• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಷ್ಟ್ರೀಯ ಹೆದ್ದಾರಿ ಕಾಮಗಾರಿ- ಐಆರ್‌ಬಿ, ಹೆದ್ದಾರಿ ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸಿ: ಮಂಕಾಳು ವೈದ್ಯ

Jul 18 2024, 01:41 AM IST
ಜಿಲ್ಲೆಯಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯಿಂದ ಸಾವಿರಾರು ಮಂದಿ ಅಪಘಾತಗಳಿಂದ ಮೃತಪಟ್ಟಿದ್ದಾರೆ. ಇದಕ್ಕೆಲ್ಲ ಅಧಿಕಾರಿಗಳ ಬೇಜವಾಬ್ದಾರಿಯೇ ಕಾರಣವಾಗಿದೆ ಎಂದು ಉಸ್ತುವಾರಿ ಸಚಿವ ಮಂಕಾಳು ವೈದ್ಯ ತಿಳಿಸಿದರು.

ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಬಹುಕೋಟಿ ಹಣ ವರ್ಗಾವಣೆ ಪ್ರಕರಣ : ಇ.ಡಿ.ಯಿಂದ ನಾಗೇಂದ್ರ ಪತ್ನಿ ವಿಚಾರಣೆ

Jul 18 2024, 01:38 AM IST
ವಾಲ್ಮೀಕಿ ನಿಗಮದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ.ನಾಗೇಂದ್ರ ಅವರನ್ನು ಬಂಧಿಸಿರುವ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಇದೀಗ ಅವರ ಪತ್ನಿ ಮಂಜುಳಾ ಅವರನ್ನು ತೀವ್ರ ವಿಚಾರಣೆಗೊಳಪಡಿಸಿದ್ದಾರೆ.

ಎರಡು ದಶಕಗಳ ಹಿಂದಿನ ಕೊಲೆ ಪ್ರಕರಣ : 20 ವರ್ಷದಿಂದ ಕೋರ್ಟ್‌ಗೆ ಬಾರದ ಸಿನಿಮಾ ನಟ ಕೊನೆಗೂ ಅರೆಸ್ಟ್‌!

Jul 18 2024, 01:35 AM IST
ಎರಡು ದಶಕಗಳ ಹಿಂದಿನ ಕೊಲೆ ಪ್ರಕರಣದಲ್ಲಿ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ಚಲನಚಿತ್ರಗಳಲ್ಲಿ ನಟಿಸುತ್ತಿದ್ದ ಹಳೇ ಆರೋಪಿಯೊಬ್ಬನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಕಾರ್ಮಿಕ ಇಲಾಖೆಯಲ್ಲೂ ಅಕ್ರಮ : ಹೊರಗುತ್ತಿಗೆ ನೌಕರನೇ ₹2.83 ಕೋಟಿ ವಂಚಿಸಿದ ಪ್ರಕರಣ ಬೆಳಕಿಗೆ

Jul 18 2024, 01:33 AM IST
ರಾಜ್ಯಾದ್ಯಂತ ಸದ್ದು ಮಾಡಿದ್ದ ಬಾಗಲಕೋಟೆ ಪ್ರವಾಸೋದ್ಯಮ ಇಲಾಖೆ ಹಣ ಅಕ್ರಮ ವರ್ಗಾವಣೆ ಪ್ರಕರಣ ಮಾಸುವ ಮುನ್ನವೇ ಜಿಲ್ಲೆಯ ಕಾರ್ಮಿಕ ಇಲಾಖೆಯಲ್ಲಿ ಹೊರಗುತ್ತಿಗೆ ನೌಕರನೇ ₹2.83 ಕೋಟಿ ವಂಚಿಸಿದ ಪ್ರಕರಣ ಇದೀಗ ಬೆಳಕಿಗೆ ಬಂದಿದೆ.

ಮುಸ್ಲಿಂ ವಿರೋಧಿ ವೈದ್ಯನ ವಿರುದ್ಧ ಪ್ರಕರಣ ದಾಖಲು

Jul 17 2024, 12:59 AM IST
ಈ ಜಗತ್ತಿನಿಂದ ಏನನ್ನಾದರೂ ಇಲ್ಲವಾಗಿಸುವುದಾದರೆ ಅದು ಯಾವುದು ಎಂದು ಎಕ್ಸ್‌ನಲ್ಲಿ ಯಾರೋ ಕೇಳಿದ್ದ ಪ್ರಶ್ನೆಗೆ ಕೀರ್ತನ್, ಮುಸ್ಲಿಂ ಸಮುದಾಯ ಎಂದು ಉತ್ತರಿಸಿದ್ದರು. ಇದಕ್ಕೆ ಎಕ್ಸ್‌ನಲ್ಲಿ ವ್ಯಾಪಕ ಟೀಕೆ, ಆಕ್ರೋಶಗಳು ವ್ಯಕ್ತವಾಗಿದ್ದವು.

ಅರ್ಮ್‌ಸ್ಟ್ರಾಂಗ್ ಹತ್ಯೆ ಪ್ರಕರಣ ಸಿಬಿಐಗೆ ವಹಿಸಲು ಬಿಎಸ್‌ಪಿ ಒತ್ತಾಯ

Jul 17 2024, 12:54 AM IST
ಬಿಎಸ್‌ಪಿ ತಮಿಳುನಾಡು ರಾಜ್ಯಾಧ್ಯಕ್ಷ ಕೆ.ಅರ್ಮ್‌ಸ್ಟ್ರಾಂಗ್‌ ಹತ್ಯೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕೆಂದು ಆಗ್ರಹಿಸಿ ಜಿಲ್ಲಾ ಬಿಎಸ್‌ಪಿ ಮುಖಂಡರು ಎಡಿಸಿ ನಾರಾಯಣರಡ್ಡಿ ಕನಕರಡ್ಡಿ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಿದರು.

ವಾಲ್ಮೀಕಿ ನಿಗಮ ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೆದಕಿದಷ್ಟೂ ಅಕ್ರಮದ ಹೂರಣ ಬಯಲು

Jul 17 2024, 12:53 AM IST
ಎಸ್‌ಐಟಿ ಅಧಿಕಾರಿಗಳು ಬಳ್ಳಾರಿ ನಗರ ಹಾಗೂ ತಾಲೂಕಿನ ಐವರಿಗೆ ನೊಟೀಸ್ ಜಾರಿಗೊಳಿಸಿದ್ದಾರೆ ಎಂದು ತಿಳಿದು ಬಂದಿದ್ದು, ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದ್ದಾರೆ ಎಂದು ಗೊತ್ತಾಗಿದೆ.

ನಾಯಿ ದಾಳಿ ಪ್ರಕರಣ: ಚಿಕಿತ್ಸೆ ವೆಚ್ಚ ಪಾಲಿಕೆ ಭರಿಸಲಿ

Jul 17 2024, 12:48 AM IST
ಬೀದಿ ನಾಯಿಯ ದಾಳಿಗೆ ತುತ್ತಾಗಿರುವ ಬಾಲಕನ ಪ್ರಕರಣವನ್ನು ವಿಶೇಷ ಪ್ರಕರಣವೆಂದು ಪರಿಗಣಿಸಿ

ವಾಲ್ಮೀಕಿ ಅಭಿವೃದ್ಧಿ ನಿಗಮದ ಪ್ರಕರಣ ಸಿಬಿಐಗೆ ವಹಿಸಿ

Jul 17 2024, 12:47 AM IST
187 crore scam: Force to CBI investigation

ಕಪ್ಪಗಲ್ ರಸ್ತೆ ಆರ್ಯನ್ ಅಪಾರ್ಟ್‌ಮೆಂಟ್ ಕಳ್ಳತನ ಪ್ರಕರಣ: ಆರೋಪಿ ಬಂಧನ

Jul 16 2024, 12:34 AM IST
ಕಪ್ಪಗಲ್ ರಸ್ತೆಯ ಎಚ್‌ಡಿಎಫ್‌ಸಿ ಬ್ಯಾಂಕ್ ಬಳಿಯ ಆರ್ಯನ್ ಅಪಾರ್ಟ್‌ಮೆಂಟ್‌ನ ಮನೆಸಂಖ್ಯೆ 203ರಲ್ಲಿ 2023ರ ಮಾ. 8ರಂದು ಕಳ್ಳತನವಾಗಿತ್ತು. ಕಳ್ಳತನ ಆರೋಪಿಯನ್ನು ಬೆಂಗಳೂರಿನಲ್ಲಿ ಬಂಧಿಸಲಾಗಿದೆ.
  • < previous
  • 1
  • ...
  • 76
  • 77
  • 78
  • 79
  • 80
  • 81
  • 82
  • 83
  • 84
  • ...
  • 123
  • next >

More Trending News

Top Stories
ಕೌನ್‌ ಬನೇಗ ಕರೋಡ್‌ಪತಿಯಲ್ಲಿ ಗೆದ್ದ ಹಣ ದೈವ ನರ್ತಕರಿಗೆ ಮತ್ತು ಸರ್ಕಾರಿ ಶಾಲೆಗೆ : ರಿಷಬ್ ಶೆಟ್ಟಿ
ತಲೆ ಬಾಚ್ಕಳಿ, ರಾಯರಡ್ಡಿ ಕಟ್ಟುವ ಧರ್ಮ ಸೇರಿಕೊಳ್ಳಿ: ಅತ್ತೆ ಬೈದರೆ ಬೇಜಾರ್‌ ಮಾಡ್ಕೋಬೇಡಿ ಅಂತಾರೆ ಜಡ್ಜ್‌
ಸಿಎಂ, ಡಿಸಿಎಂ, ಸಚಿವರು ಅಹಂಕಾರದ ಮಾತು ಕೈಬಿಡಲಿ : ಕೇಂದ್ರ ಸಚಿವ ಜೋಶಿ
ನನ್ನ ಆದೇಶವನ್ನು ಕಾಂಗ್ರೆಸ್ಸಿಗರು ಸರಿಯಾಗಿ ಓದಿಕೊಳ್ಳಲಿ : ಶೆಟ್ಟರ್‌
ಪಥಸಂಚಲನ ತಡೆಯಲೆತ್ನಿಸಿದ ವ್ಯಕ್ತಿಗಳಿಗೆ ಮುಖಭಂಗ : ಬಿವೈವಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved