• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸತ್ಯೇಂದ್ರ ಜೈನ್‌ ಲಂಚ ಪ್ರಕರಣ ಸಿಬಿಐ ತನಿಖೆಗೆ ಕೇಂದ್ರ ಗೃಹ ಇಲಾಖೆ ಅಸ್ತು

Mar 30 2024, 12:48 AM IST
ದೆಹಲಿ ಅಬಕಾರಿ ಹಗರಣದಲ್ಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಬಂಧನದ ಬಳಿಕ ಆಮ್‌ ಆದ್ಮಿ ಪಕ್ಷಕ್ಕೆ ಮತ್ತೊಂದು ತಲೆಬಿಸಿ ಎದುರಾಗಿದೆ.

ನೇಜಾರು ನಾಲ್ವರ ಕೊಲೆ ಪ್ರಕರಣ: ಆರೋಪ ನಿರಾಕರಿಸಿದ ಪ್ರವೀಣ್ ಚೌಗುಲೆ

Mar 28 2024, 12:53 AM IST
ನ.12ರಂದು ಏರ್ ಇಂಡಿಯಾ ಏಕ್ಸ್‌ಪ್ರೆಸ್‌ಲ್ಲಿ ಸಹೋದ್ಯೋಗಿಯಾಗಿದ್ದ ಐನಾಜ್ ಮತ್ತು ಅಕೆಯ ತಾಯಿ, ಸಹೋದರಿ ಮತ್ತು ಸಹೋದರನನ್ನು ಹಾಡಹಗಲೇ ಇರಿದು ಭೀಕರವಾಗಿ ಕೊಲೆ ಮಾಡಿದ್ದ. ನಂತರ ಆತನನ್ನು ಬಂಧಿಸಿ ಬೆಂಗಳೂರು ಪರಪ್ಪನ ಅಗ್ರಹಾರ ಜೈಲಿಗೆ ಕಳಿಸಲಾಗಿತ್ತು.

ಮೂರು ತಿಂಗಳಿಗೇ 50 ಕೆಎಫ್‌ಡಿ ಪ್ರಕರಣ ದಾಖಲು!

Mar 28 2024, 12:47 AM IST
ಜಿಲ್ಲೆಯಲ್ಲಿ ಕಳೆದ ವರ್ಷ17 ಕೆಎಫ್‌ಡಿ ಪ್ರಕರಣಗಳು ದಾಖಲಾಗಿದ್ದರೆ, ಈ ವರ್ಷ ಮಾ.27ರವರೆಗೆ 50 ಪ್ರಕರಣಗಳು ವರದಿಯಾಗಿವೆ. ಮೂರು ತಿಂಗಳ ಅವಧಿಯಲ್ಲೇ ಇಷ್ಟೊಂದು ಪ್ರಕರಣಗಳು ಕಾಣಿಸಿರುವುದು ಕಾಡಂಚಿನ ಗ್ರಾಮದ ಜನರಲ್ಲಿ ಆತಂಕ ಹೆಚ್ಚಿಸಿದೆ. 50 ಪ್ರಕರಣಗಳ ಪೈಕಿ ತೀರ್ಥಹಳ್ಳಿಯಲ್ಲೆ ಹೆಚ್ಚು ಪ್ರಕರಣಗಳು ದಾಖಲಾಗುತ್ತಿವೆ.

ಮಾಜಿ ಶಾಸಕ‌ ಕೃಷ್ಣಾರೆಡ್ಡಿ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲು

Mar 27 2024, 01:01 AM IST
ಈ ವಿಚಾರಕ್ಕೆ ಸಂಬಂಧಿಸಿದಂತೆ ಎನ್.ಆರ್. ರಮೇಶ್ ಪತ್ರಿಕಾಗೋಷ್ಠಿ ನಡೆಸಿ, ದಾಖಲೆಗಳನ್ನು ಬಿಡುಗಡೆಗೊಳಿಸಿ ಲೋಕಾಯುಕ್ತ ಮತ್ತು ಬಿಎಂಟಿಎಫ್ ತನಿಖಾ ಸಂಸ್ಥೆಗಳಲ್ಲಿ ದೂರುಗಳನ್ನು ದಾಖಲಿಸಿದ್ದರು. ಪ್ರತಿಯಾಗಿ ದೂರುದಾರ ಎನ್.ಆರ್..ರಮೇಶ್ ವಿರುದ್ಧ ಎಂ.ಕೃಷ್ಣಾರೆಡ್ಡಿಯವರು ಅವಹೇಳನಕಾರಿಯಾಗಿ ಮಾತನಾಡಿದ್ದರು.

ಸೋನುಗೌಡ ಬಾಲಕಿ ದತ್ತು ಪ್ರಕರಣ: ಸ್ಥಳ ಮಹಜರು ವೇಳೆ ಗ್ರಾಮಸ್ಥರು ಅಡ್ಡಿ

Mar 25 2024, 12:47 AM IST
ವಿಚಾರಣೆ ಭಾಗವಾಗಿ ಸೋನುಗೌಡಗೆ ಬ್ಯಾಡರಹಳ್ಳಿ ಪೊಲೀಸರು ಮಸ್ಕಿ ತಾಲೂಕಿನ ಕಾಚಾಪುರ ಗ್ರಾಮಕ್ಕೆ ಕರೆದುಕೊಂಡು ಬಂದಿದ್ದು ಈ ವೇಳೆ ಆಕ್ರೋಶಗೊಂಡ ಗ್ರಾಮಸ್ಥರು ವಾಹನ ಮುತ್ತಿಗೆ ಹಾಕಿ, ಗಲಾಟೆ ಮಾಡಿ ಅಟ್ಟಿಸಿಕೊಂಡು ಹೋಗಿದ್ದಾರೆ.

ನಲ್ಲಾಪುರದಲ್ಲಿ ವಾಂತಿ ಭೇದಿ ಪ್ರಕರಣ 18 ಮಂದಿ ಅಸ್ವಸ್ಥ

Mar 25 2024, 12:46 AM IST
ಆರೋಗ್ಯ ಇಲಾಖೆಯಿಂದ ಮನೆ, ಮನೆ ಸರ್ವೆ ಕೂಡ ನಡೆಸಲಾಗುತ್ತಿದೆ. ಒವರ್‌ಹೆಡ್‌ ಟ್ಯಾಂಕ್‌ ಸ್ವಚ್ಛಗೊಳಿಸದೇ ಇರುವುದು ಮತ್ತು ಪೈಪ್‌ಲೈನ್‌ಗಳಲ್ಲಿ ಕಲುಷಿತ ನೀರು ಸೇರಿರಬಹುದು ಎಂದು ಶಂಕಿಸಲಾಗಿದೆ.

ಜಿಲ್ಲೆಯ ವಿವಿಧೆಡೆ ಅಕ್ರಮ ಮದ್ಯ ವಶ : 9 ಪ್ರಕರಣ ದಾಖಲು

Mar 23 2024, 01:03 AM IST
ಜಮಖಂಡಿ ವಲಯದ ಕುಂಚನೂರು ಗ್ರಾಮದ ಪುನರ್ವಸತಿ ಕೇಂದ್ರದ ಹತ್ತಿರ ₹1.23 ಲಕ್ಷ ಮೌಲ್ಯದ 8.64 ಲೀಟರ್ ಮದ್ಯ ವಶಕ್ಕೆ ಪಡೆಯಲಾಗಿದೆ.

ಸಚಿವೆ ಶೋಭಾ ಸೇರಿ 44 ಮಂದಿ ವಿರುದ್ಧ ಪ್ರಕರಣ; ಅನುಮತಿ ಇಲ್ಲದೆ ಪ್ರತಿಭಟಿಸಿ, ಸಂಚಾರ ಅಡಚಣೆ ಆರೋಪ

Mar 22 2024, 02:22 AM IST

ನಗರ್ತಪೇಟೆಯಲ್ಲಿ ಅಕ್ರಮವಾಗಿ ರಸ್ತೆ ಬಂದ್‌ ಮಾಡಿ ಪ್ರತಿಭಟನೆ ಮಾಡಿ ಸಾರ್ವಜನಿಕ ಸಂಚಾರಕ್ಕೆ ತೊಂದರೆ ಉಂಟು ಮಾಡಿದ ಆರೋಪದಡಿ ಶೋಭಾ ಕರಂದ್ಲಾಜೆ, ಪಿ.ಸಿ.ಮೋಹನ್‌, ತೇಜಸ್ವಿ ಸೂರ್ಯ ಸೇರಿದಂತೆ 44 ಮಂದಿ ವಿರುದ್ಧ ಹಲಸೂರು ಗೇಟ್‌ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.

ವಿವಿಧೆಡೆ ಅಬಕಾರಿ ದಾಳಿ: 4 ಪ್ರಕರಣ, 31 ಜನ ಬಂಧನ

Mar 22 2024, 01:01 AM IST
ರಾಯಚೂರು ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ವಿವಿಧ ಪ್ರದೇಶದಲ್ಲಿ ಅಬಕಾರಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲಿಸಿದರು. ಒಟ್ಟು 121.350 ಲೀಟರ್ ಮದ್ಯ, 40.420 ಲೀಟರ್ ಬಿಯರ್, 180 ಲೀಟರ್ ಸೇಂದಿ, 0.980 ಕೆ.ಜಿ ಗಾಂಜಾ ಹಾಗೂ 4 ವಾಹನ ಸೇರಿ 7,95,601 ರು. ಮೌಲ್ಯದ ವಸ್ತುಗಳನ್ನು ಜಪ್ತಿ ಪಡಿಸಿಕೊಳ್ಳಲಾಗಿದೆ.

ಶೌಚಾಲಯ ವಿಡಿಯೋ ಪ್ರಕರಣ: ಆರೋಪಿಗಳ ತಪ್ಪೊಪ್ಪಿಗೆ ಆಧಾರದಲ್ಲಿ ಚಾರ್ಜ್ ಶೀಟ್

Mar 21 2024, 01:09 AM IST
ಆರೋಪಿ ವಿದ್ಯಾರ್ಥಿನಿಯರ ತಪ್ಪೊಪ್ಪಿಗೆಯನ್ನು ಆರೋಪ ಪಟ್ಟಿಯಲ್ಲಿ ಸಲ್ಲಿಸಲಾಗಿದೆ. 91 ಸಾಕ್ಷಿಗಳನ್ನು ಉಲ್ಲೇಖಿಸಲಾಗಿದೆ.
  • < previous
  • 1
  • ...
  • 82
  • 83
  • 84
  • 85
  • 86
  • 87
  • 88
  • 89
  • 90
  • ...
  • 106
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved