• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಲುಷಿತ ನೀರಿನ ಪ್ರಕರಣ ಉಂಟಾಗದಂತೆ ಕ್ರಮ ಕೈಗೊಳ್ಳಿ

Jul 07 2024, 01:19 AM IST
ಚಿತ್ರದುರ್ಗ ಜಿಪಂ ಸಭಾಂಗಣದಲ್ಲಿ ಹೊಸದುರ್ಗ ಹಾಗೂ ಹೊಳಲ್ಕೆರೆ ತಾಲೂಕುಗಳ ಪಿಡಿಒಗಳಿಗೆ ನೀರು ಪರೀಕ್ಷೆ ಕಾರ್ಯಾಗಾರ ನಡೆಯಿತು.

ಕೋಟೆ ನಾಡಲ್ಲಿ ಆರು ತಿಂಗಳಲ್ಲಿ 265 ಡೆಂಘೀ ಪ್ರಕರಣ

Jul 06 2024, 12:52 AM IST
265 cases findout in six month in chitradurga

ಅಂಗಡಿಗಳ ಮೇಲೆ ದಾಳಿ ನಡೆಸಿ ತಂಬಾಕು ಉತ್ಪನ್ನ ವಶ: 23 ಪ್ರಕರಣ ದಾಖಲು

Jul 06 2024, 12:51 AM IST
ನರಸಿಂಹರಾಜಪುರಜಿಲ್ಲಾ ತಂಬಾಕು ನಿಯಂತ್ರಣ ಕೋಶ, ಆರೋಗ್ಯ ಇಲಾಖೆ ನೇತೃತ್ವದಲ್ಲಿ ಶುಕ್ರವಾರ ಪಟ್ಟಣದ ವಿವಿಧ ಅಂಗಡಿಗಳ ಮೇಲೆ ದಾಳಿ ಮಾಡಿ ತಂಬಾಕು ಉತ್ಪನ್ನ ವಶಪಡಿಸಿಕೊಂಡು 23 ಪ್ರಕರಣ ದಾಖಲಿಸಿ 3100 ರು. ದಂಡ ವಿಧಿಸಲಾಯಿತು.

ಕೊಲೆ ಪ್ರಕರಣ ದಾಖಲಿಸಲು ಆಗ್ರಹಿಸಿ ಪ್ರತಿಭಟನೆ

Jul 05 2024, 01:00 AM IST
police neglected murder case register

ಉಳಾಯಿಬೆಟ್ಟು ದರೋಡೆ ಪ್ರಕರಣ: ಪಂಚಾಯಿತಿ ಸದಸ್ಯ ಸಹಿತ 10 ಮಂದಿ ಸೆರೆ

Jul 05 2024, 12:54 AM IST
ಪದ್ಮನಾಭ ಕೋಟ್ಯಾನ್ ಮಲಗುತ್ತಿದ್ದ ಬೆಡ್ ಅಡಿಭಾಗದಲ್ಲಿ ಅಪಾರ ನಗದು ಹಣ ಇದೆ ಎಂಬ ಶಂಕೆಯಲ್ಲಿ ತಂಡ ದರೋಡೆಗೆ ಸಂಚು ರೂಪಿಸಿತ್ತು. ಜೂನ್ ೧೮ರಂದು ಆರೋಪಿಗಳು ದರೋಡೆಗೆ ಯತ್ನಿಸಿದ್ದರು. ಕೊನೆ ಕ್ಷಣದಲ್ಲಿ ಕೈ ಬಿಟ್ಟು ಬಳಿಕ ಎರಡು ದಿನ ಬಿಟ್ಟು ೨೧ರಂದು ಸಂಜೆಯೇ ಮನೆ ಹೊಕ್ಕಿದ್ದರು.

ನರಸಿಂಹರಾಜಪುರ ತಾಲೂಕಲ್ಲಿ 20 ಡೆಂಘೀ ಪ್ರಕರಣ: ಡಾ.ವಿಜಯಕುಮಾರ್

Jul 05 2024, 12:53 AM IST
ನರಸಿಂಹರಾಜಪುರ, ತಾಲೂಕಿನಲ್ಲಿ 20 ಡೆಂಘೀ ಜ್ವರ ಕಾಣಿಸಿಕೊಂಡಿದ್ದು ಇವರಲ್ಲಿ 19 ಜನರು ಗುಣಮುಖರಾಗಿದ್ದು ಒಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಾಲೂಕು ವೈದ್ಯಾಧಿಕಾರಿ ಡಾ.ವಿಜಯಕುಮಾರ್‌ ತಿಳಿಸಿದರು.

ಡೆಂಘೀ: ಜಿಲ್ಲೆಯಲ್ಲಿ 521 ಪಾಸಿಟಿವ್‌ ಪ್ರಕರಣ ದಾಖಲು

Jul 05 2024, 12:49 AM IST
ಚಿಕ್ಕಮಗಳೂರು, ಜಿಲ್ಲೆಯಲ್ಲಿ ಈ ವರ್ಷದಲ್ಲಿ 521 ಡೆಂಘೀ ಪ್ರಕರಣಗಳು ಪತ್ತೆಯಾಗಿದ್ದು, ಈ ಪೈಕಿ 482 ಮಂದಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ. ಸದ್ಯ 38 ಪಾಸಿಟಿವ್‌ ಪ್ರಕರಣಗಳು ಇವೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಅಶ್ವತ್‌ ಬಾಬು ಮಾಹಿತಿ ನೀಡಿದರು.

ಮಸ್ಕಿಯಲ್ಲಿ 3 ಡೆಂಘೀ ಪ್ರಕರಣ ಪತ್ತೆ

Jul 05 2024, 12:46 AM IST
ಆರೋಗ್ಯ ಇಲಾಖೆಯ ಸೂಚನೆ ಹಿನ್ನೆಲೆಯಲ್ಲಿ ಪುರಸಭೆ ಸಿಬ್ಬಂದಿ ಸಂಜೆಯ ಸಮಯದಲ್ಲಿ ಸೊಳ್ಳೆಗಳಿರುವ ಪ್ರದೇಶಗಳಲ್ಲಿ ಫಾಗಿಂಗ್ ಸಿಂಪಡಿಸಿ ಸೊಳ್ಳೆಗಳನ್ನು ನಿಯಂತ್ರಣ ತರಲು ಮುಂದಾಗಿದ್ದಾರೆ.

ಮದ್ಯ ಮಾರಾಟ ವಿರೋಧಿಸಿದವರ ಮೇಲೆಯೇ ಪ್ರಕರಣ

Jul 04 2024, 01:10 AM IST
ಅಲ್ಲಿನ ನಿವಾಸಿಗಳು ಮದ್ಯ ಮಾರಾಟಕ್ಕೆ ವಿರೋಧ ವ್ಯಕ್ತಪಡಿಸಿದ್ದರು. ಆ ಭಾಗದಲ್ಲಿ ಮದ್ಯ ಮಾರಾಟದಿಂದ ಮಹಿಳೆಯರಿಗೆ ಸೇರಿದಂತೆ ನಿವಾಸಿಗಳಿಗೆ ಆಗುತ್ತಿರುವ ತೊಂದರೆಯ ಕುರಿತು ಪ್ರತಿಭಟನೆ ಮಾಡಿದ್ದರು

ಹಾನಗಲ್ಲದಲ್ಲಿ ಮಿತಿಮೀರಿದ ಕಳ್ಳತನ ಪ್ರಕರಣ, ವ್ಯಾಪಾರಸ್ಥರಿಗೆ ಕಿರುಕುಳ ತಪ್ಪಿಸಿ

Jul 04 2024, 01:01 AM IST
ಹಾನಗಲ್ಲ ಪಟ್ಟಣದಲ್ಲಿ ಕಳ್ಳತನ ಪ್ರಕರಣ ಹೆಚ್ಚಿದೆ. ಆಯಕಟ್ಟಿನ ಸ್ಥಳಗಳಲ್ಲಿ ಸಿಸಿ ಕ್ಯಾಮೆರಾ ಅಳವಡಿಸಬೇಕು. ಕಳ್ಳತನ, ವ್ಯಾಪಾರಿಗಳಿಗೆ ಕಿರುಕುಳ ಪ್ರಕರಣ ಕಡಿಮೆಯಾಗದಿದ್ದರೆ ಹಾನಗಲ್ಲ ಬಂದ್‌ಗೆ ಕರೆ ನೀಡಬೇಕಾಗುತ್ತದೆ ಎಂದು ಹಾಗನಲ್ಲ ನಗರ ವರ್ತಕರ ಸಂಘ ತಾಲೂಕು ಆಡಳಿತವನ್ನು ಎಚ್ಚರಿಸಿದ್ದಾರೆ.
  • < previous
  • 1
  • ...
  • 79
  • 80
  • 81
  • 82
  • 83
  • 84
  • 85
  • 86
  • 87
  • ...
  • 123
  • next >

More Trending News

Top Stories
ಕೌನ್‌ ಬನೇಗ ಕರೋಡ್‌ಪತಿಯಲ್ಲಿ ಗೆದ್ದ ಹಣ ದೈವ ನರ್ತಕರಿಗೆ ಮತ್ತು ಸರ್ಕಾರಿ ಶಾಲೆಗೆ : ರಿಷಬ್ ಶೆಟ್ಟಿ
ತಲೆ ಬಾಚ್ಕಳಿ, ರಾಯರಡ್ಡಿ ಕಟ್ಟುವ ಧರ್ಮ ಸೇರಿಕೊಳ್ಳಿ: ಅತ್ತೆ ಬೈದರೆ ಬೇಜಾರ್‌ ಮಾಡ್ಕೋಬೇಡಿ ಅಂತಾರೆ ಜಡ್ಜ್‌
ಸಿಎಂ, ಡಿಸಿಎಂ, ಸಚಿವರು ಅಹಂಕಾರದ ಮಾತು ಕೈಬಿಡಲಿ : ಕೇಂದ್ರ ಸಚಿವ ಜೋಶಿ
ನನ್ನ ಆದೇಶವನ್ನು ಕಾಂಗ್ರೆಸ್ಸಿಗರು ಸರಿಯಾಗಿ ಓದಿಕೊಳ್ಳಲಿ : ಶೆಟ್ಟರ್‌
ಪಥಸಂಚಲನ ತಡೆಯಲೆತ್ನಿಸಿದ ವ್ಯಕ್ತಿಗಳಿಗೆ ಮುಖಭಂಗ : ಬಿವೈವಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved