• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬೆಂಗಳೂರು ಬಾಂಬ್‌ ಸ್ಫೋಟ ಪ್ರಕರಣ: ಕಡಲ ತೀರದಲ್ಲಿ ಹೈ ಅಲರ್ಟ್‌

Mar 10 2024, 01:45 AM IST
ಬಾಂಬ್‌ ಸ್ಫೋಟ ಆರೋಪಿ ಭಟ್ಕಳಕ್ಕೆ ಹೋಗಿರುವ ಹಿನ್ನೆಲೆಯಲ್ಲಿ ಸಮುದ್ರದ ಮೂಲಕ ಪರಾರಿಯಾಗಬಹುದು ಎಂಬ ಶಂಕೆ ವ್ಯಕ್ತವಾಗಿದ್ದು, ಈ ಕುರಿತು ಎನ್‌ಐಎ ಸೂಚನೆ ಮೇರೆಗೆ ಕರಾವಳಿ ಕಾವಲು ಪಡೆ ಮತ್ತು ಕೋಸ್ಟ್‌ ಗಾರ್ಡ್‌ ಹದ್ದುಗಣ್ಣು ಇರಿಸಿದೆ.

ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣ, ಬಳ್ಳಾರಿಯಲ್ಲಿ ಎನ್‌ಐಎ ತಂಡದ ಶೋಧ ಪೂರ್ಣ

Mar 10 2024, 01:33 AM IST
ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್‌ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬಳ್ಳಾರಿ ಹಾಗೂ ಹೊಸಪೇಟೆಯ ವಿವಿಧೆಡೆ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಪರಿಶೀಲನೆ ನಡೆಸಿದರು. ಮೂರು ದಿನ ಶೋಧ ಕಾರ್ಯ ನಡೆಸಿದ ಅಧಿಕಾರಿಗಳು ಶನಿವಾರ ಪೂರ್ಣಗೊಳಿಸಿ, ಕಲಬುರಗಿಗೆ ತೆರಳಿದರು.

ಕೆಫೆ ಬಾಂಬ್ ಸ್ಫೋಟ ಪ್ರಕರಣ: ಇಬ್ಬರ ವಿಚಾರಣೆ

Mar 09 2024, 01:34 AM IST
ಶಂಕಿತ ಆರೋಪಿ ಬಳ್ಳಾರಿಗೆ ಬಂದಿರುವುದು ಸ್ಪಷ್ಟವಾಗಿದ್ದು, ಮಾ. 1ರಂದು ಬಸ್‌ ನಿಲ್ದಾಣದಲ್ಲಿ ಓಡಾಡಿರುವುದು ಸಿಸಿ ಕ್ಯಾಮೆರಾದ ದೃಶ್ಯಾವಳಿಗಳಿಂದ ಅಧಿಕಾರಿಗಳಿಗೆ ಗೊತ್ತಾಗಿದೆ.

ನಕ್ಸಲ್‌ ನಂಟು ಪ್ರಕರಣ: ಖುಲಾಸೆಯಾದ ಪ್ರೊ। ಸಾಯಿಬಾಬಾ ಬಂಧಮುಕ್ತ

Mar 08 2024, 01:51 AM IST
ಮಾವೋವಾದಿ ನಕ್ಸಲ್‌ ಸಂಪರ್ಕ ಪ್ರಕರಣದಲ್ಲಿ ಶಿಕ್ಷೆಗೆ ಒಳಗಾಗಿದ್ದ ದೆಹಲಿ ವಿಶ್ವವಿದ್ಯಾನಿಲಯದ ಮಾಜಿ ಪ್ರಾಧ್ಯಾಪಕ ಪ್ರೊ। ಜಿ.ಎನ್. ಸಾಯಿಬಾಬಾ ಗುರುವಾರ ಇಲ್ಲಿನ ಕೇಂದ್ರ ಕಾರಾಗೃಹದಿಂದ ಬಿಡುಗಡೆ ಆಗಿದ್ದಾರೆ.

ಪೋಕ್ಸೋ ಪ್ರಕರಣ: ಸಂತ್ರಸ್ತೆ ತಾಯಿ ಸೇರಿದಂತೆ ನಾಲ್ವರು ದೋಷಿಗಳು

Mar 08 2024, 01:50 AM IST
ಜಿಲ್ಲೆಯ ಶೃಂಗೇರಿ ತಾಲೂಕಿನ ಗ್ರಾಮವೊಂದರಲ್ಲಿ ಕಳೆದ ಮೂರು ವರ್ಷಗಳ ಹಿಂದೆ ಅಪ್ರಾಪ್ತ ಬಾಲಕಿಯ ಮೇಲೆ ನಡೆದಿದ್ದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಕಿ ತಾಯಿ ಸೇರಿದಂತೆ ನಾಲ್ವರನ್ನು ದೋಷಿ ಎಂದು ಚಿಕ್ಕಮಗಳೂರು ಜಿಲ್ಲಾ ತ್ವರಿತಗತಿ ನ್ಯಾಯಾಲಯ ಗುರುವಾರ ತೀರ್ಪು ನೀಡಿದೆ.

ಜೀತದಾಳು ಪ್ರಕರಣ ಮರು ತನಿಖೆಗೆ ನಿರ್ಧಾರ

Mar 08 2024, 01:47 AM IST
2023ರ ಡಿಸೆಂಬರ್‌ ನಲ್ಲಿ ಎಚ್.ಡಿ. ಕೋಟೆ ತಾಲೂಕಿನ ಭೀಮನಹಳ್ಳಿ ಸಮೀಪದ ಕೈಲಾಸಪುರದ ಈರೇಗೌಡರ ತೋಟದ ಮನೆಯಲ್ಲಿ ನೇಪಾಳ ಮೂಲದ ನಿರ್ಮಲಾ-ಗೋಪಾಲ ದಂಪತಿಯನ್ನು ಕರೆತಂದು ಜೀತದಾಳಾಗಿರಿಸಿಕೊಂಡು ಹಿಂಸೆ ನೀಡಲಾಗುತ್ತಿದೆ ಎಂಬ ಮಾಹಿತಿಯನ್ನಾಧರಿಸಿ ಎಚ್.ಡಿ. ಕೋಟೆ ತಾಲೂಕು ಆಡಳಿತ ಸ್ಥಳಕ್ಕೆ ಧಾವಿಸಿ ನಿರ್ಮಲಾ ಮತ್ತವರ ಇಬ್ಬರು ಅಪ್ರಾಪ್ತ ಮಕ್ಕಳನ್ನು ರಕ್ಷಿಸಿತ್ತು. ಪತಿ ಗೋಪಾಲ ಮಾಲೀಕನ ಹಿಂಸೆ ತಾಳದೇ ಕೊಡಗು ಜಿಲ್ಲೆಗೆ ತೆರಳಿದ್ದನೆಂದು ತಿಳಿಸಲಾಗಿತ್ತು. ನೇಪಾಳ ದಂಪತಿ ಜೀತದಾಳುಗಳಾಗಿ ದುಡಿಯುತ್ತಿದ್ದರೆ ಎಂಬ ಕುರಿತು ಅಂದಿನ ಉಪವಿಭಾಗಾಧಿಕಾರಿ ರುಚಿ ಬಿಂದಾಲ್ ತನಿಖೆ ನಡೆಸಿದ್ದರು.

ವಿಚಾರಣೆಗೆ ಸತತ ಗೈರು; ಕೇಜ್ರಿ ವಿರುದ್ಧ ಇಡಿಯಿಂದ ಹೊಸ ಪ್ರಕರಣ ದಾಖಲು

Mar 07 2024, 01:50 AM IST
ವಿಚಾರಣೆಗೆ ಸತತ 8 ಬಾರಿ ಗೈರಾಗಿರುವ ಹಿನ್ನೆಲೆಯಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಅವರ ಮೇಲೆ ಜಾರಿ ನಿರ್ದೇಶನಾಲಯ ನ್ಯಾಯಾಲಯದಲ್ಲಿ ಮತ್ತೊಂದು ಪ್ರಕರಣ ದಾಖಲಿಸಿದೆ.

ಡಿಸಿಎಂ ಡಿ.ಕೆ ಶಿವಕುಮಾರ್ ವಿರುದ್ಧದ ಪ್ರಕರಣ ರದ್ದು

Mar 07 2024, 01:45 AM IST
ಕಾಂಗ್ರೆಸ್ ನಾಯಕರ ವಿರುದ್ಧ ವಿನಾಕಾರಣ ಸುಳ್ಳು ಆರೋಪಗಳನ್ನು ಮಾಡಿ ಅವರನ್ನು ಬೆದರಿಸುವುದು ನಡೆಯುವುದಿಲ್ಲ. ಮುಂದಿನ ದಿನಗಳಲ್ಲಿ ಇದನ್ನು ಅರ್ಥ ಮಾಡಿಕೊಂಡು ಸರಿದಾರಿಯಲ್ಲಿ ಮುನ್ನಡೆಯಬೇಕು.

ಆ್ಯಸಿಡ್ ದಾಳಿ ಪ್ರಕರಣ: ಕಡಬ ಮುಖ್ಯ ರಸ್ತೆಯ ಜಂಕ್ಷನ್‌ನಲ್ಲಿ ಪ್ರತಿಭಟನೆ

Mar 07 2024, 01:45 AM IST
ಪ್ರತಿಭಟನೆಯ ಬಳಿಕ ಕಡಬ ತಾಲೂಕು ಕಚೇರಿಗೆ ಮೆರವಣಿಗೆಯಲ್ಲಿ ಕಾರ್ಯಕರ್ತರು ತಹಸೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು. ಉಪ ತಹಸೀಲ್ದರ್ ಮನೋಹರ್ ಕೆ.ಟಿ. ಮನವಿಯನ್ನು ಸ್ವೀಕರಿಸಿದರು

ಬೈಕ್‌ ವ್ಹೀಲಿಂಗ್‌ ಸಂಬಂಧ 20 ಮಂದಿ ಬಂಧಿಸಿದ ಪೊಲೀಸ್‌; ಉತ್ತರ ವಿಭಾಗ ಸಂಚಾರ ಠಾಣೆಯಲ್ಲಿ 26 ಪ್ರಕರಣ

Mar 06 2024, 02:18 AM IST
ಸಾರ್ವಜನಿಕ ರಸ್ತೆಗಳಲ್ಲಿ ಅಪಾಯಕಾರಿಯಾಗಿ ದ್ವಿಚಕ್ರ ವಾಹನ ವ್ಹೀಲಿಂಗ್‌ ಮಾಡುವವರ ವಿರುದ್ಧ ಫೆ.21ರಿಂದ 29ರವರೆಗೆ ವಿಶೇಷ ಕಾರ್ಯಾಚರಣೆ ನಡೆಸಿರುವ ಉತ್ತರ ವಿಭಾಗದ ಸಂಚಾರ ಪೊಲೀಸರು, 26 ಪ್ರಕರಣ ದಾಖಲಿಸಿ 20 ಮಂದಿ ದ್ವಿಚಕ್ರ ವಾಹನ ಸವಾರರನ್ನು ಬಂಧಿಸಿದ್ದಾರೆ.
  • < previous
  • 1
  • ...
  • 94
  • 95
  • 96
  • 97
  • 98
  • 99
  • 100
  • 101
  • 102
  • ...
  • 116
  • next >

More Trending News

Top Stories
ಕರಾವಳಿ, ಮಲೆನಾಡಲ್ಲಿ ಗಾಳಿಸಹಿತ ಜಡಿ ಮಳೆ : ಶಾಲೆಗಳಿಗೆ ಇಂದು ರಜೆ
ಮತ್ತೆ ರಾಗಾ ವರ್ಸಸ್‌ ಆಯೋಗ : ದೂರದ ಬಿಹಾರದಲ್ಲೂ ರಾಜ್ಯದ ಮಹದೇವಪುರ ಪ್ರತಿಧ್ವನಿ
ಮುಸ್ಲಿಮೇತರರಿಗೂ ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆ ಸ್ಥಾನ: ಉ.ಖಂಡ ಕಾಯ್ದೆ
ಆರೆಸ್ಸೆಸ್‌ ಭಾರತದ ತಾಲಿಬಾನ್‌: ಹರಿಪ್ರಸಾದ್ ವಿವಾದ
ತುಂಗಭದ್ರಾ ಡ್ಯಾಂ ಮಂಡಳಿ ರಾಜ್ಯಕ್ಕೆ ಬಿಳಿ ಆನೆ : ತಂಗಡಗಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved