • 69
  • 70
  • 71
  • 72
  • 73
  • 74
  • ...
  • 116
  • next >

More Trending News

Top Stories
ನಮ್ಮ ದಾಂಪತ್ಯವನ್ನು ಪುನರ್‌ ನಿರ್ಮಿಸುತ್ತೇವೆ : ಅಜಯ್‌ ರಾವ್ ಪತ್ನಿ
ಧರ್ಮಸ್ಥಳ ಗ್ರಾಮ ಕೇಸ್‌ ರೀತಿ ಶ್ವಾನ ಮೂಳೆ ಪತ್ತೆಗೆ ಎಸ್‌ಐಟಿ?
ಐಪಿಎಲ್‌ಗೆ ಸಜ್ಜಾಗುತ್ತಿರುವ ಕರ್ನಾಟಕದ ಕ್ರಿಕೆಟಿಗರು
ಸಿನಿಮಾ ಗೆಲ್ಲಲು ಸ್ಟಾರ್ ಬೇಕಿಲ್ಲ : ರಮ್ಯಾ
ದೇವಾಲಯಗಳ ಮೇಲೆ ಮೂಲಭೂತವಾದಿಗಳ ದಾಳಿ !
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved