• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಯುವ ಜನತೆ ಮಾದಕ ವಸ್ತು ಸೇವನೆ ಪ್ರಕರಣ ಹೆಚ್ಚಳ

Jun 30 2024, 12:48 AM IST
ದೈಹಿಕ ಹಾಗೂ ಮಾನಸಿಕ ಆರೋಗ್ಯದ ಮೇಲೆ ಅತ್ಯಂತ ದುಷ್ಪರಿಣಾಮ ಬೀರುತ್ತದೆ

ನಕಲಿ ದಾಖಲೆ ನೀಡಿ ಬ್ಯಾಂಕ್‌ಗೆ ವಂಚನೆ: ಮೂವರ ವಿರುದ್ಧ ಪ್ರಕರಣ

Jun 27 2024, 01:15 AM IST
ಏಪ್ರಿಲ್‌ನಲ್ಲಿ ಶಾಖೆಯ ವ್ಯವಸ್ಥಾಪಕಿ ಸಾಲದ ಅರ್ಜಿಯನ್ನು ಸೂಕ್ಷ್ಮವಾಗಿ ಪರಿಶೀಲಿಸಿದಾಗ ಆರೋಪಿತರು ಬ್ಯಾಂಕಿಗೆ ನೀಡಿದ ದಾಖಲಾತಿಗಳು ನಕಲಿ ದಾಖಲಾತಿಗಳು ಎಂದು ಕಂಡುಬಂದಿದೆ.

ಸಾಂಕ್ರಾಮಿಕ ರೋಗಗಳ ಪ್ರಕರಣ ಗಣನೀಯ ಇಳಿಕೆ!

Jun 27 2024, 01:04 AM IST
ರಾಮನಗರ: ಕಳೆದ ಮೂರು ವರ್ಷಕ್ಕೆ ಹೋಲಿಸಿದರೆ ಡೆಂಘೀ, ಮಲೇರಿಯಾ, ಚಿಕೂನ್ ಗುನ್ಯಾ ಪ್ರಕರಣಗಳು ಈ ಬಾರಿ ಗಣನೀಯವಾಗಿ ಇಳಿಕೆಯಾಗಿವೆ.

ಕಳ್ಳತನ ಪ್ರಕರಣ: ಮೂವರು ಆರೋಪಿಗಳ ಬಂಧನ

Jun 26 2024, 12:44 AM IST
ಬಂಧಿತರಿಂದ, 6.50 ಲಕ್ಷ. ಮೌಲ್ಯದ 3 ಬೊಲೆರೋ ಪಿಕ್ ಅಪ್ ವಾಹನ, 60 ಸಾವಿರ ಮೌಲ್ಯದ 1 ಪಲ್ಸರ್ ಬೈಕ್, 50 ಸಾವಿರ ಮೌಲ್ಯದ 1 ಅಪಾಚಿ ಬೈಕ್, 1.20 ಲಕ್ಷ ಮೌಲ್ಯದ 2 ಹಸುಗಳು, 15 ಸಾವಿರ ನಗದು ಸೇರಿದಂತೆ ಒಟ್ಟು 8.95 ಲಕ್ಷ ಬೆಲೆ ಬಾಳುವ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ.

ಸುಳ್ಳು ಪ್ರಕರಣ ದಾಖಲಿಸಿದ ದೂರುದಾರರೇ ಅಪರಾಧಿಗಳು

Jun 26 2024, 12:32 AM IST
ಕನ್ನಡಪ್ರಭ ವಾರ್ತೆ ಬೆಳಗಾವಿ ಸುಳ್ಳು ಪ್ರಕರಣ ದಾಖಲಿಸಿದ ದೂರುದಾರರೇ ಅಪರಾಧಿಗಳಾಗಿರುವ ವಿಶೇಷ ಪ್ರಕರಣ ಬೆಳಗಾವಿಯಲ್ಲಿ ನಡೆದಿದ್ದು, ಸುಳ್ಳು ಪ್ರಕರಣದಲ್ಲಿ ಭಾಗಿಯಾದ 13 ಜನರ ವಿರುದ್ಧದ ಆರೋಪ ಸಾಭಿತಾಗಿದೆ ಎಂದು ಮಂಗಳವಾರ ವಿಚಾರಣೆ ನಡೆಸಿದ ಬೆಳಗಾವಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಶಿಕ್ಷೆ ಪ್ರಮಾಣವನ್ನು ಜೂನ್‌ 27ಕ್ಕೆ ಕಾಯ್ದಿರಿಸಿ ಆದೇಶ ನೀಡಿದೆ. ಈ ತೀರ್ಪಿನಿಂದ ಮೇಲಾಧಿಕಾರಿಗಳು ಸೇರಿದಂತೆ ಇತರರ ವಿರುದ್ಧ ಸುಳ್ಳು ಪ್ರಕರಣ ದಾಖಲಿಸುವವರಿಗೆ ಎಚ್ಚರಿಕೆ ಸಂದೇಶವೂ ಆಗಿದೆ.

ಸೂರಜ್‌, ಪ್ರಜ್ವಲ್‌ ಪ್ರಕರಣ ನಾವು ಹುಟ್ಟು ಹಾಕಿಲ್ಲ: ಗುಂಡೂರಾವ್

Jun 25 2024, 12:34 AM IST
ಎಂಎಲ್ ಸಿ ಸೂರಜ್ ರೇವಣ್ಣ ಬಂಧನ ವಿಚಾರ ಬಗ್ಗೆ ಮಾತನಾಡಿದ ಗುಂಡೂರಾವ್‌, ಸೂರಜ್ ರೇವಣ್ಣ ತಪ್ಪು ಮಾಡಿದ್ದಾರೋ ಇಲ್ಲವೋ ಗೊತ್ತಿಲ್ಲ. ಸೆಕ್ಷನ್ 377 ಪ್ರಕಾರ ಸಲಿಂಗ ಕಾಮ ಈಗ ತಪ್ಪಲ್ಲ. ಅದು ಅವರವರಿಗೆ ಬಿಟ್ಟಿರುವ ವಿಚಾರ. ಆದರೆ ಒತ್ತಡ ಮಾಡಿ ಕಿರುಕುಳ ಕೊಟ್ಟು ಲೈಂಗಿಕ ಸಂಪರ್ಕ ಆಗಿದ್ದರೆ ಅದು ತಪ್ಪು ಎಂದರು.

ಕೋಟೆಬೆಟ್ಟದಲ್ಲಿ ಪ್ರವಾಸಿಗರ ಮೇಲೆ ತಂಡ ಹಲ್ಲೆ: ಪ್ರಕರಣ ದಾಖಲು

Jun 24 2024, 01:34 AM IST
ಪ್ರವಾಸಿ ತಾಣ ಕೋಟೆಬೆಟ್ಟಕ್ಕೆ ಆಗಮಸಿದ್ದ ಪ್ರವಾಸಿಗರ ಮೇಲೆ ಯುವಕರ ತಂಡವೊಂದು ಹಲ್ಲೆ ನಡೆಸಿದೆ. ಪೊಲೀಸರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

ಆಕಾಶ ಕೊಲೆ ಪ್ರಕರಣ: ಕಾರಣ ಇನ್ನೂ ನಿಗೂಢ

Jun 24 2024, 01:31 AM IST
ಆಕಾಶ ಕೊಲೆ ಪ್ರಕರಣದಲ್ಲಿ ಈಗಾಗಲೇ 12 ಜನರಲ್ಲಿ 8 ಜನರನ್ನು ಪೊಲೀಸರು ಬಂಧಿಸಿದ್ದು, ಉಳಿದವರ ಬಂಧನಕ್ಕೆ ಬಲೆ ಬೀಸಲಾಗಿದೆ.

ಗುತ್ತಿಗೆದಾರ ಮನೆ ದರೋಡೆ ಪ್ರಕರಣ: ಪ್ರಮುಖ ಸಾಕ್ಷಿ ಸಂಗ್ರಹ

Jun 23 2024, 02:07 AM IST
ಪದ್ಮನಾಭ ಕೋಟ್ಯಾನ್‌ ಅವರ ಮನೆಯ ಬಗ್ಗೆ ಸಂಪೂರ್ಣ ತಿಳಿದುಕೊಂಡೇ ಕೃತ್ಯ ಎಸಗಿರುವ ಸಾಧ್ಯತೆ ಮೇಲ್ನೋಟಕ್ಕೆ ಕಂಡುಬರುತ್ತಿದೆ.

ನಿಯಮ ಉಲ್ಲಂಘಿಸಿದ ಆಟೋ ಚಾಲಕರ ವಿರುದ್ಧ 833 ಪ್ರಕರಣ

Jun 23 2024, 02:04 AM IST
ನಗರ ಸಂಚಾರ ಪಶ್ಚಿಮ ವಿಭಾಗದ ಪೊಲೀಸರು ಶುಕ್ರವಾರ ಸಂಚಾರ ನಿಯಮ ಉಲ್ಲಂಘಿಸುವ ಆಟೋ ಚಾಲಕ ವಿರುದ್ಧ ಕೈಗೊಂಡಿದ್ದ ವಿಶೇಷ ಕಾರ್ಯಾಚರಣೆ ವೇಳೆ ದುಬಾರಿ ದರಕ್ಕೆ ಬೇಡಿಕೆ, ದಾಖಲೆಗಳಿಲ್ಲದೆ ಆಟೋ ಚಾಲನೆ ಸೇರಿದಂತೆ ವಿವಿಧ ಸಂಚಾರ ನಿಯಮ ಉಲ್ಲಂಘನೆ ಸಂಬಂಧ 833 ಪ್ರಕರಣ ದಾಖಲಿಸಿದ್ದಾರೆ.
  • < previous
  • 1
  • ...
  • 73
  • 74
  • 75
  • 76
  • 77
  • 78
  • 79
  • 80
  • 81
  • ...
  • 116
  • next >

More Trending News

Top Stories
ನಮ್ಮ ದಾಂಪತ್ಯವನ್ನು ಪುನರ್‌ ನಿರ್ಮಿಸುತ್ತೇವೆ : ಅಜಯ್‌ ರಾವ್ ಪತ್ನಿ
ಧರ್ಮಸ್ಥಳ ಗ್ರಾಮ ಕೇಸ್‌ ರೀತಿ ಶ್ವಾನ ಮೂಳೆ ಪತ್ತೆಗೆ ಎಸ್‌ಐಟಿ?
ಐಪಿಎಲ್‌ಗೆ ಸಜ್ಜಾಗುತ್ತಿರುವ ಕರ್ನಾಟಕದ ಕ್ರಿಕೆಟಿಗರು
ಸಿನಿಮಾ ಗೆಲ್ಲಲು ಸ್ಟಾರ್ ಬೇಕಿಲ್ಲ : ರಮ್ಯಾ
ದೇವಾಲಯಗಳ ಮೇಲೆ ಮೂಲಭೂತವಾದಿಗಳ ದಾಳಿ !
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved