‘40 ಕೋಟಿ ಜನರು ಒಟ್ಟಾಗಿ ಜಗತ್ತಿನ ಬಲಾಢ್ಯ ದೇಶದ ವಿರುದ್ಧ ಹೋರಾಡಿ ಭಾರತಕ್ಕೆ ಸ್ವಾತಂತ್ರ್ಯ ತಂದುಕೊಡಲು ಸಾಧ್ಯವಾಗಿದ್ದರೆ, 140 ಕೋಟಿ ಜನರು ಒಟ್ಟಾಗಿ 2047ಕ್ಕೆ ಭಾರತವನ್ನು ಅಭಿವೃದ್ಧಿ ಹೊಂದಿದ ದೇಶವನ್ನಾಗಿ ಮಾಡಲು ಸಾಧ್ಯವಿಲ್ಲವೇ?’ ಎಂದು ಪ್ರಧಾನಿ ನರೇಂದ್ರ ಮೋದಿ ಪ್ರಶ್ನಿಸಿದ್ದಾರೆ.
ಧರ್ಮಸ್ಥಳ ಕ್ಷೇತ್ರದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಶುಕ್ರವಾರ ಪಾರ್ಲಿಮೆಂಟ್ ಭವನದ ಪ್ರಧಾನ ಕಚೇರಿಯಲ್ಲಿ ಭೇಟಿಯಾಗಿ ಮೂರನೇ ಬಾರಿ ಪ್ರಧಾನಮಂತ್ರಿ ಆಯ್ಕೆಯಾಗಿರುವುದಕ್ಕೆ ಶುಭಕೋರಿದರು.
ಭಾರತದ ಪ್ರಧಾನಿ ನರೇಂದ್ರ ಮೋದಿ ಜಗತ್ತಿನ ಜನಪ್ರಿಯ ನಾಯಕರ ಪಟ್ಟಿಯಲ್ಲಿ ಮತ್ತೊಮ್ಮೆ ಅಗ್ರಗಣ್ಯರಾಗಿ ಹೊರಹೊಮ್ಮಿದ್ದಾರೆ. ‘ಮಾರ್ನಿಂಗ್ ಕನ್ಸಲ್ಟೆಂಟ್’ ಸಂಸ್ಥೆ ಇತ್ತೀಚೆಗೆ ನಡೆಸಿದ ಸಮೀಕ್ಷೆಯಲ್ಲಿ ಶೇ.69ರಷ್ಟು ಅನುಮೋದನೆ ಮೂಲಕ ಮೋದಿ ಅಗ್ರಸ್ಥಾನ ಪಡೆದಿದ್ದಾರೆ.