• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪಿಎಂ ಗತಿಶಕ್ತಿ ರಾಷ್ಟ್ರೀಯ ಮಾಸ್ಟರ್‌ ಪ್ಲಾನ್‌ ಯೋಜನೆಗೆ 3 ವರ್ಷ : ಪ್ರಧಾನಿ ಮೋದಿ ಹರ್ಷ

Oct 14 2024, 01:18 AM IST
‘ಪಿಎಂ ಗತಿಶಕ್ತಿ ರಾಷ್ಟ್ರೀಯ ಮಾಸ್ಟರ್‌ ಪ್ಲಾನ್‌ ಯೋಜನೆಯು ಭಾರತದ ಮೂಲ ಸೌಕರ್ಯವನ್ನು ಕ್ರಾಂತಿಗೊಳಿಸುವ ಗುರಿ ಹೊಂದಿದೆ. ವಿವಿಧ ವಲಯಗಳಲ್ಲಿ ಪರಿಣಾಮಕಾರಿ ಅಭಿವೃದ್ಧಿಗೆ ಕಾರಣವಾಗಿದೆ’ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ಬಾಂಗ್ಲಾದೇಶದಲ್ಲಿ ಕಾಳಿ ದೇವಿಗೆ ಭಾರತದ ಪ್ರಧಾನಿ ನರೇಂದ್ರ ಮೋದಿ ನೀಡಿದ್ದ ಕಿರೀಟ ಕಳ್ಳತನ

Oct 13 2024, 01:15 AM IST

 ಮಾಜಿ ಪ್ರಧಾನಿ ಶೇಖ್‌ ಹಸೀನಾ ಪದಚ್ಯುತಿ ಬಳಿಕ ಬಾಂಗ್ಲಾದೇಶದಲ್ಲಿ ಆರಂಭವಾಗಿರುವ ಹಿಂದೂಗಳ ಮೇಲೆ ದಾಳಿಗಳು, ದುರ್ಗಾಪೂಜೆ ವೇಳೆ ಮತ್ತಷ್ಟು ತೀವ್ರಗೊಂಡಂತಿದೆ. ಇದೀಗ ಬಾಂಗ್ಲಾದೇಶದ ಕಾಳಿ ಮಂದಿರವೊಂದಕ್ಕೆ ಭಾರತದ ಪ್ರಧಾನಿ ನರೇಂದ್ರ ಮೋದಿ ನೀಡಿದ್ದ ಚಿನ್ನ ಲೇಪಿತ ಬೆಳ್ಳಿಯ ಕಿರೀಟವನ್ನು ಕಳವು ಮಾಡಲಾಗಿದೆ.

ಆರ್.ಬಾಲಸುಬ್ರಹ್ಮಣ್ಯಂ ಅವರು ಪ್ರಧಾನಿ ನರೇಂದ್ರ ಮೋದಿ ನಾಯಕತ್ವ ಕುರಿತು ಬರೆದಿರುವ ‘ಪವರ್ ವಿಥಿನ್’ ಪುಸ್ತಕ ಬಿಡುಗಡೆ

Oct 09 2024, 01:46 AM IST
ಪ್ರಧಾನಿ ನರೇಂದ್ರ ಮೋದಿ ಅವರ ಜೀವನ ಪೂರ್ವ-ಪಶ್ಚಿಮದ ತತ್ವಜ್ಞಾನದ ಸಂಗಮವಾಗಿದೆ. ಮೋದಿ ಆಡಳಿತದ ಕಾಲದಲ್ಲಿ ನಾವೆಲ್ಲಾ ಇರುವುದು ನಮ್ಮ ಸೌಭಾಗ್ಯ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ದಸರಾ ನಿಮಿತ್ತ ‘ಗರ್ಬಾ’ ಹಾಡು ಬರೆದ ಪ್ರಧಾನಿ ನರೇಂದ್ರ ಮೋದಿ : ದುರ್ಗಾ ದೇವಿಗೆ ಸಮರ್ಪಣೆ

Oct 08 2024, 01:04 AM IST
ಪ್ರಧಾನಿ ನರೇಂದ್ರ ಮೋದಿ ಅವರು ದಸರಾ ಪ್ರಯುಕ್ತ ದುರ್ಗಾ ದೇವಿಗೆ ಗೌರವಾರ್ಥವಾಗಿ ಬರೆದ ‘ಗರ್ಬಾ’ ಹಾಡನ್ನು ಸೋಮವಾರ ಟ್ವೀಟ್ ಮಾಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿಯನ್ನು ಭೇಟಿಯಾದ ವಿಂಡೀಸ್‌ನ ಖ್ಯಾತ ಕ್ರಿಕೆಟಿಗ ಕ್ರಿಸ್‌ ಗೇಲ್‌

Oct 04 2024, 01:03 AM IST
ಮೋದಿ ಜೊತೆಗಿನ ಸಂಭಾಷಣೆಯ ವಿಡಿಯೋವನ್ನು ಗೇಲ್‌ ಸಾಮಾಜಿಕ ತಾಣಗಳಲ್ಲಿ ಹಂಚಿಕೊಂಡಿದ್ದಾರೆ. ಸದ್ಯ ಭೇಟಿಯ ಫೋಟೋ, ವಿಡಿಯೋಗಳು ವೈರಲ್‌ ಆಗಿವೆ.

ರೈತರ ಆದಾಯ ಹೆಚ್ಚಳ, ಆಹಾರ ಭದ್ರತೆಗೆ ಪ್ರಧಾನಿ ಮೋದಿ ನೇತೃತ್ವದ ಸಚಿವ ಸಂಪುಟದಲ್ಲಿ 2 ಸ್ಕೀಂ

Oct 04 2024, 01:03 AM IST
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟ ಸಭೆ ಗುರುವಾರ ರೈತರ ಆದಾಯವನ್ನು ಸುಧಾರಿಸುವುದು ಮತ್ತು ಮಧ್ಯಮ ವರ್ಗದವರಿಗೆ ಆಹಾರ ಭದ್ರತೆಯನ್ನು ಕಾಪಾಡುವುದು ಸೇರಿದಂತೆ ಹಲವು ಮಹತ್ವದ ನಿರ್ಧಾರಗಳನ್ನು ಕೈಗೊಂಡಿದೆ.

ಕರ್ನಾಟಕದಂತೆ ದೇಶದಲ್ಲಿ ಮೀಸಲು ರದ್ದಿಗೆ ಕಾಂಗ್ರೆಸ್‌ ಹುನ್ನಾರ : ಪ್ರಧಾನಿ ನರೇಂದ್ರ ಮೋದಿ

Oct 02 2024, 01:13 AM IST
ಕಾಂಗ್ರೆಸ್‌ ಅತಿದೊಡ್ಡ ದಲಿತ ವಿರೋಧಿ ಪಕ್ಷ ಎಂದು ಕಿಡಿಕಾರಿರುವ ಪ್ರಧಾನಿ ನರೇಂದ್ರ ಮೋದಿ, ದೇಶವ್ಯಾಪಿ ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಹುನ್ನಾರ ನಡೆಸಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ.

ಅಪೌಷ್ಟಿಕತೆ ನಿವಾರಣೆ ಪ್ರಧಾನಿ ಮೋದಿ ಕನಸು

Oct 02 2024, 01:01 AM IST
ಪೋಷಣ್ ಯೋಜನೆಯಡಿ ಸಿಗಬೇಕಾದ ಎಲ್ಲ ಸೌಕರ್ಯ ನಿಜವಾದ ಫಲಾನುಭವಿಗಳಿಗೆ ತಲುಪಿಸುವ ಪ್ರಾಮಾಣಿಕ ಪ್ರಯತ್ನ ಮಾಡಬೇಕು

ಇಸ್ರೇಲ್‌ ಪ್ರಧಾನಿ ನೆತನ್ಯಾಹುಗೆ ಕರೆ ಮಾಡಿರುವ ಪ್ರಧಾನಿ ಮೋದಿ: ಯುದ್ಧದ ಭೀತಿ ನಡುವೆ ಮತ್ತೆ ಶಾಂತಿ ಮಂತ್ರ

Oct 01 2024, 01:23 AM IST
ಇಸ್ರೇಲ್‌- ಹಮಾಸ್‌- ಹಿಜ್ಬುಲ್ಲಾ ನಡುವೆ ಯುದ್ಧದ ಭೀತಿ ಎದುರಾಗಿರುವ ಹೊತ್ತಿನಲ್ಲೇ, ಇಸ್ರೇಲ್‌ ಪ್ರಧಾನಿಗೆ ಕರೆ ಮಾಡಿರುವ ಪ್ರಧಾನಿ ಮೋದಿ ಶಾಂತಿಯಿಂದ ಸಮಸ್ಯೆ ಬಗೆಹರಿಸಿಕೊಳ್ಳುವಂತೆ ಕರೆ ನೀಡಿದ್ದಾರೆ. ಜಗತ್ತಿನಲ್ಲಿ ಉಗ್ರವಾದಕ್ಕೆ ಸ್ಥಾನವಿಲ್ಲ ಎಂದೂ ಅವರು ಪುನರುಚ್ಚರಿಸಿದ್ದಾರೆ.

ಮೋದಿಯನ್ನ ಇಳಿಸೋವರೆಗೆ ನಾನು ಸಾಯೊಲ್ಲ : ಪ್ರಧಾನಿ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ಗುಡುಗು!

Sep 30 2024, 06:16 AM IST

 ‘ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಧಿಕಾರದಿಂದ ಕೆಳಗೆ ಇಳಿಸುವವರೆಗೂ ನಾನು ಸಾಯುವುದಿಲ್ಲ. ಅಲ್ಲಿಯವರೆಗೂ ನಾನು ಬದುಕಿರುತ್ತೇನೆ’ ಎಂದು ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಗುಡುಗಿದ್ದಾರೆ.

  • < previous
  • 1
  • ...
  • 18
  • 19
  • 20
  • 21
  • 22
  • 23
  • 24
  • 25
  • 26
  • ...
  • 66
  • next >

More Trending News

Top Stories
ಬಂದರೋ ಬಂದರೋ ಗಣತಿದಾರರು ಕಾರಲ್ಲಿ ಬಂದರು!
ನಾನು ಶಿವಣ್ಣ ಹತ್ರ ಏಟು ತಿನ್ಬೇಕು : ‘ರತ್ನನ್‌ ಪ್ರಪಂಚ’ ಖ್ಯಾತಿಯ ನಟ ಪ್ರಮೋದ್
ಮೋಂಥಾ ಚಂಡಮಾರುತ ಅಬ್ಬರ : ಹವಾಮಾನ ಇಲಾಖೆ ಕಟ್ಟೆಚ್ಚರ
''ಎಚ್.ಡಿ.ಕುಮಾರಸ್ವಾಮಿ ಮತ್ತೆ ಸಿಎಂ ಆಗುವ ದಿನ ದೂರವಿಲ್ಲ''
ಕಾಳ ಸಂತೆಗೆ ಅಕ್ಕಿ ತಡೆಗಾಗಿ ರಾಗಿ, ಎಣ್ಣೆ, ಬೇಳೆ: ಮುನಿಯಪ್ಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved