• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಹಿಳೆಯ ಅಪಹರಣ ಪ್ರಕರಣ : ಎಚ್‌.ಡಿ.ರೇವಣ್ಣ ಅರೆಸ್ಟ್‌

May 05 2024, 02:08 AM IST
ಮೈಸೂರು ಜಿಲ್ಲೆ ಕೆ.ಆರ್‌.ನಗರದ ಮಹಿಳೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಎಚ್‌.ಡಿ.ರೇವಣ್ಣ ಅವರನ್ನು ವಿಶೇಷ ತನಿಖಾ ತಂಡ(ಎಸ್‌ಐಟಿ)ದ ಅಧಿಕಾರಿಗಳು ಶನಿವಾರ ಸಂಜೆ ಬಂಧಿಸಿದ್ದಾರೆ.

ಪ್ರಜ್ವಲ್‌ ರೇವಣ್ಣ ಪ್ರಕರಣ ಗಂಭೀರವಾಗಿ ತನಿಖೆಯಾಗಲಿ: ಅಣ್ಣಾಮಲೈ

May 05 2024, 02:06 AM IST
ರಾಯಚೂರು ನಗರದ ಗಂಜ್ ವೃತ್ತದಿಂದ ಗಾಂಧಿವೃತ್ತದವರೆಗೆ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ನೇತೃತ್ವದಲ್ಲಿ ರೋಡ್ ಶೋ ನಡೆಸಿ, ರಾಜಾ ಅಮರೇಶ್ವರ ನಾಯಕ ಪರ ಮತಯಾಚನೆ ಮಾಡಿದರು.

ಅತ್ತೆಯನ್ನೇ ಕೊಂದ ಸೊಸೆಯ ಬಂಧನ: ಪತಿಯ ದೂರಿನಿಂದ ಪ್ರಕರಣ ಬೆಳಕಿಗೆ

May 04 2024, 12:38 AM IST
ಮರಗೋಡಿನಲ್ಲಿ ಅತ್ತೆ ಪೂವಮ್ಮ, ವೃತ್ತಿಯಲ್ಲಿ ಶಿಕ್ಷಕರಾಗಿರುವ ಪತಿ ಪ್ರಸನ್ನ, ಒಂದು ವರ್ಷದ ಪುತ್ರಿ ಜೊತೆಗೆ ಬಿಂದು ವಾಸವಾಗಿದ್ದು. ಅತ್ತೆ-ಸೊಸೆ ನಡುವೆ ಹಲವು ವರ್ಷಗಳಿಂದ ಮನಸ್ತಾಪ ಇತ್ತು. ಇಬ್ಬರ ನಡುವೆ ಕಲಹವೂ ಆಗಾಗ್ಗೆ ನಡೆಯುತ್ತಿತ್ತು ಎನ್ನಲಾಗಿದೆ. ಏ.೧೫ರಂದು ಕ್ಷುಲ್ಲಕ ಘರ್ಷಣೆ ವೇಳೆ ಅತ್ತೆ ಮೃತಪಟ್ಟಿದ್ದು, ಕೊಲೆಯನ್ನು ಸೊಸೆ ಮುಚ್ಚಿಟ್ಟದ್ದು ತಡವಾಗಿ ಬೆಳಕಿಗೆ ಬಂದಿದೆ.

ಪ್ರಜ್ವಲ್ ರೇವಣ್ಣ ಪ್ರಕರಣ ಸಿಬಿಐಗೆ ವಹಿಸಿ

May 04 2024, 12:32 AM IST
ರಾಮನಗರ: ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿ ಪ್ರಜ್ವಲ್ ರೇವಣ್ಣ ಪ್ರಭಾವಿ ವ್ಯಕ್ತಿಯಾಗಿದ್ದು, ರಾಜ್ಯ ಪೊಲೀಸರ ತನಿಖೆಯಿಂದ ಪೂರ್ಣ ಸತ್ಯಾಂಶ ಹೊರಬರುವುದಿಲ್ಲ. ಈ ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂದು ಬಿಎಸ್‌ಪಿ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ.ನಾಗೇಶ್ ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು.

ಪ್ರೇಮ ಪ್ರಕರಣ: ಯುವಕನ ತಾಯಿಯನ್ನು ಕಂಬಕ್ಕೆ ಕಟ್ಟಿ ಥಳಿತ

May 04 2024, 12:31 AM IST
ಬೆಳಗಾವಿ ಜಿಲ್ಲೆ ಒಂಟಮುರಿ ಪ್ರಕರಣ ಜನಮನದಿಂದ ಮಾಸುವ ಮುನ್ನವೇ ಅದೇ ರೀತಿಯಲ್ಲಿಯೇ ಮಹಿಳೆಯನ್ನು ವಿದ್ಯುತ್ ಕಂಬಕ್ಕೆ ಕಟ್ಟಿ ಹಿಗ್ಗಾಮುಗ್ಗ ಥಳಿಸಿದ ಘಟನೆ ತಾಲೂಕಿನ ಅರೇಮಲ್ಲಾಪುರ ಗ್ರಾಮದಲ್ಲಿ ಜರುಗಿದೆ.

ಎರಡನೇ ಆರೋಪಿ ಸತೀಶ್ ಬಾಬು ಬಂಧನ: ಸಂತ್ರಸ್ತೆ ಅಪಹರಣ ಪ್ರಕರಣ

May 04 2024, 12:31 AM IST
ದೂರಿನಲ್ಲಿ ಸಂತ್ರಸ್ತೆಯ ಮಗ ಹೇಳಿರುವಂತೆ ಏ. 26ರಂದು ನಡೆದ ಲೋಕಸಭಾ ಚುನಾವಣೆಯ ಬಳಿಕ ಸತೀಶ್ ಬಾಬು ಬಂದು ನನ್ನ ತಾಯಿಯನ್ನು ಮಾತನಾಡಿಸಿ, ನಿಮ್ಮನ್ನು ಭವಾನಿ ರೇವಣ್ಣ ಅವರು ಕರೆಯುತ್ತಿದ್ದಾರೆ, ಹಾಗಾಗಿ ನೀನು ಬರಬೇಕೆಂದು ಜತೆಯಲ್ಲೆ ಕರೆದುಕೊಂಡು ಹೋದರೆಂದು ತಿಳಿಸಿದ್ದು,

ಪ್ರಜ್ವಲ್‌ ರೇವಣ್ಣ ಪ್ರಕರಣ: ಕೇಂದ್ರದ ಮೇಲೆ ಗೂಬೆ ಕೂರಿಸುವ ಕೆಲಸ: ಜೋಶಿ

May 03 2024, 01:13 AM IST
ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ರಾಜ್ಯ ಸರ್ಕಾರದಿಂದ ರಾಜಕಾರಣ ಮಾಡುತ್ತಿದೆ. ಯಾವುದೇ ರೀತಿಯ ಎಫ್ಐಆರ್ ಮಾಡದೇ ಕೇಂದ್ರಕ್ಕೆ ಪತ್ರ ಬರೆಯಲಾಗಿದೆ. ಬೇರೆಯವರ ಮೇಲೆ ತಪ್ಪು ಹೊರಿಸುವ ಕೆಲಸವನ್ನು ಸಿಎಂ ಮಾಡಿದ್ದಾರೆ.

ಪ್ರಜ್ವಲ್‌ ಪ್ರಕರಣ, ರಾಜ್ಯಕ್ಕೆ ಬರಲು ಮೋದಿಗೆ ಹೆದರಿಕೆ: ರಾಹುಲ್‌ ಗಾಂಧಿ

May 03 2024, 01:07 AM IST
ಪ್ರಧಾನಿ ಮೋದಿ, ಗೃಹ ಸಚಿವರು ಪ್ರಜ್ವಲ್‌ ರೇವಣ್ಣ ವಿದೇಶಕ್ಕೆ ಹೋಗಲು ಸಹಕರಿಸಿದ್ದಾರೆ ಎಂದು ರಾಯಚೂರಿನಲ್ಲಿ ನಡೆದ ಕಾಂಗ್ರೆಸ್‌ ಪ್ರಜಾಧ್ವನಿ 2 ಸಮಾವೇಶದಲ್ಲಿ ಎಐಸಿಸಿ ಮುಖಂಡ ರಾಹುಲ್ ಗಾಂಧಿ ಆರೋಪಿಸಿದರು.

ಪ್ರಜ್ವಲ್ ಪೆನ್‌ಡ್ರೈವ್ ಪ್ರಕರಣ: ನ್ಯಾಯಾಂಗ ತನಿಖೆ ಆಗಲಿ

May 02 2024, 12:25 AM IST

 ಪ್ರಜ್ವಲ್ ರೇವಣ್ಣ ಅವರ ಪೆನ್ ಡ್ರೈವ್ ಪ್ರಕರಣವನ್ನು ಹೈಕೋರ್ಟ್‌ನ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ ನ್ಯಾಯಾಂಗ ತನಿಖೆ ನಡೆಸಬೇಕೆಂದು ಬಹುಜನ ಸಮಾಜ ಪಾರ್ಟಿಯ ರಾಜ್ಯ ಸಂಯೋಜಕ ಮತ್ತು ಉಸ್ತುವಾರಿ ಎಂ.ಕೃಷ್ಣಮೂರ್ತಿ ಆಗ್ರಹಿಸಿದ್ದಾರೆ.

ಪ್ರಜ್ವಲ್‌ ರೇವಣ್ಣ ಪ್ರಕರಣ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ

May 02 2024, 12:24 AM IST
ಎಸ್ಐಟಿಯಿಂದ ಸಮನ್ಸ್‌ ಜಾರಿ । ತನಿಖೆಗೆ ಹಾಜರಾಗುವಂತೆ ಸೂಚನೆ: ಪರಮೇಶ್ವರ
  • < previous
  • 1
  • ...
  • 85
  • 86
  • 87
  • 88
  • 89
  • 90
  • 91
  • 92
  • 93
  • ...
  • 116
  • next >

More Trending News

Top Stories
ನಮ್ಮ ದಾಂಪತ್ಯವನ್ನು ಪುನರ್‌ ನಿರ್ಮಿಸುತ್ತೇವೆ : ಅಜಯ್‌ ರಾವ್ ಪತ್ನಿ
ಧರ್ಮಸ್ಥಳ ಗ್ರಾಮ ಕೇಸ್‌ ರೀತಿ ಶ್ವಾನ ಮೂಳೆ ಪತ್ತೆಗೆ ಎಸ್‌ಐಟಿ?
ಐಪಿಎಲ್‌ಗೆ ಸಜ್ಜಾಗುತ್ತಿರುವ ಕರ್ನಾಟಕದ ಕ್ರಿಕೆಟಿಗರು
ಸಿನಿಮಾ ಗೆಲ್ಲಲು ಸ್ಟಾರ್ ಬೇಕಿಲ್ಲ : ರಮ್ಯಾ
ದೇವಾಲಯಗಳ ಮೇಲೆ ಮೂಲಭೂತವಾದಿಗಳ ದಾಳಿ !
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved