• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹುಬ್ಬಳ್ಳಿ ಯುವತಿ ಹತ್ಯೆ ಪ್ರಕರಣ: ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸಿ

Apr 20 2024, 01:02 AM IST
ವಿದ್ಯಾರ್ಥಿನಿ ನೇಹಾ ಕೊಲೆ ಪ್ರಕರಣದ ಸೂಕ್ತ ತನಿಖೆ ನಡೆಸಿ, ತಪ್ಪಿತಸ್ಥ ಆರೋಪಿಗೆ ಅತ್ಯಂತ ಕಠಿಣ ಶಿಕ್ಷೆಯನ್ನು ವಿಧಿಸಬೇಕು ಎಂದು ಒತ್ತಾಯಿಸಲಾಯಿತು.

ಸುರೇಶ್‌ಗೌಡ ವಿರುದ್ಧ ಕ್ರಿಮಿನಲ್ ಮಾನಹಾನಿ ಪ್ರಕರಣ ದಾಖಲು

Apr 12 2024, 01:11 AM IST

ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ವಿರುದ್ಧ ಆಧಾರ ರಹಿತ, ಮನಸೋ ಇಚ್ಛೆ ಆರೋಪಗಳನ್ನು ಮಾಡಿ, ಏಕವಚನದಲ್ಲಿ ನಿಂದಿಸಿದ್ದ ಮಾಜಿ ಶಾಸಕ ಕೆ.ಸುರೇಶ್‌ಗೌಡರ ವಿರುದ್ಧ ಚಲುವರಾಯಸ್ವಾಮಿ ಅವರು ಕ್ರಿಮಿನಲ್ ಮಾನಹಾನಿ ಪ್ರಕರಣವನ್ನು ದಾಖಲಿಸಿದ್ದಾರೆ

ಅಮರದೇವರಗುಡ್ಡ ಗೊಲ್ಲರಹಟ್ಟಿಯಲ್ಲಿ 18 ವಾಂತಿ ಭೇದಿ ಪ್ರಕರಣ ಪತ್ತೆ

Apr 12 2024, 01:03 AM IST
ಅಮರದೇವರಗುಡ್ಡ ಗೊಲ್ಲರಹಟ್ಟಿಯ ಈರಮ್ಮ, ನಿಂಗಮ್ಮ, ಸುಷ್ಮಾ, ಮಂಜಮ್ಮ, ವಿಜಯಲಕ್ಷ್ಮಿ, ಮಂಜುಳಾ, ನಾಗಮ್ಮ, ಚಿತ್ತಪ್ಪ, ಕೃಷ್ಣಮೂರ್ತಿ, ರಾಧಿಕಾ, ಸಾವಿತ್ರಮ್ಮ, ಚಿತ್ತಪ್ಪ ಸೇರಿ ಇತರರು ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದಾರೆ.

ಬೆಂಗಳೂರಿನಲ್ಲಿ ಕಾಲರಾ ಪ್ರಕರಣ 13ಕ್ಕೆ ಏರಿಕೆ!

Apr 09 2024, 01:50 AM IST
ನಗರದಲ್ಲಿ ದಿನದಿಂದ ದಿನಕ್ಕೆ ಕಾಲಾರ ಪ್ರಕರಣಗಳು ಹೆಚ್ಚಾಗುತ್ತಿದೆ. ಕಳೆದ ಒಂದು ವಾರದಲ್ಲಿ ಎಂಟು ಮಂದಿಗೆ ಕಾಲರಾ ದೃಢಪಟ್ಟಿದ್ದು, ಪ್ರಸಕ್ತ ವರ್ಷದಲ್ಲಿ ಬೆಂಗಳೂರು ನಗರದಲ್ಲೇ 13 ಮಂದಿಗೆ ಕಾಲಾರ ವರದಿಯಾಗಿದೆ.

ಪ್ರತ್ಯೇಕ ಮತೀಯ ಕೊಲೆ ಪ್ರಕರಣ: ಆರೋಪ ಸಾಬೀತು

Apr 09 2024, 12:50 AM IST
ಉಳ್ಳಾಲ ಮತ್ತು ಮೆಲ್ಕಾರ್‌ನಲ್ಲಿ 2015 ಮತ್ತು 2016ರಲ್ಲಿ ನಡೆದಿದ್ದ ಎರಡು ಪ್ರತ್ಯೇಕ ಕೊಲೆ ಪ್ರಕರಣಗಳ ಆರೋಪಿಗಳ ಮೇಲಿನ ಆರೋಪವು ಮಂಗಳೂರು ಜಿಲ್ಲಾ ನ್ಯಾಯಾಲಯದಲ್ಲಿ ಸಾಬೀತಾಗಿದೆ. ಶಿಕ್ಷೆಯ ಪ್ರಮಾಣದ ಮೇಲಿನ ವಿಚಾರಣೆಯನ್ನು ಏ.16ಕ್ಕೆ ನಿಗದಿಪಡಿಸಲಾಗಿದೆ. ಇವು ಮತೀಯ ಕೊಲೆ ಪ್ರಕರಣಗಳಾಗಿದ್ದವು.

ಗ್ರಾಪಂ ಸಿಬ್ಬಂದಿ ವಿರುದ್ಧ ಪ್ರಕರಣ ದಾಖಲು: ನ್ಯಾಯ ಸಮ್ಮತ ತನಿಖೆಗೆ ಒತ್ತಾಯ

Apr 09 2024, 12:50 AM IST
ಏ.5ರಂದು ವಿಷ ಸೇವಿಸಿ ಮೃತಪಟ್ಟಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಗ್ರಾಪಂ ಪಿಡಿಒ, ಗ್ರಾಪಂ ಅಧ್ಯಕ್ಷರು ಮತ್ತು ಸಿಬ್ಬಂದಿ ಸೇರಿದಂತೆ 8 ಜನ ವಿರುದ್ಧ ಇಟ್ಟಿಗಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ದರೋಡೆ ಪ್ರಕರಣ: ಎಂಟು ಮಂದಿ ಆರೋಪಿಗಳ ಬಂಧನ

Apr 08 2024, 01:08 AM IST
ಒರ್ವ ಆರೋಪಿ ನಾಪತ್ತೆಯಾಗಿದ್ದಾನೆ. ಕೃತ್ಯಕ್ಕೆ ಬಳಸಿದ ಸ್ಕಾರ್ಪಿಯೋ, 2 ದ್ವಿಚಕ್ರ ವಾಹನ ವಶಪಡಿಸಿಕೊಳ್ಳಲಾಗಿದೆ.

ಸುಳ್ಳುಜಾತಿ ಪ್ರಮಾಣಪತ್ರದ ಪ್ರಕರಣ ಸಮಗ್ರ ತನಿಖೆಗೆ ಆಗ್ರಹ

Apr 08 2024, 01:04 AM IST
ಮೇತ್ರಿ ಅವರ ಮೇಲಿನ ಆರೋಪಗಳು ಸಾಬೀತಾದಲ್ಲಿ ಪರಿಶಿಷ್ಟ ಪಂಗಡದ ಹೆಸರಿನಲ್ಲಿ ಪಡೆದಿರುವ ಎಲ್ಲ ಆರ್ಥಿಕ ಸಂಪನ್ಮೂಲಗಳನ್ನು ಹಿಂದಕ್ಕೆ ಪಡೆದು, ಅವರ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳಬೇಕು.

ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣ ಹೆಚ್ಚುತ್ತಿದೆ: ಉಪನ್ಯಾಸಕಿ, ವಾಗ್ಮಿ ನಾಗಶ್ರೀ ತ್ಯಾಗರಾಜ್

Apr 07 2024, 01:48 AM IST
ಕೌಟಂಬಿಕ ಹಿಂಸಾಚಾರ, ಮಹಿಳೆಯರ ವಿರುದ್ಧದ ತಾರತಮ್ಯ ಹಾಗೂ ಪಕ್ಷಪಾತ ಪ್ರಕರಣಗಳು ಹೆಚ್ಚಾಗುತ್ತಿವೆ ಎಂದು ಉಪನ್ಯಾಸಕಿ ಹಾಗೂ ವಾಗ್ಮಿ ನಾಗಶ್ರೀ ತ್ಯಾಗರಾಜ್ ಕಳವಳ ವ್ಯಕ್ತಪಡಿಸಿದರು. ಬೇಲೂರಲ್ಲಿ ಆಯೋಜಿಸಿದ ಮಹಿಳಾ ದಿನಾಚರಣೆ, ಮಹಿಳಾ ಸಬಲೀಕರಣ ಕುರಿತು ಉಪನ್ಯಾಸ ಹಾಗೂ ಸರಸ್ವತಿ ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿದರು.

ಮಠದಲ್ಲಿ ಮತಯಾಚನೆ ಮಾಡಿಲ್ಲ; ಸುಳ್ಳು ಪ್ರಕರಣ ವಿರುದ್ಧ ಹೈಕೋರ್ಟ್‌ಗೆ

Apr 07 2024, 01:47 AM IST
ಬಿಜೆಪಿ ಅಧಿಕೃತ ಅಭ್ಯರ್ಥಿ ನಾನು. ನಮ್ಮ ಎನ್‌ಡಿಎ ನಾಯಕ ನರೇಂದ್ರ ಮೋದಿ ಅವರನ್ನು ನಾವು ಉಪಯೋಗಿಸಿಕೊಳ್ಳಬೇಕೇ ವಿನಃ ಬೇರೆಯವರು ಉಪಯೋಗಿಸಿಕೊಳ್ಳಲು ಬರಲ್ಲ ಸಂಸದ ರಾಘವೇಂದ್ರ ಹೇಳಿದರು.
  • < previous
  • 1
  • ...
  • 90
  • 91
  • 92
  • 93
  • 94
  • 95
  • 96
  • 97
  • 98
  • ...
  • 116
  • next >

More Trending News

Top Stories
ಪರಿಶಿಷ್ಟ ಜಾತಿಯ 101 ಜಾತಿಗಳಲ್ಲಿ ಸ್ವಂತ ಭೂಮಿ ಹೊಂದಿರುವವರು ನಾಲ್ಕು ಜಾತಿಗಳು ಮಾತ್ರ!
ಜಮೀನು ಖಾಲಿ ಮಾಡಲು ಧಮಕಿ : ಚಿತ್ರ ನಿರ್ಮಾಪಕನ ವಿರುದ್ಧ ಕೇಸ್‌
ಕರಾವಳಿ, ಮಲೆನಾಡಲ್ಲಿ ಗಾಳಿಸಹಿತ ಜಡಿ ಮಳೆ : ಶಾಲೆಗಳಿಗೆ ಇಂದು ರಜೆ
ಮತ್ತೆ ರಾಗಾ ವರ್ಸಸ್‌ ಆಯೋಗ : ದೂರದ ಬಿಹಾರದಲ್ಲೂ ರಾಜ್ಯದ ಮಹದೇವಪುರ ಪ್ರತಿಧ್ವನಿ
ವಿಷ್ಣುರ ನಿಜವಾದ ಸ್ಮಾರಕ ಮೈಸೂರಲ್ಲಿದೆ : ಅನಿರುದ್ಧ್
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved