• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾರ್ಕಳ ಅತ್ಯಾಚಾರ ಪ್ರಕರಣ ರಾಜ್ಯ ಸರ್ಕಾರದ ವೈಫಲ್ಯಕ್ಕೆ ಹಿಡಿದ ಕೈಗನ್ನಡಿ : ಸಂಸದ ಕ್ಯಾ.ಬ್ರಿಜೇಶ್‌ ಚೌಟ

Aug 25 2024, 01:49 AM IST
ರಾಜ್ಯದಲ್ಲಿ ಇಂತಹ ಹೇಯ ಕೃತ್ಯಗಳು ಪದೇ ಪದೇ ಮರುಕಳಿಸುತ್ತಿರುವುದು ಕಾಂಗ್ರೆಸ್ ನೇತೃತ್ವದ ಸಿದ್ದರಾಮಯ್ಯ ಸರ್ಕಾರದ ವೈಫಲ್ಯವನ್ನು ಎತ್ತಿ ತೋರಿಸುತ್ತದೆ ಎಂದು ಸಂಸದ ಬ್ರಿಜೇಶ್‌ ಚೌಟ ಆರೋಪಿಸಿದರು.

ಮಧ್ಯಸ್ಥಿಕೆದಾರರಿಂದ ಪ್ರಕರಣ ಇತ್ಯರ್ಥ ಅತ್ಯುತ್ತಮ ಕಾರ್ಯ: ನ್ಯಾ. ರಾಜೇಶ್ವರಿ ಹೆಗಡೆ

Aug 24 2024, 01:24 AM IST
ಇಂದಿನ ದಿನಗಳಲ್ಲಿ ಮಧ್ಯಸ್ಥಿಕೆದಾರರ ಭಾಗವಹಿಸಿಕೆ ಮೂಲಕ ಪ್ರಕರಣಗಳನ್ನು ಇತ್ಯರ್ಥಪಡಿಸುವುದು ಅತ್ಯುತ್ತಮ ಕಾರ್ಯವಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶೆ ರಾಜೇಶ್ವರಿ ಎನ್. ಹೆಗಡೆ ದಾವಣಗೆರೆಯಲ್ಲಿ ಹೇಳಿದ್ದಾರೆ.

ದೇಶಾದ್ಯಂತ ಪ್ರತಿದಿನ ಸುಮಾರು 90 ಅತ್ಯಾಚಾರ ಪ್ರಕರಣ : ಮೋದಿಗೆ ಪತ್ರ ಬರೆದು ದೀದಿ ಆತಂಕ

Aug 23 2024, 01:18 AM IST
‘ದೇಶಾದ್ಯಂತ ಪ್ರತಿದಿನ ಸುಮಾರು 90 ಅತ್ಯಾಚಾರ ಪ್ರಕರಣಗಳು ನಡೆಯುತ್ತಿರುವುದು ಭಯಾನಕವಾಗಿದೆ’ ಎಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬರೆದ ಪತ್ರದಲ್ಲಿ ಪ.ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆಘಾತ ವ್ಯಕ್ತಪಡಿಸಿದ್ದಾರೆ

ಮೀಟರ್‌ ಬಡ್ಡಿ ವ್ಯವಹಾರದಿಂದ ಶಾಲಾ ವಿದ್ಯಾರ್ಥಿಗೆ ಚೂರಿ ಇರಿತದ ಪ್ರಕರಣ : 12 ಜನರ ಬಂಧನ

Aug 23 2024, 01:14 AM IST

ಮೀಟರ್‌ ಬಡ್ಡಿ ವ್ಯವಹಾರದಿಂದ ಶಾಲಾ ವಿದ್ಯಾರ್ಥಿಗೆ ಚೂರಿ ಇರಿತದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮತ್ತೆ 12 ಜನರನ್ನು ಹುಬ್ಬಳ್ಳಿ-ಧಾರವಾಡ ಕಮಿಷನರೇಟ್‌ ಬಂಧಿಸಿದೆ.

ಶಿವಮೊಗ್ಗ ಜಿಲ್ಲೆಯಲ್ಲಿ ಮೂರು ತಿಂಗಳಲ್ಲಿ 43 ಬಾಲ್ಯವಿವಾಹ ಪ್ರಕರಣ

Aug 23 2024, 01:04 AM IST
ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಿದ್ದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವಿವಿಧ ಯೋಜನೆಗಳು, ಕಾರ್ಯಕ್ರಮಗಳು ಮತ್ತು ಜಿಲ್ಲಾ ಮಟ್ಟದ ಸಮಿತಿಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಮಾತನಾಡಿದರು.

ಐವನ್ ಡಿಸೋಜ ನಿವಾಸಕ್ಕೆ ದುಷ್ಕರ್ಮಿಗಳಿಂದ ಕಲ್ಲು ತೂರಾಟ : ಮಂಗಳೂರು ನಗರ ದಕ್ಷಿಣ ಪೊಲೀಸ್‌ ಠಾಣೆಯಲ್ಲಿ ಪ್ರಕರಣ

Aug 23 2024, 01:03 AM IST
ಮಂಗಳೂರು ನಗರ ದಕ್ಷಿಣ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಳ ಪತ್ತೆಗಾಗಿ ಎಸಿಪಿ ಸೆಂಟ್ರಲ್ ಮತ್ತು ದಕ್ಷಿಣ ಠಾಣೆ ಇನ್ಸ್‌ಪೆಕ್ಟರ್‌ ನೇತೃತ್ವದಲ್ಲಿ ವಿಶೇಷ ತಂಡ ರಚಿಸಲಾಗಿದೆ.

ಅಕ್ರಮ ಆಸ್ತಿ ಗಳಿಕೆ ಆರೋಪ ಪ್ರಕರಣ : ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಎರಡು ತಾಸು ವಿಚಾರಣೆ

Aug 23 2024, 01:01 AM IST
ಅಕ್ರಮ ಆಸ್ತಿ ಗಳಿಕೆ ಆರೋಪ ಪ್ರಕರಣವು ಸಿಬಿಐನಿಂದ ಲೋಕಾಯುಕ್ತ ಪೊಲೀಸರಿಗೆ ಹಸ್ತಾಂತರಗೊಂಡ ಬಳಿಕ ಇದೇ ಮೊದಲ ಬಾರಿಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ವಿಚಾರಣೆ ಎದುರಿಸಿದರು.

ಅತ್ಯಾಚಾರ ಮತ್ತು ದೌರ್ಜನ್ಯ ಪ್ರಕರಣ ಅಕ್ಷಮ್ಯ : ಮಹಿಳೆಯರ ಸುರಕ್ಷತೆಗೆ ಸರ್ಕಾರ ಕಠಿಣ ಕ್ರಮ ಕೈಗೊಳ್ಳಬೇಕು

Aug 22 2024, 01:03 AM IST

ಕಳೆದ ಕೆಲವು ದಿನಗಳಿಂದ ಕಲ್ಕತ್ತಾ ಮತ್ತು ಬೇರೆ ಕಡೆಗಳಲ್ಲಿ ಮಹಿಳೆಯರ ಮೇಲೆ ನಡೆಯುತ್ತಿರುವ ಅತ್ಯಾಚಾರ ಮತ್ತು ದೌರ್ಜನ್ಯ ಪ್ರಕರಣ ಅಕ್ಷಮ್ಯ. ಇದರ ವಿರುದ್ಧ ಸರ್ಕಾರಗಳು ಸುರಕ್ಷತಾ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಬಿಜೆಪಿ ವಕ್ತಾರ ಎಂ.ಜಿ. ಮಹೇಶ್ ಆಗ್ರಹಿಸಿದರು.

ಪುತ್ತೂರು ಚೂರಿ ಇರಿತ ಪ್ರಕರಣ: ವಿದ್ಯಾರ್ಥಿನಿ ಹೇಳಿಕೆಯಲ್ಲೇ ಗೊಂದಲ

Aug 22 2024, 12:57 AM IST
ಸಿಸಿ ಕ್ಯಾಮೆರಾ ಪರಿಶೀಲನೆ ನಡೆಸಿರುವ ಪೊಲೀಸರಿಗೆ ವಿದ್ಯಾರ್ಥಿನಿಯು ನೀಡಿರುವ ಹೇಳಿಕೆ ಗೊಂದಲ ಮೂಡಿಸಿದೆ. ಈ ಹಿನ್ನೆಲೆಯಲ್ಲಿ ಆರೋಪಿ ಎನ್ನಲಾದ ವಿದ್ಯಾರ್ಥಿಯನ್ನು ಕರೆದಾಗ ಬರುವಂತೆ ಸೂಚನೆ ನೀಡಿ ಮನೆಗೆ ಕಳುಹಿಸಿದ್ದಾರೆ.

ತಾಂಡಾಗಳಲ್ಲಿ ಹೆಚ್ಚಿನ ವಾಂತಿ ಭೇದಿ ಪ್ರಕರಣ

Aug 22 2024, 12:52 AM IST
ಪಾವಗಡ ತಾಂಡಾಗಳಲ್ಲಿ ಹೆಚ್ಚಿನ ವಾಂತಿ ಭೇದಿ ಪ್ರಕರಣ
  • < previous
  • 1
  • ...
  • 68
  • 69
  • 70
  • 71
  • 72
  • 73
  • 74
  • 75
  • 76
  • ...
  • 123
  • next >

More Trending News

Top Stories
ಕೌನ್‌ ಬನೇಗ ಕರೋಡ್‌ಪತಿಯಲ್ಲಿ ಗೆದ್ದ ಹಣ ದೈವ ನರ್ತಕರಿಗೆ ಮತ್ತು ಸರ್ಕಾರಿ ಶಾಲೆಗೆ : ರಿಷಬ್ ಶೆಟ್ಟಿ
ತಲೆ ಬಾಚ್ಕಳಿ, ರಾಯರಡ್ಡಿ ಕಟ್ಟುವ ಧರ್ಮ ಸೇರಿಕೊಳ್ಳಿ: ಅತ್ತೆ ಬೈದರೆ ಬೇಜಾರ್‌ ಮಾಡ್ಕೋಬೇಡಿ ಅಂತಾರೆ ಜಡ್ಜ್‌
ಸಿಎಂ, ಡಿಸಿಎಂ, ಸಚಿವರು ಅಹಂಕಾರದ ಮಾತು ಕೈಬಿಡಲಿ : ಕೇಂದ್ರ ಸಚಿವ ಜೋಶಿ
ನನ್ನ ಆದೇಶವನ್ನು ಕಾಂಗ್ರೆಸ್ಸಿಗರು ಸರಿಯಾಗಿ ಓದಿಕೊಳ್ಳಲಿ : ಶೆಟ್ಟರ್‌
ಪಥಸಂಚಲನ ತಡೆಯಲೆತ್ನಿಸಿದ ವ್ಯಕ್ತಿಗಳಿಗೆ ಮುಖಭಂಗ : ಬಿವೈವಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved