• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

‘ಡಿಜಿಟಲ್‌ ಅರೆಸ್ಟ್‌’ ದಂಧೆಯ ಬಗ್ಗೆ ಜನಕ್ಕೆ ಪ್ರಧಾನಿ ನರೇಂದ್ರ ಮೋದಿ ಎಚ್ಚೆತ್ತುಕೊಳ್ಳುವಂತೆ ಸಲಹೆ

Oct 28 2024, 12:48 AM IST
ದೂರವಾಣಿ ಕರೆ ಮಾಡಿ ‘ನಿಮ್ಮನ್ನು ಡಿಜಿಟಲ್‌ ಅರೆಸ್ಟ್‌ ಮಾಡಲಾಗಿದೆ’ ಎಂದು ಹೆದರಿಸಿ ಬ್ಯಾಂಕ್‌ ಖಾತೆಯಲ್ಲಿರುವ ಹಣವನ್ನು ಲಪಟಾಯಿಸುವ ದಂಧೆ ದೇಶಾದ್ಯಂತ ವ್ಯಾಪಿಸಿರುವಾಗಲೇ, ಅದರ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಜನಸಾಮಾನ್ಯರು ಎಚ್ಚೆತ್ತುಕೊಳ್ಳುವಂತೆ ಸಲಹೆ ನೀಡಿದ್ದಾರೆ.

ಮಹದಾಯಿ ಯೋಜನೆಗೆ ಪ್ರಧಾನಿ ಅನುಮತಿ ಕೊಡಿಸಲಿ: ಬಸವರಾಜ.

Oct 27 2024, 02:22 AM IST
ವನ್ಯಜೀವಿಗಳ ಮಂಡಳಿಯಿಂದ ಅನುಮತಿ ಪ್ರಧಾನಿಯವರು ಮೇಲೆ ಈ ಭಾಗದ ಕೇಂದ್ರ ಸಚಿವ ಪ್ರಹ್ಲಾದ ಜೋಶಿಯವರು ಒತ್ತಡ ಹಾಕಿ ಕೊಡಿಸಲು ಮುಂದಾಗಬೇಕು

ಎಚ್‌.ಡಿ.ದೇವೇಗೌಡರು ರೈತರ ಪ್ರಧಾನಿ: ಉಪ ರಾಷ್ಟ್ರಪತಿ ಜಗದೀಪ್ ಧನಕರ್

Oct 26 2024, 01:11 AM IST
ದೇವೇಗೌಡರು ಪ್ರಧಾನಮಂತ್ರಿಯಾಗಿದ್ದ ಸಮಯದಲ್ಲಿ ರೈತರಿಗಾಗಿ ಅನೇಕ ಯೋಜನೆಗಳನ್ನು ಜಾರಿಗೊಳಿಸಿದರು. ಅವರೊಬ್ಬ ಭಾರತದ ಸುಪುತ್ರ. ರೈತಪರ ಕಾಳಜಿ ಇರುವ ಒಳ್ಳೆಯ ಮನಸ್ಸಿರುವ ಶ್ರೇಷ್ಠ ವ್ಯಕ್ತಿ. ನಾನು ವಿದ್ಯಾರ್ಥಿ ದಿಸೆಯಿಂದಲೂ ಇವರ ಹೋರಾಟದ ಬಗ್ಗೆ ಕೇಳಿದ್ದೇನೆ. ಇಳಿ ವಯಸ್ಸಿನಲ್ಲೂ ರೈತರ ಪರವಾಗಿ ಇಂದಿಗೂ ಸಂಸತ್‌ನಲ್ಲಿ ದನಿ ಎತ್ತುತ್ತಿರುವುದು ಸಾಮಾಜಿಕ ಕಳಕಳಿ ಮತ್ತು ಬದ್ಧತೆಗೆ ಸಾಕ್ಷಿಯಾಗಿದೆ.

ದೇವೇಗೌಡರು ರೈತರ ಪ್ರಧಾನಿ: ಉಪರಾಷ್ಟ್ರಪತಿ ಧನಕರ್

Oct 26 2024, 12:48 AM IST
ಎಚ್.ಡಿ.ದೇವೇಗೌಡ ಅವರು ಮಾಜಿ ಪ್ರಧಾನಿಯಲ್ಲ, ಅವರು ರೈತರ ಪ್ರಧಾನಿ ಎಂದು ಉಪ ರಾಷ್ಟ್ರಪತಿ ಜಗದೀಪ್ ಧನಕರ್ ಬಣ್ಣಿಸಿದರು.

ವಿಮಾನಗಳಿಗೆ ಹುಸಿ ಬಾಂಬ್‌ ಬೆದರಿಕೆ : ಕಠಿಣ ಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿ ಸೂಚನೆ

Oct 25 2024, 12:53 AM IST
ಕಳೆದೊಂದು ವಾರದಿಂದ ದೇಶದ ವಿಮಾನಯಾನ ಕಂಪನಿಗಳಿಗೆ ನಿರಂತರವಾಗಿ ಸುಮಾರು 250 ಹುಸಿ ಬಾಂಬ್‌ ಬೆದರಿಕೆಗಳು ಬರುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಪ್ರಧಾನಿ ನರೇಂದ್ರ ಮೋದಿ, ಈ ಬಗ್ಗೆ ಕಠಿಣ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ.

ಪರಸ್ಪರ ವಿಶ್ವಾಸ ಮುಂದಿನ ದಿನಗಳಲ್ಲಿ ಆದ್ಯತೆಯಾಗಲಿ : ಚೀನಾಕ್ಕೆ ಭಾರತದ ಪ್ರಧಾನಿ ನರೇಂದ್ರ ಮೋದಿ ಸಲಹೆ

Oct 24 2024, 12:30 AM IST
ಲಡಾಖ್‌ ವಲಯದಲ್ಲಿನ ಸಂಘರ್ಷದ ವಾತಾವರಣ ತಿಳಿಗೊಳಿಸುವ ಇತ್ತೀಚೆಗೆ ನಡೆದ ಶಾಂತಿ ಮಾತುಕತೆಯನ್ನು ಮುಂದಿನ ದಿನಗಳಲ್ಲಿ ಇನ್ನಷ್ಟು ವಿಸ್ತರಿಸಲು ಭಾರತ ಮತ್ತು ಚೀನಾ ಸಮ್ಮತಿಸಿವೆ.

ಅಕ್ಟೋಬರ್ 22 ಮತ್ತು 23 ರಂದು ರಷ್ಯಾದಲ್ಲಿ ಬ್ರಿಕ್ಸ್ ಶೃಂಗಸಭೆ :ಪ್ರಧಾನಿ ನರೇಂದ್ರ ಮೋದಿ ಭಾಗಿ

Oct 22 2024, 12:00 AM IST
ಅಕ್ಟೋಬರ್ 22 ಮತ್ತು 23 ರಂದು ರಷ್ಯಾದಲ್ಲಿ ಬ್ರಿಕ್ಸ್ ಶೃಂಗಸಭೆ ನಡೆಯಲಿದ್ದು ಪ್ರಧಾನಿ ನರೇಂದ್ರ ಮೋದಿ ಪಾಲ್ಗೊಳ್ಳಲಿದ್ದಾರೆ.

ಕಾಶಿಯನ್ನು ಕಡೆಗಣಿಸಿದ್ದ ಕಾಂಗ್ರೆಸ್‌, ಸಮಾಜವಾದಿ ಪಕ್ಷ : ಪ್ರಧಾನಿ ನರೇಂದ್ರ ಮೋದಿ ಕಿಡಿ

Oct 21 2024, 12:44 AM IST
ಸಮಾಜವಾದಿ ಪಕ್ಷ ಮತ್ತು ಕಾಂಗ್ರೆಸ್‌ ಸ್ವಜನಪಕ್ಷಪಾತ ಮತ್ತು ಓಲೈಕೆ ರಾಜಕಾರಣದಿಂದ ವಾರಾಣಸಿಯ ಅಭಿವೃದ್ಧಿಯನ್ನು ಕಡೆಗಣಿಸಿದ್ದವು ಎಂದು ಪ್ರಧಾನಿ ನರೇಂದ್ರ ಮೋದಿ ಕಿಡಿಕಾರಿದ್ದಾರೆ.

ಪ್ರತೀಕಾರಕ್ಕೆ ಇಸ್ರೇಲ್ ಪ್ರಧಾನಿ ಮನೆ ಮೇಲೆ ಲೆಬನಾನ್‌ನ ಹಿಜ್ಬುಲ್ಲಾ ಡ್ರೋನ್‌ ದಾಳಿ ಯತ್ನ

Oct 20 2024, 02:09 AM IST
ಒಂದು ವರ್ಷದ ಹಿಂದೆ ಇಸ್ರೇಲ್‌ನಲ್ಲಿ ನಡೆದ 1200 ಮಂದಿಯ ನರಮೇಧದ ರೂವಾರಿ, ಹಮಾಸ್‌ ನಾಯಕ ಯಾಹ್ಯಾ ಸಿನ್ವರ್ ಹತ್ಯೆಗೆ ಲೆಬನಾನ್‌ನ ಹಿಜ್ಬುಲ್ಲಾ ಉಗ್ರರು ಪ್ರತೀಕಾರಕ್ಕೆ ಇಳಿದಿದ್ದಾರೆ.

ನಿಜ್ಜರ್‌ ವಿದೇಶಿ ಉಗ್ರ : ಖಲಿಸ್ತಾನಿ ಬೆಂಬಲಿಸುವ ಪ್ರಧಾನಿ ಟ್ರುಡೋಗೆ ಕೆನಡಾ ವಿಪಕ್ಷ ನಾಯಕ ಬೆರ್ನಿಯರ್‌ ತಪರಾಕಿ

Oct 19 2024, 07:22 AM IST

ಒಂದೆಡೆ ಖಲಿಸ್ತಾನಿ ಉಗ್ರರನ್ನು ಪ್ರಧಾನಿ ಜಸ್ಟಿನ್‌ ಟ್ರುಡೋ ಬೆಂಬಲಿಸುತ್ತಿದ್ದರೆ, ಮತ್ತೊಂದೆಡೆ ಕೆನಡಾದ ವಿಪಕ್ಷ ನಾಯಕ ಮ್ಯಾಕ್ಸಿಮೆ ಬೆರ್ನಿಯರ್‌ ಇತ್ತೀಚೆಗೆ ಹತ್ಯೆಯಾದ ಹರ್ದೀಪ್‌ ಸಿಂಗ್‌ ನಿಜ್ಜರ್‌ನನ್ನು ವಿದೇಶಿ ಉಗ್ರ ಎಂದು ಬಣ್ಣಿಸಿದ್ದಾರೆ

  • < previous
  • 1
  • ...
  • 19
  • 20
  • 21
  • 22
  • 23
  • 24
  • 25
  • 26
  • 27
  • ...
  • 73
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved