• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರೈತರ ಆದಾಯ ಹೆಚ್ಚಳ, ಆಹಾರ ಭದ್ರತೆಗೆ ಪ್ರಧಾನಿ ಮೋದಿ ನೇತೃತ್ವದ ಸಚಿವ ಸಂಪುಟದಲ್ಲಿ 2 ಸ್ಕೀಂ

Oct 04 2024, 01:03 AM IST
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟ ಸಭೆ ಗುರುವಾರ ರೈತರ ಆದಾಯವನ್ನು ಸುಧಾರಿಸುವುದು ಮತ್ತು ಮಧ್ಯಮ ವರ್ಗದವರಿಗೆ ಆಹಾರ ಭದ್ರತೆಯನ್ನು ಕಾಪಾಡುವುದು ಸೇರಿದಂತೆ ಹಲವು ಮಹತ್ವದ ನಿರ್ಧಾರಗಳನ್ನು ಕೈಗೊಂಡಿದೆ.

ಕರ್ನಾಟಕದಂತೆ ದೇಶದಲ್ಲಿ ಮೀಸಲು ರದ್ದಿಗೆ ಕಾಂಗ್ರೆಸ್‌ ಹುನ್ನಾರ : ಪ್ರಧಾನಿ ನರೇಂದ್ರ ಮೋದಿ

Oct 02 2024, 01:13 AM IST
ಕಾಂಗ್ರೆಸ್‌ ಅತಿದೊಡ್ಡ ದಲಿತ ವಿರೋಧಿ ಪಕ್ಷ ಎಂದು ಕಿಡಿಕಾರಿರುವ ಪ್ರಧಾನಿ ನರೇಂದ್ರ ಮೋದಿ, ದೇಶವ್ಯಾಪಿ ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಹುನ್ನಾರ ನಡೆಸಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ.

ಅಪೌಷ್ಟಿಕತೆ ನಿವಾರಣೆ ಪ್ರಧಾನಿ ಮೋದಿ ಕನಸು

Oct 02 2024, 01:01 AM IST
ಪೋಷಣ್ ಯೋಜನೆಯಡಿ ಸಿಗಬೇಕಾದ ಎಲ್ಲ ಸೌಕರ್ಯ ನಿಜವಾದ ಫಲಾನುಭವಿಗಳಿಗೆ ತಲುಪಿಸುವ ಪ್ರಾಮಾಣಿಕ ಪ್ರಯತ್ನ ಮಾಡಬೇಕು

ಇರಾನ್‌ ಜನತೆಗೆ ನೆತನ್ಯಾಹು ನಿಗೂಢ ಸಂದೇಶ : ಮುಕ್ತಿ ಸಮೀಪ ಎಂದ ಇಸ್ರೇಲ್‌ ಪ್ರಧಾನಿ

Oct 01 2024, 01:47 AM IST

ಇರಾನ್‌ ಹಿಜ್ಬುಲ್ಲಾಗೆ ಬೆಂಬಲ ನೀಡುತ್ತಿದೆ ಎಂದು ಆರೋಪಿಸಿರುವ ಇಸ್ರೇಲ್‌ ಪ್ರಧಾನಿ ಬೆಂಜಮಿನ್‌ ನೆತನ್ಯಾಹು, ಇರಾನ್‌ ಜನತೆಗೆ ಶೀಘ್ರದಲ್ಲೇ ಮುಕ್ತರಾಗುತ್ತೀರಿ ಎಂದು ನಿಗೂಢ ಸಂದೇಶ ರವಾನಿಸಿದ್ದಾರೆ.  

ಇಸ್ರೇಲ್‌ ಪ್ರಧಾನಿ ನೆತನ್ಯಾಹುಗೆ ಕರೆ ಮಾಡಿರುವ ಪ್ರಧಾನಿ ಮೋದಿ: ಯುದ್ಧದ ಭೀತಿ ನಡುವೆ ಮತ್ತೆ ಶಾಂತಿ ಮಂತ್ರ

Oct 01 2024, 01:23 AM IST
ಇಸ್ರೇಲ್‌- ಹಮಾಸ್‌- ಹಿಜ್ಬುಲ್ಲಾ ನಡುವೆ ಯುದ್ಧದ ಭೀತಿ ಎದುರಾಗಿರುವ ಹೊತ್ತಿನಲ್ಲೇ, ಇಸ್ರೇಲ್‌ ಪ್ರಧಾನಿಗೆ ಕರೆ ಮಾಡಿರುವ ಪ್ರಧಾನಿ ಮೋದಿ ಶಾಂತಿಯಿಂದ ಸಮಸ್ಯೆ ಬಗೆಹರಿಸಿಕೊಳ್ಳುವಂತೆ ಕರೆ ನೀಡಿದ್ದಾರೆ. ಜಗತ್ತಿನಲ್ಲಿ ಉಗ್ರವಾದಕ್ಕೆ ಸ್ಥಾನವಿಲ್ಲ ಎಂದೂ ಅವರು ಪುನರುಚ್ಚರಿಸಿದ್ದಾರೆ.

ಮೋದಿಯನ್ನ ಇಳಿಸೋವರೆಗೆ ನಾನು ಸಾಯೊಲ್ಲ : ಪ್ರಧಾನಿ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ಗುಡುಗು!

Sep 30 2024, 06:16 AM IST

 ‘ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಧಿಕಾರದಿಂದ ಕೆಳಗೆ ಇಳಿಸುವವರೆಗೂ ನಾನು ಸಾಯುವುದಿಲ್ಲ. ಅಲ್ಲಿಯವರೆಗೂ ನಾನು ಬದುಕಿರುತ್ತೇನೆ’ ಎಂದು ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಗುಡುಗಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ಆರಂಭಿಸಿದ್ದ ಮಾಸಿಕ ರೇಡಿಯೋ ಕಾರ್ಯಕ್ರಮ ಮನ್‌ ಕೀ ಬಾತ್‌ಗೆ ದಶಕದ ಸಂಭ್ರಮ

Sep 30 2024, 01:27 AM IST
ಪ್ರಧಾನಿ ನರೇಂದ್ರ ಮೋದಿಯವರ ಮಾಸಿಕ ರೇಡಿಯೋ ಕಾರ್ಯಕ್ರಮ ‘ಮನ್‌ ಕೀ ಬಾತ್‌’ 10 ವರ್ಷ ಪೂರೈಸಿದೆ. ಈ ಹಿನ್ನೆಲೆಯಲ್ಲಿ ಸಂತಸ ವ್ಯಕ್ತಪಡಿಸಿರುವ ಪ್ರಧಾನಿ ಮೋದಿ, ಕಾರ್ಯಕ್ರಮದ ಯಶಸ್ಸಿನ ಬಗ್ಗೆ ಮಾತನಾಡಿದ್ದಾರೆ.

ಗೋಧ್ರಾ ಹತ್ಯಾಕಾಂಡ ನಡೆದಾಗ ಪ್ರಧಾನಿ ಮೋದಿ ರಾಜೀನಾಮೆ ಕೊಟ್ಟರಾ?: ಸಚಿವ ಸಿಆರ್‌ಎಸ್‌

Sep 30 2024, 01:25 AM IST
ಮುಡಾ ಪ್ರಕರಣದಲ್ಲಿ ಸಿದ್ದರಾಮಯ್ಯ ನೇರವಾಗಿ ಭಾಗಿಯಾಗಿದ್ದಿದ್ದರೆ ರಾಜೀನಾಮೆ ನೀಡುತ್ತಿದ್ದರು ಎಂದು ಸಚಿವ ಚಲುವರಾಯಸ್ವಾಮಿ ಹೇಳಿದ್ದಾರೆ. ಯಡಿಯೂರಪ್ಪ ಮತ್ತು ಕುಮಾರಸ್ವಾಮಿ ಪ್ರಕರಣಗಳಂತೆ ಇದಲ್ಲ ಎಂದೂ ಅವರು ಸಮರ್ಥಿಸಿಕೊಂಡರು.

ರೈತರ ಆತ್ಮಹತ್ಯೆ ಬಗ್ಗೆ ಕಾಂಗ್ರೆಸ್‌ ನಿರ್ಲಕ್ಷ್ಯ: ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ

Sep 29 2024, 01:33 AM IST

ಹರ್ಯಾಣದಲ್ಲಿ ನಡೆದ ರ್‍ಯಾಲಿಯಲ್ಲಿ ಕಾಂಗ್ರೆಸ್‌ ವಿರುದ್ಧ ವಾಗ್ದಾಳಿ ನಡೆಸಿದ ಪ್ರಧಾನಿ ಮೋದಿ, ಕರ್ನಾಟಕದಲ್ಲಿ ಕಾಂಗ್ರೆಸ್‌ ಅವಧಿಯಲ್ಲಿ ನೂರಾರು ರೈತರ ಆತ್ಮಹತ್ಯೆ ಸಂಭವಿಸಿದರೂ ಸರ್ಕಾರ ತಲೆಕೆಡಿಸಿಕೊಂಡಿಲ್ಲ ಎಂದು ಆರೋಪಿಸಿದ್ದಾರೆ. 

ಭಾರತಕ್ಕೆ ವಿಶ್ವಸಂಸ್ಥೆ ಭದ್ರತಾ ಮಂಡಳಿ ಕಾಯಂ ಸ್ಥಾನ? : ಬ್ರಿಟನ್‌ ಪ್ರಧಾನಿ ಹೇಳಿದ್ದೇನು?

Sep 28 2024, 01:27 AM IST
ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಕಾಯಂ ಸದಸ್ಯನಾಗಿ ಭಾರತವನ್ನು ಸೇರ್ಪಡೆ ಮಾಡಿಕೊಳ್ಳಬೇಕು ಎಂದು ಬ್ರಿಟನ್‌ ಪ್ರಧಾನಿ ಕೀರ್‌ ಸ್ಟಾರ್ಮರ್‌ ಹೇಳಿದ್ದಾರೆ. ಚೀನಾ ಹೊರತುಪಡಿಸಿ, ಮಂಡಳಿಯ 5 ಕಾಯಂ ಸದಸ್ಯರಲ್ಲಿ ನಾಲ್ವರಿಂದ ಭಾರತಕ್ಕೆ ಬೆಂಬಲ ದೊರಕಿದಂತಾಗಿದೆ.
  • < previous
  • 1
  • ...
  • 21
  • 22
  • 23
  • 24
  • 25
  • 26
  • 27
  • 28
  • 29
  • ...
  • 73
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved