• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನಮ್ಮ ವಾಯುನೆಲೆ ಮೇಲೆ ಭಾರತ ದಾಳಿ ಮಾಡಿತ್ತು : ಪ್ರಧಾನಿ ಷರೀಫ್‌

May 18 2025, 02:01 AM IST
ಭಾರತದ ದಾಳಿಯಲ್ಲಿ ತನ್ನ ಯಾವುದೇ ವಾಯುನೆಲೆಗಳು ಹಾನಿಗೊಳಗಾಗಿಲ್ಲ ಎಂದೆಲ್ಲಾ ಸುಳ್ಳು ಹೇಳಿದ್ದ ಪಾಕಿಸ್ತಾನದ ಪ್ರಧಾನಿ ಶೆಹಬಾಜ್‌ ಷರೀಫ್‌, ಕೊನೆಗೂ ದೇಶ ಮತ್ತು ಜಾಗತಿಕ ಸಮುದಾಯದ ಎದುರು ಭಾರತದ ದಾಳಿಗೆ ತನ್ನ ವಾಯುನೆಲೆ ಹಾನಿಗೊಳಗಾಗಿದೆ ಎಂದು ಒಪ್ಪಿಕೊಂಡಿದೆ.

ಮೋದಿ ಪ್ರಧಾನಿ ಆಗಲಿ ಎಂದು ಹರಕೆ: ಕೊರಗಜ್ಜ ದೈವ ಕೋಲ

May 18 2025, 01:51 AM IST
ನರೇಂದ್ರ ಮೋದಿಯವರು ಮೂರನೇ ಬಾರಿಗೆ ದೇಶದ ಪ್ರಧಾನಿಯಾಗಿ ಅಧಿಕಾರ ಹಿಡಿಯಲೆಂದು ಪ್ರಾರ್ಥಿಸಿ ಇಲ್ಲಿನ ಜಯನಗರ ಬಿಜೆಪಿ ಬೂತ್ ಸಮಿತಿಯವರು ಕೊರಂಬಡ್ಕ ನಾಗಬ್ರಹ್ಮ ಆದಿ ಮೊಗೇರ್ಕಳ ದೈವಸ್ಥಾನ ಮತ್ತು ಕೊರಗಜ್ಜ ದೈವಸ್ಥಾನದಲ್ಲಿ ಸಂಕಲ್ಪ ಮಾಡಿ ಹರಕೆ ಹೊತ್ತುಕೊಂಡಿದ್ದರು. ಅದರಂತೆ ಶನಿವಾರ ಕೊರಗಜ್ಜ ದೈವದ ಕೋಲ ನಡೆಯಿತು.

90 ಮೀ. ದಾಟಿದ ನೀರಜ್‌ಗೆ ಪ್ರಧಾನಿ ಮೋದಿ ಅಭಿನಂದನೆ

May 18 2025, 01:17 AM IST
ಶುಕ್ರವಾರ ರಾತ್ರಿ ಕತಾರ್‌ನ ದೋಹಾದಲ್ಲಿ ನಡೆದ ಡೈಮಂಡ್‌ ಲೀಗ್‌ ಅಥ್ಲೆಟಿಕ್ಸ್‌ನ ಜಾವೆಲಿನ್‌ ಥ್ರೋನಲ್ಲಿ 90.23 ಮೀ. ದೂರಕ್ಕೆ ಎಸೆದು ರಾಷ್ಟ್ರೀಯ ದಾಖಲೆ ಬರೆದ ಭಾರತದ ತಾರಾ ಅಥ್ಲೀಟ್‌ ನೀರಜ್‌ ಚೋಪ್ರಾರನ್ನು ಪ್ರಧಾನಿ ನರೇಂದ್ರ ಮೋದಿ ಅಭಿನಂದಿಸಿದ್ದಾರೆ.

ಇಟಲಿ ಪ್ರಧಾನಿ ಮೆಲೋನಿಗೆ ಕೈ ಮುಗಿದು ಸ್ವಾಗತಿಸಿದ ಅಲ್ಬೇನಿಯಾದ ಪ್ರಧಾನಿ

May 18 2025, 01:16 AM IST
ಆಸ್ಟ್ರೇಲಿಯಾದಲ್ಲಿ ಆಯೋಜಿಸಲಾಗಿದ್ದ ಯುರೋಪಿಯನ್ ಶೃಂಗಸಭೆಯಲ್ಲಿ ಭಾಗವಹಿಸಲು ಆಗಮಿಸಿದ್ದ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿಯನ್ನು ಅಲ್ಬೇನಿಯಾದ ಪ್ರಧಾನಿ ಎಡಿ ರಾಮಾ ಮಂಡಿಯೂರಿ ಕೈ ಮುಗಿದು ಭಾರತೀಯರಂತೆ ವಿಭಿನ್ನವಾಗಿ ಸ್ವಾಗತಿಸಿದ್ದು, ಜಾಲತಾಣದಲ್ಲಿ ವೈರಲ್ ಆಗಿದೆ.

ಕದನ ವಿರಾಮ ಕೋರಿದ್ದ ಭಾರತ: ಪಾಕ್‌ ಪ್ರಧಾನಿ ಬೊಗಳೆ!

May 17 2025, 05:36 AM IST

ಕದನ ವಿರಾಮ ಕೋರಿದ್ದ ಭಾರತ: ಪಾಕ್‌ ಪ್ರಧಾನಿ ಬೊಗಳೆ!

ನಮ್ಮ ದಾಳಿ ತಡೆಯಲಾಗದೇ ಭಾರತದಿಂದ ಕದನವಿರಾಮಕ್ಕೆ ಮೊರೆ: ಸೇನಾ ಮುಖ್ಯಸ್ಥ

ನಮ್ಮ ದಾಳಿ ತಡೆಯದೇ ಭಾರತದಿಂದ ಕದನ ವಿರಾಮ ಕೋರಿಕೆ

ಪ್ರಧಾನಿ ವಿರುದ್ಧ ಅವಹೇಳನಕಾರಿ ಪೋಸ್ಟ್: ಪುಡಾ ಅಧ್ಯಕ್ಷರ ವಿರುದ್ದ ಬಿಜೆಪಿ ದೂರು

May 15 2025, 01:37 AM IST
ದೇಶದ ಪ್ರಧಾನ ಮಂತ್ರಿಗಳ ವಿರುದ್ಧ ಫೇಸ್ ಬುಕ್ ಪೇಜ್‌ನಲ್ಲಿ ಪುತ್ತೂರು ನಗರ ಯೋಜನಾ ಪ್ರಾಧಿಕಾರ(ಪುಡಾ) ಅಧ್ಯಕ್ಷ ಅಮಳ ರಾಮಚಂದ್ರ ಅವಹೇಳನಕಾರಿಯಾಗಿ ಪೋಸ್ಟ್ ಮಾಡಿದ್ದಾರೆ ಎಂದು ಆರೋಪಿಸಿ ಪುತ್ತೂರು ಬಿಜೆಪಿಯಿಂದ ನಗರ ಠಾಣೆಯ ಪೊಲೀಸರಿಗೆ ಬುಧವಾರ ದೂರು ನೀಡಲಾಗಿದೆ.

ಫೇಸ್‌ಬುಕ್ ಪೋಸ್ಟ್‌ನಲ್ಲಿ ಪ್ರಧಾನಿ ಅವಹೇಳನ ಆರೋಪ: ಪುತ್ತೂರು ಪುಡಾ ಅಧ್ಯಕ್ಷರಿಂದ ಪ್ರತಿದೂರು

May 15 2025, 01:30 AM IST
ಪುಡಾ ಅಧ್ಯಕ್ಷ ಅಮಳ ರಾಮಚಂದ್ರ ಅವರು ಪ್ರತಿದೂರು ನೀಡಿ, ಫೇಸ್ ಬುಕ್ ಪೋಸ್ಟ್‌ನಲ್ಲಿ ಹಾಕಿರುವ ವಿಚಾರವನ್ನು ತಿರುಚಿ ಬಿಜೆಪಿಯವರು ಪ್ರಧಾನ ಮಂತ್ರಿ ಹಾಗೂ ತನ್ನನ್ನು ಅವಮಾನಿಸಿದ್ದಾರೆ ಎಂದು ಆರೋಪಿಸಿದ್ದಾರೆ.

ಜನರ ನಿರೀಕ್ಷೆಯನ್ನು ಪ್ರಧಾನಿ, ಸೈನಿಕರು ಈಡೇರಿಸಿದ್ದಾರೆ

May 10 2025, 01:11 AM IST
ನರಸಿಂಹರಾಜಪುರ, ನಮ್ಮ ದೇಶದ ಜನರ ನಿರೀಕ್ಷೆಯನ್ನು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಹಾಗೂ ನಮ್ಮ ಹೆಮ್ಮೆಯ ಸೈನಿಕರು ಈಡೇರಿಸಿದ್ದಾರೆ ಎಂದು ವಿಶ್ವ ಹಿಂದೂ ಪರಿಷತ್‌ನ ಶೃಂಗೇರಿ ಜಿಲ್ಲಾಧ್ಯಕ್ಷ ಕೆ.ಪಿ.ಸುರೇಶ್‌ಕುಮಾರ್ ತಿಳಿಸಿದರು.

ಮೂರೂ ಸೇನಾ ಮುಖ್ಯಸ್ಥರ ಜೊತೆಗೆ ಪ್ರಧಾನಿ ಮೋದಿ ಚರ್ಚೆ

May 10 2025, 01:09 AM IST

ಪಾಕ್ ಜೊತೆಗಿನ ಸಂಘರ್ಷ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಮೂರು ಸೇನಾ ಮುಖ್ಯಸ್ಥರನ್ನು ಭೇಟಿಯಾದರು. ಇದೇ ವೇಳೆ ಸೇನಾ ಪಡೆಯ ಮಾಜಿ ಮುಖ್ಯಸ್ಥರು ಮತ್ತು ಸೈನಿಕರ ಜೊತೆಗೆ ಸಂವಾದ ನಡೆಸಿದರು.

ಆಪರೇಷನ್ ಸಿಂದೂರ ಪ್ರಧಾನಿ ಮೋದಿಯವರ ದಿಟ್ಟ ಕ್ರಮ : ಅಶ್ವತ್ಥ್ ನಾರಾಯಣಗೌಡ

May 08 2025, 12:35 AM IST
ಯೋಧರು ಮಾಡಿರುವ ಈ ಸಾಹಸವನ್ನು ಭಾರತೀಯ ಜನತಾ ಪಾರ್ಟಿ ಆತ್ಮೀಯವಾಗಿ ಸ್ವಾಗತಿಸುತ್ತದೆ. ಆದರೆ, ಎಡಬಿಡಂಗಿ ಕಾಂಗ್ರೆಸ್ ಗೆ ಇದನ್ನು ಸ್ವಾಗತ ಮಾಡಿಕೊಳ್ಳಬೇಕೋ, ಟೀಕೆ ಮಾಡಬೇಕೋ ಎಂಬುದು ಗೊತ್ತಾಗುತ್ತಿಲ್ಲ.
  • < previous
  • 1
  • ...
  • 6
  • 7
  • 8
  • 9
  • 10
  • 11
  • 12
  • 13
  • 14
  • ...
  • 82
  • next >

More Trending News

Top Stories
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್‌ಎಸ್‌ ಸರ್ವೆ
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved