ದೇಶ-ವಿದೇಶಗಳ ಜನರ ಕನಸು, ಆಕಾಂಕ್ಷೆಗಳನ್ನು ತಂತ್ರಜ್ಞಾನ ಕ್ಷೇತ್ರದಲ್ಲಿನ ಆವಿಷ್ಕಾರ ಮತ್ತು ಮೈಲುಗಲ್ಲುಗಳ ಮೂಲಕ ಬೆಂಗಳೂರು ನಗರ ಈಡೇರಿಸುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಬೆಂಗಳೂರು ನಗರವನ್ನು ಕೊಂಡಾಡಿದ್ದಾರೆ.
ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದು ದೆಹಲಿಯಿಂದ ವಿಶೇಷ ವಿಮಾನದ ಮೂಲಕ ಬೆ.9.35ಕ್ಕೆ ಕಲಬುರಗಿ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ.
ಅಯೋಧ್ಯೆಯಲ್ಲಿ ನಿರ್ಮಾಣಗೊಂಡಿರುವ ನೂತನ ರಾಮಮಂದಿರದಲ್ಲಿ ಶ್ರೀರಾಮನ ಪ್ರಾಣಪ್ರತಿಷ್ಠೆಗೆ ‘ಯಜಮಾನತ್ವ’ ವಹಿಸಿಕೊಂಡಿರುವ ಪ್ರಧಾನಿ ನರೇಂದ್ರ ಮೋದಿ, ಅದಕ್ಕಾಗಿ ಶಾಸ್ತ್ರೋಕ್ತವಾದ 11 ದಿನಗಳ ಕಠಿಣ ವ್ರತಾಚರಣೆಯಲ್ಲಿ ತೊಡಗಿದ್ದಾರೆ.