• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಚಲನಚಿತ್ರ ಬಿಡುಗಡೆ ಆರ್ಥಿಕ ನೆರವು ಕೊಡುವುದಾಗಿ ನಂಬಿಸಿ ಖಾಲಿ ಚೆಕ್‌ಗಳನ್ನು ಪಡೆದು ವಂಚಿಸಿದ ಆರೋಪ : ಮೂವರ ವಿರುದ್ಧ ಪ್ರಕರಣ

Aug 12 2024, 01:30 AM IST

ಚಲನಚಿತ್ರ ಬಿಡುಗಡೆ ಆರ್ಥಿಕ ನೆರವು ಕೊಡುವುದಾಗಿ ನಂಬಿಸಿ ಖಾಲಿ ಚೆಕ್‌ಗಳನ್ನು ಪಡೆದು ವಂಚಿಸಿದ ಆರೋಪದ ಮೇರೆಗೆ ಇಬ್ಬರು ನಿರ್ಮಾಪಕರು ಸೇರಿ ಮೂವರ ವಿರುದ್ಧ ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣ; ದರ್ಶನ್ ಆಪ್ತ ಚಿಕ್ಕಣ್ಣಗೆ ತಪ್ಪದ ಕಂಟಕ!

Aug 11 2024, 07:24 AM IST

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಹಾಗೂ ಸಹಚರರು ಪರಪ್ಪನ ಅಗ್ರಹಾರ ಸೇರಿ ಇಂದಿಗೆ 50 ದಿನಗಳೇ ಕಳೆದಿವೆ. ಇತ್ತ ದರ್ಶನ್ ಜೊತೆಗೆ ಇದ್ದ ಆಪ್ತರಿಗೂ ಒಂದಿಲ್ಲೊಂದು ವಿಚಾರಣೆ ಕಂಟಕ ಎದುರಾಗುತ್ತಲೇ ಇವೆ

ಪಿಆರ್‌ಇಡಿ ಕಚೇರಿಯಲ್ಲಿ ೩.೫೧ ಕೋಟಿ ರು.ದುರ್ಬಳಕೆ ಪ್ರಕರಣ: ಅಧಿಕಾರಿಗಳ ಅಸಹಕಾರ

Aug 11 2024, 01:42 AM IST
ಯಾವುದೇ ಒಂದು ಪ್ರಕರಣದಲ್ಲಿ ವಿಚಾರಣಾಧಿಕಾರಿಯನ್ನು ನೇಮಿಸಿದ ತರುವಾಯ ವಿಚಾರಣೆ ನಡೆಸಲು ಹಾಗೂ ವಿಚಾರಣಾ ವರದಿ ಸಲ್ಲಿಸಲು ನಾಲ್ಕು ತಿಂಗಳ ಕಾಲಾವಕಾಶ ನಿಗದಿಪಡಿಸಲಾಗಿದೆ. ಆದರೆ, ಈ ಪ್ರಕರಣದಲ್ಲಿ ಪ್ರಮುಖ ಸಾಕ್ಷ್ಯಗಳಾದ ಪಿ.ರವಿಕುಮಾರ್, ಡಿ.ಬಿ.ಕವಿತಾ, ಪ್ರವೀಣ್‌ಕುಮಾರ್, ಅನಿತಾ, ಕೋಮಲ, ಡಿ.ರಾಮೇಗೌಡ, ಎಂ.ಎಲ್.ಭಾಗ್ಯಲಕ್ಷ್ಮೀ ಅವರು ವಿಚಾರಣೆಗೆ ಪದೇ ಪದೇ ಗೈರು ಹಾಜರಾಗುತ್ತಿರುವುದರಿಂದ ಪ್ರಕರಣದ ಇಲಾಖಾ ವಿಚಾರಣೆ ಪ್ರಕ್ರಿಯೆಗೆ ಹಿನ್ನಡೆಯಾಗಿದೆ.

ಹಾಸ್ಟೆಲ್ ಮಕ್ಕಳು ಅಸ್ವಸ್ಥ ಪ್ರಕರಣ: ತಪ್ಪಿಸ್ಥರ ವಿರುದ್ಧ ಕ್ರಮ

Aug 11 2024, 01:36 AM IST
ಬಡವರು, ದಲಿತರ ಮಕ್ಕಳನ್ನು ಜಾಗರೂಕತೆಯಿಂದ ನೋಡಿಕೊಳ್ಳುವುದಕ್ಕೆ ಆಗದಿದ್ದರೆ ನಿಮಗೆ ಅಧಿಕಾರಿಯಾಗಿರುವ ಅರ್ಹತೆ ಇಲ್ಲ. ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಶ್ರೀನಿವಾಸನ್ ಹಾಗೂ ತಾಲೂಕು ಸಹಾಯಕ ನಿರ್ದೇಶಕ ಚನ್ನಬಸಪ್ಪ ಅವರನ್ನು ವರ್ಗಾವಣೆ ಮಾಡಲು ಕ್ರಮ ಕೈಗೊಳ್ಳಲಾಗುವುದು

ಮಕ್ಕಳ ತಟ್ಟೆಯಿಂದ ಮೊಟ್ಟೆ ಎತ್ತಿದ ಪ್ರಕರಣ : ಗುಂಡೂರು ಗ್ರಾಮದ ಅಂಗನವಾಡಿ ಕಾರ್ಯಕರ್ತೆ ಅಮಾನತು!

Aug 11 2024, 01:32 AM IST
ಕಾರಟಗಿ ತಾಲೂಕು ಗುಂಡೂರು ಗ್ರಾಮದ 2ನೇ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ತಟ್ಟೆಗೆ ಮೊಟ್ಟೆ ಹಾಕಿ, ವಿಡಿಯೋ ಮಾಡಿಕೊಂಡ ಆನಂತರ ಅದನ್ನು ಮತ್ತೆ ವಾಪಸ್ ಪಡೆದ ಘಟನೆಯ ವಿಡಿಯೋ ಭಾರಿ ವೈರಲ್ ಆಗಿದ್ದು, ಈ ಬೆನ್ನಲ್ಲೇ ಸಿಡಿಪಿಒ, ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯನ್ನು ಅಮಾನತು ಮಾಡಲಾಗಿದೆ.

ಹ್ಯಾಬಿಟೇಟ್‌ ಅಪಾರ್ಟ್ಮೆಂಟ್‌ ಸಂಘದವಿರುದ್ಧದ ಪ್ರಕರಣ ರದ್ದತಿಗೆ ನಕಾರ

Aug 11 2024, 01:31 AM IST
ವರ್ತೂರು ಸಮೀಪ ಪ್ರಸ್ಟೀಜ್ ಲೇಕ್ ಸೈಡ್‌ ಹ್ಯಾಬಿಟೇಟ್ ಹೋಮ್‌ ಅಪಾರ್ಟ್‌ಮೆಂಟ್‌ನ ಈಜುಕೊಳದಲ್ಲಿ ಬಿದ್ದು ಮಗು ಮೃತಪಟ್ಟಿದ್ದ ಹಿನ್ನೆಲೆಯಲ್ಲಿ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ಪದಾಧಿಕಾರಿಗಳ ವಿರುದ್ಧ ದಾಖಲಿಸಿದ್ದ ಕ್ರಿಮಿನಲ್ ಪ್ರಕರಣ ರದ್ದುಪಡಿಸಲು ಹೈಕೋರ್ಟ್ ನಿರಾಕರಿಸಿದೆ.

ಎಚ್‌ಡಿಕೆ 50 ಹಗರಣ ಬಿಚ್ಚಿಡ್ತೀನಿ - ಮಿ. ಕ್ಲೀನ್‌ಸ್ವಾಮಿ ವಿರುದ್ಧ 50 ಡಿನೋಟಿಫಿಕೇಷನ್‌ ಪ್ರಕರಣ ಇವೆ : ಡಿಕೆಶಿ

Aug 10 2024, 05:13 AM IST

136 ಶಾಸಕರೂ ಸಿದ್ದರಾಮಯ್ಯ ಹಿಂದೆ ಇದ್ದಾರೆ. ಹತ್ತು ತಿಂಗಳಲ್ಲ ಹತ್ತು ವರ್ಷವಾದರೂ ನಿಮಗೆ ಈ ಸರ್ಕಾರ ಮುಟ್ಟಲಾಗಲ್ಲ’ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸವಾಲು ಎಸೆದಿದ್ದಾರೆ.

ಸಿಎಎ ಅಡಿ ಸಿಂಧನೂರಿನ ಬಾಂಗ್ಲಾ ನಿರಾಶ್ರಿತರ ಪೈಕಿ ಐವರಿಗೆ ಪೌರತ್ವ :ರಾಜ್ಯದ ಮೊದಲ ಪ್ರಕರಣ

Aug 10 2024, 01:35 AM IST
ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಆರ್‌.ಎಚ್‌. ಕ್ಯಾಂಪ್‌ಗಳಲ್ಲಿ ವಾಸವಿರುವ ಬಾಂಗ್ಲಾ ನಿರಾಶ್ರಿತರ ಪೈಕಿ ಐವರಿಗೆ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ)ಯಡಿ ಭಾರತೀಯ ಪೌರತ್ವ ನೀಡಿದ್ದು, ಇದು ಕಾಯ್ದೆಯಡಿ ಪೌರತ್ವ ಪಡೆದ ರಾಜ್ಯದ ಮೊದಲ ಪ್ರಕರಣವಾಗಿದೆ.

ಪರಿಶಿಷ್ಟ ಜಾತಿಯ ಎರಡು ಕುಟುಂಬಗಳನ್ನು ಜೀತಕ್ಕೆ ಇರಿಸಿಕೊಂಡಿದ್ದ ಪ್ರಕರಣ ಬೆಳಕಿಗೆ

Aug 09 2024, 12:34 AM IST
2 ಕುಟುಂಬಗಳನ್ನು ಕಳೆದ 5 ವರ್ಷಗಳಿಂದ ಬಲವಂತವಾಗಿ ಜೀತಕ್ಕಿರಿಸಿಕೊಂಡು ಹೊರಗಿನ ಸಂಪರ್ಕಕ್ಕೆ ಬಿಡದೇ ಬಿಡದಿರುವ ಬಗ್ಗೆ ಗ್ರಾಮಾಭ್ಯುದಯ ಸ್ವಯಂ ಸೇವಾ ಸಂಸ್ಥೆಗಳ ಒಕ್ಕೂಟ (ಫೆವಾರ್ಡ್ ಮಂಡ್ಯ)ಕ್ಕೆ ಜೀತ ವಿಮುಕ್ತಿ ಸದಸ್ಯರಿಂದ ಮಾಹಿತಿ ತಿಳಿದು ಬಂದಿದೆ.

ಚೂರಿ ಇರಿತ ಪ್ರಕರಣ: ಮೂವರ ಬಂಧನ

Aug 08 2024, 01:44 AM IST
ಬಂಟ್ವಾಳ ನಿವಾಸಿಗಳಾದ ಅಶ್ವಥ್, ಶರಣ್ ಮತ್ತು ವಸಂತ ಬಂಧಿತರು. ಉಳಿದ ಆರೋಪಿಗಳಿಗಾಗಿ ಬಂಟ್ವಾಳ ಪೋಲೀಸರು ಬಲೆ ಬೀಸಿದ್ದು ಕಾರ್ಯಚರಣೆ ಮುಂದುವರಿದಿದೆ.
  • < previous
  • 1
  • ...
  • 71
  • 72
  • 73
  • 74
  • 75
  • 76
  • 77
  • 78
  • 79
  • ...
  • 123
  • next >

More Trending News

Top Stories
ಕೌನ್‌ ಬನೇಗ ಕರೋಡ್‌ಪತಿಯಲ್ಲಿ ಗೆದ್ದ ಹಣ ದೈವ ನರ್ತಕರಿಗೆ ಮತ್ತು ಸರ್ಕಾರಿ ಶಾಲೆಗೆ : ರಿಷಬ್ ಶೆಟ್ಟಿ
ತಲೆ ಬಾಚ್ಕಳಿ, ರಾಯರಡ್ಡಿ ಕಟ್ಟುವ ಧರ್ಮ ಸೇರಿಕೊಳ್ಳಿ: ಅತ್ತೆ ಬೈದರೆ ಬೇಜಾರ್‌ ಮಾಡ್ಕೋಬೇಡಿ ಅಂತಾರೆ ಜಡ್ಜ್‌
ಸಿಎಂ, ಡಿಸಿಎಂ, ಸಚಿವರು ಅಹಂಕಾರದ ಮಾತು ಕೈಬಿಡಲಿ : ಕೇಂದ್ರ ಸಚಿವ ಜೋಶಿ
ನನ್ನ ಆದೇಶವನ್ನು ಕಾಂಗ್ರೆಸ್ಸಿಗರು ಸರಿಯಾಗಿ ಓದಿಕೊಳ್ಳಲಿ : ಶೆಟ್ಟರ್‌
ಪಥಸಂಚಲನ ತಡೆಯಲೆತ್ನಿಸಿದ ವ್ಯಕ್ತಿಗಳಿಗೆ ಮುಖಭಂಗ : ಬಿವೈವಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved