• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪ್ರಧಾನಿ ಧ್ವಜಾರೋಹಣ ಕಾರ್ಯಕ್ರಮಕ್ಕೆ ಹಾವೇರಿ ವಿದ್ಯಾರ್ಥಿನಿ ಹಿರಿಯಮ್ಮ

Aug 13 2024, 12:53 AM IST
ದೆಹಲಿಯ ಕೆಂಪುಕೋಟೆ ಮೇಲೆ ಆ. 15ರಂದು ನಡೆಯಲಿರುವ ಸ್ವಾತಂತ್ರ್ಯ ದಿನಾಚರಣೆ ಸಮಾರಂಭದಲ್ಲಿ ಹಾವೇರಿ ತಾಲೂಕಿನ ಕೂರಗುಂದ ಗ್ರಾಮದ ಸರ್ಕಾರಿ ಉನ್ನತೀಕರಿಸಿದ ಪ್ರೌಢಶಾಲೆಯ ವಿದ್ಯಾರ್ಥಿನಿ ವಿಶೇಷ ಆಹ್ವಾನಿತಳಾಗಿ ಪಾಲ್ಗೊಳ್ಳುತ್ತಿದ್ದಾಳೆ.

ಪ್ರಧಾನಿ ನರೇಂದ್ರ ಮೋದಿ ಧ್ವಜಾರೋಹಣ ಕಾರ್ಯಕ್ರಮಕ್ಕೆ ಚಂದನಾ ಆಯ್ಕೆ

Aug 13 2024, 12:46 AM IST
ಬರುವ ಆ.15ರಂದು ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ನಡೆಸಲಿರುವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ತಾಲೂಕಿನ ಮಾಸಣಗಿ ಗ್ರಾಮದ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿನಿ ಚಂದನಾ ಕೆಪ್ಪಲಿಂಗಣ್ಣನವರ ಅವರಿಗೆ ಆಹ್ವಾನ ಲಭಿಸಿದೆ.

ಸಣ್ಣ ದ್ವೀಪಕ್ಕಾಗಿ ಅಮೆರಿಕ ನನ್ನ ಕೆಳಗಿಳಿಸ್ತು: ಬಾಂಗ್ಲಾದೇಶದ ನಿರ್ಗಮಿತ ಪ್ರಧಾನಿ ಶೇಖ್‌ ಹಸೀನಾ

Aug 12 2024, 01:40 AM IST
ಬಾಂಗ್ಲಾದೇಶದ ನಿರ್ಗಮಿತ ಪ್ರಧಾನಿ ಶೇಖ್‌ ಹಸೀನಾ ರಾಜೀನಾಮೆಗೂ ಮುನ್ನವೇ ಮಾಡಬೇಕು ಎಂದಿದ್ದ ಭಾಷಣ ಈಗ ಬಹಿರಂಗಗೊಂಡಿದ್ದು, ‘ಬಾಂಗ್ಲಾದೇಶದಲ್ಲಿ ಸರ್ಕಾರ ಬದಲಾವಣೆಯಲ್ಲಿ ಅಮೆರಿಕದ ಕೈವಾಡವಿದೆ. ದೇಶದ ಗಡಿಯಲ್ಲಿ ನೆಲೆಯೂರಲು ಅಮೆರಿಕ ಪ್ರಯತ್ನಿಸುತ್ತಿದೆ’ ಎಂಬ ಗಂಭೀರ ಆರೋಪ ಮಾಡಿದ್ದಾರೆ.

ಹೆಚ್ಚು ಇಳುವರಿ ನೀಡುವ ಕರ್ನಾಟಕದ 15 ತಳಿ ಬಿಡುಗಡೆ ಮಾಡಿದ ಪ್ರಧಾನಿ ನರೇಂದ್ರ ಮೋದಿ

Aug 12 2024, 01:03 AM IST
ಹೆಚ್ಚು ಇಳುವರಿ ನೀಡುವ, ಹವಾಮಾನ ಬದಲಾವಣೆಗೆ ಒಗ್ಗಿಕೊಳ್ಳುವ ಹಾಗೂ ಜೈವಿಕವಾಗಿ ಬಲವರ್ಧನೆಗೊಂಡ 109 ಕೃಷಿ ಹಾಗೂ ತೋಟಗಾರಿಕೆ ಬೆಳೆಗಳ ಬೀಜಗಳನ್ನು ಪ್ರಧಾನಿ ನರೇಂದ್ರ ಮೋದಿ ಭಾನುವಾರ ಬಿಡುಗಡೆ ಮಾಡಿದರು. ಇವುಗಳಲ್ಲಿ ಕರ್ನಾಟಕದಲ್ಲಿ ಅಭಿವೃದ್ಧಿಪಡಿಸಲಾದ 15 ತಳಿಯ ಬೀಜಗಳೂ ಸೇರಿವೆ.

ಧರ್ಮಸ್ಥಳ ಕ್ಷೇತ್ರದ ಧರ್ಮಾಧಿಕಾರಿ ಡಾ. ಹೆಗ್ಗಡೆ ಕಾರ್ಯವೈಖರಿಗೆ ಪ್ರಧಾನಿ ಮೋದಿ ಮೆಚ್ಚುಗೆ

Aug 11 2024, 05:23 AM IST

ಧರ್ಮಸ್ಥಳ ಕ್ಷೇತ್ರದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಶುಕ್ರವಾರ ಪಾರ್ಲಿಮೆಂಟ್ ಭವನದ ಪ್ರಧಾನ ಕಚೇರಿಯಲ್ಲಿ ಭೇಟಿಯಾಗಿ ಮೂರನೇ ಬಾರಿ ಪ್ರಧಾನಮಂತ್ರಿ ಆಯ್ಕೆಯಾಗಿರುವುದಕ್ಕೆ ಶುಭಕೋರಿದರು. 

ಡಾ. ಹೆಗ್ಗಡೆ ಕಾರ್ಯವೈಖರಿಗೆ ಪ್ರಧಾನಿ ಮೋದಿ ಮೆಚ್ಚುಗೆ

Aug 11 2024, 01:37 AM IST
ಅನೇಕ ವಿಷಯಗಳ ಬಗ್ಗೆ ಮೋದಿ ಅವರೊಂದಿಗೆ ಹೆಗ್ಗಡೆ ಅವರು ಸುದೀರ್ಘ ಚರ್ಚೆ ನಡೆಸಿದರು.

ಮೆಪ್ಪಾಡಿಗೆ ಪ್ರಧಾನಿ ಭೇಟಿ ಹಿನ್ನೆಲೆ ಗುಂಡ್ಲುಪೇಟೆಯ ಗೂಡ್ಸ್‌ ವಾಹನಗಳಿಗೆ ಪೊಲೀಸ್‌ ತಡೆ

Aug 11 2024, 01:35 AM IST
ಕೇರಳದ ವಯನಾಡ್‌ ಜಿಲ್ಲೆಯಲ್ಲಿ ಭೂ ಕುಸಿತಗೊಂಡ ಮೆಪ್ಪಾಡಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ ಹಿನ್ನೆಲೆ ಸರಕು ವಾಹನಗಳಿಗೆ ಗುಂಡ್ಲುಪೇಟೆಯ ಸುಲ್ತಾನ್‌ ಬತ್ತೇರಿಗೆ ಪೊಲೀಸರು ತಡೆ ಹಾಕಿದ್ದ ಕಾರಣ ನೂರಾರು ವಾಹನಗಳ ಸಾಲು ಗಟ್ಟಿ ನಿಂತಿದ್ದವು.

ಇಂದು ಪುತ್ತೂರಿನ ನೂತನ ಗೇರು ತಳಿಗಳ ಲೋಕಾರ್ಪಣೆ ಮಾಡಲಿರುವ ಪ್ರಧಾನಿ

Aug 11 2024, 01:34 AM IST
ಪುತ್ತೂರಿನ ರಾಷ್ಟ್ರೀಯ ಗೇರು ಸಂಶೋಧನಾ ಕೇಂದ್ರದ ನೇತ್ರಾ ಜಂಬೋ-೧ ಮತ್ತು ನೇತ್ರಾ ಗಂಗಾ ಎಂಬ ಎರಡು ಸುಧಾರಿತ ಗೇರು ಹೈಬ್ರಿಡ್ ತಳಿಗಳನ್ನು ಪ್ರಧಾನಿ ನರೇಂದ್ರ ಮೋದಿ ಇಂದು ಲೋಕಾರ್ಪಣೆಗೊಳಿಸಲಿದ್ದಾರೆ.

77ನೇ ಸ್ವಾತಂತ್ಯ ದಿನಾಚರಣೆ : ಪ್ರಧಾನಿ ಜತೆ ಸಂವಾದಕ್ಕೆ ರಾಜ್ಯದ 6 ವಿದ್ಯಾರ್ಥಿಗಳ ಆಯ್ಕೆ

Aug 09 2024, 10:56 AM IST

77ನೇ ಸ್ವಾತಂತ್ಯ ದಿನಾಚರಣೆ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಜೊತೆಗೆ ಸಂವಾದ ಕಾರ್ಯಕ್ರಮದಲ್ಲಿ ಭಾಗಿಯಾಗಲು ರಾಜ್ಯದಿಂದ 6 ಪಿಯುಸಿ ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ.

ಶೇಖ್‌ ಹಸೀನಾ ಅವರು ಪ್ರಧಾನಿ ಸ್ಥಾನ ತ್ಯಜಿಸಿ ಭಾರತಕ್ಕೆ ಪರಾರಿ: ಅವಾಮಿ ಲೀಗ್‌ನ 29 ನಾಯಕರ ಶವಗಳು ಪತ್ತೆ

Aug 08 2024, 01:33 AM IST
ಶೇಖ್‌ ಹಸೀನಾ ಅವರು ಪ್ರಧಾನಿ ಸ್ಥಾನ ತ್ಯಜಿಸಿ ಭಾರತಕ್ಕೆ ಪರಾರಿಯಾದ ಬಳಿಕ ಬಾಂಗ್ಲಾದೇಶದಲ್ಲಿ ಹಿಂಸಾಚಾರ ಹೆಚ್ಚಾಗಿದ್ದು, ಹಸೀನಾ ಅವರ ಪಕ್ಷವಾದ ಅವಾಮಿ ಲೀಗ್‌ನ 29 ನಾಯಕರ ಶವಗಳು ಪತ್ತೆಯಾಗಿವೆ. ಇದರೊಂದಿಗೆ ಬಾಂಗ್ಲಾ ದಂಗೆಗೆ ಬಲಿಯಾದವರ ಸಂಖ್ಯೆ 469ಕ್ಕೆ ಏರಿಕೆಯಾಗಿದೆ.
  • < previous
  • 1
  • ...
  • 28
  • 29
  • 30
  • 31
  • 32
  • 33
  • 34
  • 35
  • 36
  • ...
  • 72
  • next >

More Trending News

Top Stories
ಗ್ರಾಪಂ ವ್ಯಾಪ್ತೀಲಿ ಆಸ್ತಿ ತೆರಿಗೆ ಬಾಕಿ ಹೆಚ್ಚಳ
ಸಾಲ ಮರುಪಾವತಿಯಲ್ಲಿ ದ.ಕ.ದಲ್ಲಿ ಶಿಸ್ತಿದೆ : ಡಿಕೆಶಿ
ಮೇ 27ಕ್ಕೆ ಕೇರಳಕ್ಕೆ ಮಾನ್ಸೂನ್ ಪ್ರವೇಶ ಸಾಧ್ಯತೆ - ಹವಾಮಾನ ಇಲಾಖೆ ಮುನ್ಸೂಚನೆ
8 ನೆಲೆಗೆ ದಾಳಿ ಮಾಡಿ ಪಾಕ್‌ ವಾಯುಸೇನೆ ನಡು ಮುರಿದ ಭಾರತ
ಪಾಕಿಸ್ತಾನದ ಕಪಟ ಕದನ ವಿರಾಮ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved