• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಏ.14ರಂದು ಪ್ರಧಾನಿ ಮೋದಿ ಮಂಗಳೂರು ಭೇಟಿ; ರೋಡ್‌ಶೋ ಹಾದಿ ಪರಿಶೀಲಿಸಿದ ಎಸ್‌ಪಿಜಿ ತಂಡ

Apr 12 2024, 01:06 AM IST
ಪ್ರಧಾನಿ ನರೇಂದ್ರ ಮೋದಿ ಅವರು ರೋಡ್‌ಶೋ ನಡೆಸುವ ಹಾದಿಯುದ್ಧಕ್ಕೂ 8-10 ಕಡೆಗಳಲ್ಲಿ ವಿಶಿಷ್ಟ ರೀತಿಯಲ್ಲಿ ಸ್ವಾಗತ ಕೋರಲು ಬಿಜೆಪಿ ಸಿದ್ಧತೆ ನಡೆಸುತ್ತಿದೆ.

ಪ್ರಧಾನಿ ಮೋದಿ, ಭ್ರಷ್ಟಾಚಾರ ವಿವಿ ಕುಲಪತಿ ಸ್ಥಾನಕ್ಕೆ ಅರ್ಹ: ಸ್ಟಾಲಿನ್‌

Apr 12 2024, 01:01 AM IST
ಭ್ರಷ್ಟಾಚಾರ ಬೋಧಿಸುವ ವಿಶ್ವವಿದ್ಯಾನಿಲಯವನ್ನು ತೆರೆಯುವ ಯೋಚನೆಯಿದ್ದರೆ ಅದಕ್ಕೆ ಪ್ರಧಾನಿ ನರೇಂದ್ರ ಮೋದಿಯನ್ನು ಕುಲಪತಿಗಳನ್ನಾಗಿ ನೇಮಿಸಬಹುದು ಎಂದು ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್‌ ವ್ಯಂಗ್ಯವಾಡಿದ್ದಾರೆ.

14ರಂದು ಮಂಗ್ಳೂರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಮಾವೇಶ ಬದಲು ರೋಡ್‌ಶೋ

Apr 11 2024, 12:52 AM IST
ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಏ.14ರಂದು ಮಂಗಳೂರಿನಲ್ಲಿ ಸಾರ್ವಜನಿಕ ಸಮಾವೇಶ ಬದಲು ರೋಡ್‌ಶೋ ನಡೆಸಲಿದ್ದಾರೆ. ರೋಡ್‌ಶೋ ಯಶಸ್ಸಿಗೆ ಬಿಜೆಪಿ ಪೂರ್ವ ಸಿದ್ಧತೆ ಆರಂಭಿಸಿದೆ. ಬುಧವಾರ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ದ.ಕ.ಬಿಜೆಪಿ ಅಧ್ಯಕ್ಷ ಸತೀಶ್‌ ಕುಂಪಲ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಸೆನ್ಸೆಕ್ಸ್‌ 75000: ಮೋದಿ ಪ್ರಧಾನಿಯಾದ ಬಳಿಕ 50,000 ಏರಿಕೆ!

Apr 11 2024, 12:48 AM IST
ಬಾಂಬೆ ಷೇರುಪೇಟೆ ಸೂಚ್ಯಂಕ ಬುಧವಾರ ಸಾರ್ವಕಾಲಿಕ ದಾಖಲೆ ಬರೆದಿದ್ದು, ಇದೇ ಮೊದಲ ಬಾರಿ 75,000 ಅಂಕಗಳನ್ನು ತಲುಪಿದೆ. ಒಂದೇ ದಿನ 354 ಅಂಕಗಳಷ್ಟು ಏರಿದ ಸಂವೇದಿ ಸೂಚ್ಯಂಕ 75,038ರಲ್ಲಿ ಕೊನೆಗೊಂಡಿದೆ.

14ರಂದು ಪ್ರಧಾನಿ ನರೇಂದ್ರ ಮೋದಿ ಮಂಗಳೂರಿಗೆ

Apr 09 2024, 12:54 AM IST

ಲೋಕಸಭೆ ಚುನಾವಣೆ ಪ್ರಚಾರ ಹಿನ್ನೆಲೆಯಲ್ಲಿ ಏ.14 ರಂದು ಮಧ್ಯಾಹ್ನ 3 ಗಂಟೆಗೆ ನಗರದ ಬಂಗ್ರಕೂಳೂರಿನ ಗೋಲ್ಡ್‌ ಫಿಂಚ್ ಸಿಟಿ ಮೈದಾನದಲ್ಲಿ ಬೃಹತ್ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಮಾತನಾಡಲಿದ್ದಾರೆ.  

14ರಂದು ಪ್ರಧಾನಿ ಮೋದಿ ಮಂಗಳೂರಿಗೆ

Apr 09 2024, 12:48 AM IST
ಪ್ರಧಾನಿ ಮೋದಿ ಅವರು ಚುನಾವಣಾ ಪ್ರಚಾರಕ್ಕೆ ಏ.14ರಂದು ಮಂಗಳೂರಿಗೆ ಆಗಮಿಸಲಿದ್ದಾರೆ. ಅಂದು ಮಧ್ಯಾಹ್ನ 3 ಗಂಟೆಗೆ ನಗರದ ಬಂಗ್ರಕೂಳೂರಿನ ಗೋಲ್ಡ್‌ ಫಿಂಚ್ ಸಿಟಿ ಮೈದಾನದಲ್ಲಿ ಬೃಹತ್ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ.

ಬಲಿಷ್ಠ ದೇಶಕ್ಕಾಗಿ ಪ್ರಧಾನಿ ಮೋದಿಗೆ ಮತ ಹಾಕಿ: ಬೊಮ್ಮಾಯಿ

Apr 09 2024, 12:48 AM IST
ಮುಂದಿನ ಐದು ವರ್ಷ ದೇಶವನ್ನು ಯಾರು ಮುನ್ನೆಡೆಸಬೇಕು, ಯಾವ ರೀತಿ ನಡೆಸಬೇಕು ಎನ್ನುವುದನ್ನು ನಿರ್ಧರಿಸುವ ಚುನಾವಣೆ ಇದಾಗಿದ್ದು, ಬಲಿಷ್ಠ ದೇಶ ಕಟ್ಟುವ ಪ್ರಧಾನಿ ನರೇಂದ್ರ ಮೋದಿಯವರ ಬಿಜೆಪಿಗೆ ಮತ ನೀಡಿ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಮನವಿ ಮಾಡಿದರು.

ಮೋದಿ ಪ್ರಧಾನಿ ಆಗೋದನ್ನು ತಪ್ಪಿಸಲು ಆಗದು: ರಮೇಶ ಜಿಗಜಿಣಗಿ

Apr 09 2024, 12:46 AM IST
ವಿಕಸಿತ‌ ಭಾರತದ ಸಂಕಲ್ಪ ತೊಟ್ಟಿರುವ ಸಮರ್ಥ ನಾಯಕ ನರೇಂದ್ರ ಮೋದಿಯವರು ಮೂರನೇ ಬಾರಿ ದೇಶದ ಪ್ರಧಾನಿಯಾಗುವುದನ್ನು ತಪ್ಪಿಸಲು ಯಾವ ಶಕ್ತಿಯಿಂದಲೂ‌ ಸಾಧ್ಯವಿಲ್ಲ ಎಂದು ಸಂಸದ ಹಾಗೂ ವಿಜಯಪುರ ಲೋಕಸಭೆ ಬಿಜೆಪಿ ಅಭ್ಯರ್ಥಿ ರಮೇಶ ಜಿಗಜಿಣಗಿ ಹೇಳಿದರು.

ಬೆಂಗಳೂರು, ಮಂಗ್ಳೂರಲ್ಲಿ 14ಕ್ಕೆ ಪ್ರಧಾನಿ ಮೋದಿ ಶೋ

Apr 08 2024, 06:27 AM IST

ಲೋಕಸಭಾ ಚುನಾವಣೆ ಘೋಷಣೆಯಾದ ಬಳಿಕ ಎರಡನೇ ಬಾರಿ ಬಾರಿ ಪ್ರಧಾನಿ ನರೇಂದ್ರ ಮೋದಿ ಅವರು ಏ.14ರಂದು ರಾಜ್ಯಕ್ಕೆ ಭೇಟಿ ನೀಡುತ್ತಿದ್ದು, ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಕೂಟದಲ್ಲಿ ಮತ್ತಷ್ಟು ಉತ್ಸಾಹ ಹೆಚ್ಚಿಸಲಿದೆ.

ಮತ್ತೊಮ್ಮೆ ಮೋದಿ ಪ್ರಧಾನಿಯಾಗಲು ಬಿಜೆಪಿ ಬೆಂಬಲಿಸಿ

Apr 08 2024, 01:06 AM IST
ಗದಗ ತಾಲೂಕಿನ ಹೊಸಳ್ಳಿ ಗ್ರಾಮದಲ್ಲಿ ಗದಗ-ಹಾವೇರಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪರ ನರಗುಂದ ಶಾಸಕ ಸಿ.ಸಿ. ಪಾಟೀಲ ಮತಯಾಚಿಸಿದರು.
  • < previous
  • 1
  • ...
  • 43
  • 44
  • 45
  • 46
  • 47
  • 48
  • 49
  • 50
  • 51
  • ...
  • 66
  • next >

More Trending News

Top Stories
ಬಂದರೋ ಬಂದರೋ ಗಣತಿದಾರರು ಕಾರಲ್ಲಿ ಬಂದರು!
ನಾನು ಶಿವಣ್ಣ ಹತ್ರ ಏಟು ತಿನ್ಬೇಕು : ‘ರತ್ನನ್‌ ಪ್ರಪಂಚ’ ಖ್ಯಾತಿಯ ನಟ ಪ್ರಮೋದ್
ಮೋಂಥಾ ಚಂಡಮಾರುತ ಅಬ್ಬರ : ಹವಾಮಾನ ಇಲಾಖೆ ಕಟ್ಟೆಚ್ಚರ
''ಎಚ್.ಡಿ.ಕುಮಾರಸ್ವಾಮಿ ಮತ್ತೆ ಸಿಎಂ ಆಗುವ ದಿನ ದೂರವಿಲ್ಲ''
ಕಾಳ ಸಂತೆಗೆ ಅಕ್ಕಿ ತಡೆಗಾಗಿ ರಾಗಿ, ಎಣ್ಣೆ, ಬೇಳೆ: ಮುನಿಯಪ್ಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved