• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಂವಿಧಾನ ಚರ್ಚೆ ವೇಳೆ ಸಂಸತ್ತಲ್ಲಿ ನೆಹರು ಕುಟುಂಬದ ಮೇಲೆ ಪ್ರಧಾನಿ ನರೇಂದ್ರ ಮೋದಿ ಪ್ರಹಾರ

Dec 15 2024, 02:03 AM IST

‘ರಕ್ತದ ರುಚಿ ಕಂಡಿದ್ದ ಕಾಂಗ್ರೆಸ್   ಪದೇ ಪದೇ ಸಂವಿಧಾನಕ್ಕೆ ಹಾನಿ ಮಾಡಿತು. ಆದರೆ 2014ರಲ್ಲಿ ನಮ್ಮ ಸರ್ಕಾರ   ಬಂದ ನಂತರ, ಭಾರತದ ಶಕ್ತಿ ಮತ್ತು ಏಕತೆಯನ್ನು ಹೆಚ್ಚಿಸುವ ಗುರಿಯೊಂದಿಗೆ ಸಂವಿಧಾನದ ದೃಷ್ಟಿಗೆ ಅನುಗುಣವಾಗಿ ನೀತಿ-ನಿರ್ಧಾರ ಕೈಗೊಂಡಿತು’ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಪ್ರಯಾಗರಾಜ್‌ದಲ್ಲಿ ನಡೆಯುವ ಮಹಾ ಕುಂಭಮೇಳ ಏಕತೆಯ ಮಹಾಯಜ್ಞ : ಪ್ರಧಾನಿ ನರೇಂದ್ರ ಮೋದಿ

Dec 14 2024, 12:49 AM IST

ಪ್ರಯಾಗರಾಜ್‌ದಲ್ಲಿ ನಡೆಯುವ ಮಹಾ ಕುಂಭಮೇಳವು ಏಕತೆಯ ಮಹಾಯಜ್ಞವಾಗಿದೆ. ವಿಕಸಿತ ಭಾರತದ ಕನಸನ್ನು ನನಸು ಮಾಡುವಲ್ಲಿ ಮಹಾ ಕುಂಭಮೇಳವು ತನ್ನದೇ ಕೊಡುಗೆ ನೀಡಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ ಪ್ರಧಾನಿ ಮೋದಿ, ದೇಶದ ಸಾಂಸ್ಕೃತಿಕ, ಆಧ್ಯಾತ್ಮಿಕ ಸ್ಥಾನವನ್ನು ಮಹಾಕುಂಭ ಸ್ಥಾಪಿಸಲಿದೆ ಎಂದು ಭವಿಷ್ಯ ನುಡಿದರು.

ಒಂದು ದೇಶ- ಒಂದು ಚುನಾವಣೆಗೆ ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಅನುಮೋದನೆ

Dec 13 2024, 12:49 AM IST
ಏಕಕಾಲದಲ್ಲಿ ಲೋಕಸಭೆ, ವಿಧಾನಸಭೆ ಚುನಾವಣೆಗೆ ನಡೆಸಲು ನಾಂದಿ ಹಾಡುವ ‘ಏಕ ದೇಶ-ಏಕ ಚುನಾವಣೆ’ ಮಸೂದೆಗೆ ಗುರುವಾರ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ.

ಖ್ಯಾತ ನಟ ರಾಜ್‌ ಕಪೂರ್‌ ಜನ್ಮ ಶತಮಾನೋತ್ಸವಕ್ಕೆ ಪ್ರಧಾನಿ ನರೇಂದ್ರ ಮೋದಿಗೆ ಆಹ್ವಾನ

Dec 12 2024, 12:33 AM IST

 ಖ್ಯಾತ ನಟ ರಾಜ್‌ ಕಪೂರ್‌ ಜನ್ಮ ಶತಮಾನೋತ್ಸವ ಹಿನ್ನೆಲೆಯಲ್ಲಿ ಡಿ.13ರಿಂದ ಮುಂಬೈನಲ್ಲಿ ಆರಂಭವಾಗುವ ರಾಜ್‌ ಕಪೂರ್‌ ಚಿತ್ರೋತ್ಸವಕ್ಕೆ ಕಪೂರ್‌ ಕುಟುಂಬದವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಆಹ್ವಾನಿಸಿದರು.

ಕೃಷ್ಣ ಪತ್ನಿ ಪ್ರೇಮಾಗೆ ಭಾವುಕಪತ್ರ ಬರೆದ ಪ್ರಧಾನಿ ಮೋದಿ

Dec 11 2024, 12:46 AM IST
ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ನಿಧನದ ಹಿನ್ನೆಲೆಯಲ್ಲಿ ಅವರ ಪತ್ನಿ ಪ್ರೇಮಾ ಕೃಷ್ಣ ಅವರಿಗೆ ಪ್ರಧಾನಿ ಮೋದಿ ಅವರು ಪತ್ರ ಬರೆದು ನುಡಿ ಸಾಂತ್ವಾನ ಹೇಳಿದ್ದಾರೆ. ಕೃಷ್ಣಾರ ಅಗಲಿಕೆ ತುಂಬಲಾರದ ನಷ್ಟ ಎಂದಿರುವ ಮೋದಿ, ಅವರ ವ್ಯಕ್ತಿತ್ವ ಹಾಗೂ ರಾಜಕೀಯ ಜೀವನವನ್ನು ಪತ್ರದಲ್ಲಿ ನೆನಪಿಸಿಕೊಂಡಿದ್ದಾರೆ. ‘ಎಸ್‌.ಎಂ.ಕೃಷ್ಣ ಅವರ ನಿಧನದ ಸುದ್ದಿಯನ್ನು ಅತ್ಯಂತ ದುಃಖ ಮತ್ತು ನೋವಿನಿಂದ ಸ್ವೀಕರಿಸಿದ್ದೇನೆ. ಈ ಸಾ

ಹರ್ಯಾಣದ ಪಾಣಿ ಪತ್‌ನಲ್ಲಿ ‘ಬಿಮಾ ಸಖಿ ಯೋಜನೆ’ ಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ

Dec 10 2024, 12:35 AM IST
ಪ್ರಧಾನಿ ನರೇಂದ್ರ ಮೋದಿ ಸೋಮವಾರ ಹರ್ಯಾಣದ ಪಾಣಿಪತ್‌ನಲ್ಲಿ ‘ಬಿಮಾ ಸಖಿ ಯೋಜನೆ’ಗೆ ಚಾಲನೆ ನೀಡಿದ್ದಾರೆ. ಕೇಂದ್ರ ಸರ್ಕಾರದ ಈ ಹೊಸ ಯೋಜನೆಯಿಂದ ಮುಂದಿನ 3 ವರ್ಷದಲ್ಲಿ 2 ಲಕ್ಷ ಮಹಿಳಾ ಎಲ್‌ಐಸಿ ಏಜೆಂಟ್‌ಗಳ ನೇಮಕ ಮಾಡುವ ಉದ್ದೇಶವನ್ನು ಹೊಂದಿದೆ.

ದಿನ ಬೆಳಗಾದ್ರೆ ಪ್ರಧಾನಿ ಬೈಯ್ಯುತ್ತಿದ್ದರೆ ಅನುದಾನ ಎಲ್ಲಿಂದ ಬರುತ್ತೆ

Dec 10 2024, 12:30 AM IST
ರಾಜ್ಯ ಸರ್ಕಾರಕ್ಕೆ ಕೇಂದ್ರದಿಂದ ಬರಬೇಕಾದ ಅನುದಾನ ತರುವಲ್ಲಿ ದೇವೇಗೌಡರು, ಕುಮಾರಸ್ವಾಮಿ ಕಿಂಚಿತ್ತೂ ಪ್ರಯತ್ನ ಮಾಡಿಲ್ಲ ಎಂದು ಆರೋಪ ಮಾಡುವ ರಾಜ್ಯದ ಕಾಂಗ್ರೆಸ್‌ ಸರ್ಕಾರ ಕೇಂದ್ರದೊಂದಿಗೆ ಉತ್ತಮ ಸಂಬಂಧ ಇಟ್ಟುಕೊಳ್ಳುವ ಬದಲು ದಿನ ಬೆಳಗಾದರೆ ಪ್ರಧಾನಿಯನ್ನು ಬೈಯ್ಯುವುದರಲ್ಲೇ ಕಾಲಹರಣ ಮಾಡುತ್ತಿದೆ. ತನ್ನ ವೈಫಲ್ಯ ಇಟ್ಟುಕೊಂಡು ಮಾಜಿ ಪ್ರಧಾನಿಗಳಾಗಿ ದೇವೇಗೌಡರ ಸಾಕ್ಷಿಗುಡ್ಡೆ ಏನು ಎಂದು ಪ್ರಶ್ನಿಸುವ ಯಾವ ನೈತಿಕತೆ ಕಾಂಗ್ರೆಸಿಗಿದೆ ಎಂದು ಶಾಸಕ ರೇವಣ್ಣ ಪ್ರಶ್ನಿಸಿದರು.

ದೇವರಾಜ ಅರಸು ಬದುಕಿದ್ದರೆ ಪ್ರಧಾನಿ ಆಗುವ ಸಾಧ್ಯತೆ ಇತ್ತು

Dec 09 2024, 12:48 AM IST
ಹಿಂದುಳಿದ ವರ್ಗದಿಂದ ಬಂದು ಮುಖ್ಯಮಂತ್ರಿ ಆಗುವುದೆಂದರೆ ದೇವರಾಜ ಅರಸು ಪಟ್ಟಿರುವ ಶ್ರಮ, ಅವರಲ್ಲಿನ ಪ್ರತಿಭೆ, ಸಂಸ್ಕಾರ, ಬದ್ಧತೆ, ದಕ್ಷತೆ, ನ್ಯಾಯಪರ ನಿಲುವು, ಸಾಮಾಜಿಕ ಕಳಕಳಿ ಎಷ್ಟಿತ್ತು ಎಂಬುದನ್ನು ಎಲ್ಲರೂ ಅರ್ಥಮಾಡಿಕೊಳ್ಳಬೇಕು.

ಸಿರಿಯಾ ಅಧ್ಯಕ್ಷ ಬಷರ್‌ ಅಲ್‌ ಅಸಾದ್‌ ಪತನ : ಇಸ್ರೇಲ್‌ ಪ್ರಧಾನಿ ನೆತನ್ಯಾಹು, ಮ್ಯಾಕ್ರಾನ್‌ ಖುಷ್‌

Dec 09 2024, 12:45 AM IST
ಸಿರಿಯಾ ಅಧ್ಯಕ್ಷ ಬಷರ್‌ ಅಲ್‌ ಅಸಾದ್‌ ಪತನದ ಬಗ್ಗೆ ಇಸ್ರೇಲ್‌ ಪ್ರಧಾನಿ ಬೆಂಜಮಿನ್‌ ನೆತನ್ಯಾಹು ಹಾಗೂ ಫ್ರಾನ್ಸ್‌ ಅಧ್ಯಕ್ಷ ಮ್ಯಾಕ್ರಾನ್ ಸಂತಸ ವ್ಯಕ್ತಪಡಿಸಿದ್ದು, ಕ್ರೂರಿಯ ಆಡಳಿತ ಅಂತ್ಯವಾಗಿದೆ ಎಂದಿದ್ದಾರೆ.

ಪ್ರಧಾನಿ ನರೇಂದ್ರ ಮೋದಿಯವರಿಗೆ ಜೀವ ಬೆದರಿಕೆ ಒಡ್ಡಿದ ಸಂದೇಶ ಮುಂಬೈ ಪೊಲೀಸರಿಗೆ ರವಾನೆ

Dec 08 2024, 01:15 AM IST
ಪ್ರಧಾನಿ ನರೇಂದ್ರ ಮೋದಿಯವರಿಗೆ ಜೀವ ಬೆದರಿಕೆ ಒಡ್ಡಿದ ಸಂದೇಶವೊಂದನ್ನು ಮುಂಬೈ ಪೊಲೀಸರಿಗೆ ಶನಿವಾರ ಕಳಿಸಲಾಗಿದೆ.
  • < previous
  • 1
  • ...
  • 13
  • 14
  • 15
  • 16
  • 17
  • 18
  • 19
  • 20
  • 21
  • ...
  • 73
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved