ಕೇಂದ್ರದಲ್ಲಿ ಅಧಿಕಾರದಲ್ಲಿರುವ ಎನ್ಡಿಎ ಸರ್ಕಾರ ಮತ ಬ್ಯಾಂಕ್ ರಾಜಕಾರಣದಿಂದ ಸಾವಿರಾರು ಮೈಲು ದೂರದಲ್ಲಿದೆ. ‘ಜನರಿಂದ, ಜನರಿಗಾಗಿ, ಜನರಿಗೋಸ್ಕರ ಅಭಿವೃದ್ಧಿ’ ಎಂಬ ಮಂತ್ರದೊಂದಿಗೆ ನಮ್ಮ ಸರ್ಕಾರ ನಡೆಯುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದ್ದಾರೆ.
ಭಾರತವು ಬುಡಕಟ್ಟು ನಾಯಕ ಮತ್ತು ಸ್ವಾತಂತ್ರ್ಯ ಹೋರಾಟಗಾರ ಪೂಜ್ಯ ಭಗವಾನ್ ಬಿರ್ಸಾ ಮುಂಡಾ ಅವರ ಪರಂಪರೆಯನ್ನು ಆಚರಿಸಲು ಮೀಸಲಾಗಿರುವ ಜನ ಜಾತಿಯ ಗೌರವ ದಿನವನ್ನು ನ.15ರಂದು ಪ್ರತಿ ವರ್ಷ ಆಚರಿಸುತ್ತದೆ.
ಕೋವಿಡ್ ಸಮಯದಲ್ಲಿ ಇಡೀ ವಿಶ್ವದಲ್ಲಿ ಕೋವಿಡ್ ಲಸಿಕೆಗಳಿಗೆ ಭಾರೀ ಬೇಡಿಕೆ ಇದ್ದಾಗ 70000 ಡೋಸ್ಗಳಷ್ಟು ಆಸ್ಟ್ರಾಜೆನಿಕಾ ಕೋವಿಡ್ ಲಸಿಕೆಯನ್ನು ಉಚಿತವಾಗಿದ್ದ ನೀಡಿ ಮಾನವೀಯತೆ ಮೆರೆದಿದ್ದ ಭಾರತದ ಪ್ರಧಾನಿ ನರೇಂದ್ರ ಮೋದಿಗೆ ಕೆರೆಬಿಯನ್ ದೇಶವಾದ ಡೊಮಿನಿಕಾ ತನ್ನ ಅತ್ಯುನ್ನತ ನಾಗರಿಕ ಗೌರವ