• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪ್ರಧಾನಿ ಮೋದಿ ಸೋತಿದ್ದರೆ ಅದು ಭಾರತದ ಸೋಲಾಗುತ್ತಿತ್ತು: ಸಿ.ಟಿ. ರವಿ

Jun 22 2024, 12:47 AM IST
ಕೊಪ್ಪ, ವಿಪಕ್ಷಗಳ ಅಪಪ್ರಚಾರದ ನಡುವೆಯೂ ನರೇಂದ್ರ ಮೋದಿಯವರು ೩ನೇ ಬಾರಿ ಪ್ರಧಾನಮಂತ್ರಿಯಾಗಿ ಆಯ್ಕೆಯಾಗಿದ್ದಾರೆ. ಈ ಬಾರಿ ಸೋತಿದ್ದರೆ ಅದು ಭಾರತದ ಸೋಲಾಗುತ್ತಿತ್ತು ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಹೇಳಿದರು.

ಭಾರತದ ವಿರುದ್ಧ ಸಿಡಿದಿದ್ದ ಕೆನಡಾ ಪ್ರಧಾನಿ ಥಂಡಾ

Jun 17 2024, 01:41 AM IST
ಕೆಲವೊಂದು ಮಹತ್ವದ ವಿಷಯಗಳಿಗೆ ಸಂಬಂಧಿಸಿದಂತೆ ಭಾರತದ ಜೊತೆಗೂಡಿ ಕಾರ್ಯನಿರ್ವಹಿಸಲು ಬದ್ಧ ಎಂದು ಕೆನಡಾ ಪ್ರಧಾನಿ ಜಸ್ಟಿನ್‌ ಟ್ರುಡೋ ‘ತಣ್ಣನೆಯ’ ಹೇಳಿದ್ದಾರೆ.

ಜಿ7: ಇಟಲಿಗೆ ಪ್ರಧಾನಿ ಮೋದಿ ಆಗಮನ

Jun 14 2024, 01:00 AM IST
ಜಿ7 ದೇಶಗಳ ಶೃಂಗಸಭೆಯಲ್ಲಿ ಭಾಗಿಯಾಗುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಗುರುವಾರ ಇಟಲಿಗೆ ಆಗಮಿಸಿದರು.

ಪ್ರಧಾನಿ ಮೋದಿ ವಾಜಪೇಯಿ ಕನಸು ನನಸು ಮಾಡಲಿ: ವೀರಭಸಪ್ಪ ಹೂಗಾರ

Jun 13 2024, 12:50 AM IST
ಹರಿದು ಸಮುದ್ರ ಸೇರಿ ವ್ಯರ್ಥವಾಗುವ ನೀರನ್ನು ಸದ್ಭಳಕೆ ಮಾಡಿಕೊಳ್ಳುವ ಕನಸನ್ನು ದಿ. ಅಟಲ್ ಬಿಹಾರಿ ವಾಜಪೇಯಿ.ವರು ಕಂಡಿದ್ದರು. ಆ ಕನಸು ನನಸು ಮಾಡಲು ಪ್ರಧಾನಿ ನರೇಂದ್ರ ಮೋದಿಯವರು ಮುಂದಾಗಬೇಕ ಎಂದು ಮಹದಾಯಿ ಹೋರಾಟ ಸಮಿತಿ ಅಧ್ಯಕ್ಷ ವೀರಭಸಪ್ಪ ಹೂಗಾರ ಆಗ್ರಹಿಸಿದರು.

ಪ್ರಧಾನಿ, ಸಂಸದರ ಮೇಲೆ ಇಟ್ಟ ನಂಬಿಕೆ ಹುಸಿಯಾಗುವುದಿಲ್ಲ: ಸದಾನಂದ ಭಟ್ಟ

Jun 12 2024, 12:37 AM IST
ಎನ್‌ಡಿಎ ಮೈತ್ರಿಕೂಟದ ನೇತೃತ್ವದಲ್ಲಿ ಅಭಿವೃದ್ಧಿ ಕಾರ್ಯಕ್ರಮಗಳು ನಿರಂತರವಾಗಿ ಮುಂದುವರಿಯುವುದರ ಜತೆಗೆ ಮುಂದಿನ ೫ ವರ್ಷ ವಿಕಸಿತ ಭಾರತ ನಿರ್ಮಾಣ ಮಾಡುವಲ್ಲಿ ಕಟಿಬದ್ಧವಾಗಿರುತ್ತದೆ.

ಭಾರತ ಜಗತ್ತಿನ 3ನೇ ಆರ್ಥಿಕ ಶಕ್ತಿ ಮಾಡಲು ಮೋದಿ ಮತ್ತೆ ಪ್ರಧಾನಿ : ಉಮೇಶಗೌಡ ಪಾಟೀಲಿ

Jun 11 2024, 01:39 AM IST
ಭಾನುವಾರ ಸಂಜೆ ನರಗುಂದ ಪಟ್ಟಣದ ಶಿವಾಜಿ ಮಹಾರಾಜ್ ವೃತ್ತದಲ್ಲಿ ಭಾರತೀಯ ಜನತಾ ಪಕ್ಷದ ಕಾರ್ಯಕರ್ತರು ನರೇಂದ್ರ ಮೋದಿ ಅವರು 3ನೇ ಬಾರಿಗೆ ದೇಶದ ಪ್ರಧಾನಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುತ್ತಿದ್ದಂತೆ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು.

ಮತ್ತೆ ಮೋದಿ ಪ್ರಧಾನಿ ಆಗಿದ್ದು ಭಾರತೀಯರ ದೌರ್ಭಾಗ್ಯ: ಡಿ.ಬಸವರಾಜ ಹೇಳಿಕೆ

Jun 11 2024, 01:38 AM IST
ಮುಸ್ಲಿಂ ತುಷ್ಟೀಕರಣ ವಿಚಾರದಲ್ಲಿ ಡಬಲ್ ಸ್ಟ್ಯಾಂಡರ್ಡ್‌ನ ನರೇಂದ್ರ ಮೋದಿ ಮತ್ತೆ ಪ್ರಧಾನಿಯಾಗಿದ್ದು ಭಾರತೀಯರ ದೌರ್ಭಾಗ್ಯ ಎಂದು ಕೆಪಿಸಿಸಿ ವಕ್ತಾರ ಡಿ.ಬಸವರಾಜ ಹೇಳಿದ್ದಾರೆ.

ಮೋದಿ ಪ್ರಧಾನಿ: ಶಹಾಪುರದಲ್ಲಿ ಬಿಜೆಪಿ ಸಂಭ್ರಮಾಚರಣೆ

Jun 11 2024, 01:33 AM IST
ನರೇಂದ್ರ ಮೋದಿ ಮೂರನೇ ಬಾರಿಗೆ ಪ್ರಧಾನ ಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆಯೇ ಶಹಾಪುರ ನಗರದ ಬಸವೇಶ್ವರ ವೃತ್ತದಲ್ಲಿ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಿದರು.

3ನೇ ಬಾರಿ ಮೋದಿ ಪ್ರಧಾನಿ: ವಿಜಯೋತ್ಸವ

Jun 11 2024, 01:31 AM IST
ಮೂರನೇ ಬಾರಿಗೆ ನರೇಂದ್ರ ಮೋದಿ ಪ್ರಧಾನಿಯಾಗಿ ಪ್ರಮಾಣ ವಚನಸ್ವೀಕರಿಸುತ್ತಿದ್ದಂತೆಯೇ ಹುಣಸಗಿ ಪಟ್ಟಣದ ಕಿತ್ತೂರ ರಾಣಿ ಚನ್ನಮ್ಮ ವೃತ್ತದಲ್ಲಿ ಬಿಜೆಪಿ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು.

ಮತ್ತೆ ಮೋದಿ ಪ್ರಧಾನಿ: ಹಾಸನ ಜಿಲ್ಲೆಯಲ್ಲಿ ಬಿಜೆಪಿ ಸಂಭ್ರಮ

Jun 11 2024, 01:30 AM IST
ದೇಶದ ಪ್ರಧಾನಿಯಾಗಿ ನರೇಂದ್ರ ಮೋದಿಯವರು ಮೂರನೇ ಬಾರಿಗೆ ಪ್ರಮಾಣ ವಚನ ಸ್ವೀಕರಿಸಿದ ಹಿನ್ನೆಲೆಯಲ್ಲಿ ಹಾಸನದ ಎಂ.ಜಿ.ರಸ್ತೆ ವೃತ್ತದಲ್ಲಿ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ಜೈಕಾರ ಹಾಕುತ್ತ ಸಂಭ್ರಮಿಸಿದರು.
  • < previous
  • 1
  • ...
  • 32
  • 33
  • 34
  • 35
  • 36
  • 37
  • 38
  • 39
  • 40
  • ...
  • 72
  • next >

More Trending News

Top Stories
ಕದನ ವಿರಾಮಕ್ಕೆ ಭಾರತ ಒಪ್ಪಿದ್ದು ಏಕೆ?
ಕದನ ವಿರಾಮವೇ ಆಗಬಾರದಿತ್ತು - ಪಾಕಿಸ್ತಾನವನ್ನು 4 ರಾಷ್ಟ್ರವಾಗಿ ಚಿಂದಿ ಚಿಂದಿ ಮಾಡಬೇಕಿತ್ತು
ಹನಿಮೂನ್ ಮೊಟಕುಗೊಳಿಸಿ ಯುದ್ಧಕ್ಕೆ ತೆರಳಿದ ಉ.ಕ.ಯೋಧ
ಪಾಕ್ ಶೆಲ್‌ಗಳ ಹಾವಳಿಗೆ ಗಡಿ ಜನಜೀವನ ಮೂರಾಬಟ್ಟೆ
ಗಡಿ ಸಂಘರ್ಷ ಕಾರಣ ಪೊಲೀಸ್ರಿಗೆ ರಜೆ ಇಲ್ಲ : ಪರಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved