• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪ್ರಧಾನಿ ನರೇಂದ್ರ ಮೋದಿ ಆಗಮನದಿಂದ ನಗರದಲ್ಲಿ ಜೋಶ್‌

Apr 21 2024, 02:16 AM IST
ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ವಿಜಯ ಸಂಕಲ್ಪ ಯಾತ್ರೆಯಲ್ಲಿ ಭಾಗವಹಿಸಿದ್ದು, ಬಿಜೆಪಿ ಕಾರ್ಯಕರ್ತರಲ್ಲಿ ಹೊಸ ಹುರುಪು ಸೃಷ್ಟಿಸಿದೆ.

ದೇಶಕ್ಕೆ ಪ್ರಧಾನಿ ಮೋದಿ ಅನಿವಾರ್ಯ

Apr 20 2024, 01:06 AM IST
ಟೆಂಟ್‌ನಿಂದ ಭವ್ಯ ಮಂದಿರದಲ್ಲಿ ರಾಮಲಲ್ಲಾನ ವಿರಾಜಮಾನ, ಕಾಶ್ಮೀರದಲ್ಲಿ ದಶಕಗಳ ಭಯೋತ್ಪಾದನಾ ಚಟುವಟಿಕೆಗಳಿಗೆ ಅಂತ್ಯ, ಆರ್ಟಿಕಲ್ 370 ರದ್ದು, ಪೌರತ್ವ ತಿದ್ದುಪಡಿ ಕಾಯಿದೆ(ಸಿಎಎ) ಜಾರಿಯಂತಹ ದಿಟ್ಟ ನಿರ್ಧಾರ ಮೋದಿಯಿಂದ ಮಾತ್ರ ಸಾಧ್ಯ

ದೇಶದ ಭವಿಷ್ಯಕ್ಕಾಗಿ ಪ್ರಧಾನಿ ಮೋದಿ ಕೈ ಬಲಪಡಿಸಿ : ಟಿ.ಬಿ.ಕೃಷ್ಣಪ್ಪ

Apr 20 2024, 01:03 AM IST
ದೇಶದ ಭವಿಷ್ಯಕ್ಕಾಗಿ ನಡೆಯಲಿರುವ ಈ ಚುನಾವಣೆಯು ರಾಜ್ಯ ರಾಜಕಾರಣದಲ್ಲೂ ಮಹತ್ತರ ಬದಲಾವಣೆಗೆ ಕಾರಣವಾಗಲಿದೆ. ದೇಶ ಮೊದಲು ಎನ್ನುವ ಬಿಜೆಪಿ-ಜೆಡಿಎಸ್ ಪಕ್ಷ ಮೈತ್ರಿ ಪವಿತ್ರವಾಗಿದೆ

ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿ ಆಗಬೇಕು: ಶಾಸಕ ಸಿ.ಎನ್.ಬಾಲಕೃಷ್ಣ

Apr 20 2024, 01:03 AM IST
ದೇಶದಲ್ಲಿ ಮತ್ತೊಮ್ಮೆ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಸುಭದ್ರ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂದು ಶಾಸಕ ಸಿ.ಎನ್. ಬಾಲಕೃಷ್ಣ ತಿಳಿಸಿದರು. ನುಗ್ಗೇಹಳ್ಳಿಯಲ್ಲಿ ಎನ್‌ಡಿಎ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಪರ ಮತಯಾಚಿಸಿ ಮಾತನಾಡಿದರು.

ಪ್ರಧಾನಿ ಮೋದಿ ಅಚ್ಚುಕಟ್ಟು ಪ್ರದೇಶಕ್ಕೆ ಕೊಟ್ಟ ಭರವಸೆ ಏನಾಯಿತು?: ಸಚಿವ ತಂಗಡಗಿ

Apr 20 2024, 01:01 AM IST
ಹತ್ತು ವರ್ಷ ಅಧಿಕಾರ ನಡೆಸಿರುವ ಪ್ರಧಾನಮಂತ್ರಿ ಮೋದಿ ಈ ದೇಶದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯ ಮಾಡಿಲ್ಲ. ಹೀಗಾಗಿ ಬಿಜೆಪಿ ನಾಯಕರು ಸುಳ್ಳು ಹೇಳುತ್ತಾ ಮೋದಿ ಮೋದಿ ಎಂದು ಪ್ರಚಾರ ಮಾಡಲು ಹೊರಟಿದ್ದಾರೆ ಎಂದು ಸಚಿವ ಶಿವರಾಜ ತಂಗಡಿ ಟೀಕಿಸಿದ್ದಾರೆ.

ಮೋದಿ ಪ್ರಧಾನಿಯಾದರೆ ದೇಶಕ್ಕೆ ಭದ್ರತೆ ಗ್ಯಾರಂಟಿ : ಬಸನಗೌಡ ಪಾಟೀಲ ಯತ್ನಾಳ

Apr 19 2024, 01:13 AM IST
ತಮ್ಮೆಲ್ಲರ ಕೈ, ಕಾಲು ಮುಗಿದು ಕೇಳುತ್ತೇನೆ. ಎಲ್ಲರೂ ಈ ಸಾರಿ ಸಂಸದ ಪಿ.ಸಿ.ಗದ್ದಿಗೌಡರನ್ನು ಗೆಲ್ಲಿಸುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರ ಕೈ ಬಲಪಡಿಸಬೇಕು.

ದೇಶದ ಅಭಿವೃದ್ಧಿಗೆ ಮೋದಿ ಮತ್ತೊಮ್ಮೆ ಪ್ರಧಾನಿಯಾಗಲಿ: ಮಾಜಿ ಎಂಲ್‌ಸಿ ಡಾ.ಎಂ.ಆರ್.ಹುಲಿನಾಯ್ಕರ್

Apr 19 2024, 01:09 AM IST
10 ವರ್ಷಗಳ ಕಾಲ ದೇಶದ ಪ್ರಧಾನಿಯಾಗಿ ಜಗತ್ತಿನ ಶ್ರೇಷ್ಠ ನಾಯಕರಾಗಿ ಹೆಸರಾಗಿರುವ ಮೋದಿ ಮತ್ತೊಮ್ಮೆ ಪ್ರಧಾನಿ ಆಗಬೇಕು ಎಂಬುದು ಜನರ ಆಸೆಯಾಗಿದೆ.

ಒಳ ಮೀಸಲಾತಿ ಜಾರಿ ಮೋದಿ ಪ್ರಧಾನಿಯಾದ್ರೆ ಮಾತ್ರ ಸಾಧ್ಯ

Apr 19 2024, 01:06 AM IST
ಮಾದಿಗ ಜನಾಂಗಕ್ಕೆ ಅಗತ್ಯವಾಗಿ ಬೇಕಾಗಿರುವ ಒಳ ಮಿಸಲಾತಿಯನ್ನು ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಮಾತ್ರ ನೀಡಲು ಸಾಧ್ಯವಿರುವುದರಿಂದ ಲೋಕಸಭಾ ಚುನಾವಣೆಯಲ್ಲಿ ಮಾದಿಗ ಮೀಸಲಾತಿ ಹೋರಾಟ ಸಮಿತಿ ಬಿಜೆಪಿಯನ್ನು ಬೆಂಬಲಿಸಿದೆ ಎಂದು ಸಮಿತಿ ರಾಷ್ಟ್ರೀಯ ಅಧ್ಯಕ್ಷ ಮಂದಕೃಷ್ಣ ಮಾದಿಗ ಹೇಳಿದರು.

ನರೇಂದ್ರ ಮೋದಿ ಮತ್ತೆ ಪ್ರಧಾನಿಯಾಗಲು ಸಹಕರಿಸಿ: ಕಾರಜೋಳ

Apr 18 2024, 02:23 AM IST
ಕೃಷಿ ಕಾರ್ಮಿಕ, ರೈತಾಪಿಗಳ ಪ್ರಗತಿ ಹಾಗೂ ದೇಶದ ಸುಭದ್ರತೆಗಾಗಿ ಮತ್ತೆ ನರೇಂದ್ರ ಮೋದಿ ಪ್ರಧಾನಿಯಾಗಲು ಸಹಕರಿಸುವಂತೆ ಚಿತ್ರದುರ್ಗ ಲೋಕಸಭೆ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಗೋವಿಂದ ಕಾರಜೋಳ ಮನವಿ ಮಾಡಿದರು.

ಪ್ರಧಾನಿ ಮೋದಿ ಶಕ್ತಿ ಬಲಪಡಿಸಿ: ರಾಜಾ ಅಮರೇಶ್ವರ ನಾಯಕ

Apr 18 2024, 02:20 AM IST
ಕಳೆದ ಹತ್ತು ವರ್ಷದಿಂದ ನರೇಂದ್ರ ಮೋದಿ ಅವರು ದೇಶದ ಪ್ರಧಾನಿಯಾಗಿ ಯಶಸ್ವಿಯಾಗಿ ಕಾರ್ಯನಿರ್ವಹಿಸಿದ್ದಾರೆ ಎಂದು ರಾಯಚೂರ ಲೋಕಸಭೆ ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ತಿಳಿಸಿದರು.
  • < previous
  • 1
  • ...
  • 40
  • 41
  • 42
  • 43
  • 44
  • 45
  • 46
  • 47
  • 48
  • ...
  • 66
  • next >

More Trending News

Top Stories
ಬಂದರೋ ಬಂದರೋ ಗಣತಿದಾರರು ಕಾರಲ್ಲಿ ಬಂದರು!
ನಾನು ಶಿವಣ್ಣ ಹತ್ರ ಏಟು ತಿನ್ಬೇಕು : ‘ರತ್ನನ್‌ ಪ್ರಪಂಚ’ ಖ್ಯಾತಿಯ ನಟ ಪ್ರಮೋದ್
ಮೋಂಥಾ ಚಂಡಮಾರುತ ಅಬ್ಬರ : ಹವಾಮಾನ ಇಲಾಖೆ ಕಟ್ಟೆಚ್ಚರ
''ಎಚ್.ಡಿ.ಕುಮಾರಸ್ವಾಮಿ ಮತ್ತೆ ಸಿಎಂ ಆಗುವ ದಿನ ದೂರವಿಲ್ಲ''
ಕಾಳ ಸಂತೆಗೆ ಅಕ್ಕಿ ತಡೆಗಾಗಿ ರಾಗಿ, ಎಣ್ಣೆ, ಬೇಳೆ: ಮುನಿಯಪ್ಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved