• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

3ನೇ ಬಾರಿ ಮೋದಿ ಪ್ರಧಾನಿ ಆಗೋದು ಶತಸಿದ್ಧ: ಕೆ. ಮಹದೇವ್‌

Apr 28 2024, 01:18 AM IST
ಕಾಂಗ್ರೆಸ್ ಸರ್ಕಾರ ಬರೀ ಸುಳ್ಳು ಹೇಳಿ ಕಾಲ ಕಳೆಯುತ್ತಿದೆ, ಈ ಹಿಂದೆ ಎಚ್.ಡಿ. ಕುಮಾರಸ್ವಾಮಿ ಅವರು ರೈತರ ಸಾಲ ಮನ್ನಾ ಮಾಡಿದರು. ಕಾಂಗ್ರೆಸ್ ನವರಿಗೆ ರೈತರ ಸಾಲ ಮನ್ನಾ ಮಾಡಲು ಆಗುವುದಿಲ್ಲ, ಸರ್ಕಾರ ನಡೆಸಲು ಹಣವಿಲ್ಲದಿದ್ದಾಗ ರೈತರ ಸಾಲವನ್ನು ಹೇಗೆ ತಾನೇ ಮಾಡುತ್ತಾರೆ.

5ನೇ ದಿನವೂ ಪ್ರಧಾನಿ ಮೋದಿ ಮೀಸಲು ಅಸ್ತ್ರ : ಕಾಂಗ್ರೆಸ್ ವಿರುದ್ಧ ವಾಕ್‌ಪ್ರಹಾರ

Apr 28 2024, 01:16 AM IST

  ಇಂಡಿಯಾ ಮೈತ್ರಿಕೂಟವನ್ನು ಸತತ 5ನೇ ದಿನವೂ ಗುರಿಯಾಗಿಸಿಕೊಂಡಿರುವ ಪ್ರಧಾನಿ  ‘ಕಾಂಗ್ರೆಸ್ ಸಂವಿಧಾನ ಬದಲಾಯಿಸಲು ಬಯಸಿದೆ. ಸಂವಿಧಾನದ ಮೂಲ ಆಶಯಕ್ಕೆ ವಿರುದ್ಧವಾಗಿ ದಲಿತರು, ಒಬಿಸಿಗಳ ಮೀಸಲನ್ನು ಧರ್ಮ ಆಧರಿತ ಮೀಸಲಿಗಾಗಿ ದೋಚಲು ಬಯಸಿದೆ’ ಎಂದು ವಾಗ್ದಾಳಿ ನಡೆಸಿದ್ದಾರೆ.

ರಾಜ್ಯದಲ್ಲಿಂದು ಪ್ರಧಾನಿ ಮೋದಿ 4 ರ್‍ಯಾಲಿ

Apr 28 2024, 01:16 AM IST
ರಾಜ್ಯದಲ್ಲಿ ಮೊದಲ ಹಂತದ ಲೋಕಸಭಾ ಚುನಾವಣೆ ಮತದಾನ ಮುಗಿಯುತ್ತಿದ್ದಂತೆಯೇ ಪ್ರಧಾನಿ ನರೇಂದ್ರ ಮೋದಿ ಅವರು ಮತ್ತೊಮ್ಮೆ ರಾಜ್ಯದಲ್ಲಿ ಮಿಂಚಿನ ಸಂಚಾರ ನಡೆಸಲಿದ್ದಾರೆ.

ಪ್ರಧಾನಿ ಮೋದಿ, ಎಚ್ಡಿಕೆ ಜನಪರ ಆಡಳಿತ ಜನತೆಗೆ ತಿಳಿಸಿ: ಆರ್.ಎಚ್. ಮೆಣಸಗಿ

Apr 27 2024, 01:22 AM IST
ಹತ್ತು ವರ್ಷದ ಕೇಂದ್ರದಲ್ಲಿನ ಮೋದಿ ಸರ್ಕಾರದ ಸಾಧನೆ, ರಾಜ್ಯದಲ್ಲಿ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರ ಜನಪರ ಆಡಳಿತ ಹಾಗೂ ಬಿಜೆಪಿಯ ಜನಪರ ಯೋಜನೆಗಳನ್ನು ಮನೆ ಮನೆಗೆ ತೆರಳಿ ವಿವರಿಸಿ ಮತದಾರರ ಮನವೊಲಿಸಬೇಕು ಎಂದು ಪಿಕೆಪಿಎಸ್ ಅಧ್ಯಕ್ಷ ಆರ್.ಎಚ್. ಮೆಣಸಗಿ ಹೇಳಿದರು.

ಬಿಜೆಪಿ ಪಾಳಯದಲ್ಲಿ ಪ್ರಧಾನಿ ಮೋದಿ ಆಗಮನದ ಉತ್ಸಾಹ

Apr 27 2024, 01:22 AM IST
ಈ ಬಾರಿಯೂ ಬಳ್ಳಾರಿ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಬಾವುಟ ಹಾರಿಸಬೇಕೆಂಬ ಗುರಿಯೊಂದಿಗೆ ಪ್ರಧಾನಿ ನರೇಂದ್ರ ಮೋದಿ ಅವರೇ ಪ್ರಚಾರಕ್ಕೆ ಬರುತ್ತಿದ್ದಾರೆ. ಸುಮಾರು 2 ಲಕ್ಷ ಜನ ಸೇರುವ ನಿರೀಕ್ಷೆ ಹೊಂದಲಾಗಿದೆ.

ಒಬಿಸಿ ಮೀಸಲು ಕಸಿಯಲು ಬಿಡಲ್ಲ, ಇದು ಮೋದಿ ಗ್ಯಾರಂಟಿ: ಪ್ರಧಾನಿ

Apr 27 2024, 01:17 AM IST
ಕೇಂದ್ರದಲ್ಲಿ ಬಿಜೆಪಿ ಸರ್ಕಾರ ರಚನೆಯಾಗುತ್ತಲೇ ಉತ್ತರಾಖಂಡದಲ್ಲಿ ಜಾರಿಗೆ ತಂದಂತೆ ಏಕರೂಪ ನಾಗರಿಕ ಸಂಹಿತೆ ಕಾನೂನನ್ನು ದೇಶಾದ್ಯಂತ ಜಾರಿ ಮಾಡಲಾಗುವುದು. ಇದು ಮೋದಿ ಗ್ಯಾರಂಟಿ.

28ಕ್ಕೆ ಪ್ರಧಾನಿ ನರೇಂದ್ರ ಮೋದಿ ಬಾಗಲಕೋಟೆಗೆ

Apr 26 2024, 12:55 AM IST
ಬಾಗಲಕೋಟೆ ಅಭ್ಯರ್ಥಿ ಪಿ.ಸಿ.ಗದ್ದಿಗೌಡರ ಹಾಗೂ ವಿಜಯಪುರ ಅಭ್ಯರ್ಥಿ ರಮೇಶ ಜಿಗಜಿಣಗಿ ಪರವಾಗಿ ಪ್ರಚಾರ ನಡೆಸಲು ಪ್ರಧಾನಿ ನರೇಂದ್ರ ಮೋದಿ ಅವರು ಏ.28ರಂದು ನಗರಕ್ಕೆ ಆಗಮಿಸಲಿದ್ದಾರೆ ಎಂದು ಬಿಜೆಪಿ ಮುಖಂಡರು ಮಾಹಿತಿ ನೀಡಿದರು.

ನ್ಯಾಯಪತ್ರದ ಬಗ್ಗೆ ವಿವರಣೆ ನೀಡಲು ಸಮಯ ಕೋರಿ ಪ್ರಧಾನಿ ಮೋದಿಗೆ ಖರ್ಗೆ ಪತ್ರ

Apr 26 2024, 12:54 AM IST
ಕಾಂಗ್ರೆಸ್‌ನ ಪ್ರಣಾಳಿಕೆಯಾದ ನ್ಯಾಯಪತ್ರದ ಕುರಿತು ವೈಯಕ್ತಿಕವಾಗಿ ವಿವರಿಸಲು ಸಮಯ ಕೋರಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕಾಂಗ್ರೆಸ್‌ ರಾಷ್ಟ್ರಾಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪತ್ರ ಬರೆದು ಸಮಯಾವಕಾಶ ಕೋರಿದ್ದಾರೆ.

ಇಂಡಿಯಾ ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರು?

Apr 26 2024, 12:47 AM IST
ಬೆಳಗಾವಿ: ಎನ್‌ಡಿಎ ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಮೋದಿಯವರು. ಆದರೆ, ಇಂಡಿಯಾ ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರು ಎಂದು ಅವರು ಹೇಳಬೇಕು. ಪ್ರಧಾನಿ ಯಾರು ಆಗುತ್ತಾರೆ ಎಂಬುವುದರ ಕುರಿತು ಅವರಲ್ಲೇ ಗೊಂದಲವಿದೆ ಎಂದು ರಾಜ್ಯ ಬಿಜೆಪಿ ವಕ್ತಾರೆ ಮಾಳ್ವಿಕಾ ಅವಿನಾಶ ವ್ಯಂಗ್ಯವಾಡಿದರು.ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಏ.26 ರಂದು ದಕ್ಷಿಣ ಕರ್ನಾಟದ 14 ಕ್ಷೇತ್ರಕ್ಕೆ ಮತದಾನ ನಡೆಯಲಿದ್ದು, ಅಲ್ಲಿನ ಜನ ಉತ್ತಮ ಬೆಂಬಲ ನೀಡುತ್ತಿದ್ದಾರೆ

ಪ್ರಧಾನಿ ಮೋದಿಗೆ ಕಾಂಗ್ರೆಸ್ ಪ್ರಣಾಳಿಕೆ ರವಾನೆ

Apr 26 2024, 12:46 AM IST
ಪ್ರಧಾನಿ ನರೇಂದ್ರ ಮೋದಿ ರಾಜಸ್ಥಾನದಲ್ಲಿ ಚುನಾವಣೆ ಪ್ರಚಾರದಲ್ಲಿ ಕಾಂಗ್ರೆಸ್ಸಿನ ಪ್ರಣಾಳಿಕೆ ಬಗ್ಗೆ ಹಗುರವಾಗಿ ಮಾತನಾಡಿದ್ದಾರೆ. ಈ ಅಂಶದಲ್ಲಿ ಯಾವುದೇ ರೀತಿಯ ಸತ್ಯತೆ ಇಲ್ಲ ಎಂದಿದ್ದಾರೆ. ಈ ಹಿನ್ನೆಲೆ ಜನರಿಗೆ ಕಾಂಗ್ರೆಸ್ ಬಗ್ಗೆ ತಪ್ಪು ಸಂದೇಶ ನೀಡೋದನ್ನು ಕೂಡಲೇ ನಿಲ್ಲಿಸಬೇಕು ಎಂದು ಆಗ್ರಹಿಸಿ, ಬುಧವಾರ ದಾವಣಗೆರೆಯಲ್ಲಿ ಜವಾಹರ ಲಾಲ್‌ ಮಂಚ್‌ ವತಿಯಿಂದ ಪ್ರಧಾನಿಗೆ ಅಂಚೆ ಮೂಲಕ ಕಾಂಗ್ರೆಸ್‌ ಪ್ರಣಾಳಿಕೆ ರವಾನಿಸಲಾಗಿದೆ.
  • < previous
  • 1
  • ...
  • 40
  • 41
  • 42
  • 43
  • 44
  • 45
  • 46
  • 47
  • 48
  • ...
  • 72
  • next >

More Trending News

Top Stories
ರಾಜ್ಯದ 14 ಜಿಲ್ಲೆಗಳಲ್ಲಿ ಮುಂದಿನ ಐದು ದಿನ ಮಳೆಯಾಗುವ ಸಾಧ್ಯತೆ
ಬಾಂಗ್ಲಾ: ಯೂನಸ್‌ ಸರ್ಕಾರದಿಂದ ಹಸೀನಾರ ಅವಾಮಿ ಪಕ್ಷ ಬ್ಯಾನ್‌
ಕಾಶ್ಮೀರ ವಿವಾದ ಮಧ್ಯಸ್ಥಿಕೆಗೆ ಟ್ರಂಪ್ ಇಂಗಿತ : ಪಾಕ್ ಸ್ವಾಗತ
ಭಾರತದ ಸೇನಾ ದಾಳಿಗೆ ಪಾಕ್‌ ಬಳಿ ಕ್ಷಮೆ ಕೇಳಿದ ಯೂಟ್ಯೂಬರ್‌ ರಣವೀರ್‌
ಕ್ಷಿಪಣಿ ದಾಳಿಯಿಂದ ಆಸೀಸ್‌ನ 4 ಕ್ರಿಕೆಟಿಗರು ಸ್ವಲ್ಪದರಲ್ಲೇ ಪಾರು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved