• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಪರಾಧ ಪ್ರಕರಣ ಭೇದಿಸುವ ಕುರಿತು ಶ್ವಾನ ಪ್ರದರ್ಶನ

Jan 28 2024, 01:16 AM IST
ಶ್ವಾನ ಪ್ರದರ್ಶನ ಉದ್ಘಾಟಿಸಿ ಮಾತನಾಡಿದ ಉಪವಿಭಾಗಾಧಿಕಾರಿ ಮಹೇಶ್ ಮಾಲಗಿತ್ತಿ, ಈ ಬಾರಿ ಶ್ವಾನ ಪ್ರದರ್ಶನ ಉತ್ತಮವಾಗಿ ನಡೆದಿದೆ. ಸಾರ್ವಜನಿಕವಾಗಿ ಕಳ್ಳತನ ಪ್ರಕರಣಗಳು ನಡೆದಾಗ ಅವುಗಳನ್ನು ಭೇದಿಸುವಲ್ಲಿ ಮಹತ್ವದ ಪಾತ್ರವನ್ನು ಶ್ವಾನಗಳು ವಹಿಸುತ್ತವೆ

ಭೂಮಿಗಾಗಿ ಲಂಚ ಪ್ರಕರಣ: ರಾಬ್ಡಿದೇವಿ, ಮಿಸಾಗೆ ಸಮನ್ಸ್‌

Jan 28 2024, 01:15 AM IST
ಲಾಲು ಪ್ರಸಾದ್‌ ಯಾದವ್‌ ಅವರು ರೈಲ್ವೆ ಸಚಿವರಾಗಿದ್ದ ವೇಳೆ ಉದ್ಯೋಗಕ್ಕಾಗಿ ಜಾಗವನ್ನು ಲಂಚ ತೆಗೆದುಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಬ್ಡಿದೇವಿ ಮತ್ತು ಮಿಸಾ ಭಾರತಿಗೆ ದೆಹಲಿ ಕೋರ್ಟ್‌ ವಿಚಾರಣೆಗೆ ಹಾಜರಾಗುವಮತೆ ಸಮನ್ಸ್‌ ನೀಡಿದೆ.

ಪತ್ರಕರ್ತರ ಸಕಾಲಿಕ ನೆರವು: ಬಾಲಕಿ ನಾಪತ್ತೆ ಪ್ರಕರಣ ಗಂಟೆಯೊಳಗೆ ಸುಖಾಂತ್ಯ

Jan 27 2024, 01:16 AM IST
ಮೂಲ್ಕಿ ಬಸ್ ನಿಲ್ದಾಣ ಸಮೀಪ ರಾತ್ರಿ 7.30ರ ಸುಮಾರಿಗೆ ಉತ್ತರ ಕನ್ನಡದ ಜೋಯಿಡಾಕ್ಕೆ ಹೊರಟಿದ್ದ ಮಂಗಳೂರಿನ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯರು ಮೂಲ್ಕಿಯಲ್ಲಿ ಕಾರು ನಿಲ್ಲಿಸಿ ಸಮೀಪದ ಹೊಟೇಲ್ ಒಂದರಲ್ಲಿ ಚಹಾ ಕುಡಿದು ರಸ್ತೆ ಬದಿ ನಿಂತಿದ್ದರು. ಈ ವೇಳೆ ಅಳುತ್ತಾ ದಾರಿಯಲ್ಲಿ ಹೋಗಿ ಬರುತ್ತಿದ್ದವರಲ್ಲಿ ಗೋಗರೆಯುತ್ತಿದ್ದ ವ್ಯಕ್ತಿಯೋರ್ವರು ಪತ್ರಕರ್ತರ ಮುಂದೆ ಮಗಳು ನಾಪತ್ತೆಯಾದ ಬಗ್ಗೆ ಮಾಹಿತಿ ನೀಡಿದ್ದಾರೆ. ಪತ್ರಕರ್ತರು ಪೊಲೀಸ್‌ ನೆರವಿನಲ್ಲಿ ಆಕೆಯನ್ನು ಗಂಟೆಯೊಳಗೆ ಪತ್ತೆ ಹಚ್ಚುವಲ್ಲಿ ನೆರವಾದರು.

ಯಾದಗಿರಿ ಜಿಲ್ಲಾ ಕ್ರೀಡಾಂಗಣದ ಅವ್ಯವಸ್ಥೆ ಪ್ರಕರಣ

Jan 26 2024, 01:49 AM IST
ತನಿಖೆ ನಡೆಸಿ 5 ದಿನಗಳೊಳಗೆ ವರದಿ ನೀಡುವಂತೆ ಕ್ರೀಡಾ ಇಲಾಖೆ ಸಚಿವ ಬಿ.ನಾಗೇಂದ್ರರು ಸೂಚಿಸಿದ್ದಾಗ್ಯೂ ಈವರೆಗೂ ತನಿಖೆ ಕೈಗೊಂಡಿಲ್ಲದಿರುವುದರಿಂದ ಗಂಭೀರವಾಗಿ ಪರಿಗಣಿಸಿದ ಸಚಿವರು, ತನಿಖಾಧಿಕಾರಿ ವಿರುದ್ಧ ಶಿಸ್ತುಕ್ರಮಕ್ಕೆ ಹಾಗೂ ಪ್ರಕರಣದ ತುರ್ತು ತನಿಖೆಗೆ ಇಲಾಖೆ ಆಯುಕ್ತರಿಗೆ ಸಚಿವರ ವಿಶೇಷ ಕರ್ತವ್ಯಾಧಿಕಾರಿ ಪತ್ರ ಬರೆದಿದ್ದಾರೆ.

ಶ್ರೀನಿವಾಸ್ ಹತ್ಯೆ ಪ್ರಕರಣ ಸಿಬಿಐಗೊಪ್ಪಿಸಿ: ಎಂ.ವೆಂಕಟಸ್ವಾಮಿ

Jan 26 2024, 01:46 AM IST
ಸಿಓಡಿ ತನಿಖೆಯು ಅತ್ಯಂತ ವಿಳಂಬ ಧೋರಣೆ ಪಾಲನೆ ಮಾಡುತ್ತಿದೆ, ಈವರೆಗೆ ಯಾವುದೇ ರೀತಿ ತನಿಖೆಯಲ್ಲಿ ಪ್ರಗತಿ ಕಂಡುಬಾರದೆ ಇರುವುದು ಸಂಘಟನೆಕಾರರಲ್ಲಿ ಹಾಗೂ ಮೃತರ ಕುಟುಂಬದವರಲ್ಲಿ ಸಂಶಯಕ್ಕೆ ಎಡೆ ಮಾಡಿ ಕೊಟ್ಟಿದೆ,

ಪ್ರಕರಣ ತ್ವರಿತ ವಿಲೇವಾರಿಗೆ ನ್ಯಾಯಾಧೀಶರ ಪಾತ್ರ ಪ್ರಮುಖ: ನ್ಯಾಯಾಧೀಶೆ ಎಸ್.ಎಚ್. ಪುಷ್ಪಾಂಜಲಿ ದೇವಿ

Jan 22 2024, 02:18 AM IST
ಬಳ್ಳಾರಿ, ಕೊಪ್ಪಳ, ರಾಯಚೂರು ಜಿಲ್ಲೆಯ ನ್ಯಾಯಾಧೀಶರಿಗೆ ಭಾನುವಾರ ಹಮ್ಮಿಕೊಂಡಿದ್ದ “ಒಂದು ದಿನದ ಪುನಶ್ಚೇತನ ತರಬೇತಿ” ಶಿಬಿರ ನಡೆಯಿತು.

ಮಹಿಳಾ ಶೌಚಾಲಯ ನೆಲಸಮ: ಪ್ರಕರಣ ದಾಖಲಿಸಲು ಆಗ್ರಹ

Jan 20 2024, 02:06 AM IST
ನಗರಸಭೆ ವ್ಯಾಪ್ತಿಗೆ ಬರುವ ಹೆದ್ದಾರಿಯ ರಂಗಂಪೇಟೆ ಮಂಡಳ ಬಟ್ಟೆ ಎದುರುಗಡೆ ಇರುವ ಸಾರ್ವಜನಿಕರ ಮಹಿಳಾ ಶೌಚಾಲಯ ಕಟ್ಟಡವನ್ನು ಕಾನೂನು ಬಾಹಿರವಾಗಿ ನೆಲಸಮ ಮಾಡಿರುವವರ ವಿರುದ್ಧ ಕಠಿಣ ಕ್ರಮ ಕೈಗೊಂಡು ಪ್ರಕರಣ ದಾಖಲಿಸಬೇಕು.

ದಲಿತರಿಗೆ ಹೋಟೆಲ್ ಪ್ರವೇಶ ನಿರಾಕರಣೆ: ಪ್ರಕರಣ ದಾಖಲು

Jan 20 2024, 02:00 AM IST
ಅವಾಚ್ಯವಾಗಿ ನಿಂದಿಸಿದರಲ್ಲದೆ, ಜಾತಿನಿಂದನೆ ಮಾಡಿದರು ಎಂದು ಶೇಖರಪ್ಪ ಅವರು ಕುರುಗೋಡು ಠಾಣೆಯಲ್ಲಿ ಶುಕ್ರವಾರ ದೂರು ದಾಖಲಿಸಿದ್ದಾರೆ.

ಯಾದಗಿರಿ ಪೋಕ್ಸೋ ಪ್ರಕರಣ: ಬಿಇಓ, ಸಿಪಿಐಗೆ ಸಮನ್ಸ್‌ ಜಾರಿ

Jan 19 2024, 01:49 AM IST
ಕನ್ನಡಪ್ರಭ ವರದಿ ಉಲ್ಲೇಖಿಸಿ ರಾಜ್ಯ ಮಕ್ಕಳ ಆಯೋಗದಿಂದ ಸ್ವಯಂಪ್ರೇರಿತ ದೂರು ದಾಖಲಾಗಿದ್ದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ, ಬಿಇಓ ಹಾಗೂ ಸಿಪಿಐಗೆ ಸಮನ್ಸ್‌ ಜಾರಿ ಮಾಡಲಾಗಿದೆ.

ಆರ್ ಟಿಐ ಕಾರ್ಯಕರ್ತರ ಹಲ್ಲೆ ಪ್ರಕರಣ ಸಿಬಿಐಗೆ ವಹಿಸಿ

Jan 18 2024, 02:01 AM IST
ರಾಮನಗರ: ಮಾಹಿತಿ ಹಕ್ಕು ಕಾಯ್ದೆ(ಆರ್‌ಟಿಐ) ಕಾರ್ಯಕರ್ತರ ಮೇಲಿನ ಹಲ್ಲೆ, ಕೊಲೆ, ಜೀವ ಬೆದರಿಕೆಯಂತಹ ಪ್ರಕರಣಗಳನ್ನು ರಾಜ್ಯ ಸರ್ಕಾರ ಸಿಬಿಐ ತನಿಖೆಗೆ ವಹಿಸಬೇಕು ಎಂದು ಕರ್ನಾಟಕ ರಾಜ್ಯ ಮಾಹಿತಿ ಹಕ್ಕು ವೇದಿಕೆಯ ರಾಜಾಧ್ಯಕ್ಷ ಹೇಮಂತ್ ನಾಗರಾಜು ಒತ್ತಾಯಿಸಿದರು.
  • < previous
  • 1
  • ...
  • 92
  • 93
  • 94
  • 95
  • 96
  • 97
  • 98
  • 99
  • 100
  • ...
  • 106
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved