• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಚೊಂಬು ಸಂಸ್ಕೃತಿ ತೋರಿಸಿದ್ದೆ ಪ್ರಧಾನಿ ಮೋದಿ; ರಣದೀಪ್‌ ಸಿಂಗ್‌ ಸುರ್ಜೇವಾಲ ಸುದ್ದಿಗೋಷ್ಠಿ

Apr 22 2024, 02:04 AM IST
ಸಿದ್ದರಾಮಯ್ಯ ಸರ್ಕಾರ ಕೇಂದ್ರ ಸರ್ಕಾರದ ಮುಂದೆ ಭಿಕ್ಷೆ ಬೇಡುತ್ತಿಲ್ಲ. ತಮ್ಮ ಹಕ್ಕಿನ ಹಣಕ್ಕಾಗಿ ಒತ್ತಾಯ ಮಾಡುತ್ತಿದ್ದಾರೆ. ಎಲ್ಲದಕ್ಕೂ ಖಾಲಿ ಚೊಂಬು ತೋರಿಸುತ್ತಿರುವ ಮೋದಿ ಕರ್ನಾಟಕಕ್ಕೆ ಅನ್ಯಾಯ ಮಾಡಿದ್ದಾರೆ. ಮೋದಿ ತೊಡೆಯ ಮೇಲೆ ಕುಳಿತಿರುವ ಎಚ್‌.ಡಿ.ಕುಮಾರಸ್ವಾಮಿ ಮೋದಿಗೆ ಬೆಂಬಲ ನೀಡುವ ಮೂಲಕ ಕನ್ನಡಿಗರಿಗೆ ಅವಮಾನ ಮಾಡುತ್ತಿದ್ದಾರೆ ಎಂದರು.

ಕರ್ನಾಟಕಕ್ಕೆ 3 ಲಕ್ಷ ಕೋಟಿ ರು. ಕೊಟ್ಟಿದ್ದೇವೆ: ಪ್ರಧಾನಿ ಮೋದಿ

Apr 21 2024, 02:28 AM IST

ಪ್ರಧಾನೀ ನರೇಂದ್ರ ಮೋದಿ ಅವರ ಸಂರ್ಶನದ ಭಾಗ 

ಮೋದಿಯವರನ್ನು ಮತ್ತೆ ಪ್ರಧಾನಿ ಮಾಡಬೇಕು ಎಂಬುದು ಭಾರತೀಯರ ಆಕಾಂಕ್ಷೆ: ಬಿಜೆಪಿ ಅಭ್ಯರ್ಥಿ ಎಸ್. ಬಾಲರಾಜು

Apr 21 2024, 02:26 AM IST
ಕಾಂಗ್ರೆಸ್ ನವರು ಬಾಲರಾಜು ದುಡ್ಡು ಪಡೆದುಕೊಂಡಿದ್ದಾರೆ ಎಂಬ ಅಪಪ್ರಚಾರ ಮಾಡುತ್ತಿದ್ದಾರೆ, ಆದರೆ ಆ ರೀತಿ ದುಡ್ಡಿಗೆ ನಮ್ಮ ಕೈ ಕತ್ತರಿಸಿದರೂ ಸಹ ಕೈಚಾಚುವುದಿಲ್ಲ. ಜನಗಳಿಗೆ ಪ್ರಾಮಾಣಿಕವಾಗಿ ಕೆಲಸ ಮಾಡುತ್ತಾ ಬಂದಿದ್ದೇನೆ, ಮುಂದೆಯೂಕೆಲಸ ಮಾಡಲು ನನ್ನನ್ನು ಗೆಲ್ಲಿಸಿ

ಸುಧಾಕರ್‌ಗೆ ದೊಡ್ಡ ಗೆಲುವು ತಂದುಕೊಡಿ: ಪ್ರಧಾನಿ ಮೋದಿ

Apr 21 2024, 02:21 AM IST

 ಡಾ। ಕೆ.ಸುಧಾಕರ್‌ ಅವರಿಗೆ ದೊಡ್ಡ ಗೆಲುವು ತಂದುಕೊಡಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಬಿಜೆಪಿ-ಜೆಡಿಎಸ್‌ ಕಾರ್ಯಕರ್ತರಿಗೆ ಮತ್ತು ಜನರಿಗೆ ಮನವಿ ಮಾಡಿದ್ದಾರೆ. ಈ ಕರೆಯಿಂದಾಗಿ ಕ್ಷೇತ್ರದ ಎಲ್ಲ ಬಿಜೆಪಿ ಮತ್ತು ಜೆಡಿಎಸ್‌ ಕಾರ್ಯಕರ್ತರಲ್ಲಿ ಹೊಸ ಹುರುಪು ಉಂಟಾಗಿದೆ.

ಪಕೋಡ ಮಾರಿ ಎನ್ನುವ ಮೋದಿ ಪ್ರಧಾನಿ ಹುದ್ದೆಗೆ ಅರ್ಹರಲ್ಲ: ಸಿಎಂ ಸಿದ್ದರಾಮಯ್ಯ

Apr 21 2024, 02:19 AM IST
ಯುವಕರು ಕೆಲಸ ನೀಡುವಂತೆ ಕೇಳಿದರೆ ಪಕೋಡ ಮಾರಿ ಎನ್ನುವ ಮೂಲಕ ಬೇಜವಾಬ್ದಾರಿ ಉತ್ತರ ನೀಡುವ ನರೇಂದ್ರ ಮೋದಿ ಅವರು ಪ್ರಧಾನಿಯಾಗಲು ಅರ್ಹರಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಅರಕಲಗೂಡಲ್ಲಿ ಆಯೋಜಿಸಿದ್ದ ಕಾಂಗ್ರೆಸ್ ಬೃಹತ್ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದರು.

ಬಾಲರಾಜು ಗೆದ್ದು ಮೋದಿ 3ನೇ ಬಾರಿ ಪ್ರಧಾನಿ ಆಗಲಿ

Apr 21 2024, 02:17 AM IST
ದೇಶದ ಹಿತದೃಷ್ಟಿಯಿಂದ ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿ ಆಗಬೇಕು. ಈ ನಿಟ್ಟಿನಲ್ಲಿ ಚಾಮರಾಜನಗರ ಮತ್ತು ಮೈಸೂರು-ಕೊಡಗು ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲ್ಲಬೇಕು ಎಂದು ಬಿಜೆಪಿ ಮುಖಂಡ ಗುರುಪಾದಸ್ವಾಮಿ ಅಭಿಪ್ರಾಯಪಟ್ಟರು.

ಪ್ರಧಾನಿ ನರೇಂದ್ರ ಮೋದಿ ಆಗಮನದಿಂದ ನಗರದಲ್ಲಿ ಜೋಶ್‌

Apr 21 2024, 02:16 AM IST
ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ವಿಜಯ ಸಂಕಲ್ಪ ಯಾತ್ರೆಯಲ್ಲಿ ಭಾಗವಹಿಸಿದ್ದು, ಬಿಜೆಪಿ ಕಾರ್ಯಕರ್ತರಲ್ಲಿ ಹೊಸ ಹುರುಪು ಸೃಷ್ಟಿಸಿದೆ.

ದೇಶಕ್ಕೆ ಪ್ರಧಾನಿ ಮೋದಿ ಅನಿವಾರ್ಯ

Apr 20 2024, 01:06 AM IST
ಟೆಂಟ್‌ನಿಂದ ಭವ್ಯ ಮಂದಿರದಲ್ಲಿ ರಾಮಲಲ್ಲಾನ ವಿರಾಜಮಾನ, ಕಾಶ್ಮೀರದಲ್ಲಿ ದಶಕಗಳ ಭಯೋತ್ಪಾದನಾ ಚಟುವಟಿಕೆಗಳಿಗೆ ಅಂತ್ಯ, ಆರ್ಟಿಕಲ್ 370 ರದ್ದು, ಪೌರತ್ವ ತಿದ್ದುಪಡಿ ಕಾಯಿದೆ(ಸಿಎಎ) ಜಾರಿಯಂತಹ ದಿಟ್ಟ ನಿರ್ಧಾರ ಮೋದಿಯಿಂದ ಮಾತ್ರ ಸಾಧ್ಯ

ದೇಶದ ಭವಿಷ್ಯಕ್ಕಾಗಿ ಪ್ರಧಾನಿ ಮೋದಿ ಕೈ ಬಲಪಡಿಸಿ : ಟಿ.ಬಿ.ಕೃಷ್ಣಪ್ಪ

Apr 20 2024, 01:03 AM IST
ದೇಶದ ಭವಿಷ್ಯಕ್ಕಾಗಿ ನಡೆಯಲಿರುವ ಈ ಚುನಾವಣೆಯು ರಾಜ್ಯ ರಾಜಕಾರಣದಲ್ಲೂ ಮಹತ್ತರ ಬದಲಾವಣೆಗೆ ಕಾರಣವಾಗಲಿದೆ. ದೇಶ ಮೊದಲು ಎನ್ನುವ ಬಿಜೆಪಿ-ಜೆಡಿಎಸ್ ಪಕ್ಷ ಮೈತ್ರಿ ಪವಿತ್ರವಾಗಿದೆ

ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿ ಆಗಬೇಕು: ಶಾಸಕ ಸಿ.ಎನ್.ಬಾಲಕೃಷ್ಣ

Apr 20 2024, 01:03 AM IST
ದೇಶದಲ್ಲಿ ಮತ್ತೊಮ್ಮೆ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಸುಭದ್ರ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂದು ಶಾಸಕ ಸಿ.ಎನ್. ಬಾಲಕೃಷ್ಣ ತಿಳಿಸಿದರು. ನುಗ್ಗೇಹಳ್ಳಿಯಲ್ಲಿ ಎನ್‌ಡಿಎ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಪರ ಮತಯಾಚಿಸಿ ಮಾತನಾಡಿದರು.
  • < previous
  • 1
  • ...
  • 43
  • 44
  • 45
  • 46
  • 47
  • 48
  • 49
  • 50
  • 51
  • ...
  • 72
  • next >

More Trending News

Top Stories
ಕದನ ವಿರಾಮಕ್ಕೆ ಭಾರತ ಒಪ್ಪಿದ್ದು ಏಕೆ?
ಕದನ ವಿರಾಮವೇ ಆಗಬಾರದಿತ್ತು - ಪಾಕಿಸ್ತಾನವನ್ನು 4 ರಾಷ್ಟ್ರವಾಗಿ ಚಿಂದಿ ಚಿಂದಿ ಮಾಡಬೇಕಿತ್ತು
ಹನಿಮೂನ್ ಮೊಟಕುಗೊಳಿಸಿ ಯುದ್ಧಕ್ಕೆ ತೆರಳಿದ ಉ.ಕ.ಯೋಧ
ಪಾಕ್ ಶೆಲ್‌ಗಳ ಹಾವಳಿಗೆ ಗಡಿ ಜನಜೀವನ ಮೂರಾಬಟ್ಟೆ
ಗಡಿ ಸಂಘರ್ಷ ಕಾರಣ ಪೊಲೀಸ್ರಿಗೆ ರಜೆ ಇಲ್ಲ : ಪರಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved