• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮೋದಿ ಪ್ರಧಾನಿ ಆಗಲಿ ಎಂದು ಹರಕೆ: ಕೊರಗಜ್ಜ ದೈವ ಕೋಲ

May 18 2025, 01:51 AM IST
ನರೇಂದ್ರ ಮೋದಿಯವರು ಮೂರನೇ ಬಾರಿಗೆ ದೇಶದ ಪ್ರಧಾನಿಯಾಗಿ ಅಧಿಕಾರ ಹಿಡಿಯಲೆಂದು ಪ್ರಾರ್ಥಿಸಿ ಇಲ್ಲಿನ ಜಯನಗರ ಬಿಜೆಪಿ ಬೂತ್ ಸಮಿತಿಯವರು ಕೊರಂಬಡ್ಕ ನಾಗಬ್ರಹ್ಮ ಆದಿ ಮೊಗೇರ್ಕಳ ದೈವಸ್ಥಾನ ಮತ್ತು ಕೊರಗಜ್ಜ ದೈವಸ್ಥಾನದಲ್ಲಿ ಸಂಕಲ್ಪ ಮಾಡಿ ಹರಕೆ ಹೊತ್ತುಕೊಂಡಿದ್ದರು. ಅದರಂತೆ ಶನಿವಾರ ಕೊರಗಜ್ಜ ದೈವದ ಕೋಲ ನಡೆಯಿತು.

90 ಮೀ. ದಾಟಿದ ನೀರಜ್‌ಗೆ ಪ್ರಧಾನಿ ಮೋದಿ ಅಭಿನಂದನೆ

May 18 2025, 01:17 AM IST
ಶುಕ್ರವಾರ ರಾತ್ರಿ ಕತಾರ್‌ನ ದೋಹಾದಲ್ಲಿ ನಡೆದ ಡೈಮಂಡ್‌ ಲೀಗ್‌ ಅಥ್ಲೆಟಿಕ್ಸ್‌ನ ಜಾವೆಲಿನ್‌ ಥ್ರೋನಲ್ಲಿ 90.23 ಮೀ. ದೂರಕ್ಕೆ ಎಸೆದು ರಾಷ್ಟ್ರೀಯ ದಾಖಲೆ ಬರೆದ ಭಾರತದ ತಾರಾ ಅಥ್ಲೀಟ್‌ ನೀರಜ್‌ ಚೋಪ್ರಾರನ್ನು ಪ್ರಧಾನಿ ನರೇಂದ್ರ ಮೋದಿ ಅಭಿನಂದಿಸಿದ್ದಾರೆ.

ಮೂರೂ ಸೇನಾ ಮುಖ್ಯಸ್ಥರ ಜೊತೆಗೆ ಪ್ರಧಾನಿ ಮೋದಿ ಚರ್ಚೆ

May 10 2025, 01:09 AM IST

ಪಾಕ್ ಜೊತೆಗಿನ ಸಂಘರ್ಷ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಮೂರು ಸೇನಾ ಮುಖ್ಯಸ್ಥರನ್ನು ಭೇಟಿಯಾದರು. ಇದೇ ವೇಳೆ ಸೇನಾ ಪಡೆಯ ಮಾಜಿ ಮುಖ್ಯಸ್ಥರು ಮತ್ತು ಸೈನಿಕರ ಜೊತೆಗೆ ಸಂವಾದ ನಡೆಸಿದರು.

ಆಪರೇಷನ್ ಸಿಂದೂರ ಪ್ರಧಾನಿ ಮೋದಿಯವರ ದಿಟ್ಟ ಕ್ರಮ : ಅಶ್ವತ್ಥ್ ನಾರಾಯಣಗೌಡ

May 08 2025, 12:35 AM IST
ಯೋಧರು ಮಾಡಿರುವ ಈ ಸಾಹಸವನ್ನು ಭಾರತೀಯ ಜನತಾ ಪಾರ್ಟಿ ಆತ್ಮೀಯವಾಗಿ ಸ್ವಾಗತಿಸುತ್ತದೆ. ಆದರೆ, ಎಡಬಿಡಂಗಿ ಕಾಂಗ್ರೆಸ್ ಗೆ ಇದನ್ನು ಸ್ವಾಗತ ಮಾಡಿಕೊಳ್ಳಬೇಕೋ, ಟೀಕೆ ಮಾಡಬೇಕೋ ಎಂಬುದು ಗೊತ್ತಾಗುತ್ತಿಲ್ಲ.

ಅಮರಾವತಿ ಕೇವಲ ನಗರವಲ್ಲ, ಕನಸಿನ ಸಾಕಾರ: ಪ್ರಧಾನಿ ಮೋದಿ

May 03 2025, 12:16 AM IST

58 ಸಾವಿರ ಕೋಟಿ ರು. ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿರುವ ಆಂಧ್ರಪ್ರದೇಶದ ಗ್ರೀನ್‌ಫೀಲ್ಡ್‌ ರಾಜಧಾನಿಯಾದ ‘ಅಮರಾವತಿ’ಯ ನಿರ್ಮಾಣ ಕಾರ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಚಾಲನೆ ನೀಡಿದ್ದಾರೆ.  

ಕೆನಡಾ ಪ್ರಧಾನಿಯಾಗಿ ಕಾರ್ನಿ ಪುನರಾಯ್ಕೆ:ಮೋದಿ ಶುಭಹಾರೈಕೆ

Apr 30 2025, 12:32 AM IST
ಕೆನಡಾ ಸಂಸತ್ತಿಗೆ ನಡೆದ ಚುನಾವಣೆಯ ಫಲಿತಾಂಶ ಮಂಗಳವಾರ ಪ್ರಕಟವಾಗಿದ್ದು, ಆಡಳಿತಾರೂಢ ಲಿಬರಲ್‌ ಪಕ್ಷ ಮತ್ತೆ ಅಧಿಕಾರಕ್ಕೆ ಏರುವಲ್ಲಿ ಯಶಸ್ವಿಯಾಗಿದೆ. ಜೊತೆಗೆ ಜಸ್ಟಿನ್‌ ಟ್ರುಡೋ ರಾಜೀನಾಮೆ ಬಳಿಕ ಪ್ರಧಾನಿ ಹುದ್ದೆ ಏರಿದ್ದ ಮಾರ್ಕ್‌ ಕಾರ್ನಿ ಮತ್ತೆ ಪ್ರಧಾನಿಯಾಗಿ ಮುಂದುವರೆಯುವುದು ಖಚಿತವಾಗಿದೆ.

ಸೇಬು ಬೆಳೆದ ಕರ್ನಾಟಕ ರೈತಗೆ ಪ್ರಧಾನಿ ಮೋದಿ ಪ್ರಶಂಸೆ

Apr 28 2025, 01:31 AM IST

 ರೈತ ಶ್ರೀಶೈಲ ತೇಲಿ ಅವರ ಬಗ್ಗೆ ಮಾಸಿಕ ರೇಡಿಯೋ ಕಾರ್ಯಕ್ರಮ ‘ಮನ್‌ ಕೀ ಬಾತ್‌’ನಲ್ಲಿ ಪ್ರಧಾನಿ ನರೇಂದ್ರ ಮೋದಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ದೇಶದ ಶಕ್ತಿ

Apr 28 2025, 12:45 AM IST
ಹೊಳೆಹೊನ್ನೂರು: ಮೋದಿ ದೇಶದ ಶಕ್ತಿ ಹಾಗೂ ಯುವಕರ ನವಚೈತನ್ಯ ಎಂದು ವಿಧಾನ ಪರಿಷತ್ ಸದಸ್ಯ ಡಾ.ದನಂಜಯ ಸರ್ಜಿ ಹೇಳಿದರು.

ಕಾಶ್ಮೀರದಲ್ಲಿ ದಾಳಿ ನಡೆಸಿದ ಉಗ್ರರನ್ನು ಪ್ರಧಾನಿ ಮೋದಿ ಸದೆಬಡಿಯಬೇಕು - ರಂಭಾಪುರಿ ಸ್ವಾಮೀಜಿ

Apr 24 2025, 11:52 PM IST
ಕಾಶ್ಮೀರದಲ್ಲಿ ಉಗ್ರರು ನಡೆಸಿದ ದಾಳಿ ಅಮಾನವೀಯ ಕೃತ್ಯ. ಹಿಂದೂಗಳ ಮಾರಣಹೋಮ ಮಾಡಿದ ಉಗ್ರರನ್ನು ಪ್ರಧಾನಿ ನರೇಂದ್ರ ಮೋದಿಯವರು ಸದೆಬಡಿಯಬೇಕು ಎಂದು ಬಾಳೆಹೊನ್ನೂರು ರಂಭಾಪುರಿ ಪೀಠದ ಜ. ಪ್ರಸನ್ನ ರೇಣುಕ ವೀರಸೋಮೇಶ್ವರ ಶಿವಾಚಾರ್ಯ ಸ್ವಾಮೀಜಿ ಹೇಳಿದರು.

ಕಾಶ್ಮೀರ ಪಹಲ್ಗಾಂನ ದಾಳಿಕೋರರು ಎಲ್ಲೇ ಇದ್ದರೂ ಬಿಡೋದಿಲ್ಲ : ಪ್ರಧಾನಿ ಮೋದಿ

Apr 24 2025, 11:46 PM IST
ಕಾಶ್ಮೀರದ ಪಹಲ್ಗಾಂನಲ್ಲಿ 26 ಮಂದಿಯನ್ನು ಅಮಾನುಷವಾಗಿ ಹತ್ಯೆಗೈದ ಉಗ್ರಗಾಮಿಗಳು ಮತ್ತು ಉಗ್ರವಾದಕ್ಕೆ ಪ್ರೋತ್ಸಾಹ ನೀಡುತ್ತಿರುವವರು ಎಲ್ಲೇ ಅಡಗಿದ್ದರೂ ಬಿಡುವುದಿಲ್ಲ. ಅವರ ಕಲ್ಪನೆಗೂ ನಿಲುಕದ ಶಿಕ್ಷೆಯನ್ನು ನಾವು ನೀಡಲಿದ್ದೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಗುಡುಗಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • ...
  • 66
  • next >

More Trending News

Top Stories
ಸಂಪುಟ ಪುನಾರಚನೆ ಕುರಿತು ಬಿಸಿ ಚರ್ಚೆ
ಕೆರೆ ಪುನರುಜ್ಜೀವನಗೈದ ಬೆಂಗ್ಳೂರಿಗಗೆ ಮನ್‌ ಕಿ ಬಾತ್‌ಲ್ಲಿ ಮೋದಿ ಭೇಷ್‌
ಬಸ್ಸುಗಳಲ್ಲಿ ಸುರಕ್ಷತೆಗೆ ಸರ್ಕಾರ ತಾಕೀತು - ಕರ್ನೂಲ್‌ ಬಸ್‌ ಬೆಂಕಿ ದುರಂತ ಎಫೆಕ್ಟ್‌
ಅಲ್ಬೇನಿಯಾದ ಮೊದಲ ಎಐ ಸಚಿವೆ ಡಿಯೆಲ್ಲಾ ಈಗ ಗರ್ಭಿಣಿ
ಆರೆಸ್ಸೆಸ್‌ನವರು ದೇವರಿಗಿಂತಾ ದೊಡ್ಡವರೇ? : ಪ್ರಿಯಾಂಕ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved