• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬೆಂಗಳೂರಿನಲ್ಲಿ ಕಾಲರಾ ಪ್ರಕರಣ 13ಕ್ಕೆ ಏರಿಕೆ!

Apr 09 2024, 01:50 AM IST
ನಗರದಲ್ಲಿ ದಿನದಿಂದ ದಿನಕ್ಕೆ ಕಾಲಾರ ಪ್ರಕರಣಗಳು ಹೆಚ್ಚಾಗುತ್ತಿದೆ. ಕಳೆದ ಒಂದು ವಾರದಲ್ಲಿ ಎಂಟು ಮಂದಿಗೆ ಕಾಲರಾ ದೃಢಪಟ್ಟಿದ್ದು, ಪ್ರಸಕ್ತ ವರ್ಷದಲ್ಲಿ ಬೆಂಗಳೂರು ನಗರದಲ್ಲೇ 13 ಮಂದಿಗೆ ಕಾಲಾರ ವರದಿಯಾಗಿದೆ.

ಪ್ರತ್ಯೇಕ ಮತೀಯ ಕೊಲೆ ಪ್ರಕರಣ: ಆರೋಪ ಸಾಬೀತು

Apr 09 2024, 12:50 AM IST
ಉಳ್ಳಾಲ ಮತ್ತು ಮೆಲ್ಕಾರ್‌ನಲ್ಲಿ 2015 ಮತ್ತು 2016ರಲ್ಲಿ ನಡೆದಿದ್ದ ಎರಡು ಪ್ರತ್ಯೇಕ ಕೊಲೆ ಪ್ರಕರಣಗಳ ಆರೋಪಿಗಳ ಮೇಲಿನ ಆರೋಪವು ಮಂಗಳೂರು ಜಿಲ್ಲಾ ನ್ಯಾಯಾಲಯದಲ್ಲಿ ಸಾಬೀತಾಗಿದೆ. ಶಿಕ್ಷೆಯ ಪ್ರಮಾಣದ ಮೇಲಿನ ವಿಚಾರಣೆಯನ್ನು ಏ.16ಕ್ಕೆ ನಿಗದಿಪಡಿಸಲಾಗಿದೆ. ಇವು ಮತೀಯ ಕೊಲೆ ಪ್ರಕರಣಗಳಾಗಿದ್ದವು.

ಗ್ರಾಪಂ ಸಿಬ್ಬಂದಿ ವಿರುದ್ಧ ಪ್ರಕರಣ ದಾಖಲು: ನ್ಯಾಯ ಸಮ್ಮತ ತನಿಖೆಗೆ ಒತ್ತಾಯ

Apr 09 2024, 12:50 AM IST
ಏ.5ರಂದು ವಿಷ ಸೇವಿಸಿ ಮೃತಪಟ್ಟಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಗ್ರಾಪಂ ಪಿಡಿಒ, ಗ್ರಾಪಂ ಅಧ್ಯಕ್ಷರು ಮತ್ತು ಸಿಬ್ಬಂದಿ ಸೇರಿದಂತೆ 8 ಜನ ವಿರುದ್ಧ ಇಟ್ಟಿಗಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ದರೋಡೆ ಪ್ರಕರಣ: ಎಂಟು ಮಂದಿ ಆರೋಪಿಗಳ ಬಂಧನ

Apr 08 2024, 01:08 AM IST
ಒರ್ವ ಆರೋಪಿ ನಾಪತ್ತೆಯಾಗಿದ್ದಾನೆ. ಕೃತ್ಯಕ್ಕೆ ಬಳಸಿದ ಸ್ಕಾರ್ಪಿಯೋ, 2 ದ್ವಿಚಕ್ರ ವಾಹನ ವಶಪಡಿಸಿಕೊಳ್ಳಲಾಗಿದೆ.

ಸುಳ್ಳುಜಾತಿ ಪ್ರಮಾಣಪತ್ರದ ಪ್ರಕರಣ ಸಮಗ್ರ ತನಿಖೆಗೆ ಆಗ್ರಹ

Apr 08 2024, 01:04 AM IST
ಮೇತ್ರಿ ಅವರ ಮೇಲಿನ ಆರೋಪಗಳು ಸಾಬೀತಾದಲ್ಲಿ ಪರಿಶಿಷ್ಟ ಪಂಗಡದ ಹೆಸರಿನಲ್ಲಿ ಪಡೆದಿರುವ ಎಲ್ಲ ಆರ್ಥಿಕ ಸಂಪನ್ಮೂಲಗಳನ್ನು ಹಿಂದಕ್ಕೆ ಪಡೆದು, ಅವರ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳಬೇಕು.

ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣ ಹೆಚ್ಚುತ್ತಿದೆ: ಉಪನ್ಯಾಸಕಿ, ವಾಗ್ಮಿ ನಾಗಶ್ರೀ ತ್ಯಾಗರಾಜ್

Apr 07 2024, 01:48 AM IST
ಕೌಟಂಬಿಕ ಹಿಂಸಾಚಾರ, ಮಹಿಳೆಯರ ವಿರುದ್ಧದ ತಾರತಮ್ಯ ಹಾಗೂ ಪಕ್ಷಪಾತ ಪ್ರಕರಣಗಳು ಹೆಚ್ಚಾಗುತ್ತಿವೆ ಎಂದು ಉಪನ್ಯಾಸಕಿ ಹಾಗೂ ವಾಗ್ಮಿ ನಾಗಶ್ರೀ ತ್ಯಾಗರಾಜ್ ಕಳವಳ ವ್ಯಕ್ತಪಡಿಸಿದರು. ಬೇಲೂರಲ್ಲಿ ಆಯೋಜಿಸಿದ ಮಹಿಳಾ ದಿನಾಚರಣೆ, ಮಹಿಳಾ ಸಬಲೀಕರಣ ಕುರಿತು ಉಪನ್ಯಾಸ ಹಾಗೂ ಸರಸ್ವತಿ ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿದರು.

ಮಠದಲ್ಲಿ ಮತಯಾಚನೆ ಮಾಡಿಲ್ಲ; ಸುಳ್ಳು ಪ್ರಕರಣ ವಿರುದ್ಧ ಹೈಕೋರ್ಟ್‌ಗೆ

Apr 07 2024, 01:47 AM IST
ಬಿಜೆಪಿ ಅಧಿಕೃತ ಅಭ್ಯರ್ಥಿ ನಾನು. ನಮ್ಮ ಎನ್‌ಡಿಎ ನಾಯಕ ನರೇಂದ್ರ ಮೋದಿ ಅವರನ್ನು ನಾವು ಉಪಯೋಗಿಸಿಕೊಳ್ಳಬೇಕೇ ವಿನಃ ಬೇರೆಯವರು ಉಪಯೋಗಿಸಿಕೊಳ್ಳಲು ಬರಲ್ಲ ಸಂಸದ ರಾಘವೇಂದ್ರ ಹೇಳಿದರು.

ಮತದಾರರಿಗೆ ಹಣ: ಜೊಲ್ಲೆ ವಿರುದ್ಧದ ಪ್ರಕರಣ ರದ್ದು

Apr 06 2024, 12:46 AM IST
ಕಳೆದ ವಿಧಾನಸಭೆ ಚುನಾವಣೆ ವೇಳೆ ಮತದಾರರಿಗೆ ಹಣ ಹಂಚಿಕೆ ಮಾಡಿ ಆಮಿಷವೊಡ್ಡಿದ ಆರೋಪ ಸಂಬಂಧ ಮಾಜಿ ಸಚಿವೆ ಹಾಗೂ ನಿಪ್ಪಾಣಿ ಹಾಲಿ ಶಾಸಕಿ ಶಶಿಕಲಾ ಜೊಲ್ಲೆ ವಿರುದ್ಧ ದಾಖಲಿಸಲಾಗಿದ್ದ ಕ್ರಿಮಿನಲ್‌ ಪ್ರಕರಣವನ್ನು ಹೈಕೋರ್ಟ್ ರದ್ದುಪಡಿಸಿದೆ.

ವೃದ್ಧನ ಹತ್ಯೆ ಪ್ರಕರಣ: ತನಿಖೆಗೆ ಒತ್ತಾಯ

Apr 05 2024, 01:09 AM IST
ತಮ್ಮ ತಂದೆಯನ್ನು ಅಣಬೂರು ಗ್ರಾಮಕ್ಕೆ ಕರೆಸಿಕೊಂಡು ಅಮಾನುಷವಾಗಿ ಹಲ್ಲೆ ಮಾಡಿ, ಶವವನ್ನು ಗುಂಡಿಯಲ್ಲಿ ಹಾಕಿ ಮುಚ್ಚಿದ್ದ ಪ್ರಕರಣದ ನಿಷ್ಪಕ್ಷಪಾತ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮಕೈಗೊಳ್ಳುವಂತೆ ಜಗಳೂರು ತಾಲೂಕು ಗಾಂಧಿ ನಗರ ಗ್ರಾಮಸ್ಥ ಎನ್‌.ಜ್ಯೋತಿನಾಯ್ಕ ಒತ್ತಾಯಿಸಿದ್ದಾರೆ.

20 ಪ್ರಕರಣ ಭೇದಿಸಿ, 53 ಲಕ್ಷದ ಆಭರಣ ವಶ. ಎಸ್ಪಿ ಬಿ.ಎಸ್.ನೇಮಗೌಡ್ರ

Apr 03 2024, 01:36 AM IST
ನಮ್ಮ ಸಿಬ್ಬಂದಿ ಆರೋಪಿಗಳನ್ನು ಬೇಟೆ ಆಡುವುದರ ಜತೆಗೆ ₹ 53 ಲಕ್ಷ ಮೌಲ್ಯದ ಬಂಗಾರದ ಆಭರಣ ಮತ್ತು ₹ 6 ಸಾವಿರ ಮೌಲ್ಯದ ಬೆಳ್ಳಿಯ ಆಭರಣ ವಶ
  • < previous
  • 1
  • ...
  • 81
  • 82
  • 83
  • 84
  • 85
  • 86
  • 87
  • 88
  • 89
  • ...
  • 106
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved