• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪ್ರಧಾನಿ, ಕೃಷಿ ಮಂತ್ರಿ ಪ್ರತಿಕೃತಿ ಸುಡಲು ಯತ್ನಿಸಿದ ರೈತರ ಬಂಧನ

Jan 14 2025, 01:03 AM IST
ಪ್ರಧಾನಿ ಮೋದಿ ಅವರು ಅಧಿಕಾರಕ್ಕೆ ಬಂದರೆ ಸ್ವಾಮಿನಾಥನ್ ವರದಿ ಜಾರಿ ಮಾಡುತ್ತೇವೆ ಎಂದು ದೇಶಾದ್ಯಂತ ಭಾಷಣ ಮಾಡಿ ಚುನಾವಣಾ ಪ್ರಣಾಳಿಕೆಯಲ್ಲಿ ಜನರಿಗೆ ತಿಳಿಸಿ ಅಧಿಕಾರಕ್ಕೆ ಬಂದರು ಸಮಸ್ಯೆ ಬಗೆಹರಿಸಲಿಲ್ಲ. ರೈತರ ಹೋರಾಟದ ಸಮಸ್ಯೆಗಳ ಬಗ್ಗೆ ಪರಿಹಾರ ಕ್ರಮ ಕೈಗೊಳ್ಳಲು ಸುಪ್ರೀಂ ಕೋರ್ಟ್ ನೇಮಿಸಿದ್ದ ಹೈ ಕೋರ್ಟ್‌ ನ್ಯಾಯಾಧೀಶರ ಅಧ್ಯಕ್ಷತೆಯ ನವಾಬಸಿಂಗ್ ಸಮಿತಿ ಮಧ್ಯಂತರ ವರದಿಯನ್ನು ನ.22 ರಂದು ನೀಡಿದೆ.

ರೈತ ನಾಯಕ ದಲ್ಲೆವಾಲ್‌ ರಕ್ಷಣೆಗೆ ಪ್ರಧಾನಿ, ರಾಷ್ಟ್ರಪತಿ ಮುಂದಾಗಲಿ

Jan 14 2025, 01:02 AM IST
ಮಾರಕ ಕೃಷಿ ತಿದ್ದುಪಡಿ ಕಾಯ್ದೆಗಳನ್ನು ಕೈ ಬಿಡುವುದೂ ಸೇರಿದಂತೆ ದೆಹಲಿ ರೈತ ಹೋರಾಟದ ವೇಳೆ ಕೇಂದ್ರ ಸರ್ಕಾರ ನೀಡಿದ್ದ ಲಿಖಿತ ಭರವಸೆ ಈಡೇರಿಸಲು ಒತ್ತಾಯಿಸಿ ಶಂಭು ಗಡಿಯಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ಕೈಗೊಂಡ ಹಿರಿಯ ರೈತ ನಾಯಕ ಜಗಜಿತ್ ಸಿಂಗ್‌ ದಲೈವಾಲಾ ಆರೋಗ್ಯದಲ್ಲಿ ಏರುಪೇರಾಗಿದೆ. ಈ ಹಿನ್ನೆಲೆ ತಕ್ಷಣ ದಲ್ಲೆವಾಲ್‌ ಅವರ ಪ್ರಾಣ ಉಳಿಸಲು ರಾಷ್ಟ್ರಪತಿ, ಪ್ರಧಾನಿ ಮಧ್ಯ ಪ್ರವೇಶಕ್ಕೆ ಒತ್ತಾಯಿಸಿ ಸಂಯುಕ್ತ ಹೋರಾಟ ಕರ್ನಾಟಕ ಸಂಘಟನೆಯ ನೇತೃತ್ವದಲ್ಲಿ ನಗರದಲ್ಲಿ ವಿವಿಧ ರೈತ, ಕಾರ್ಮಿಕ ಸಂಘಟನೆಗಳು ಪ್ರತಿಭಟನೆ ನಡೆಸಿದವು.

ಕೆನಡಾ ಪ್ರಧಾನಿ ರೇಸಿಂದ ಹಿಂದೆ ಸರಿದು ಮತ್ತೆ ಪಾಠ ಮಾಡುವ ಕೆಲಸಕ್ಕೆ ಮರಳುತ್ತೇನೆ ಎಂದ ಭಾರತೀಯ ಮೂಲದ ಅನಿತಾ ಆನಂದ್‌

Jan 13 2025, 12:47 AM IST
ಕೆನಡಾ ಪ್ರಧಾನಿ ಜಸ್ಟಿನ್‌ ಟ್ರುಡೋ ತಾವು ರಾಜೀನಾಮೆ ನೀಡುತ್ತಿರುವ ವಿಷಯ ಬಹಿರಂಗಪಡಿಸಿದ ಬಳಿಕ ಪ್ರಧಾನಿ ರೇಸ್‌ನಲ್ಲಿದ್ದಾರೆ ಎಂದು ಹೇಳಲಾಗಿದ್ದ ಭಾರತ ಮೂಲದ ಅನಿತಾ ಆನಂದ್‌, ಈಗ ರೇಸ್‌ನಿಂದ ಹಿಂದೆ ಸರಿಯುತ್ತಿರುವುದಾಗಿ ಸ್ಪಷ್ಟಪಡಿಸಿದ್ದಾರೆ.

ಪ್ರಧಾನಿ ಮೋದಿ ಭೇಟಿಯಾದ ಸಂಸದ ಶೆಟ್ಟರ್‌

Jan 12 2025, 01:16 AM IST
ಮಾಜಿ ಸಿಎಂ, ಸಂಸದ ಜಗದೀಶ ಶೆಟ್ಟರ್‌ ಅವರು ಶನಿವಾರ ನವದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಸೌಹಾರ್ದಯುತ ಭೇಟಿ ಮಾಡಿ ಹೊಸ ವರ್ಷದ ಶುಭಾಶಯ ಕೋರಿದರು.

ಸ್ವಾರ್ಥಕ್ಕಾಗಿ ರಾಜಕೀಯ ಬೇಡ, ಗುರಿ ಸಾಧಿಸಲು ಬನ್ನಿ : ಪ್ರಧಾನಿ ನರೇಂದ್ರ ಮೋದಿ

Jan 11 2025, 07:44 AM IST

ಯುವಕರು ಸ್ವಾರ್ಥ ಇರಿಸಿಕೊಂಡು ರಾಜಕೀಯಕ್ಕೆ ಬರಬಾರದು. ಮಿಷನ್ (ಗುರಿ) ಇರಿಸಿಕೊಂಡು ರಾಜಕೀಯಕ್ಕೆ ಬರಬೇಕು. ಅಗ ಅವರು ಯಶಸ್ವಿ ರಾಜಕಾರಣಿ ಎನ್ನಿಸಿಕೊಳ್ಳಲು ಸಾಧ್ಯ' ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದರು.

ಕೆನಡಾ ದೇಶ ವಿಸರ್ಜನೆಗೊಂಡು ಅಮೆರಿಕ ಪಾಲಾಗಲು ಬಿಡಲ್ಲ : ಪ್ರಧಾನಿ ಜಸ್ಟೀನ್ ಟ್ರುಡೋ

Jan 11 2025, 12:49 AM IST
ಕೆನಡಾ ದೇಶ ವಿಸರ್ಜನೆಗೊಂಡು ಅಮೆರಿಕದ 51ನೇ ರಾಜ್ಯವಾಗಬೇಕು ಎನ್ನುವ ಅಮೆರಿಕದ ಚುನಾಯಿತ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್ ಪ್ರಸ್ತಾಪವನ್ನು ಕೆನಡಾ ಪ್ರಧಾನಿ ಜಸ್ಟೀನ್ ಟ್ರುಡೋ ಮತ್ತೊಮ್ಮೆ ತಿರಸ್ಕರಿಸಿದ್ದಾರೆ.

ನವದೆಹಲಿ: ನಾನು ವಿಐಪಿ ಅಲ್ಲ, ಜನ ಸಾಮಾನ್ಯ ಎಂದು ಹೇಳಿದ್ದೆ - ಪ್ರಧಾನಿ ನರೇಂದ್ರ ಮೋದಿ

Jan 11 2025, 12:48 AM IST
‘ನಾನು ವಿಐಪಿ ಅಲ್ಲ, ಜನಸಾಮಾನ್ಯ ಎಂದು ನನ್ನ ಭದ್ರತಾ ಸಿಬ್ಬಂದಿಗೆ ಗುಜರಾತ್‌ ಸಿಎಂ ಆದಾಗಲೇ ಹೇಳಿದ್ದೆ’ ಎಂದು ಪ್ರಧಾನಿ ನರೇಂದ್ರ ಮೋದಿ ಸ್ಮರಿಸಿದರು.

ಕೆನಡಾ ಪ್ರಧಾನಿ ಹುದ್ದೆಗೆ ಸ್ಪರ್ಧೆ: ಕನ್ನಡಿಗ ಚಂದ್ರ ಆರ್ಯ ಘೋಷಣೆ

Jan 10 2025, 12:46 AM IST
ಕರ್ನಾಟಕದ ತುಮಕೂರು ಜಿಲ್ಲೆಯ ಶಿರಾ ತಾಲೂಕಿನವರಾದ ಕೆನಡಾದ ಸಂಸದ ಚಂದ್ರ ಆರ್ಯ, ಮುಂಬರುವ ಫೆಡರಲ್ ಚುನಾವಣೆಯಲ್ಲಿ ಕೆನಡಾದ ಪ್ರಧಾನ ಮಂತ್ರಿ ಸ್ಥಾನಕ್ಕೆ ತಮ್ಮ ಉಮೇದುವಾರಿಕೆಯನ್ನು ಅಧಿಕೃತವಾಗಿ ಘೋಷಿಸಿದ್ದಾರೆ.

ಭಾರತ ವಿರೋಧಿ ನಿಲುವುಗಳಿಂದ ಕುಖ್ಯಾತಿ ಹೊಂದಿರುವ ಕೆನಡಾ ಪ್ರಧಾನಿ ಜಸ್ಟಿನ್‌ ಟ್ರುಡೋ ರಾಜೀನಾಮೆ

Jan 07 2025, 01:31 AM IST
ಭಾರತ ವಿರೋಧಿ ನಿಲುವುಗಳಿಂದ ಹಾಗೂ ಖಲಿಸ್ತಾನಿ ಉಗ್ರರ ಪರ ನಿಲುವುಗಳಿಂದ ಕುಖ್ಯಾತಿ ಹೊಂದಿರುವ ಕೆನಡಾ ಪ್ರಧಾನಿ ಜಸ್ಟಿನ್‌ ಟ್ರುಡೋ ಸೋಮವಾರ ಹಠಾತ್‌ ರಾಜೀನಾಮೆ ಘೋಷಿಸಿದ್ದಾರೆ.

ದೇಶದಲ್ಲಿ ಮೊದಲ ಬುಲೆಟ್‌ ರೈಲು ಸಂಚರಿಸುವ ಸಮಯ ದೂರವಿಲ್ಲ: ಪ್ರಧಾನಿ ನರೇಂದ್ರ ಮೋದಿ

Jan 07 2025, 12:34 AM IST
‘ಭಾರತದಲ್ಲಿ ಮೊದಲ ಬುಲೆಟ್‌ ರೈಲು ಸಂಚರಿಸುವ ಸಮಯ ದೂರವಿಲ್ಲ. ಇದು ಐತಿಹಾಸಿಕ ಬದಲಾವಣೆ ಆಗಲಿದೆ’ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ ಹಾಗೂ ಜನರ ಬಹುಬೇಡಿಕೆಯ ಹೈಸ್ಪೀಡ್‌ ರೈಲು ಸಂಚಾರ ಸಾಕಾರವಾಗಲಿದೆ ಎಂದು ಭರವಸೆ ನೀಡಿದ್ದಾರೆ.
  • < previous
  • 1
  • ...
  • 7
  • 8
  • 9
  • 10
  • 11
  • 12
  • 13
  • 14
  • 15
  • ...
  • 73
  • next >

More Trending News

Top Stories
ಒಂದೇ ದಿನ 7 ಸ್ಕೇರ್‌ ಇಂಡಿಯಾ ವಿಮಾನ ಹಾರಾಟ ರದ್ದು
ರೋಹಿತ್‌ ನಿವೃತ್ತಿಗೂ ಮೊದಲೇ ನಾಯಕತ್ವ ಬೇಡ ಅಂದಿದ್ದೆ: ಬೂಮ್ರಾ
ಭಾರತ-ಇಂಗ್ಲೆಂಡ್‌ ಟೆಸ್ಟ್‌ ಸರಣಿಯಿಂದ ಇಸಿಬಿಗೆ ₹600-800 ಕೋಟಿ?
ಇಂಗ್ಲೆಂಡ್‌ ಸರಣಿಗೂ ಮುನ್ನ ಲಂಡನಲ್ಲಿ ಗಿಲ್‌ ಜತೆ ಕೊಹ್ಲಿ ಸಭೆ
ಹಿರೇಬೆಣಕಲ್ ಮೊರೇರ ಬೆಟ್ಟ ವಿಶ್ವಪಾರಂಪರಿಕ ಪಟ್ಟಿಗೆ ಶೀಘ್ರ ಸೇರ್ಪಡೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved