• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶರಣ್‌ ಪಂಪ್‌ವೆಲ್ ವಿರುದ್ಧದ ಪ್ರಕರಣ ಹಿಂಪಡೆಯಿರಿ: ಹಿಂದೂ ಪರ ಸಂಘಟನೆಗಳ ಒತ್ತಾಯ

Jun 03 2024, 12:30 AM IST
ಮಂಗಳೂರಿನ ವಿಎಚ್‌ಪಿ ಮುಖಂಡ ಶರಣ್ ಪಂಪವೆಲ್ ವಿರುದ್ಧ ದಾಖಲಿಸಿರುವ ಪ್ರಕರಣವನ್ನು ಹಿಂಪಡೆಯಬೇಕು.ಪೋಲಿಸ್ ಅಧಿಕಾರಿಗಳು, ಸಿಬ್ಬಂದಿಯನ್ನು ವಿನಾಕಾರಣ ಅಮಾನತ್ತು ಮಾಡುವುದನ್ನು ನಿಲ್ಲಿಸಬೇಕೆಂದು ಒತ್ತಾಯಿಸಿ ಸಕಲೇಶಪುರದಲ್ಲಿ ಹಿಂದೂ ಪರ ಸಂಘಟನೆಗಳ ವತಿಯಿಂದ ನಗರ ಪೊಲೀಸ್‌ ಠಾಣೆ ಎದುರು ಪ್ರತಿಭಟನೆ ಮಾಡಲಾಯಿತು.

ಚಂದ್ರಶೇಖರನ್‌ ಪ್ರಕರಣ ಸಿಬಿಐ ತನಿಖೆಯಾಗಲಿ: ಪ್ರಣಾವನಂದ ಸ್ವಾಮೀಜಿ

Jun 02 2024, 01:45 AM IST
ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಸುಮಾರು 187 ಕೋಟಿ ರು. ಹಗರಣ ನಡೆದಿದೆ. ನಿಗಮದ ಹಣವನ್ನು ಬೇರೆ ರಾಜ್ಯಗಳಿಗೆ ಕಳಿಸುವುದು ಎಂದರೆ ಏನರ್ಥ? ಇದು ಇಲಾಖೆಯ ಎಂಡಿಗೆ ಗೊತ್ತಿರಲಿಲ್ಲವೇ? ಅಥವಾ ಸಚಿವರಿಗೆ ಗೊತ್ತಿಲ್ಲದೇ ಹೇಗೆ ನಡೆಯಲು ಸಾಧ್ಯ? ಎಲ್ಲರೂ ಸೇರಿ ಭ್ರಷ್ಟಾಚಾರ ನಡೆಸಿದ್ದಾರೆ. ಇವರ ಭ್ರಷ್ಟಾಚಾರಕ್ಕೆ ಚಂದ್ರಶೇಖರ್ ನಂತಹ ಪ್ರಾಮಾಣಿಕ ಅಧಿಕಾರಿಗಳು ಬಲಿಯಾಗಬೇಕಾಯಿತು.

ಪ್ರಜ್ವಲ್‌ ಪ್ರಕರಣ: ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಲಿ

Jun 01 2024, 12:47 AM IST
ವಾಲ್ಮೀಕಿ ನಿಗಮದ ಸೂಪರಿಂಟೆಂಡೆಂಟ್ ಚಂದ್ರಶೇಖರ ಆತ್ಮಹತ್ಯೆ ಪ್ರಕರಣ ಸಿಬಿಐಗೆ ಹೋಗುವುದು ಯೋಗ್ಯ. ಇದರಲ್ಲಿ ಬ್ಯಾಂಕ್ ಕೂಡ ಪಾತ್ರವಹಿಸಿದೆ.

28 ದಿನಗಳಲ್ಲಿ 74,915 ಸಂಚಾರ ಉಲ್ಲಂಘನೆ ಪ್ರಕರಣ

Jun 01 2024, 12:45 AM IST
ರಾಮನಗರ: ಬೆಂಗಳೂರು - ಮೈಸೂರು ಎಕ್ಸ್ ಪ್ರೆಸ್ ವೇಯಲ್ಲಿ ಅಳವಡಿಸಿರುವ ಆಟೋಮೆಟಿಕ್ ನಂಬರ್ ಪ್ಲೇಟ್ ರೆಕಗ್ನಿಷನ್ (ಎಎನ್ ಪಿಆರ್) ಕ್ಯಾಮೆರಾ ಕಾರ್ಯಾರಂಭ ಮಾಡಿದ ತರುವಾಯ ಕಳೆದ 28 ದಿನಗಳಲ್ಲಿ ಒಟ್ಟು 74,915 ಸಂಚಾರ ಉಲ್ಲಂಘನೆ ಪ್ರಕರಣಗಳು ವರದಿಯಾಗಿವೆ.

ಸಚಿವ ನಾಗೇಂದ್ರ ರಾಜೀನಾಮೆ ನೀಡಲಿ; ಪ್ರಕರಣ ಸಿಬಿಐಗೆ ವಹಿಸಲಿ

May 31 2024, 02:18 AM IST
ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಕೋಟ್ಯಂತರ ರು. ಅವ್ಯಹಾರದ ಹಿಂದೆ ಅಧಿಕಾರಿಗಳು ಶಾಮೀಲಾಗಿದ್ದಾರೆ. ಹ

ಅಕ್ರಮ ಹಣ ವರ್ಗಾವಣೆ ಪ್ರಕರಣ: ತನಿಖೆಗೆ ಬಿಜೆಪಿ ಒತ್ತಾಯ

May 31 2024, 02:15 AM IST
ಚಿಕ್ಕಮಗಳೂರು, ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಕ್ರಮ ವಹಿವಾಟಿನ ಬಗ್ಗೆ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಜಿಲ್ಲಾ ಬಿಜೆಪಿ ಎಸ್ಸಿ ಮತ್ತು ಎಸ್ಟಿ ಮೋರ್ಚಾದ ಮುಖಂಡರು ಜಿಲ್ಲಾಧಿಕಾರಿ ಸಿ.ಎನ್.ಮೀನಾ ನಾಗರಾಜ್ ಗೆ ಗುರುವಾರ ಮನವಿ ಸಲ್ಲಿಸಿದರು.

ಚನ್ನಗಿರಿ ಗಲಭೆ ಪ್ರಕರಣ ಹೆಚ್ಚಿನ ತನಿಖೆ: ಡಾ.ಪರಮೇಶ್ವರ

May 31 2024, 02:15 AM IST
ಚನ್ನಗಿರಿ ಘಟನೆ ಕುರಿತಂತೆ ಮಾಹಿತಿ ಪಡೆಯಲು ಖುದ್ದಾಗಿ ನಾನು ಇಲ್ಲಿಗೆ ಬಂದಿದ್ದೇನೆ. ಪೊಲೀಸ್ ಠಾಣೆಗೆ ನುಗ್ಗಿ ಧ್ವಂಸ ಮಾಡಿದ್ದು ಒಂದು ಪ್ರಕರಣವಾದರೆ, ಮಟ್ಕಾ ಆಡಿಸುತ್ತಿದ್ದ ವ್ಯಕ್ತಿ ಸಾವನ್ನಪ್ಪಿದ ಪ್ರಕರಣ ಸಹ ಒಂದಾಗಿದೆ. ಎರಡೂ ಪ್ರಕರಣಗಳನ್ನು ಹೆಚ್ಚಿನ ತನಿಖೆಗೆ ನೀಡಲಾಗಿದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಚನ್ನಗಿರಿ ಪಟ್ಟಣದಲ್ಲಿ ಹೇಳಿದ್ದಾರೆ.

ಚನ್ನಗಿರಿ ಪ್ರಕರಣ ಎನ್‌ಐಎ ತನಿಖೆಗೆ ವಿಹಿಂಪ ಒತ್ತಾಯ

May 30 2024, 12:56 AM IST
ಚನ್ನಗಿರಿ ಪೊಲೀಸ್ ಠಾಣೆ, ಸಿಬ್ಬಂದಿ, ವಾಹನಗಳ ಮೇಲೆ ದಾಳಿ ಹಿಂದೆ ದೇಶದ್ರೋಹಿಗಳ ಕೈವಾಡ ಎಂದು ಶಂಕೆ ವ್ಯಕ್ತಪಡಿಸಿರುವ ವಿಶ್ವ ಹಿಂದೂ ಪರಿಷತ್‌-ಬಜರಂಗ ದಳ ಜಿಲ್ಲಾ ಸಮಿತಿಗಳು ಕಾನೂನು ಕ್ರಮಕ್ಕೆ ಆಗ್ರಹ ವ್ಯಕ್ತಪಡಿಸಿವೆ.

ಅಧೀಕ್ಷಕ ಆತ್ಮಹತ್ಯೆ ಪ್ರಕರಣ ತಾರ್ಕಿಕ ಅಂತ್ಯದವರೆಗೂ ಕೈ ಬಿಡಲ್ಲ: ಬಿ.ವೈ.ವಿಜಯೇಂದ್ರ

May 30 2024, 12:55 AM IST
ಪದವೀಧರ ಹಾಗೂ ಶಿಕ್ಷಕರ 6 ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ 4 ಹಾಗೂ ಜೆಡಿಎಸ್ 2 ಸ್ಥಾನಕ್ಕೆ ಸ್ಪರ್ಧಿಸಿದ್ದು ಈ ಚುನಾವಣೆಯ ಲೋಕಸಭಾ ಚುನಾವಣೆ ರೀತಿಯಲ್ಲೇ ಪಕ್ಷ ಗಂಭೀರವಾಗಿ ಪರಿಗಣಿಸಿದೆ. ಈ ಬಾರಿ ಆಡಳಿತ ಪಕ್ಷದ ಅಲೆಯ ವಿರುದ್ಧ ಪ್ರಬುದ್ಧ ಮತದಾರರು ಮೈತ್ರಿಕೂಟದ ಅಭ್ಯರ್ಥಿಯ ಬೆಂಬಲಿಸಲಿದ್ದಾರೆ. ಸಣ್ಣಪುಟ್ಟ ಗೊಂದಲ ಮಧ್ಯೆ ಶಾಸಕರು, ಮುಖಂಡರು, ಕಾರ್ಯಕರ್ತರು ಒಗ್ಗಟ್ಟಾಗಿ ಮೈತ್ರಿ ಅಭ್ಯರ್ಥಿ ಗೆಲುವಿಗೆ ಶ್ರಮಿಸುತ್ತಿದ್ದಾರೆ.

ಹಿಂದೂ ಯುವಕನ ಮೇಲೆ ಹಲ್ಲೆ ಪ್ರಕರಣ; ಇಬ್ಬರ ಬಂಧನ

May 30 2024, 12:48 AM IST
ಕ್ಷುಲ್ಲಕ ಕಾರಣಕ್ಕೆ ಹಿಂದೂ ಸಂಘಟನೆಯ ಕಾರ್ಯಕರ್ತ ಬೆಳ್ಳೂರಿನ ಅಭಿಲಾಷ್ ಮೇಲೆ ಅನ್ಯಕೋಮಿನ ಯುವಕರ ಗುಂಪು ಸೋಮವಾರ ಸಂಜೆ ಲಾಂಗ್ ಸೇರಿದಂತೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿತ್ತು. ಗಾಯಾಳು ಅಭಿಲಾಷ್‌ಗೆ ತಾಲೂಕಿನ ಬಿ.ಜಿ.ನಗರದ ಆದಿಚುಂಚನಗಿರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ.
  • < previous
  • 1
  • ...
  • 77
  • 78
  • 79
  • 80
  • 81
  • 82
  • 83
  • 84
  • 85
  • ...
  • 116
  • next >

More Trending News

Top Stories
ನಮ್ಮ ದಾಂಪತ್ಯವನ್ನು ಪುನರ್‌ ನಿರ್ಮಿಸುತ್ತೇವೆ : ಅಜಯ್‌ ರಾವ್ ಪತ್ನಿ
ಧರ್ಮಸ್ಥಳ ಗ್ರಾಮ ಕೇಸ್‌ ರೀತಿ ಶ್ವಾನ ಮೂಳೆ ಪತ್ತೆಗೆ ಎಸ್‌ಐಟಿ?
ಐಪಿಎಲ್‌ಗೆ ಸಜ್ಜಾಗುತ್ತಿರುವ ಕರ್ನಾಟಕದ ಕ್ರಿಕೆಟಿಗರು
ಸಿನಿಮಾ ಗೆಲ್ಲಲು ಸ್ಟಾರ್ ಬೇಕಿಲ್ಲ : ರಮ್ಯಾ
ದೇವಾಲಯಗಳ ಮೇಲೆ ಮೂಲಭೂತವಾದಿಗಳ ದಾಳಿ !
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved