• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಾಜಿ ಪ್ರಧಾನಿ ರಾಜೀವ್ ಗಾಂಧಿ ಪುಣ್ಯಸ್ಮರಣೋತ್ಸವ ಆಚರಣೆ

May 22 2024, 12:48 AM IST
ಶಾಸಕ ಶ್ರೀನಿವಾಸ ಮಾನೆ ಅವರ ಇಲ್ಲಿನ ಜನಸಂಪರ್ಕ ಕಚೇರಿಯಲ್ಲಿ ಮಂಗಳವಾರ ಆಧುನಿಕ ಭಾರತ ನಿರ್ಮಾಣದ ರೂವಾರಿ, ಮಾಜಿ ಪ್ರಧಾನಿ, ಭಾರತರತ್ನ ದಿ. ರಾಜೀವ್ ಗಾಂಧಿ ಅವರ ಪುಣ್ಯಸ್ಮರಣೋತ್ಸವ ಆಚರಿಸಲಾಯಿತು.

ಇರಾನ್ ಅಧ್ಯಕ್ಷ ಸಾವಿಗೆ ಪ್ರಧಾನಿ ನರೇಂದ್ರ ಮೋದಿ ಸಂತಾಪ

May 21 2024, 01:58 AM IST
ಇರಾನ್ ಅಧ್ಯಕ್ಷ ಸಾವಿಗೆ ಮೋದಿ ಆಘಾತ ವ್ಯಕ್ತಪಡಿಸಿದ್ದು, ಇರಾನ್‌ ಜೊತೆಗೆ ಭಾರತ ನಿಲ್ಲಲಿದೆ ಎಂದು ಪ್ರಧಾನಿ ಅಭಯಹಸ್ತ ನೀಡಿದ್ದಾರೆ.

ವಿಶ್ವಾಸಮತ ಗೆದ್ದ ನೇಪಾಳ ಪ್ರಧಾನಿ ಪ್ರಚಂಡ

May 21 2024, 01:51 AM IST
18 ತಿಂಗಳಲ್ಲಿ ನಾಲ್ಕನೇ ಬಾರಿಗೆ ವಿಶ್ವಾಸಮತ ನಡೆದರೂ ತಮ್ಮ ಅಧಿಕಾರವನ್ನು ಉಳಿಸಿಕೊಳ್ಳುವಲ್ಲಿ ನೇಪಾಳದ ಪ್ರಧಾನಿ ಪ್ರಚಂಡ ಯಶಸ್ವಿಯಾಗಿದ್ದಾರೆ.

ಪ್ರಧಾನಿ ಕ್ಷುಲಕ ವಿಚಾರ ಮುಂದಿಟ್ಟು ಚುನಾವಣೆ ಎದುರಿಸುತ್ತಿದ್ದಾರೆ: ಅಶೋಕ್‌

May 18 2024, 12:33 AM IST
ಚುನಾವಣಾ ಆಯೋಗದ ಪಕ್ಷಪಾತ ಧೋರಣೆ ಖಂಡಿಸಿ ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಮೌಲ್ಯಗಳಿಗೆ ಬದ್ಧರಾಗುವಂತೆ ಒತ್ತಾಯಿಸಿ ಎದ್ದೇಳು ಕರ್ನಾಟಕ ಸಂಘಟನೆ ಚಿಕ್ಕಮಗಳೂರಿನ ಆಜಾದ್‌ ಪಾರ್ಕ್‌ ವೃತ್ತದಲ್ಲಿ ಶುಕ್ರವಾರ ಪ್ರತಿಭಟನೆ ನಡೆಯಿತು.

ಪ್ರಧಾನಿ ಮೋದಿಗೆ ಕೈಯ್ಯಾರೆ ಅಡುಗೆ ಮಾಡುವೆ: ಮಮತಾ

May 15 2024, 01:38 AM IST
ತೇಜಸ್ವಿ ಯಾದವ್‌ ಕುಟುಕಿದ ಪ್ರಧಾನಿಗೆ ಟಾಂಗ್‌ ನೀಡಿದ ಮಮತಾ ತಾವೇ ಅಡುಗೆ ಮಾಡಿ ಬಡಿಸಿದರೂ ಪ್ರಧಾನಿ ಅದನ್ನು ತಿನ್ನಲು ಮೀನಮೇಷ ಎಣಿಸುತ್ತಾರೆ ಎನ್ನುವ ರೀತಿಯಲ್ಲಿ ಮಾತನಾಡಿದ್ದಾರೆ.

ಚುನಾವಣೆಯಿಂದ 6 ವರ್ಷ ಪ್ರಧಾನಿ ಮೋದಿ ನಿಷೇಧ ಕೋರಿದ್ದ ಅರ್ಜಿ ವಜಾ

May 15 2024, 01:32 AM IST
ಕೋಮುದ್ವೇಷ ಭಾಷಣ ಮಾಡುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿಯನ್ನು ಚುನಾವಣೆಯಿಂದ ಆರು ವರ್ಷಗಳ ಕಾಲ ನಿಷೇಧಿಸಬೇಕು ಎಂದು ಕೋರಲಾಗಿದ್ದ ಅರ್ಜಿಯನ್ನು ನ್ಯಾಯಾಲಯ ತಿರಸ್ಕರಿಸಿದೆ.

ಪ್ರಧಾನಿ ಬಳಿ, ಮನೆ, ಕಾರು, ಭೂಮಿ ಇಲ್ಲ, ಒಟ್ಟು ಆಸ್ತಿ 3.02 ಕೋಟಿ ರು.!

May 15 2024, 01:31 AM IST
5 ವರ್ಷದ ಹಿಂದಿನ ಆಸ್ತಿಗೆ ಹೋಲಿಸಿದರೆ 51 ಲಕ್ಷ ರು. ಹೆಚ್ಚಳವಾಗಿದ್ದು ಯಾವುದೇ ಸ್ಥಿರಾಸ್ತಿ ಇಲ್ಲ. 2.85 ಕೋಟಿ ರು. ಸ್ಥಿರ ಠೇವಣಿ, 52 ಸಾವಿರ ರು. ನಗದು, 2.67 ಲಕ್ಷ ರು. ಮೌಲ್ಯದ 4 ಚಿನ್ನದ ಉಂಗುರಗಳಿಗೆ ಪ್ರಧಾನಿ ಮೋದಿ ಒಡೆಯರಾಗಿದ್ದಾರೆ.

ಪಾಕಿಗೆ ಬಳೆ ತೊಡಿಸುವೆ : ಪ್ರಧಾನಿ ಮೋದಿ

May 14 2024, 01:04 AM IST
ಪಿಒಕೆ ಬಿಟ್ಟುಕೊಡಲು ಪಾಕ್‌ ಬಳೆ ತೊಟ್ಟಿಲ್ಲ ಎಂದ ಫಾರೂಖ್‌ಗೆ ತಿರುಗೇಟು ನೀಡಿ ಪಾಕ್‌ನ ಅಣ್ವಸ್ತ್ರಕ್ಕೆ ಹೆದರುವ ವಿಪಕ್ಷ ನಾಯಕರು ಹೇಡಿಗಳು ಎಂದು ಪ್ರಧಾನಿ ಮೋದಿ ಕಿಡಿಕಾರಿದ್ದಾರೆ.

ಕೊಟ್ಟ ಮಾತಿನಂತೆ ಯುವತಿಗೆ ಪತ್ರ ಬರೆದ ಪ್ರಧಾನಿ ಮೋದಿ

May 14 2024, 01:02 AM IST
ಲೋಕಸಭೆ ಚುನಾವಣೆ ಪ್ರಚಾರಕ್ಕೆಂದು ಬಾಗಲಕೋಟೆಗೆ ಆಗಮಿಸಿದ್ದ ಪ್ರಧಾನಿ ನರೇಂದ್ರ ಮೋದಿ ಹಾಗೂ ಅವರ ತಾಯಿಯ ಚಿತ್ರ ಬಿಡಿಸಿ, ಪ್ರದರ್ಶಿಸಿ ಗಮನ ಸೆಳೆದಿದ್ದ ಬಾಗಲಕೋಟೆಯ ಯುವತಿಗೆ ಮೋದಿಯವರು ಪತ್ರ ಬರೆದು ಅಭಿನಂದನೆ ಸಲ್ಲಿಸಿದ್ದಾರೆ.

ಇಂದು ಕಾಶಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ನಾಮಪತ್ರ

May 14 2024, 01:02 AM IST
ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ವಾರಾಣಸಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಲಿದ್ದಾರೆ.
  • < previous
  • 1
  • ...
  • 46
  • 47
  • 48
  • 49
  • 50
  • 51
  • 52
  • 53
  • 54
  • ...
  • 82
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved