• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನೇಹಾ ಕೊಲೆ ಪ್ರಕರಣ ಸಿಬಿಐಗೆ ಒಪ್ಪಿಸಲಿ: ಶ್ರೀರಾಮುಲು

Apr 23 2024, 12:51 AM IST
ರಾಜ್ಯದಲ್ಲಿ ಸರಣಿ ಕೊಲೆಗಳು ನಡೆಯುತ್ತಿವೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ.

ನೇಹಾ ಕೊಲೆ ಪ್ರಕರಣ: ಡಿಎಸ್‌ಎಸ್ ಪ್ರತಿಭಟನೆ

Apr 23 2024, 12:51 AM IST
ಆರೋಪಿ ಫಯಾಜ್ ಎಸಗಿರುವ ಕೃತ್ಯ ಅಮಾನವೀಯ ಘಟನೆಯಾಗಿದ್ದು, ನಮ್ಮ ದೇಶದಲ್ಲಿ ಮಹಿಳೆಯರಿಗೆ ಹಾಗೂ ಅಪ್ರಾಪ್ತ ಬಾಲಕಿಯರಿಗೆ ರಕ್ಷಣೆ ಇಲ್ಲದಂತಾಗಿದೆ.

ನೇಹಾ ಹತ್ಯೆ ಪ್ರಕರಣ ಖಂಡಿಸಿ: ಬಿಜೆಪಿ ಪ್ರತಿಭಟನೆ

Apr 23 2024, 12:49 AM IST
ಹುಬ್ಬಳ್ಳಿಯ ವಿದ್ಯಾರ್ಥಿನಿ ನೇಹಾಳ ಕೊಲೆ ಪ್ರಕರಣ ಖಂಡಿಸಿ ಜಿಲ್ಲಾ ಬಿಜೆಪಿ ಕಾರ್ಯಕರ್ತರು ಸೋಮವಾರ ನಗರದ ಸುಭಾಶ್ಚಂದ್ರ ಭೋಸ್‌ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.

ವಿದ್ಯಾರ್ಥಿನಿ ಹತ್ಯೆ ಪ್ರಕರಣ ಸಿಬಿಐಗೆ ವಹಿಸಲು ಆಗ್ರಹ

Apr 23 2024, 12:48 AM IST
ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ರಕ್ಷಣೆಯಿಲ್ಲದಂತಾಗಿದೆ. ಪಾಲಿಕೆ ಸದಸ್ಯನ ಮಗಳಿಗೆ ಈ ಗತಿಯಾದರೆ ಬೇರೆಯವರ ಪಾಡೇನು?

ನೇಹಾ ಹತ್ಯೆ ಪ್ರಕರಣ ಸಿಬಿಐಗೆ ವಹಿಸಿ: ಕೆ.ಎಸ್‌. ಈಶ್ವರಪ್ಪ ಒತ್ತಾಯ

Apr 23 2024, 12:48 AM IST
ಶಿವಮೊಗ್ಗದ ಪ್ರಮುಖ ರಸ್ತೆಗಳಲ್ಲಿ ಮಾಜಿ ಸಚಿವ ಕೆ. ಎಸ್. ಈಶ್ವರಪ್ಪ ಅವರ ನೇತೃತ್ವದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿ ಹುಬ್ಬಳ್ಳಿಯಲ್ಲಿ ಹಿಂದು ಯುವತಿ ನೇಹಾ ಹತ್ಯೆ ಖಂಡಿಸಿದರು.

ನೇಹಾ ಹತ್ಯೆ ಪ್ರಕರಣ ಬಿಜೆಪಿಗೆ ಹಬ್ಬವಾಗಿದೆ: ಸಚಿವ ಲಾಡ್‌

Apr 23 2024, 12:48 AM IST
ಬಿಜೆಪಿ ನಾಯಕರು ಹಿಂದೂಗಳ ಸಾವಿನ ಮೇಲೆ ಹಬ್ಬ ಮಾಡುತ್ತಿದ್ದಾರೆ. ರಾಜ್ಯದಲ್ಲಿ ಅದೆಷ್ಟೋ ಹಿಂದೂ ಮಹಿಳೆಯರ ಹತ್ಯೆ ಮತ್ತು ದೌರ್ಜನ್ಯಗಳಾಗಿದ್ದರೂ ಬಿಜೆಪಿಯವರು ಎಷ್ಟು ಪ್ರತಿಭಟನೆ ಮಾಡಿದ್ದಾರೆ.

ನೇಹಾ ಹಿರೇಮಠ್ ಪ್ರಕರಣ ಸಿಐಡಿಗೆ: ಸಿಎಂ ಸಿದ್ದರಾಮಯ್ಯ

Apr 23 2024, 12:48 AM IST
ನಮ್ಮ ಕಾಲದಲ್ಲಿ ಅಪರಾಧ ಸಂಖ್ಯೆ ಕಡಿಮೆಯಾಗಿದೆ. ಬಿಜೆಪಿ ಆಡಳಿತದಲ್ಲಿ ಹೆಚ್ಚು ಕ್ರೈಮ್ ಆಗಿದೆ. ನಮ್ಮ ಕಾಲದಲ್ಲಿ ಎಲ್ಲರಿಗೂ ರಕ್ಷಣೆ ನೀಡುತ್ತೇವೆ ಎಂದು ಸಿಎಂ ತಿಳಿಸಿದ್ದಾರೆ.

ನೇಹಾ ಹಿರೇಮಠ ಹತ್ಯೆ ಪ್ರಕರಣ ಸಿಐಡಿ ತನಿಖೆಗೆ : ಡಾ. ಜಿ. ಪರಮೇಶ್ವರ್

Apr 23 2024, 12:47 AM IST
ಹುಬ್ಬಳ್ಳಿಯಲ್ಲಿ ನಡೆದ ನೇಹಾ ಹಿರೇಮಠ್ ಹತ್ಯೆ ಪ್ರಕರಣವನ್ನು ಸಿಐಡಿಗೆವಹಿಸುವುದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯರೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಂಡಿದ್ದು, ಆದೇಶ ಹೊರಡಿಸಲಾಗಿದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಹೇಳಿದರು.

ನೇಹಾ ಹಿರೇಮಠ್ ಕೊಲೆ ಪ್ರಕರಣ ಸಿಬಿಐಗೆವಹಿಸಲು ಆಗ್ರಹ

Apr 23 2024, 12:46 AM IST
ಹುಬ್ಬಳ್ಳಿಯಲ್ಲಿ ಹಾಡಹಗಲೇ ವಿದ್ಯಾರ್ಥಿನಿ ನೇಹಾ ಹಿರೇಮಠಗೆ ಚಾಕುವಿನಿಂದ ಹಿರಿದು ಭೀಕರವಾಗಿ ಹತ್ಯೆಗೈದ ಪ್ರಕರಣವನ್ನು ಸಿಬಿಐಗೆವಹಿಸುವಂತೆ ಆಗ್ರಹಿಸಿ ಭಾರತೀಯ ಜನತಾ ಪಕ್ಷದ ಕಾರ್ಯಕರ್ತರು ಸೋಮವಾರ ಚಿತ್ರದುರ್ಗದಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

ನೇಹಾ ಹತ್ಯೆ ಪ್ರಕರಣ ಸಿಐಡಿಗೆ- ಯಡಿಯೂರಪ್ಪ ಸ್ವಾಗತ

Apr 23 2024, 12:45 AM IST
ಹುಬ್ಬಳ್ಳಿಯಲ್ಲಿ ನಡೆದ ಕಾಲೇಜು ವಿದ್ಯಾರ್ಥಿನಿ ನೇಹಾ ಹೀರೆಮಠ ಹತ್ಯೆ ಪ್ರಕರಣವನ್ನು ‌ರಾಜ್ಯ‌ ಸರ್ಕಾರ ಸಿಐಡಿ ತನಿಖೆಗೆ ವಹಿಸಿರುವುದನ್ನು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸ್ವಾಗತಿಸಿದ್ದಾರೆ.
  • < previous
  • 1
  • ...
  • 88
  • 89
  • 90
  • 91
  • 92
  • 93
  • 94
  • 95
  • 96
  • ...
  • 116
  • next >

More Trending News

Top Stories
ನಮ್ಮ ದಾಂಪತ್ಯವನ್ನು ಪುನರ್‌ ನಿರ್ಮಿಸುತ್ತೇವೆ : ಅಜಯ್‌ ರಾವ್ ಪತ್ನಿ
ಧರ್ಮಸ್ಥಳ ಗ್ರಾಮ ಕೇಸ್‌ ರೀತಿ ಶ್ವಾನ ಮೂಳೆ ಪತ್ತೆಗೆ ಎಸ್‌ಐಟಿ?
ಐಪಿಎಲ್‌ಗೆ ಸಜ್ಜಾಗುತ್ತಿರುವ ಕರ್ನಾಟಕದ ಕ್ರಿಕೆಟಿಗರು
ಸಿನಿಮಾ ಗೆಲ್ಲಲು ಸ್ಟಾರ್ ಬೇಕಿಲ್ಲ : ರಮ್ಯಾ
ದೇವಾಲಯಗಳ ಮೇಲೆ ಮೂಲಭೂತವಾದಿಗಳ ದಾಳಿ !
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved