• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ತುರ್ತುಸ್ಥಿತಿ ವೇಳೆ ಪ್ರಧಾನಿ ಮೋದಿ ಸ್ವಾಮೀಜಿ, ಸಿಖ್ ವೇಷಧಾರಿ : ಅಚ್ಚರಿಯ ಸಂಗತಿ ಬೆಳಕಿಗೆ

Jun 25 2025, 11:47 PM IST
ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಪ್ರಧಾನಿ ಮೋದಿಯವರು ಕೈಗೊಂಡ ಹೋರಾಟಗಳ ಅಪರೂಪದ ಮಾಹಿತಿಗಳನ್ನು ಒಳಗೊಂಡ ‘ದಿ ಎಮರ್ಜೆನ್ಸಿ ಡೈರೀಸ್-ಇಯರ್ಸ್ ದೆಟ್ ಫೋರ್ಜಡ್ ಅ ಲೀಡರ್’ ಕೃತಿ ಬುಧವಾರ ಲೋಕಾರ್ಪಣೆಗೊಂಡಿದ್ದು, ಮೋದಿಯವರ ಕುರಿತು ಅಚ್ಚರಿಯ ಸಂಗತಿಗಳನ್ನು ತೆರೆದಿಟ್ಟಿದೆ.

ವಿದೇಶಗಳಲ್ಲೂ ಪ್ರಧಾನಿ ಮೋದಿಗೆ ರೆಡ್‌ ಕಾರ್ಪೆಟ್‌ ಸ್ವಾಗತ: ಡಿ.ಎನ್.ಜೀವರಾಜ್

Jun 25 2025, 01:18 AM IST
ನರಸಿಂಹರಾಜಪುರ, ಪ್ರಧಾನಿ ನರೇಂದ್ರ ಮೋದಿಯವರು ಪ್ರಪಂಚದ ವಿವಿಧ ದೇಶಗಳಿಗೆ ಸಲಹೆ ನೀಡುವ ರೀತಿಯಲ್ಲಿ ಬೆಳವಣಿಗೆ ಹೊಂದಿದ್ದು ಈಗ ಭಾರತ ದೇಶ ತಲೆ ಎತ್ತಿ ನಿಂತಿದೆ ಎಂದು ಮಾಜಿ ಸಚಿವ ಡಿ.ಎನ್.ಜೀವರಾಜ್‌ ತಿಳಿಸಿದರು.

ಬಿ.ಡಿ.ರಸ್ತೆಗೆ ಪ್ರಧಾನಿ ಮೋದಿ ಹೆಸರು ನಾಮಕರಣ

Jun 24 2025, 12:32 AM IST
ಚಿತ್ರದುರ್ಗದ ಗಾಂಧಿ ವೃತ್ತಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರ ಹೆಸರು ನಾಮಕರಣದ ಚರ್ಚೆಯಲ್ಲಿ ಪಾಲ್ಗೊಂಡಿದ್ದ ಸದಸ್ಯರು.

ಯೋಗವನ್ನು ವಿಶ್ವಮಾನ್ಯಗೊಳಿಸಿದ ಪ್ರಧಾನಿ ಮೋದಿ: ಶಾಂತಾರಾಮ ಸಿದ್ದಿ

Jun 22 2025, 01:18 AM IST
ನಮ್ಮ ಭಾರತೀಯ ಸಂಸ್ಕೃತಿಯಲ್ಲೇ ಎಲ್ಲರಿಗೂ ಒಳಿತು ಮಾಡುವ ಚಿಂತನೆ ಅಡಗಿದೆ.

ಉದ್ವಿಗ್ನ ಜಗತ್ತಿಗೆ ಯೋಗದಿಂದ ಶಾಂತಿ ಮಾರ್ಗ : ಪ್ರಧಾನಿ ಮೋದಿ

Jun 22 2025, 01:18 AM IST
ಉದ್ವಿಗ್ನ ಜಗತ್ತಿಗೆ ಯೋಗದಿಂದ ಶಾಂತಿ ಮಾರ್ಗ ಲಭಿಸಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಈ ಮೂಲಕ ಜಗತ್ತಿನಲ್ಲಿ ನಡೆದಿರುವ ಯುದ್ಧಗಳ ಪರೋಕ್ಷ ಪ್ರಸ್ತಾಪವನ್ನು ಅವರು ಮಾಡಿದ್ದಾರೆ.

ಇಂದು ಆಂಧ್ರ ಕಡಲ ತೀರದಲ್ಲಿ 11ನೇ ಯೋಗ ದಿನ : ಪ್ರಧಾನಿ ಮೋದಿ ಭಾಗಿ

Jun 21 2025, 12:49 AM IST

ವಿಶ್ವವು 11ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಶನಿವಾರ ಆಚರಿಸಲಿದ್ದು, ಭಾರತದ ಮುಖ್ಯ ಸಮಾರಂಭ ಆಂಧ್ರಪ್ರದೇಶದ ವಿಶಾಖಪಟ್ಟಣಂನ ಆರ್‌.ಕೆ. ಕಡಲತೀರಲ್ಲಿ ಆಯೋಜನೆಯಾಗಿದೆ. ಇದರಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಭಾಗವಹಿಸಲಿದ್ದಾರೆ. 

ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ

Jun 18 2025, 11:49 PM IST
ಕೆನಡಾದಲ್ಲಿ ನಡೆಯುತ್ತಿರುವ ಜಿ7 ಶೃಂಗಸಭೆಯಲ್ಲಿ ಮಾತನಾಡಿರುವ ಪ್ರಧಾನಿ ನರೇಂದ್ರ ಮೋದಿ, ‘ಉಗ್ರವಾದವನ್ನು ಹರುಡುವವರು ಮತ್ತು ಬೆಂಬಲಿಸುವವರ ವಿರುದ್ಧ ಜಾಗತಿಕ ಮಟ್ಟದಲ್ಲಿ ಕ್ರಮ ಕೈಗೊಳ್ಳಬೇಕು’ ಎಂದು ಜಿ7 ದೇಶಗಳ ನಾಯಕರಿಗೆ ಕರೆ ನೀಡಿದ್ದಾರೆ.

ಭಾರೀ ಪರಿವರ್ತನೆ 11 ವರ್ಷಗಳ ಸಾಧನೆ: ಪ್ರಧಾನಿ ಮೋದಿ ಬಣ್ಣನೆ

Jun 11 2025, 03:15 AM IST
ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬಂದು 11 ವರ್ಷವಾಗಿರುವ ಮತ್ತು ತಾವು 3ನೇ ಬಾರಿ ಪ್ರಧಾನಿಯಾಗಿ 1 ವರ್ಷ ಕಳೆದಿರುವ ಹೊತ್ತಿನಲ್ಲಿ, ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಸರ್ಕಾರದ ಹಲವು ಸಾಧನೆಗಳನ್ನು ಪಟ್ಟಿ ಮಾಡಿದ್ದಾರೆ. ‘ಕಳೆದ 11 ವರ್ಷಗಳಲ್ಲಿ ದೇಶದ ವಿವಿಧ ಕ್ಷೇತ್ರಗಳಲ್ಲಿ ತ್ವರಿತ ಪರಿವರ್ತನೆಗಳಾಗಿವೆ’ ಎಂದು ಹೇಳಿದ್ದಾರೆ.

ಪ್ರಧಾನಿ ಮೋದಿ ಸರ್ಕಾರಕ್ಕೆ ಹಿರಿಮೆ । ದೇಶದಲ್ಲಿ ಬಡವರ ಸಂಖ್ಯೆ ಭಾರಿ ಇಳಿಕೆ

Jun 08 2025, 03:14 AM IST

ಭಾರತವು ಕಳೆದ ದಶಕದಲ್ಲಿ ತನ್ನ ಕಡುಬಡತನದ ಪ್ರಮಾಣವನ್ನು ಕಡಿಮೆ ಮಾಡುವಲ್ಲಿ ಪ್ರಮುಖ ಪ್ರಗತಿಯನ್ನು ಸಾಧಿಸಿದೆ. 2011-12ರಲ್ಲಿ ಶೇ.27.1 ಇದ್ದ ಕಡುಬಡವರ ಸಂಖ್ಯೆ 2022–23ರಲ್ಲಿ ಶೇ.5.3ಕ್ಕೆ ಇಳಿದಿದೆ  

ನಾಳೆ ಪ್ರಧಾನಿ ನರೇಂದ್ರ ಮೋದಿ ಮಂತ್ರಿ ಪರಿಷತ್ ಸಭೆ

Jun 03 2025, 01:08 AM IST
ಪ್ರಧಾನಿ ನರೇಂದ್ರ ಮೋದಿ ಜೂ.4ರಂದು (ಬುಧವಾರ) ಇಡೀ ಮಂತ್ರಿ ಪರಿಷತ್‌ ಸಭೆ ಆಯೋಜಿಸಿದ್ದಾರೆ. ಭಾರತವು ಆಪರೇಷನ್ ಸಿಂದೂರ ಅಡಿಯಲ್ಲಿ ಪಾಕಿಸ್ತಾನ ಮತ್ತು ಪಿಒಕೆಯಲ್ಲಿನ ಭಯೋತ್ಪಾದಕ ಶಿಬಿರಗಳ ಮೇಲೆ ದಾಳಿ ಮಾಡಿದ ನಂತರ ಇಂತಹ ಮೊದಲ ಸಭೆ ಇದಾಗಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 63
  • next >

More Trending News

Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್‌ ಮೇಲೂ ಕೇಸ್‌ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved