ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಒಂದು ನಿಲ್ದಾಣ, ಒಂದು ಉತ್ಪನ್ನ ಮಳಿಗೆಗೆ ಪ್ರಧಾನಿ ಮೋದಿ ಚಾಲನೆ
Mar 13 2024, 02:09 AM IST
ಸ್ಥಳೀಯ ಉತ್ಪನ್ನಗಳ ಮಾರಾಟ ಮಾಡಲು ಮಳಿಗೆ ಒದಗಿಸುವ ನಿಟ್ಟಿನಲ್ಲಿ ‘ಒಂದು ನಿಲ್ದಾಣ ಒಂದು ಉತ್ಪನ್ನ’ಮಳಿಗೆಯನ್ನು ಬಳ್ಳಾರಿ ನಿಲ್ದಾಣದಲ್ಲಿ ನೂತನವಾಗಿ ಆರಂಭಿಸಲಾಗಿದ್ದು, ಹೆಮ್ಮೆಯ ಸಂಗತಿಯಾಗಿದೆ ಎಂದು ಮೇಯರ್ ಬಿ. ಶ್ವೇತಾ ಹೇಳಿದರು.
18ಕ್ಕೆ ಶಿವಮೊಗ್ಗಕ್ಕೆ ಪ್ರಧಾನಿ ಮೋದಿ: ರಾಘವೇಂದ್ರ
Mar 13 2024, 02:07 AM IST
ಪ್ರಧಾನಿ ನರೇಂದ್ರ ಮೋದಿ ಅವರು ಮಾ.18ರಂದು ಶಿವಮೊಗ್ಗಕ್ಕೆ ಆಗಮಿಸಲಿದ್ದು, ಈ ಬಾರಿಯ ಲೋಕಸಭಾ ಚುನಾವಣೆಗೆ ಶಿವಮೊಗ್ಗದಿಂದಲೇ ಪ್ರಚಾರ ಆರಂಭಿಸಲಿದ್ದಾರೆ ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದರು.
ಪ್ರಧಾನಿ ಮೋದಿ ಕಾಮಧೇನು ಇದ್ದಂತೆ: ಸಂಸದ
Mar 13 2024, 02:07 AM IST
ಪ್ರಧಾನಿ ಮೋದಿ ಕೈಗೊಂಡ ಅಭಿವೃದ್ಧಿ ಕಾರ್ಯಗಳು ಹಾಗೂ ಭ್ರಷ್ಟಾಚಾರ ಮುಕ್ತ ಆಡಳಿತದಿಂದ ಮೂರನೇ ಬಾರಿಯೂ ಮೋದಿರವರೇ ಪ್ರಧಾನಿ ಆಗುವುದು ಖಚಿತ. ಬಿಜೆಪಿ ಟಿಕೆಟ್ ಯಾರಿಗೆ ನೀಡಿದರೂ ಜಿಲ್ಲೆಯ ಜನರು ಗೊಂದಲವಿಲ್ಲದೆ ಬೆಂಬಲಿಸಲು ಮನವಿ
ರಾಜ್ಯದ 3 ಹೊಸ ವಂದೇ ಭಾರತ್ ರೈಲಿಗೆ ಪ್ರಧಾನಿ ಮೋದಿ ಚಾಲನೆ
Mar 13 2024, 02:04 AM IST
ಪ್ರಧಾನಿ ನರೇಂದ್ರ ಮೋದಿಯವರು ಮಂಗಳವಾರ ರಾಜ್ಯದ 3 ಹೊಸ ವಂದೇ ಭಾರತ್ ಎಕ್ಸ್ಪ್ರೆಸ್ ರೈಲುಗಳಿಗೆ ವರ್ಚುವಲ್ ಮೂಲಕ ಚಾಲನೆ ನೀಡಿದರು.
ಪ್ರಧಾನಿ ಮೋದಿ ನಿಂದನೆ: ಮಂಜುನಾಥ ಮೇಲೆ ಕ್ರಮಕ್ಕೆ ಆಗ್ರಹ
Mar 12 2024, 02:06 AM IST
ಅವಾಚ್ಯ ಶಬ್ದಗಳಿಂದ ನಿಂದಿಸಿ ದೇಶದ ಪ್ರ ನರೇಂದ್ರ ಮೋದಿಯನ್ನು ಅವಮಾನಿಸಿರುವ ಕಾಂಗ್ರೆಸ್ ಕರ್ನಾಟಕ ಕಾರ್ಮಿಕ ಮಂಡಳಿ ಉಪಾಧ್ಯಕ್ಷ ಹಾಗೂ ರಾಜ್ಯ ಪೌರಸೇವಾ ಕಾರ್ಮಿಕರ ಸಂಘದ ಅಧ್ಯಕ್ಷ ಜಿ.ಎಸ್.ಮಂಜುನಾಥ ಮೇಲೆ ಸೂಕ್ತ ಕಾನೂನು ಕ್ರಮಕೈಗೊಳ್ಳುವಂತೆ ಆಗ್ರಹಿಸಿ ಬಿಜೆಪಿ ಕಾರ್ಯಕರ್ತರು ಪಟ್ಟಣದಲ್ಲಿ ಪ್ರತಿಭಟನೆ ನಡೆಸಿ ಪೋಲೀಸ್ ಠಾಣೆಗೆ ದೂರು ಸಲ್ಲಿಸಿದ್ದಾರೆ.
ಪ್ರಧಾನಿ ಮೋದಿ ಕೈ ಬಲಪಡಿಸಲು ಪ್ರಜ್ವಲ್ ಬೆಂಬಲಿಸಿ
Mar 12 2024, 02:02 AM IST
ನಮ್ಮ ದೇಶವನ್ನು ಸುಭದ್ರವಾಗಿಡಲು ಮತ್ತು ಸದೃಢ ದೇಶದ ನಿರ್ಮಾಣಕ್ಕಾಗಿ ಪ್ರಧಾನಿ ನರೇಂದ್ರ ಮೋದಿಯ ಕೈ ಭದ್ರಪಡಿಸಲು ಈ ಬಾರಿ ಹಾಸನ ಲೋಕಸಭಾ ಕ್ಷೇತ್ರದಲ್ಲಿ ಪ್ರಜ್ವಲ್ ರೇವಣ್ಣ ಅವರನ್ನು ಬೆಂಬಲಿಸಬೇಕು ಎಂದು ಬೇಲೂರು ತಾಲೂಕು ಜೆಡಿಎಸ್ ಅಧ್ಯಕ್ಷ ತೊಚ ಅನಂತಸುಬ್ಬರಾಯ ಮತ್ತು ಹಾಸನ ಹೆಚ್ ಡಿಸಿಸಿ ಬ್ಯಾಂಕ್ ನಿರ್ದೇಶಕ ಎಂ.ಎ.ನಾಗರಾಜ್ ಹಾಗೂ ಮಾಜಿ ಜಿಪಂ ಅಧ್ಯಕ್ಷ ಬಿ.ಡಿ.ಚಂದ್ರೇಗೌಡ ಮನವಿ ಮಾಡಿದರು.
ಈ ಮೋದಿ ಬೇರೆಯದ್ದೇ ಲೋಕದ ವ್ಯಕ್ತಿ: ಪ್ರಧಾನಿ
Mar 11 2024, 01:15 AM IST
ಹಿಂದೆಲ್ಲಾ ಯೋಜನೆ ಘೋಷಿಸಿ ಬಳಿಕ ಮರೆತು ಬಿಡಲಾಗುತ್ತಿತ್ತು. ಆದರೆ ನಾನು ಬರೀ ಘೋಷಿಸಲ್ಲ, ಅವನ್ನು ಪೂರ್ಣಗೊಳಿಸಿದ್ದೇನೆ. ಏಕೆಂದರೆ ನಾನು ಬೇರೆಯದ್ದೇ ಲೋಕದ ವ್ಯಕ್ತಿ ಎಂದು ದೇಶದ 12 ಏರ್ಪೋರ್ಟ್ ಯೋಜನೆಗೆ ಚಾಲನೆ ನೀಡಿ ಪ್ರಧಾನಿ ಮೋದಿ ಭಾಷಣ ಮಾಡಿದ್ದಾರೆ.
ಮೋದಿ ಮತ್ತೊಮ್ಮೆ ಪ್ರಧಾನಿಯಾಗಲೆಂದು ಬೈಕ್ ರ್ಯಾಲಿ
Mar 10 2024, 01:45 AM IST
ಸಾಧ್ವಿ ರಾಜಲಕ್ಷ್ಮಿ ಅವರು 62 ದಿನಗಳ 21 ಸಾವಿರ ಕಿ.ಮೀ ಪ್ರಯಾಣವು ತಮಿಳುನಾಡಿನ ಚೆನ್ನೈನಿಂದ ಪ್ರಾರಂಭವಾಗಿ ದೆಹಲಿಯವರೆಗೂ ಬೈಕ್ ರ್ಯಾಲಿಯ ಮುಖಾಂತರ ತೆರಳುತ್ತಿದ್ದಾರೆ.
ಕಾಜಿ಼ರಂಗದಲ್ಲಿ ಪ್ರಧಾನಿ ಮೋದಿ ಆನೆ ಸವಾರಿ!
Mar 10 2024, 01:32 AM IST
ಕಾಜಿರಂಗ ಉದ್ಯಾನದಲ್ಲಿ ಪ್ರಧಾನಿಯಿಂದ ವನ್ಯಮೃಗಗಳ ವೀಕ್ಷಣೆಯಾಗಿದ್ದು, ಹುಲಿ, ಆನೆ, ಘೇಂಡಾಮೃಗ, ಜಿಂಕೆ, ಕಾಡೆಮ್ಮೆ ನೋಡಿ ಖುಷ್ ಆಗಿದ್ದಾರೆ. ಈ ವೇಳೆ ಮಾವುತರು, ಮಹಿಳಾ ಅರಣ್ಯ ಸಿಬ್ಬಂದಿಯೊಂದಿಗೆ ಸಂವಾದ ಕೂಡ ನಡೆಸಿದರು.
ನಮ್ಮ 5 ಗ್ಯಾರಂಟಿಗಳಿಂದ ಪ್ರಧಾನಿ ಮೋದಿಯವರಿಗೇ ಶಾಕ್: ಸಚಿವ ಚಲುವರಾಯಸ್ವಾಮಿ
Mar 10 2024, 01:31 AM IST
ಯಾವುದೇ ಜಾತಿ, ಧರ್ಮ, ಮೇಲು ಕೀಳೆಂಬ ತಾರತಮ್ಯವಿಲ್ಲದೆ ಜನಸಾಮಾನ್ಯರಿಗೆ 5 ಗ್ಯಾರಂಟಿ ಯೋಜನೆಗಳ ಸೌಲಭ್ಯವನ್ನು ನೀಡುವ ಮೂಲಕ, ಎಲ್ಲ ವರ್ಗಗಳ ಜನರ ಸಬಲೀಕರಣಗೊಳಿಸುತ್ತಿರುವುದು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರ ಮಾತ್ರ.
< previous
1
...
43
44
45
46
47
48
49
50
51
...
59
next >
More Trending News
Top Stories
ಪಾಕಿಸ್ತಾನಕ್ಕೆ ಬಾಂಬ್ ಹಾಕುವುದು ಸೈನಿಕರ ಕೆಲಸ : ಸಚಿವ ಜಾರಕಿಹೊಳಿ
ಶಾಸಕರೇ ಕಪ್ಪು ಜಾಕೆಟ್ ಹಾಕ್ಯಾರಾ, ಏನ್ಮಾಡ್ಲಿ ಸಾರ್?
ಅಂಬೇಡ್ಕರ್ ಸೋಲಿಸಿದ್ದು ಆರೆಸ್ಸೆಸ್ ಎಂದು ಸಾಬೀತುಪಡಿಸಿದ್ರೆ ನಿವೃತ್ತಿ’
ಜನರ ಭಾವನೆ ಮೇಲೆ ಬಿಜೆಪಿ ರಾಜಕೀಯ : ಡಿ.ಕೆ.ಶಿವಕುಮಾರ್
ಮೋದಿಯ ‘ಅಚ್ಚೆ ದಿನ್’ ಇನ್ನೂ ಬರ್ಲಿಲ್ಲ : ಸಿದ್ದರಾಮಯ್ಯ