• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕರ್ಕಿ ಸ್ತ್ರೀ ಸಬಲೀಕರಣದ ಪ್ರತೀಕ : ಪ್ರಧಾನಿ ಮೋದಿ

Sep 14 2025, 01:04 AM IST
‘ಸುಶೀಲಾ ಕರ್ಕಿ ಅವರು ನೇಪಾಳ ಮಧ್ಯಂತರ ಸರ್ಕಾರದ ಪ್ರಧಾನಿಯಾಗಿ ಆಯ್ಕೆಯಾಗಿರುವುದು ಮಹಿಳಾ ಸಬಲೀಕರಣದ ಪ್ರತೀಕ’ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಇದೇ ವೇಳೆ, ಬದಲಾವಣೆಗೆ ಹೋರಾಟ ಮಾಡಿದ ನೇಪಾಳಿ ಯುವಕರನ್ನೂ ಶ್ಲಾಘಿಸಿದ್ದಾರೆ.

ತಾಯಿಯಿಂದ ಪ್ರಧಾನಿ ಮೋದಿಗೆ ಬೈಗುಳ : ಬಿಹಾರ ಕಾಂಗ್ರೆಸ್‌ನಿಂದ ಎಐ ವಿಡಿಯೋ

Sep 13 2025, 02:04 AM IST

  ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಬಗ್ಗೆ ಕಾಂಗ್ರೆಸ್‌ ಮತ್ತು ಆರ್‌ಜೆಡಿ ನಾಯಕರು ಕೀಳು ಹೇಳಿಕೆ ನೀಡಿದ ವಿವಾದದ ಬೆನ್ನಲ್ಲೇ, ಮೋದಿ ಅವರನ್ನು ಅವರ ತಾಯಿ ಹೀರಾಬೆನ್‌ ಬೈಯ್ಯುತ್ತಿರುವ ರೀತಿಯ ಎಐನಿಂದ ರೂಪಿಸಿದ ವಿಡಿಯೋವೊಂದನ್ನು ಬಿಹಾರ ಕಾಂಗ್ರೆಸ್‌ ಘಟಕ ಬಿಡುಗಡೆ ಮಾಡಿದೆ.

ಮೋದಿ-ಪುಟಿನ್‌ ಎದುರು ಪಾಕ್‌ ಪ್ರಧಾನಿ ಶೆಹಬಾಜ್‌ ಷರೀಫ್‌ ಮೂಕ ಪ್ರೇಕ್ಷಕ

Sep 02 2025, 01:01 AM IST
ಶಾಂಘೈ ಶೃಂಗದ ಫೋಟೋ ಸೆಷನ್‌ ವೇಳೆ ಪಾಕ್‌ ಪ್ರಧಾನಿ ಶೆಹಬಾಜ್‌ ಷರೀಫ್‌ ಅವರು ಪ್ರಧಾನಿ ಮೋದಿ ಮತ್ತು ರಷ್ಯಾ ಅಧ್ಯಕ್ಷ ಪುಟಿನ್‌ ಅವರು ಹಾದುಹೋಗುವಾಗ ಯಾರಿಗೂ ಬೇಡವಾದ ವ್ಯಕ್ತಿಯೊಬ್ಬ ಮೂಲೆಯಲ್ಲಿ ನಿಂತು ನೋಡುವಂತೆ ನಿಂತಿದ್ದ ದೃಶ್ಯವೊಂದು ಭಾರೀ ವೈರಲ್‌ ಆಗಿದೆ.

ಬುಲೆಟ್‌ ರೈಲಲ್ಲಿ ಮೋದಿ, ಜಪಾನ್‌ ಪ್ರಧಾನಿ ಯಾನ

Aug 31 2025, 02:00 AM IST
ಪ್ರಧಾನಿ ನರೇಂದ್ರ ಮೋದಿ ಮತ್ತು ಜಪಾನ್‌ ಪ್ರಧಾನಿ ಶಿಗೆರು ಇಷಿಬಾ ಅವರು ಶನಿವಾರ ಜಪಾನ್‌ ರಾಜಧಾನಿ ಟೋಕಿಯೋದಿಂದ 300 ಕಿ.ಮೀ. ದೂರದಲ್ಲಿರುವ ಸೆಂಡೈವರೆಗೆ ಬುಲೆಟ್‌ ರೈಲಿನ ಮೂಲಕ ಪ್ರಯಾಣ ಮಾಡಿದರು.

ಜಪಾನ್ ಪ್ರಧಾನಿ, ಪತ್ನಿಗೆ ಮೋದಿ ವಿಶಿಷ್ಟ ಉಡುಗೊರೆ

Aug 31 2025, 01:08 AM IST

  ಜಪಾನ್ ಪ್ರವಾಸ ಪೂರ್ಣಗೊಳಿಸಿರುವ ಪ್ರಧಾನಿ ನರೇಂದ್ರ ಮೋದಿ ಅಲ್ಲಿನ ಪ್ರಧಾನಿ ಶಿಗೇರು ಇಶಿಬಾ ಅವರಿಗೆ ಅಮೂಲ್ಯ ಹರಳುಗಳಿಂದ ಮಾಡಿದ, ಬೆಳ್ಳಿಯ ಕಡ್ಡಿಗಳನ್ನು ಹೊಂದಿರುವ ರಾಮೆನ್ ಬಟ್ಟಲುಗಳನ್ನು ಹಾಗೂ ಅವರ ಪತ್ನಿಗೆ ವಿಶೇಷ ಪೇಪಿಯರ್ ಮ್ಯಾಚೆ ಪೆಟ್ಟಿಗೆಯಲ್ಲಿ ಪಶ್ಮಿನಾ ಶಾಲನ್ನು ಉಡುಗೊರೆಯಾಗಿ ನೀಡಿದ್ದಾರೆ.

ಒತ್ತಡ ಮೆಟ್ಟಿ ನಿಲ್ಲುತ್ತೇವೆ : ಪ್ರಧಾನಿ ನರೇಂದ್ರ ಮೋದಿ

Aug 26 2025, 01:03 AM IST
‘ವಿಶ್ವದಲ್ಲಿನ ಒತ್ತಡವನ್ನು ಲೆಕ್ಕಿಸದೇ ನಮ್ಮ ಸರ್ಕಾರ ಒಂದು ಮಾರ್ಗ ಕಂಡುಕೊಳ್ಳುತ್ತದೆ’ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಸಮೃದ್ಧ ಭಾರತಕ್ಕೆ ಸ್ವಾವಲಂಬನೆ ಅಗತ್ಯ : ಪ್ರಧಾನಿ ಮೋದಿ

Aug 16 2025, 12:00 AM IST

ಪ್ರಸ್ತುತ ಜಾಗತಿಕವಾಗಿ ಆರ್ಥಿಕ ಸ್ವಾರ್ಥ ಹೆಚ್ಚುತ್ತಿದೆ. ಹೀಗಿರುವಾಗ ಸಮೃದ್ಧ ಭಾರತ ನಿರ್ಮಾಣಕ್ಕೆ ಯುದ್ಧವಿಮಾನ, ವಿದ್ಯುತ್‌ ಚಾಲಿತ ಕಾರುಗಳಿಂದ ಹಿಡಿದು ಕೃತಕಬುದ್ಧಿಮತ್ತೆ ತನಕ ಎಲ್ಲಾ ಕ್ಷೇತ್ರಗಳಲ್ಲಿ ಆತ್ಮನಿರ್ಭರರಾಗುವುದು ಅತ್ಯಗತ್ಯ 

ಪ್ರಧಾನಿ ಮೋದಿ- ಟ್ರಂಪ್‌ ಭಾವಚಿತ್ರಗಳನ್ನು ದಹಿಸಿ ಆಕ್ರೋಶ

Aug 14 2025, 01:00 AM IST
ಭಾರತ-ಯುಕೆ ಸಮಗ್ರ ಆರ್ಥಿಕ ವ್ಯಾಪಾರ ಒಪ್ಪಂದ (ಸಿಇಟಿಎ)ವನ್ನು ತೀವ್ರವಾಗಿ ವಿರೋಧಿಸಿ ಕ್ವಿಟ್‌ ಇಂಡಿಯಾ ಚಳವಳಿಯ ನೆನಪಿನಲ್ಲಿ ಬಹುರಾಷ್ಟ್ರೀಯ ಕಂಪನಿಗಳೇ ದೇಶ ಬಿಟ್ಟು ತೊಲಗಿ ಎಂಬ ನಿನಾದದೊಂದಿಗೆ ಸಂಯುಕ್ತ ಹೋರಾಟ-ಕರ್ನಾಟಕ (ಎಸ್‌ಕೆಎಂ) ಜಿಲ್ಲಾ ಸಮಿತಿ ನೇತೃತ್ವದಲ್ಲಿ ಬುಧವಾರ ಪ್ರತಿಭಟನೆ ನಡೆಸಲಾಯಿತು.

ಪ್ರಧಾನಿ ಮೋದಿಗೆ ವೇದಿಕೆಯಲ್ಲೇ ಮನವಿ ಪತ್ರ ನೀಡಿ ಗಮನ ಸೆಳೆದ ಶಿವಕುಮಾರ್

Aug 11 2025, 06:46 AM IST

  ಪ್ರಧಾನಿ ಮೋದಿ ಅವರೊಂದಿಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ರೈಲಿನಲ್ಲಿ ಮತ್ತು ವೇದಿಕೆ ಮೇಲೆ ಅತ್ಯಂತ ಆತ್ಮೀಯತೆ, ಹತ್ತಿರದಿಂದ ಮಾತುಕತೆ ನಡೆಸಿ ಚರ್ಚೆ ನಡೆಸುವ ಮೂಲಕ ಗಮನ ಸೆಳೆದರು.

ಪ್ರಧಾನಿ ನರೇಂದ್ರ ಮೋದಿ ನಮ್ಮ ದೇಶಕ್ಕೆ ದೇವರು ಮತ್ತು ಅಲ್ಲಾ ಕೊಟ್ಟಿರುವ ಉಡುಗೊರೆ : ಮೊಹಮ್ಮದ್ ಗೌಸ್

Aug 11 2025, 12:30 AM IST
ಮೋದಿ ಅವರನ್ನು ಈ ಹಿಂದೆಯೂ ಹತ್ತಿರದಿಂದ ನೋಡಿದ್ದೇನೆ. ಇಂದು ಮತ್ತೆ ನೋಡಲು ಬಂದಿದ್ದೇನೆ. ನಾನು ಅವರ ಅಭಿಮಾನಿ ಕಾರ್ಯಕರ್ತ. ಅವರು ದೇಶಕ್ಕಾಗಿ ಸಾಕಷ್ಟು ಒಳ್ಳೆಯ ಕೆಲಸ ಮಾಡಿದ್ದಾರೆ. ಅವರಷ್ಟು ಕೆಲಸಗಳನ್ನು ಯಾರೂ ಮಾಡಿಲ್ಲ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 66
  • next >

More Trending News

Top Stories
ಸಂಪುಟ ಪುನಾರಚನೆ ಕುರಿತು ಬಿಸಿ ಚರ್ಚೆ
ಕೆರೆ ಪುನರುಜ್ಜೀವನಗೈದ ಬೆಂಗ್ಳೂರಿಗಗೆ ಮನ್‌ ಕಿ ಬಾತ್‌ಲ್ಲಿ ಮೋದಿ ಭೇಷ್‌
ಬಸ್ಸುಗಳಲ್ಲಿ ಸುರಕ್ಷತೆಗೆ ಸರ್ಕಾರ ತಾಕೀತು - ಕರ್ನೂಲ್‌ ಬಸ್‌ ಬೆಂಕಿ ದುರಂತ ಎಫೆಕ್ಟ್‌
ಅಲ್ಬೇನಿಯಾದ ಮೊದಲ ಎಐ ಸಚಿವೆ ಡಿಯೆಲ್ಲಾ ಈಗ ಗರ್ಭಿಣಿ
ಆರೆಸ್ಸೆಸ್‌ನವರು ದೇವರಿಗಿಂತಾ ದೊಡ್ಡವರೇ? : ಪ್ರಿಯಾಂಕ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved